Sunday, July 26, 2026

karnataka tv updates

ದೇವರ ವಿಗ್ರಹ ಧ್ವಂಸ ಮಾಡಲು ಬಂದು, ಅದರ ಮುಂದೆ ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ

Thailand News: ಥಾಯ್‌ಲ್ಯಾಂಡ್‌ನ ಬೌದ್ಧ ಮಂದಿರವೊಂದರಲ್ಲಿ ಬುದ್ಧನ ವಿಗ್ರಹ ಕೆಡವಲು ಬಂದಿದ್ದ ವ್ಯಕ್ತಿಯೋರ್ವ, ಆ ವಿಗ್ರಹದ ಎದುರೇ ಬಿದ್ದು ಸಾವನ್ನಪ್ಪಿದ್ದಾನೆ. ಕಂಠ ಪೂರ್ತಿ ಕುಡಿದಿದ್ದ ವ್ಯಕ್ತಿ ಮೂರ್ತಿ ಕೆಡವಲು ಬಂದಾಗ, ಅಲ್ಲಿದ್ದ ಚೂಪಾದ ವಸ್ತು ಅವರ ಎದೆಯ ಭಾಗಕ್ಕೆ ತಾಗಿ, ರಕ್ತಸ್ರಾವವಾಗಿದೆ. ಈ ಕಾರಣಕ್ಕೆ, ಸ್ಥಳದಲ್ಲೇ ಕುಸಿದು ಬಿದ್ದ ವ್ಯಕ್ತಿ, ಅಲ್ಲೇ ಸಾವನ್ನಪ್ಪಿದ್ದಾನೆ. ಥಾಯ್ಲೆಂಡ್‌ನ ಬಾನ್‌ಬಂಗ್ ಜಿಲ್ಲೆಯಲ್ಲಿ...

ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ಕೆಲಸ ಮಾಡ್ತೀವಿ: ರೇವಣ್ಣ

Hassan News: ಹಾಸನದಲ್ಲಿಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇವರಿಗೆ ಕೆಲ ಜೆಡಿಎಸ್ ನಾಯಕರೂ ಸಾಥ್ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ ಕೆಲಸ ಮಾಡ್ತಿವಿ, ಅಧಿಕಾರ ಇಲ್ಲದ್ದಿದ್ಧರೂ ಕೆಲಸ ಮಾಡ್ತಿವಿ ಎಂದು ರೇವಮ್ಣ ಹೇಳಿದ್ದಾರೆ. ತಮ್ಮ...

Hubli Case: ಅಂಜಲಿ ಅಂಬಿಗೇರ ಹ*ತ್ಯೆ ಪ್ರಕರಣ, ಆರೋಪಿ ಸಿಐಡಿ ಕಸ್ಟಡಿಗೆ

Hubli News: ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು. ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸಿಐಡಿ ಎಸ್.ಪಿ. ವೆಂಕಟೇಶ್‌ ನೇತೃತ್ವದ ಡಿವೈಎಸ್‌ಪಿ ದರ್ಜೆ...

ಸರ್ಕಾರಗಳು, ಸಿಎಂ ಬದಲಾಗಬಹುದು, ನಮ್ಮ ಗುರಿ ಮಾತ್ರ ಬದಲಾಗದು ಎಂದು ಜಯಮೃತ್ಯುಂಜಯ ಸ್ವಾಮೀಜಿ

Dharwad News: ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಹೋರಾಟ ಮಾಡುತ್ತಲೇ ಬಂದಿರುವ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ನಾವು ಮೀಸಲಾತಿ ಸಲುವಾಗಿ ಹೋರಾಟ ಮಾಡಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಬಂದಾಗಲೂ...

ಫಾಸ್ಟ್ಫುಡ್ ಅಗತ್ಯಕ್ಕಿಂತ ಹೆಚ್ಚು ಸೇವಿಸಿದ್ರೆ ಎಷ್ಟು ಡೇಂಜರ್ ಗೊತ್ತಾ..?

Health Tips: ಇಂದಿನ ಕಾಲದಲ್ಲಿ ಮಾರುಕಟ್ಟೆ ಯಾವ ರೀತಿ ವೆರೈಟಿ ವೆರೈಟಿ ಫುಡ್ ಬರುತ್ತಿದೆಯೋ, ಅದೇ ರೀತಿ ವೆರೈಟಿ ವೆರೈಟಿ ಖಾಯಿಲೆಯೂ ಬರುತ್ತಿದೆ. ಇನ್ನು ವಿವಿಧ ರೀತಿಯ ಖಾಯಿಲೆ ಬರುವುದಕ್ಕೂ, ನಾವು ತಿನ್ನುವ ಆಹಾರಗಳೇ ಕಾರಣವಾಗಿದೆ. ಫಾಸ್ಟ್‌ಪುಡ್ ಅಗತ್ಯಕ್ಕಿಂತ ಹೆಚ್ಚು ಸೇವಿಸಿದ್ರೆ ಎಷ್ಟು ಡೇಂಜರ್ ಅಂತಾ ವೈದ್ಯರೇ ಹೇಳಿದ್ದಾರೆ ನೋಡಿ.. https://www.youtube.com/watch?v=0ZxZYmbw3Vw ಅನ್ನನಾಳದ ಕ್ಯಾನ್ಸರ್ ಮತ್ತು ಗಂಟಲ...

ಅರ್ಕಾವತಿ ಜಲಾಶಯದಿಂದ ನೀರು ಬಿಡುಗಡೆ: ಜಾನುವಾರುಗಳು, ಜನರು ನೀರಿಗಿಳಿಯಬಾರದೆಂದು ಮನವಿ

Ramanagara News: ಆರ್ಕಾವತಿ ಜಲಾಶಯದಿಂದ ನದಿ ಪಾತಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಅರ್ಕಾವತಿ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅರ್ಕಾವತಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ...

ಮಂಚನಬೆಲೆ ಜಲಾಶಯದಿಂದ ಮದಿ ಪಾತ್ರಕ್ಕೆ ನೀರು ಬಿಡುಗಡೆ: ನದಿಗೆ ಇಳಿಯಬಾರದೆಂದು ಮನವಿ

Ramanagara News: ಮಂಚನಬೆಲೆ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಮಂಚನಬೆಲೆ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಚನಬೆಲೆ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ...

ಸಿ.ಡಿ ಮಾಡಿಕೊಂಡಿದ್ದು ಜೆಡಿಎಸ್‌ನವರು, ಬಹಿರಂಗಗೊಳಿಸಿದ್ದು ಬಿಜೆಪಿಯವರು: ಶಾಸಕ ಹೆಚ್.ಸಿ ಬಾಲಕೃಷ್ಣ

Ramanagara News: “ಸಿ.ಡಿ ಮಾಡಿಕೊಂಡಿದ್ದು ಜೆಡಿಎಸ್ ನವರು, ಅದನ್ನು ಬಹಿರಂಗಗೊಳಿಸಿದ್ದು ಬಿಜೆಪಿಯವರು, ಆದರೆ ಕಾಂಗ್ರೆಸ್ ನವರನ್ನು ವಿಲನ್ ಮಾಡುತ್ತಿರುವುದೇಕೆ? ಇದ್ಯಾವ ನ್ಯಾಯ?” ಎಂದು ಶಾಸಕ ಬಾಲಕೃಷ್ಣ ಅವರು ಪ್ರಶ್ನಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಾಲಕೃಷ್ಣ...

ಆಕಾಶದಲ್ಲಿ ವಿಮಾನ ಅಲುಗಾಟ: ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಂಭೀರ ಗಾಯ

International news: ಲಂಡನ್‌ನಿಂದ ಸಿಂಗಾಪೂರ ತೆರಳುತ್ತಿದ್ದ ವಿಮಾನ ಅಲುಗಾಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. 30 ಮಂದಿಗೆ ಗಂಭೀರ ಗಾಯಗಳಾಗಿದೆ. ವಿಮಾನ ಗಾಳಿಗೆ ಅಲುಗಾಡಿದ ಪರಿಣಾಮ, ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಾವನ್ನಪ್ಪಿದವರ ಬಗ್ಗೆ ವಿಮಾನಯಾನ ಸಂಸ್ಥೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಥೈಲ್ಯಾಂಡ್ ಸರ್ಕಾರದ ನೆರವು ಪಡೆದು ಗಾಯಾಗಳಿಗೆ ವೈದ್ಯಕೀಯ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರಿಗೆ ನಾವು...

ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ

National Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟ ಕಾರಣಕ್ಕಾಗಿ, ಬಿಜೆಪಿ ಸಂಸದ ಅಭಿಜೀತ್ ಗಂಗೋಪಾಧ್ಯಾಯಗೆ 1 ದಿನದ ಪ್ರಚಾರ ನಿಷೇಧಿಸಲಾಗಿದೆ. ಅಭಿಜೀತ್ ಮಮತಾ ಬ್ಯಾನರ್ಜಿ ವಿರುದ್ಧ ಕೀಳುಮಮಟ್ಟದ ಹೇಳಿಕೆ ಕೊಟ್ಟಿದ್ದು, ಮಮತಾ ಬ್ಯಾನರ್ಜಿ ನಿಮ್ಮ ಬೆಲೆ ಎಷ್ಟು..? 10 ಲಕ್ಷವೇ..? ಕೇಯಾ ಸೇಠ್‌ನಿಂದ ಮೇಕಪ್‌ ಮಾಡಿಸಿಕೊಳ್ಳುತ್ತೀರಾ..? ಮಮತಾ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img