Sunday, July 26, 2026

karnataka tv updates

ಮತದಾನ ಮಾಡುವುದು ಕಡ್ಡಾಯವಾಗುವ ಹಾಗೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮುಂದಾಗಬೇಕು: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡಿದ್ದು, ಪುತ್ರ, ಸೊಸೆ, ಮೊಮ್ಮಗಳೊಂದಿಗೆ ಆಗಮಿಸಿ, ಮತಗಟ್ಟೆ ಸಂಖ್ಯೆ 191ರಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ಹೊರಟ್ಟಿ,  ಮತದಾನ ಚಲಾವಣೆ ಮಾಡಿದ್ದೇನೆ. ಬಹಳಷ್ಟು ಜನ ಮತದಾನ ಮಾಡುವದಿಲ್ಲ. ಕಡ್ಡಾಯ ಮತದಾನ ಮಾಡಬೇಕು. ಪ್ರಜಾಪ್ರಭುತ್ವ ಕಲಿತವರು, ತಿಳಿದವರು ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು...

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ .

Movie News: ನಾವು ಧರಿಸುವ ಉಡುಗೆಗಳಲ್ಲಿ "ಸೂಟ್" ಗೆ ಅದರದೆ ಆದ ವಿಶೇಷತೆ ಇದೆ. ಈ "ಸೂಟ್" ನ ಕುರಿತಂತೆ "ದ ಸೂಟ್" ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ದ ಸೂಟ್" ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.‌ ಮಾಲತಿ ಗೌಡ ಹಾಗೂ...

ದುಬಾರಿ ಮೊತ್ತಕ್ಕೆ ಜಾಹ್ನವಿ-ರೂಪೇಶ್ ಜೋಡಿಯ ಅಧಿಪತ್ರ ಆಡಿಯೋ ರೈಟ್ಸ್ ಸೇಲ್

Movie News: ಸ್ಟಾರ್ ಆ್ಯಂಕರ್ ಜಾನ್ವಿ ಮತ್ತು ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ಆಡಿಯೋ ರೈಟ್ಸ್, ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಈಗಾಗಲೇ ತುಳು ಸಿನಿಮಾಗಳಲ್ಲಿ ನಟಿಸಿ, ಹೆಸರು ಗಳಿಸಿರುವ ರೂಪೇಶ್, ಬಿಗ್‌ಬಾಸ್ ಕನ್ನಡದ ವಿನ್ನರ್ ಕೂಡ ಆಗಿದ್ದಾರೆ. ಇನ್ನು ಆ್ಯಂಕರ್ ಜಾನ್ವಿ ಗಿಚ್ಚಿಗಿಲಿಗಿಲಿ ಮೂಲಕ, ಕಿರುತೆರೆಗೆ ಎಂಟ್ರಿ ಕೊಟ್ಟು, ಬಳಿಕ ಹಿರಿತೆರೆಯಲ್ಲಿ...

ಬಿ.ಎಂ.ಗಿರಿರಾಜ್ ನಿರ್ದೇಶನದ ಹೊಸ ಚಿತ್ರಕ್ಕೆ ರಾಗಿಣಿ ದ್ವಿವೇದಿ ನಾಯಕಿ .

Movie News: "ಚಿತ್ರಸಂತೆ" ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ "ಜಟ್ಟ", " ಮೈತ್ರಿ" ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ...

ಹೊಸ ಅಧ್ಯಾಯದಲ್ಲಿ ಕ್ರೌನ್ ಆಫ್ ಬ್ಲಡ್ ಬಾಹುಬಲಿ

Movie News: ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ....

ಮೋದಿ ನೇತೃತ್ವದ ಸರ್ಕಾರ 3ನೇ ಬಾರಿಗೆ ಜೂನ್ 5ಕ್ಕೆ ಅಧಿಕಾರ ವಹಿಸಿಕೊಳ್ಳುವ ಭರವಸೆ ಇದೆ: ಜೋಶಿ

Hubli News: ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರನೇ ಬಾರಿಗೆ ಜೂನ್ 5 ನೇ ತಾರೀಖು ಅಧಿಕಾರ ವಹಿಸಿಕೊಳ್ಳುವ ಭರವಸೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಭವಾನಿ ನಗರದ ಮತಗಟ್ಟೆ ಸಂಖ್ಯೆ 111 ರಲ್ಲಿ ಕುಟುಂಬ ಸಮೇತವಾಗಿ ಆಗಮಿಸಿ ಮತದಾನ ಮಾಡಿದ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ...

ಮುಷ್ಕರ ಮುಂದೂಡಿದ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿಗಳು

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಕೈಗೊಂಡಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲವೆಂದು ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ನೌಕರರು ಮುಷ್ಕರ ಮಾಡಬೇಕೆಂದು ನಿರ್ಧರಿಸಿದ್ದರು. ಆದರೆ ಮಂಗಳವಾರದವರೆಗೆ ಗಡುವು ನೀಡಿರುವ ಆ್ಯಂಬುಲೆನ್ಸ್ ಸಿಬ್ಬಂದಿಗಳು, ಅಷ್ಟರಲ್ಲಿ ಸಂಬಳ ಬರದಿದ್ದರೆ, ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಬಿಜೆಪಿ ಈ ಬಗ್ಗೆ ವಾಗ್ದಾಳಿ...

ಪಿಓಕೆ ತಂಟೆಗೆ ಹೋದರೆ ಭಾರತದ ಮೇಲೆ ಅಣುಬಾಂಬ್ ಬೀಳುತ್ತೆ: ಫಾರೂಕ್ ಅಬ್ದುಲ್ಲಾ

Political News: ಪಾಕ್ ಆಕ್ರಮಿತ ಕಾಶ್ಮೀರ ವಿಲೀನವಾಗಲು ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ರಕ್ಷಣ ಸಚಿವರ ಹೇಳಿಕೆ ಮುಂದುವರಿಯಲಿ, ಬೇಡ ಅಂದವರು ಯಾರು..?...

ಮೇಲ್ಜಾತಿಯವರು ಪೇಪರ್ ಸೆಲೆಕ್ಟ್‌ ಮಾಡುವ ಕಾರಣಕ್ಕೆ ದಲಿತರು ಫೇಲ್ ಆಗುತ್ತಿದ್ದಾರೆ: ರಾಹುಲ್ ಗಾಂಧಿ

Political News: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರಿಶಿಷ್ಠ ಜಾತಿಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿರುವ ವೀಡಿಯೋ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ರಾಹುಲ್ ಮೇಲ್ವರ್ಗದವರು ಪೇಪರ್ ಸೆಟ್ ಮಾಡುತ್ತಾರೆ. ಹಾಗಾಗಿ ದಲಿತರು ಫೇಲ್ ಆಗುತ್ತಿದ್ದಾರೆ ಎಂದಿದ್ದಾರೆ. ಅಲ್ಲದೇ, ಹಳೇಯ ಕಾಲದಲ್ಲಿ ಬಿಳಿಯರು ಮತ್ತು ಕಪ್ಪು ವರ್ಣೀಯರ ನಡುವೆ ಯಾವ ರೀತಿ ತಾರತಮ್ಯ...

ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ತಮಗೆ ನಿಗದಿ ಪಡಿಸಿದ ವೇತನದಲ್ಲಿ ಸರ್ಕಾರ 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿಗಳು, ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ. ಸೋಮವಾರ ಸಂಜೆ 6ರಿಂದ ಮುಷ್ಕರ ಕೈಗೊಂಡಿದ್ದು, ಸಂಬಳ ನೀಡುವವರೆಗೂ ಮುಷ್ಕರ ನಡೆಸುತ್ತೇವೆ ಎಂದಿದ್ದಾರೆ. ಇದರಿಂದಾಗಿ ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ...
- Advertisement -spot_img

Latest News

Political News: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

Political News: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭಾಷಣದ ವೇಳೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರ...
- Advertisement -spot_img