Monday, July 27, 2026

karnataka tv updates

ಪಾಪದ ಮೇಲೆ ಪಾಪ‌ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸುಳ್ಳು ಹೇಳೋದೆ ಕಾಂಗ್ರೆಸ್ ಕೆಲಸ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಮಿತ್ ಶಾ, ನನಗೆ ನಿನ್ನೆ ಸಂತೋಷ್ ಲಾಡ್ ಒಂದು ಪ್ರಶ್ನೆ ಕೇಳಿದ್ದಾರೆ. ಸಂತೋಷ್ ಲಾಡ್ ಅವರೇ ನಿಮ್ಮ ಸರ್ಕಾರ ವರದಿ ಬರದೆ ಹಾಗೆ ಮಾಡಿದ್ದು. ಗೆಜೆಟ್ ನೋಟಿಫಿಕೇಶ್ ಮಾಡಿದ್ದು ಮೋದಿ ಸರ್ಕಾರ. ಸಿದ್ದರಾಮಯ್ಯಗೆ ಅರಿವು ಮರವು ಜಾಸ್ತಿ ಆಗಿರಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ.. ಡಿಪಿಆರ್ ಮಾಡಿಸಿದ್ದು ಬಿಜೆಪಿ...

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ನೆಹರು ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್

Hubli News: ಹುಬ್ಬಳ್ಳಿ: ಗೃಹಸಚಿವ ಅಮಿತ್ ಶಾ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ರೋಡ್ ಶೋ ನಡೆಸಿ, ಬಳಿಕ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಈಗ ಅಮಿತ್‌ ಶಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಪ್ರಚಾರ ನಡೆಸಲಿದ್ದು, ವಿಮಾನ ನಿಲ್ದಾಣದಿಂದ ನೆಹರು ಮೈದಾನಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದಾರೆ. ನೆಹರು ಮೈದಾನದಲ್ಲಿ ಪ್ರಚಾರ ಕಾರ್ಯಕ್‌ರಮಕ್ಕೆ ಸಕಲ...

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಿಸಲು ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Political News: ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್‌ಡ್ರೈವ್ ಪ್ರಕರಣ ದಾಖಲಾಗಿದ್ದು, ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿಗೆ ಈ ಬಗ್ಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡುವಂತೆ ಮನವಿ...

ನನ್ನ ಗುರಿಯನ್ನು ನೀವೆಲ್ಲಾ ನಿಮ್ಮ ಗುರಿಯಾಗಿ ತೆಗೆದುಕೊಂಡು, ನನ್ನ ಕೈಗಳಿಗೆ ಬಲತುಂಬಿ: ಸಿಎಂ ಸಿದ್ದರಾಮಯ್ಯ

Political News: ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.  ಈ ವೇಳೆ ಮಾತನಾಡಿದ ಸಿಎಂ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ....

ಸತ್ಯ ಆದಷ್ಟು ಬೇಗ ಹೊರಬರಲಿದೆ: ಪ್ರಜ್ವಲ್ ರೇವಣ್ಣ

Political News: ರಾಜ್ಯದಲ್ಲಿ ಸದ್ಯ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್ ಸುದ್ದಿ. ಆದರೆ ಪ್ರಜ್ವಲ್ ರೇವಣ್ಣ ಈ ಪ್ರಕರಣ ಸದ್ದು ಮಾಡುತ್ತಿದ್ದಂತೆ, ಜರ್ಮನಿಗೆ ಹೊರಟು ಹೋಗಿದ್ದಾರೆ. ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ...

ದಿಂಗಾಲೇಶ್ವರ ಸ್ವಾಮೀಜಿಯ ರಾಜಕೀಯ ನಡೆ ಬಗ್ಗೆ ಸಿಎಮ್ ಇಬ್ರಾಹಿಂ ಸ್ಪೋಟಕ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಸಿಎಂ ಇಬ್ರಾಹಿಂ, ನಾನು ಕೇಶವಕೃಪದಲ್ಲಿ ಗೌರವ ಸಿಗಲ್ಲ ಎಂದು ದೇವೆಗೌಡರಿಗೆ ಹೇಳಿದ್ದೆ. ಬಸವಕೃಪದಲ್ಲಿರೋದು ಒಳ್ಳೆದು ಎಂದಿದ್ದೆ. ಇದನ್ನು ದೇವೆಗೌಡರು ಚುನಾವಣೆಯಾದ ಕೆಲವೇ ದಿನಗಳಲ್ಲಿ ಬಿಜೆಪಿಯವರು ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ ಎಂದು ಪರೋಕ್ಷವಾಗಿ ಮೈತ್ರಿ ಬೇಡ ಅಂತಾ ಹೇಳಿದ್ದೆ ಎಂದು ಹೇಳಿದ್ದಾರೆ. ನಾನು ಅವತ್ತೆ ದೇವೆಗೌಡರಿಗೆ ಹೇಳಿದ್ದೆ,...

ಹಾಲು ಉತ್ಪಾದಕರ ಸಬ್ಸಿಡಿ ಹಣ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?: ಕುಮಾರಸ್ವಾಮಿ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು, ಹಾಲಿನ ಸಬ್ಸಿಡಿ ಕೊಡದಿದ್ದ ಕಾರಣಕ್ಕೆ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ...

ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡಿದ ಮೋದಿ: ವೀರಪ್ಪ ಮೊಯಿಲಿ ಆರೋಪ

Dharwad News: ಧಾರವಾಡ,ಮೇ 01: ಪ್ರಧಾನಿ ಮೋದಿ ಒಬ್ಬ ಸುಳ್ಳುಗಾರ, ಪ್ರಚಾರಪ್ರಿಯ ಮತ್ತು ಜೋಕರ್. ಪ್ರಧಾನಿಯಾಗಲು ಅನರ್ಹವಾದ ವ್ಯಕ್ತಿ. ದೇಶದ ಅರ್ಥ ವ್ಯವಸ್ಥೆ ಹಾಳು ಮಾಡಿ, ದೇಶದ ಆರ್ಥಿಕ ವ್ಯವಸ್ಥೆಯನ್ನೆ ಬುಡಮೇಲು ಮಾಡಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಅವರು ಹರಿಹಾಯ್ದರು. ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ...

ರಾಜು ಕಾಗೆ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ಹಿನ್ನೆಲೆ, ನೆಹರು ಮೈದಾನದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಬಹಿರಂಗ ಸಭೆ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಅಲ್ಲಿನ ಶಾಸಕ ಮಹೇಶ್ ಟೆಂಗಿನಕಾಯಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಇಂದು ನಡೆಯುವ ಬಹಿರಂಗ ಸಮಾವೇಶ ಅತ್ಯಂತ ಮಹತ್ವದ್ದು. ಅಮಿತ್ ಶಾ ಭೇಟಿಯಿಂದ ಧಾರವಾಡದ ಜೊತೆ ಇತರ ಕ್ಷೇತ್ರಗಳಿಗೂ ಬಿಜೆಪಿಗೆ ನೆರವಾಗುತ್ತೆ....

ಪ್ರಜ್ವಲ್ ರೇವಣ್ಣ ಬಗ್ಗೆ ಬಿಜೆಪಿ ವರಿಷ್ಠರಿಗೆ ಯಾರೂ ಮಾಹಿತಿ ನೀಡಿರಲಿಲ್ಲ: ಪ್ರಲ್ಹಾದ್ ಜೋಶಿ

Hubli News: ಹುಬ್ಬಳ್ಳಿ:  ಪ್ರಜ್ವಲ್ ಎಸಗಿದ ಅಪರಾಧಗಳ ಬಗ್ಗೆ ಮಾಹಿತಿ ಇದ್ದರೂ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಲಿಲ್ಲ, ಅವರು ವಿದೇಶಕ್ಕೆ ಹೋಗಕೂಡದೆಂದು ಸರ್ಕಾರ ತಾಕೀತು ಮಾಡಬೇಕಿತ್ತು ಯಾಕೆ ಮಾಡಲಿಲ್ಲ? ಪ್ರಜ್ವಲ್ ಎಸಗಿದ ಅಪರಾಧಗಳಲ್ಲಿ ಶೇಕಡಾ 50ರಷ್ಟು ಹೊಣೆಗಾರಿಕೆ ರಾಜ್ಯ ಸರ್ಕಾರದ್ದಿದೆ ಎಂದು ಜೋಶಿ ಹೇಳಿದರು. ಹೆಚ್ ಡಿ ರೇವಣ್ಣ ಮತ್ತು ಸರ್ಕಾರದ ನಡುವೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img