Sunday, July 26, 2026

karnataka tv updates

ಅಳ್ನಾವರದಲ್ಲಿ ಅದ್ದೂರಿಯಾಗಿ ನಡೆದ ಕುಸ್ತಿ ಪಂದ್ಯಾವಳಿ

Dharwad News: ಧಾರವಾಡ: ಸ್ಪರ್ಧಾತ್ಮಕ ದಿನಗಳಲ್ಲಿ ಮ್ಯಾಟ್ ಕುಸ್ತಿಯೇ ಹೆಚ್ಚಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಮಣ್ಣಿನ ಕುಸ್ತಿ ಉಳಿಸಿ, ಬೆಳೆಸಬೇಕೆಂಬ ಉದ್ದೇಶದಿಂದ ಈ ಬಾರಿ ಅಳ್ನಾವರ ಪಟ್ಟಣದ ಗ್ರಾಮ ದೇವಿ ಜಾತ್ರಾ ಪ್ರಯುಕ್ತ ಯೋಧ ರಾಜು ಮಾರುತಿ ಪೆಜೋಳ್ಳಿ ಪುರುಷರು ಹಾಗೂ ಮಹಿಳೆಯರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ...

ರಾಜು ಮಾರುತಿ ಪೆಜೊಳ್ಳಿ ಇವರ ಆಶ್ರಯದಲ್ಲಿ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಪ್ರಾರಂಭ

Dharwad News: ಅಳ್ಳಾವರ: ಧಾರವಾಡ ಜಿಲ್ಲೆಯ ಅಳ್ಳಾವರ ತಾಲ್ಲೂಕಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯನ್ನು ಶಂಕರ ಪೈಲ್ವಾನ್ ಅಷ್ಟೇಕರ್ ಮಾಜಿ ಪೈಲ್ವಾನ್ ಅವರು ಉದ್ಘಾಟಿಸಿದರು. ಇದೀಗ ಅತ್ಯಂತ ದೊಡ್ಡ ಅಖಾಡ ಶುರುವಾಗಿದ್ದು ಕುಸ್ತಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದು, ಇಂದು ಒಂದೆ ದಿನಗಳಲ್ಲಿ ಸುಮಾರು 250 ಪಂದ್ಯಗಳು ನಡೆಯಲ್ಲಿವೇ ಈ ಅಂತರರಾಷ್ಟ್ರೀಯ ಕುಸ್ತಿ...

Prajwal Pen drive Case: ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲ, ನೆಂಟರ ಮನೆಯಲ್ಲಿದ್ದೆ ಎಂದ ಸಂತ್ರಸ್ತೆ

Political News: ಪ್ರಜ್ವಲ್ ರೇವಣ್ಣ ರಾಸಲೀಲೆ ನಡೆಸಿದ ವೀಡಿಯೋ ಒಳಗೊಂಡಿರುವ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಒಂದೊಂದೆ ಪ್ರಕರಣಗಳು ಹೊರಬೀಳುತ್ತಿದೆ. ಅದೇ ರೀತಿ ಹೆಚ್.ಡಿ.ರೇವಣ್ಣ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆಂಬ ಆರೋಪದ ಮೇಲೆ ಎಸ್ಐಟಿ ಅವರನ್ನು ಅರೆಸ್ಟ್ ಮಾಡಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇದೀಗ ಸಂತ್ರಸ್ತೆ ವೀಡಿಯೋ ರಿಲೀಸ್ ಮಾಡಿದ್ದು, ನಾನು ನಾಲ್ಕು ದಿನದ ಮಟ್ಟಿಗೆ...

Movie News: ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ

Movie News: ತಮ್ಮ ಬೈಕ್‌ಗೆ ನಟನ ಬೈಕ್ ಟಚ್ ಆಯಿತೆಂದು ಸಿಟ್ಟಿಗೆದ್ದ ಕಿಡಿಗೇಡಿಗಳು ನಟ ಚೇತನ್ ಚಂದ್ರನ ಬೈಕ್‌ನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಘಟನೆ ನಡೆದಿದ್ದು, ಚೇತನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಚೇತನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಗಾಡಿ ತಾಗಿತೆಂಬ ನೆಪದಲ್ಲಿ ಗಾಡಿಗೆ...

ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಗ್ಯಾರಂಟಿ: ಅಸಮಾವುದ್ದೀನ್ ಓವೈಸಿ

National Political News: ಈ ಹಿಂದೆ ಅಸಾವುದ್ದೀನ್ ಓವೈಸಿ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನ ನೋಡಬೇಕು ಎಂದು ಹೇಳಿದ್ದರು. ಇದೀಗ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಖಚಿತವೆಂದು ಹೇಳಿದ್ದಾರೆ. ಓವೈಸಿಗೆ ಸಂದರ್ಶನವೊಂದರಲ್ಲಿ ಭಾರತ ಮುಸ್ಲಿಂ ಪ್ರಧಾನಿಯನ್ನು ಯಾವಾಗ ಕಾಣಬಹುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಓವೈಸಿ, ಒಂದಲ್ಲ ಒಂದು ದಿನ ಹಿಜಬ್...

Corona Virus Case: ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಪತ್ತೆ

National News: ಭಾರತದಲ್ಲಿ ಮತ್ತೆ ಕೊರೋನಾ ಹಾವಳಿ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ.  ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಕಂಡುಬಂದಿದ್ದು, ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಭೀತಿ ಇದೆ. ಓಮಿಕ್ರಾನ್‌ನ ಇನ್ನೊಂದು ತಳಿ ಹರಡಲಾರಂಭಿಸಿದ್ದು, ಅಮೆರಿಕದಲ್ಲಿ ಈ ತಳಿಯ ಹರಡುವಿಕೆ ಹೆಚ್ಚಾಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ಕಂಡುಬಂದಿದೆ. ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಸೋಂಕು ಹರಡಲು...

Political News: ಇಲ್ಲಿಯವರೆಗೂ ಪ್ರಧಾನಿ ಮೋದಿ ಹೇಳಿರುವುದೆಲ್ಲ ಹಸಿ ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆಂದು ಆರೋಪಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ....

ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

International News: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಭಾರತಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮದ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮಾಷೆ ಮಾಡಿದ್ದ ಮಾಲ್ಡೀವ್ಸ್ ಸಚಿವರನ್ನು ಈಗಾಗಲೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಪ್ರಧಾನಿ ಅಂಡಮಾನ್ ಭೇಟಿಗೆ, ತಮಾಷೆ ಮಾಡಿದ್ದಕ್ಕಾಗಿ, ಇವರ ಹೇಳಿಕೆಯನ್ನು ಸಿರಿಯಸ್‌ ಆಗಿ...

ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ

Maharashtra News: ಆಹಾರ ಸೇವನೆ ಮಾಡಿದ ಬಳಿಕ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಬಳಿಕ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಸಾವನ್ನಪ್ಪಿದ್ದ. ಇದೇ ರೀತಿ, ಕೆಲ ದಿನಗಳಲ್ಲಿ ಹಲವು ಕೇಸ್ ಪತ್ತೆಯಾಗಿದೆ. ಇದಕ್ಕೆಲ್ಲ, ಬೇರೆ ಬೇರೆ ಕಾರಣಗಳಿದೆ. ಅಲರ್ಜಿ, ಗಂಟಲಲ್ಲಿ...

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

Political News: ಈಗಾಗಲೇ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿ, ಕರೆದೊಯ್ದಿದ್ದು, ಇಂದಿಗೆ ಕಸ್ಟಡಿ ಅಂತ್ಯವಾಗಬೇಕಿತ್ತು. ಆದರೆ, ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇನ್ನನು ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ವಿಚಾರಣೆಯಲ್ಲಿರುವ ವ್ಯಕ್ತಿಗೆ ಜಾಮೀನು ನೀಡುವುದು ಅಸಾಧ್ಯವೆಂದು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img