Sunday, July 26, 2026

karnataka tv updates

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್ ನೋಡಿ ಮನೆಮದ್ದು ಮಾಡಿಕೊಳ್ಳಬಹುದು. ಆದರೆ ಇಲ್ಲೋರ್ವ ಮಹಿಳೆ, ಕ್ಯಾನ್ಸರ್‌ಗಾಗಿ ಯುಟ್ಯೂಬ್ ನೋಡಿ, ಮನೆ ಮದ್ದು ಮಾಡಿ, ಆಸ್ಪತ್ರೆ ಪಾಲಾಗಿದ್ದಾಳೆ. ಯುನೈಟೆಡ್ ಕಿಂಗ್‌ಡಮ್ ನಲ್ಲಿ ಈ ಘಟನೆ ನಡೆದಿದ್ದು, ಐರಿನಾ...

ಇನ್ನು ಮುಂದೆ ವಿಧಾನಸೌಧ ಪ್ರವೇಶಿಸಬೇಕು ಅಂದ್ರೆ ಕ್ಯೂ ಆರ್ ಕೋಡ್ ಪಾಸ್ ಇರಲೇಬೇಕು

Bengaluru News: ಇನ್ನು ಮುಂದೆ ಬೆಂಗಳೂರಿನ ವಿಧಾನಸೌಧಕ್ಕೆ ಹೋಗುವಾಗ, ಬೇಕಾಬಿಟ್ಟಿ ಪಾಸ್ ತೆಗೆದುಕೊಂಡು ಹೋಗುವಂತಿಲ್ಲ. ಕ್ಯೂ ಆರ್ ಕೋಡ್ ಇರುವಂಥ ಪಾಸ್ ಬಳಸಿಯೇ, ವಿಧಾನಸೌಧ ಪ್ರವೇಶಿಸಬೇಕು ಎಂದು ಗೃಹಮಂತ್ರಿಗಳಾದ, ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿರುವ ಬ್ಯಾಗೇಜ್ ಸ್ಕ್ಯಾನರ್ ಹಾಳಾಗಿದ್ದು, ಸಿಎಂ ಹಣ ಬಿಡುಗಡೆ ಮಾಡಿದ ಬಳಿಕ, ಈಗ ಬ್ಯಾಗೇಜ್ ಸ್ಕ್ಯಾನರ್ ಖರೀದಿಸಲಾಗಿದೆ. ಇದನ್ನು ಇಂದು ಗೃಹಸಚಿವ ಜಿ.ಪರಮೇಶ್ವರ್...

ಪೊಲೀಸ್ ವ್ಯವಸ್ಥೆ ಕುಸಿದಿದೆ, ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ: ಮಾಜಿ ಸಿಎಂ ಶೆಟ್ಟರ್ ಕಿಡಿ

Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಈಗ ಸಂಪೂರ್ಣ ಗೂಂಡಾ ರಾಜ್ಯವಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ್ ವ್ಯವಸ್ಥೆ ಕುಸಿದಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದರು. ಅಂಜಲಿ ಅಂಬಿಗೇರ ನಿವಾಸದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇತ್ತೀಚಿಗೆ ನೇಹಾ ಹಿರೇಮಠ ಕೊಲೆಯಾದಾಗ ರಾಜ್ಯ ತಲ್ಲಣಗೊಂಡಿತ್ತು. ಕಾಲೇಜ್ ಕ್ಯಾಂಪಸ್ ‌ನಲ್ಲಿ‌ ಕೊಲೆಯಾಗಿದೆ....

ಹಿಜಬ್ ಧರಿಸದೇ, ಮಾಡರ್ನ್ ಬಟ್ಟೆಯಲ್ಲಿದ್ದ ಮಗಳನ್ನು ಲೈವ್‌ನಲ್ಲೇ ಥಳಿಸಿದ ಪೋಷಕರು

International News: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಒಬ್ಬಳು ಹಿಜಬ್ ಧರಿಸದೇ, ತುಂಡು ಬಟ್ಟೆ ಧರಿಸಿ, ಲೈವ್‌ಗೆ ಬಂದಿದ್ದು, ಇದರಿಂದ ಸಿಟ್ಟಿಗೆದ್ದ ಆಕೆಯ ಪೋಷಕರು ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ತನ್ನ ಅಭಿಮಾನಿಗಳೊಂದಿಗೆ ಚಿಟ್ ಚಾಟ್ ಮಾಡುತ್ತಿದ್ದಳು. ಆದರೆ ಆಕೆ ಹಿಜಬ್ ಧರಿಸಿರಲಿಲ್ಲ. ಮತ್ತು...

ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್”

Movie News: G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ...

ಜೀವ ತೆಗೆದ ಸೋಶಿಯಲ್ ಮೀಡಿಯಾ ಚಾಲೆಂಜ್: ಖಾರ ಖಾರ ಚಿಪ್ಸ್ ತಿಂದು ಬಾಲಕ ಸಾವು

International News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಬೇಕು. ಸೆಲೆಬ್ರಿಟಿಯಾಗಬೇಕು ಎನ್ನುವ ಹುಚ್ಚು ಇಂದಿನ ಯುವ ಪೀಳಿಗೆಯಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಇದೇ ಹುಚ್ಚು ಓರ್ವ ಬಾಲಕನ ಜೀವ ತೆಗೆದಿದೆ. 14 ವರ್ಷದ ಬಾಲಕ ಸೋಶಿಯಲ್‌ ಮೀಡಿಯಾದಲ್ಲಿ ಬಂದ ಖಾರ ಖಾರ ಚಿಪ್ಸ್ ತಿನ್ನುವ ಚಾಲೆಂಜ್ ತೆಗೆದುಕೊಂಡು, ಚಿಪ್ಸ್ ತಿಂದು ಸಾವನ್ನಪ್ಪಿದ್ದಾನೆ. ನ್ಯೂಯಾರ್ಕ್‌ನಲ್ಲಿ ಈ ಘಟನೆ ನಡೆದಿದ್ದು, ಹ್ಯಾರಿಸ್...

ಕೈಗೆ ಪೆಟ್ಟಾದರೂ ಕಾನ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ ನಟಿ ಐಶ್ವರ್ಯಾ ರೈ

Bollywood News: ಪ್ರತೀ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್ ಬಂತಂದ್ರೆ, ಭಾರತೀಯ ಅಭಿಮಾನಿಗಳು ಕಾಯೋದೇ, ಐಶ್ ಔಟ್‌ಫಿಟ್ ನೋಡೋಕ್ಕೆ. ಅದರಲ್ಲೂ ಕನ್ನಡಿಗರು, ನಮ್ಮ ಕರಾವಳಿ ಕನ್ನಡತಿ ಈ ಬಾರಿ ರೆಡ್ ಕಾರ್ಪೇಟ್‌ ಮೇಲೆ ಹೇಗೆ ಮಿಂಚುತ್ತಾರೆ ಅಂತಾ ನೋಡೋಕ್ಕೆ ಕಾಯ್ತಿರ್ತಾರೆ. ಆದರೆ ಈ ಬಾರಿ ಐಶ್ ಕಾನ್ ಫೆಸ್ಟಿವಲ್‌ಗೆ ಹೋಗ್ತಾರೋ ಇಲ್ವೋ ಅನ್ನೋ ಡೌಟ್ ಇತ್ತು....

ನೇಪಾಳದಲ್ಲಿ ಎಂಡಿಎಚ್, ಎವರೆಸ್ಟ್ ಮಸಾಲೆ ಮಾರಾಟ ನಿಷೇಧ

International News: ಭಾರತದ ಪ್ರಾಡಕ್ಟ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಯಲ್ಲಿ ವಿಷಕಾರಿ ಅಂಶಗಳಿರುವುದು ಪತ್ತೆಯಾಗಿದ್ದು, ಈಗಾಗಲೇ ಹಲವು ರಾಷ್ಟ್ರಗಳು ಇವುಗಳ ಆಮದನ್ನು ನಿಷೇಧಿಸಿದೆ. ಅದೇ ರೀತಿ ಇದೀಗ ನೇಪಾಳ ಕೂಡ ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಗಳನ್ನು ಆಮದು ಮಾಡಿಕೊಳ್ಳದಂತೆ ಆದೇಶಿಸಿದ್ದು, ನೇಪಾಳ ಮಾರುಕಟ್ಟೆಯಲ್ಲಿ ಕೂಡ ಈ ಮಸಾಲೆಗಳ ಮಾರಾಟ ನಿಷೇಧಿಸಲಾಗಿದೆ. ಸದ್ಯ ಈ ಎರಡೂ ಮಸಾಲೆ...

ಹುಬ್ಬಳ್ಳಿ ಅಂಜಲಿ ಹ*ತ್ಯೆ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದೇ ರೋಚಕ

Hubli News: ಅಂಜಲಿ ಅಂಬಿಗೇರರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದ ರೀತಿಯೇ ರೋಚಕವಾಗಿದೆ. ಅಂಜಲಿ ಹತ್ಯೆ ಮಾಡಿ ಪಲಾಯನಗೈದ ಆತ ರೈಲಿನಲ್ಲಿಯೂ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ನಂತರ ಆತ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್...

ಅಂಜಲಿ ಹ*ತ್ಯೆ ಆರೋಪಿ ಅರೆಸ್ಟ್: ಪ್ರಕರಣದ ಬಗ್ಗೆ ಕಮಿಷನರ್ ರೇಣುಕಾ ಸುಕುಮಾರ್ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಅಂಜಲಿ ಹತ್ಯೆ ಆರೋಪಿಯನ್ನು ಬಂಧಿಸಿದ್ದು, ಆರೋಪಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆ, ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಕಮಿಷನರ್ ರೇಣುಕಾ ಸುಕುಮಾರ್, ವಿಚಾರಣೆ ನಡೆಸಿದ್ದಾರೆ. ಬಳಿಕ ಮಾತನಾಡಿದ ರೇಣುಕಾ, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img