Sunday, July 26, 2026

karnataka tv updates

“ಅಂಜಲಿ ಕೊ* ಮಾಡಿದ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ,” ಮಹಿಳೆಯ ಆಕ್ರೋಶ

Hubli News: ಹುಬ್ಬಳ್ಳಿ: ವೀರಾಪುರ ಓಣಿಯಲ್ಲಿ ಪ್ರಿಯಕರನಿಂದಲೇ ಕೊಲೆಗೀಡಾದ ಅಂಜಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೇ ಯುವತಿಯರ ಮೇಲೆ ಅತ್ಯಾಚಾರ ಹಾಗೂ ಕೊಲೆಯಂತಹ ಪ್ರಕರಣಗಳು ನಡೆಯುತ್ತಿದೆ. ಹೀಗಾಗಿ ಹೆಣ್ಣು ಮಕ್ಕಳು ಮನೆಯಿಂದ ಹೊರಗೆ ಹೋಗಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.ಕೊಲೆ ಮಾಡಿದ ಆರೋಪಿಗಳನ್ನು ಸಾರ್ವಜನಿಕರ ಕೈಗೆ ಒಪ್ಪಿಸುವ ಕಾರ್ಯವನ್ನು ಮಾಡಬೇಕು.ಈ...

National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

National News: ಕಾನ್ಪುರದಲ್ಲಿ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಮೇಲ್ ಬಂದ ತಕ್ಷಣ, ಎಲ್ಲ ಶಾಲೆಯಲ್ಲೂ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಮೇಲ್ ಕಳಿಸಲು ರಷ್ಯಾ ಸರ್ವರ್ ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಇದ್ದು, ರಷ್ಯಾ ಸರ್ವರ್‌ನಿಂದ ಇಮೇಲ್ ರಚಿಸಲಾಗಿದೆ. ಇನ್ನು ಎಲ್ಲ ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಕಾನ್ಪುರದಲ್ಲಿರುವ ಎಲ್ಲ ಶಾಾಲೆಗಳಿಗೂ ಎಚ್ಚರಿಕೆ...

ಇಂಥ ಘಟನೆ ನಡೆಯಲು ಪೊಲೀಸ್ ಕಮಿಷನರ್‌ ಕಾರಣ: ಮೊದಲು ರಿಸೈನ್ ಕೊಟ್ಟು ಹೋಗಲಿ: ನಿರಂಜನ್ ಹಿರೇಮಠ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಅಂಥದ್ದೇ ಇನ್ನೊಂದು ಘಟನೆ ನಡೆದಿದ್ದು, ಅಂಜಲಿ ಎಂಬ ಯುವತಿಯನ್ನು ಕೊಲೆ ಮಾಡಲಾಗಿದೆ. ಹುಬ್ಬಳ್ಳಿ ಕಿಮ್ಸ್ ಶವಾಗಾರದ ಬಳಿ ಮಾತನಾಡಿರುವ ನೇಹಾ ತಂದೆ ನಿರಂಜನ್ ಹಿರೇಮಠ್, ಗೃಹಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ವಾರ್ಡ್ ನಲ್ಲಿ ಇಂತಹ ಘಟನೆಯಾಗಿರುವದನ್ನ ನಾನು ಖಂಡಿಸುತ್ತೇನೆ. ನನ್ನ ಮಗಳು ನೇಹಾ...

ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ: ವಿ.ಸುನೀಲ್ ಕುಮಾರ್

Bengaluru News: ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಹುಬ್ಬಳ್ಳಿಯಲ್ಲಿ ಮತ್ತೋರ್ವ ಪಾಗಲ್ ಪ್ರೇಮಿಯಿಂದ ಹರಿದ ನೆತ್ತರು.! – ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಯುವತಿ

Hubli News: ಹುಬ್ಬಳ್ಳಿ: ನೇಹಾ ಕೊಲೆಯಿಂದ ಇಡೀ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿ ಈಗ ಮತ್ತೆ ಅಂತಹದ್ದೇ ಪ್ರಕರಣಕ್ಕೆ ಸಾಕ್ಷಿಯಾಗಿದೆ. ಹೌದು. ಪಾಗಲ್ ಪ್ರೇಮಿಯೋರ್ವ ತಾನು ಪ್ರೀತಿಸಿದ ಯುವತಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬುಧವಾರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದೆ. ವೀರಾಪುರ ಓಣಿಯ 22 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯೇ ಕೊಲೆಯಾದ...

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್ನ ಪಾಲು ಎಷ್ಟು ಎಂದ ಬಿಜೆಪಿ

Bengaluru News: ಬೇಲಿಯೇ ಎದ್ದು ಹೊಲ ಮೇಯ್ದಂತೆ ಕಾನೂನು ಸಂರಕ್ಷಣೆ, ಅಪರಾಧ ಪ್ರಕರಣಗಳನ್ನು ಭೇದಿಸುವ, ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕಾದ ಸಿಐಡಿ ಪೊಲೀಸ್ ಅಧಿಕಾರಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಸೆ ತೋರಿಸಿ ಲಕ್ಷ ಲಕ್ಷ ವಂಚನೆ ಮಾಡಿರುವ ಘಟನೆ ಕರ್ನಾಟಕದಲ್ಲಿ ಬೆಳಕಿಗೆ ಬಂದಿದೆ. ಇನ್ನು ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು,...

ಜಯಪ್ರಕಾಶ ಹೋಟೆಲ್ ಬಳಿ ಕ್ರಿಕೆಟ್ ಬೆಟ್ಟಿಂಗ್ ; PSI ಕವಿತಾ ದಾಳಿ ಓರ್ವ ಅರೆಸ್ಟ್ ಇನ್ನೊಬ್ಬ ಪರಾರಿ

Hubli News: ಹುಬ್ಬಳ್ಳಿ: ನಗರದ ನೀಲಿಜನ್ ರಸ್ತೆಯಲ್ಲಿನ ಜಯಪ್ರಕಾಶ ಹೋಟೆಲ್ ಬಳಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಉಪನಗರ ಠಾಣೆಯ ಪೊಲೀಸರು ದಾಳಿಯನ್ನು ಮಾಡಿದಾಗ ಓರ್ವ ಸೆರೆ ಸಿಕ್ಕು ಇನ್ನೋರ್ವ ಪರಾರಿಯಾದ ಘಟನೆ ನಡೆದಿದೆ. ದಾಳಿಯ ಸಂದರ್ಭದಲ್ಲಿ ಸೆರೆ ಸಿಕ್ಕ ಆರೋಪಿಯನ್ನು ಮಂಟೂರು ರಸ್ತೆಯ ಸಮೀರ್ ಹಾಗೂ ಪರಾರಿಯಾಗಿರುವ ಆರೋಪಿ ಸಿಬಿಟಿಯ ಜೈಲಾನಿ...

ನೇಹಾ ಹ* ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೇಸ್

Hubli News: ಹುಬ್ಬಳ್ಳಿ: ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿಯಾಗಿದ್ದು, ಈಕೆಗೆ ಅದೇ ಏರಿಯಾದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆಂದು ತಿಳಿದುಬಂದಿದೆ. ವಿಶ್ವ ಎಂಬಾತ ಕಳೆದ ಹಲವಾರು ದಿನಗಳಿಂದ ಅಂಜಲಿಗೆ...

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ....

ದೇಶದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

ಬೆಂಗಳೂರು, ಮೇ 14: "ಇಡೀ ದೇಶದಲ್ಲಿ ಇಂಡಿಯಾ ಒಕ್ಕೂಟದ ಪರವಾದ ಅಲೆಯಿದೆ. ಒಳ್ಳೆಯ ವಾತಾವರಣ ಕಾಣುತ್ತಿದ್ದು, ನಮ್ಮ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಅವರು ಹೇಳಿದ್ದಿಷ್ಟು; "ಮಹಾರಾಷ್ಟ್ರ ಮುಖ್ಯಮಂತ್ರಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img