Sunday, July 26, 2026

karnataka tv updates

ದೇಶದ ಸಮಗ್ರ ಅಭಿವೃದ್ಧಿ, ಸುರಕ್ಷತೆಗೆ ಮೋದಿಜೀ ಗ್ಯಾರಂಟಿಯನ್ನು ಬೆಂಬಲಿಸಿ: ಅಮಿತ್ ಶಾ

Bengaluru News: ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ...

22 ವರ್ಷ ಸೇವೆ ಸಲ್ಲಿಸಿದ ಯೋಧನಿಗೆ ಅದ್ಧೂರಿ ಸ್ವಾಗತ

Dharwad News: ಧಾರವಾಡ: ಧಾರವಾಡದಲ್ಲಿ ಭಾರತೀಯ ಸೇನೆಯ ನಿವೃತ್ಥ ಸೈನಿಕನಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಯೋಧನಾಗಿ ಕಲ್ಲಪ್ಪ ಮಾರುತಿ ಕುಂದರಿಗಿ ಎಂಬುವವರು 22 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧಾರವಾಡಕ್ಕೆ ಬಂದಿದ್ದು, ಇವರಿಗೆ ಹಾರ, ಶಾಲು ಹಾಕಿ, ಆರತಿ ಮಾಡಿ, ಗಾಡಿಯಲ್ಲಿ ಮೆರವಣಿಗೆ ಮಾಡಿ, ಅದ್ದೂರಿ ಸ್ವಾಗತ ಕೋರಲಾಗಿದೆ. ಕಲ್ಲಪ್ಪ ಅವರು ರೈಲು ನಿಲ್ದಾಣಕ್ಕೆ ಆಗಮಿಸಿದಾಗ,...

ನೇಹಾ ತಂದೆಯಾಗಿ ನನ್ನ ಹೋರಾಟ ಪಕ್ಷಾತೀತ, ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ: ನಿರಂಜನಯ್ಯ

Hubli News: ಹುಬ್ಬಳ್ಳಿ: ನಾನೊರ್ವ ಕಾಂಗ್ರೆಸ್ ಪಕ್ಷದ ಪ್ರತಿನಿಧಿ, ಪಕ್ಷವೆಂದು ಬಂದಾಗ ಪಕ್ಷದ ಅಭ್ಯರ್ಥಿಗಳ ಪರವಾಗಿ ನಾನು ಹಿತಕಾಯಬೇಕಾಗಿರೋದು ನನ್ನ ಕರ್ತವ್ಯ, ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ವಿಜಯ ಸಾಧಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ನೇಹಾ ತಂದೆ ಹಾಗೂ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಬಾಗಲಕೋಟೆ: ಪ್ರಜಾಧ್ವನಿ ಸಮಾವೇಶದಲ್ಲಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಮತಯಾಚನೆ

Bagalakote News: ಬಾಗಲಕೋಟೆ, ಮೇ 2: ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ನಾಯಕರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ ಸಂಸತ್ತಿನಲ್ಲಿ...

ಕಾಂಗ್ರೆಸ್ 60 ವರ್ಷ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ: ಕೇಂದ್ರ ಸಚಿವ ಜೋಶಿ..!

Hubli News: ಹುಬ್ಬಳ್ಳಿ: ಮಾಸ್ ರೆಪಿಸ್ಟ್ ಅಂತ ರಾಹುಲ್ ಗಾಂಧಿ ಬಹಳಷ್ಟು ದೊಡ್ಡದಾಗಿ ಭಾಷಣ ಮಾಡುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ನಿಮ್ಮ ಸರ್ಕಾರ‌ ಏನು ಮಾಡತ್ತಿದೆ. ಎಫ್ ಐ ಆರ್ ಯಾಕೆ ತಡವಾಯಿತು ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ನ ಒಬ್ಬನೇ ಒಬ್ಬ ಉತ್ತರ ಕೊಟ್ಟಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು...

ಸರ್ಕಾರ ಇಚ್ಚೆಸಿದರೇ ತನಿಖೆಗೆ ನಾನು ಮಾರ್ಗದರ್ಶನ ನೀಡುತ್ತೇನೆ: ಅಬ್ದುಲ್ ಅಜೀಂ

Hubli News: ಹುಬ್ಬಳ್ಳಿ: ಇಲ್ಲಿನ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ನೇಹಾ ನಿವಾಸಕ್ಕೆ ಇಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಭೇಟಿ ನೀಡಿದರು. ಈ ವೇಳೆ ನೇಹಾ ಪೋಷಕರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹತ್ಯೆ ಖಂಡನೀಯ, ನೇಹಾ ಕುಟುಂಬದೊಂದಿಗೆ ಹಿಂದೂಳಿದ ವರ್ಗವಿದೆ. ಈ ಬಗ್ಗೆ...

ಕಾಂಗ್ರೆಸ್ ನಾಯಕರಿಗೆ ನಾಚಿಕೆ, ಮಾನ, ಮರ್ಯಾದೆಯೇ ಇಲ್ಲ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಪ್ರಜ್ವಲ್ ವಿಚಾರದಲ್ಲಿ ಸಿದ್ದರಾಮಯ್ಯ ಬೇಕು ಅಂತಲೇ ಮಾಡುತ್ತಿದ್ದಾರೆ. ತಡವಾಗಿ ಎಫ್ ಐ ಆರ್ ಮಾಡಲಾಗಿದೆ. ಇಷ್ಟು ದಿನ ಆರಾಮವಾಗಿ ಮಲಗಿ ಈಗ ಬಿಜೆಪಿ ಬಗ್ಗೆ ಮಾತನಾಡಿತ್ತಿರಿ. ನಾಚಿಕೆ, ಮಾನ ಮರ್ಯಾದೆ ಇದ್ದಿದ್ದರೇ ಈ ರೀತಿಯ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ...

ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಜಾರಿ: ವಿನೋದ ಅಸೂಟಿ

Dharwad News: ಧಾರವಾಡ: ಕೂಲಿ ಹಾಗೂ ಅಸಂಘಟಿತ ಕಾರ್ಮಿಕರ ಪರವಾಗಿರುವ ಪಕ್ಷ ಕಾಂಗ್ರೆಸ್. ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿಗಳನ್ನು ನಮ್ಮ ಪಕ್ಷ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕ್ರಮಸಂಖ್ಯೆ 2 ಕ್ಕೆ ಹೆಚ್ಚಿನ ಮತ ನೀಡಿ ನನಗೆ ಆಶೀರ್ವದಿಸಬೇಕೆಂದು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಮನವಿ ಮಾಡಿಕೊಂಡರು. ಧಾರವಾಡ ಲೋಕಸಭಾ ವ್ಯಾಪ್ತಿಯ...

ದತ್ತು ಪುತ್ರನೊಂದಿಗೆ ಸಲ್ಲಾಪ: ರೆಡ್‌ಹ್ಯಾಂಡ್‌ ಆಗಿ ಗಂಡನ ಎದುರು ಸಿಕ್ಕಿಬಿದ್ದ ಮಹಿಳಾ ರಾಜಕಾರಣಿ

International News: ರಾಜ್ಯದಲ್ಲಿ ಸದ್ಯ ಚಾಲ್ತಿಯಲ್ಲಿರುವ ಪ್ರಕರಣ ಅಂದ್ರೆ ಅದು ಪ್ರಜ್ವಲ್ ರೇವಣ್ಣ ಪ್ರಕರಣ. ಆದರೆ ಥೈಲ್ಯಾಂಡ್‌ನಲ್ಲಿ ಓರ್ವ ಮಹಿಳಾ ರಾಜಕಾರಣಿ ತನ್ನ ದತ್ತುಪುತ್ರನೊಂದಿಗೆ ಸರಸದಲ್ಲಿ ತೊಡಗಿರುವಾಗ, ಗಂಡನ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ. ಆದರೆ ನಿಜವಾದ ಶಾಕಿಂಗ್ ವಿಷಯ ಅಂದ್ರೆ, ಆಕೆಯ ದತ್ತು ಪುತ್ರ ಸನ್ಯಾಸಿ ಅನ್ನೋದು. ಇನ್ನು ಈಕೆ ದತ್ತುಪುತ್ರನೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ...

ಜಾಸ್ತಿ ಪ್ರೀತಿಗೊಂದು ಹಾಡು! ಇದು ಧರ್ಮ ಕೀರ್ತಿರಾಜ್ ಸಿನಿಮಾ

Movie News: ಪೂರ್ಣ ಶ್ರೀ ಎಂಟರ್‌ಪ್ರೈಸಸ್ ಮುಖಾಂತರ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ರಿಯಲ್ ಎಸ್ಟೇಟ್ ಉದ್ಯಮಿ ಶಿವರಾಂ ಕೊಡತಿ ಬಂಡವಾಳ ಹೂಡಿರುವುದು ಹೊಸ ಅನುಭವ. ಎಸ್‌ಆರ್‌ಕೆ ಕೃಷ್ಣಪ್ಪ ಸರ್ಜಾಪುರ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img