Monday, July 27, 2026

karnataka tv updates

ಇಲ್ಲಿ ಪೆನ್ ಡ್ರೈವ್ ಖಾಲಿಯಾಗಿದೆ ಅಂತಾ ಜರ್ಮನ್ ಗೆ ಕಳಸಿದ್ರಾ..?: ಪ್ರಜ್ವಲ್ ವಿರುದ್ಧ ಪ್ರಸಾದ್ ಅಬ್ಬಯ್ಯ ವಾಗ್ದಾಳಿ

Hubli News: ಹುಬ್ಬಳ್ಳಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಖಂಡಿಸಿ ಪ್ರತಿಭಟನೆ ಮಾಡಿದ್ದೇವೆ ಎಂದಿದ್ದಾರೆ. ಇದು ಮೋದಿ ಪರಿವಾರಾನಾ..? ರೇವಣ್ಣ ಅವರ ಪರಿವಾರ ನಿಮ್ಮ ಪರಿವಾರವಾ.? ನೀವು ಬಹಳ ಸಂಸ್ಕೃತದಿಂದ ಮಾತಾಡ್ತೀರಿ. ಇದೇನಾ ನಿಮ್ಮ ಪರಿವಾರವಾ ..? ಇವತ್ತು ಸಾವಿರಾರು ಮಹಿಳೆಯರ...

ಪ್ರಜ್ವಲ್ ವಿರುದ್ಧ ಕ್ರಮವಾಗುವವರೆಗೂ ಹೋರಾಟ ನಿರಂತರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಹಾಸನದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಪ್ರಕರಣವನ್ನು ಪ್ರಮುಖ ಅಸ್ತ್ರವಾಗಿ ಮಾಡಿಕೊಂಡಿರುವ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿ ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಬೃಹತ್...

ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಕಾಂಗ್ರೆಸ್ ಮಹಿಳಾ ಘಟಕದಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ

Hubli News: ಹುಬ್ಬಳ್ಳಿ : ಹಾಸನ ಸಂಸದ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮಹಿಳಾ ಘಟಕದಿಂದ ಹುಬ್ಬಳ್ಳಿಯಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ದಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ ಮಾಡಿದ ನೂರಾರು ಮಹಿಳೆಯರು, ಪ್ರಜ್ವಲ ರೇವಣ್ಣನ ವಿರುದ್ಧ ಘೋಷಣೆ ಕೂಗುತ್ತ ಆತನಿಗೆ ಕಠಿಣ ಶಿಕ್ಷೆಯಾಗಬೇಕು, ಮಹಿಳೆಯರನ್ನು ರಕ್ಷಿಸಬೇಕೆಂದು...

ಬೆಲೆ ಏರಿಕೆಯೇ ಬಿಜೆಪಿಯ ಬಹುದೊಡ್ಡ ಸಾಧನೆ: ವಿನೋದ್ ಅಸೂಟಿ

Dharwad News: ಧಾರವಾಡ: ಹೊನ್ನಪೂರದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಕಲಘಟಗಿ ವಿಧಾನಸಭಾ ಕ್ಷೇತ್ರದ ಹೊನ್ನಾಪೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರ ಹಾಗೂ ಕಾರ್ಯಕರ್ತರ ಚುನಾವಣಾ ಬಹಿರಂಗ ಪ್ರಚಾರ ಸಭೆ ವಿನೋದ್‌ ಅಸೂಟಿ ಅವರು ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ನಿರುದ್ಯೋಗ, ಬೆಲೆ ಏರಿಕೆ, ರಸಗೊಬ್ಬರ ಹಾಗೂ ಜನರ ದಿನನಿತ್ಯದ ಎಲ್ಲಾ ದಿನಸಿಗಳ ಬೆಲೆ...

ಸಿದ್ದರಾಮಯ್ಯ ಮಗನ ಸಾವಿನ ದಿನ ಏನೇನಾಯಿತು ಎಲ್ಲವು ಹೊರಬರಲಿದೆ: ಹೆಚ್ಡಿಕೆ ಬಾಂಬ್

Hubli News: ಹುಬ್ಬಳ್ಳಿ: ಹಾಸನ ಸಂಸದ ಜೆಡಿಎಸ್‌ ಮುಖಂಡ ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇನ್ನು ಈ ಪ್ರಕರಣ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು, ಜೆಡಿಎಸ್ ವಿರುದ್ಧ ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ,...

ಪಾಕಿಸ್ತಾನ ಕೂಡ ಹೆದರುವಂತ ಮಹಾನ್ ವ್ಯಕ್ತಿ ಮೋದಿ: ಬಿ.ಎಸ್.ಯಡಿಯೂರಪ್ಪ

Dharwad News: ಧಾರವಾಡ: ನವಲಗುಂದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ, ರೋಡ್ ಶೋ ನಡೆಸಿ ಕ್ಯಾಂಪೇನ್ ನಡೆಸಿದ್ದರು. ಈ ವೇಳೆ ಮಾತನಾಡಿದ ಯಡಿಯೂರಪ್ಪ,  ಪ್ರಲ್ಹಾದ ಜೋಶಿ ವರು 3 ಲಕ್ಷಕ್ಕೂ ಜಾಸ್ತಿ ಅಂತರದಲ್ಲಿ ಗೆಲ್ತಾರೆ. ಕಾಂಗ್ರೆಸ್ ನವರು ಹಣ, ಹೆಂಡ ಬಲದಿಂದ ಗೆಲ್ತಿವೆ ಅನ್ಕೊಂಡಿದ್ರು. ವಿಷ...

ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ನವಲಗುಂದದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ, ರೋಡ್ ಶೋ ನಡೆಸಿ ಕ್ಯಾಂಪೇನ್ ನಡೆಸಿದ್ದರು. ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ದೇಶದಲ್ಲಿ ಹತ್ತು ವರ್ಷದಲ್ಲಿ ಬಹುಮುಖ್ಯ ಬದಲಾವಣೆಯಾಗಿದೆ. ದೇಶದ ಜನ ಸ್ವಾವಲಂಬಿಯಾಗಲು ಮೋದಿಯವರು ಅನೇಕ ಸ್ಕೀಮ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ಕೃಷಿ...

ಬಿಟ್ಟು ಬಿಟ್ಟು ವಾಕಿಂಗ್ ಮಾಡುವುದರಿಂದ ಯಾವ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ..?

Health Tips: ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಅಂತಾ ಎಲ್ಲರಿಗೂ ಗೊತ್ತು. ಆದರೆ ಪ್ರತಿದಿನ ವಾಕಿಂಗ್ ಮಾಡುವುದನ್ನು ಬಿಟ್ಟು, ಸಮಯವಿದ್ದಾಗ ಮಾತ್ರ ವಾಕಿಂಗ್ ಮಾಡಿದ್ರೆ, ಅದರಿಂದ ಆರೋಗ್ಯಕ್ಕೇನು ಪ್ರಯೋಜನವಾಗುವುದಿಲ್ಲ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ.. https://www.youtube.com/watch?v=lSx6j8T2eyI&t=14s ವೈದ್ಯರು ಹೇಳುವ ಪ್ರಕಾರ, ನಾವು ಒಂದು ವಾರ ಕಂಟಿನ್ಯೂ ಆಗಿ ವಾಕ್ ಮಾಡಿದರೆ, ಮುಂದೆ ನಾವು ವಾಕ್ ಹೋಗದೇ...

ಕಾಂಗರೂ ಟ್ರೀಟ್ಮೆಂಟ್ ಅಂದ್ರೇನು..?

Health Tips: ಇತ್ತೀಚಿನ ದಿನಗಳಲ್ಲಿ ಕಾಂಗರೂ ಟ್ರೀಟ್‌ಮೆಂಟ್ ಎಂಬ ಚಿಕಿತ್ಸೆ ಹೆಚ್ಚಾಗಿ ಸದ್ದು ಮಾಡುತ್ತಿದೆ. ಹೆಸರಿಗೆ ತಕ್ಕಂತೆ, ಇಂದು ಅಮ್ಮ ಮತ್ತು ಮಗುವಿಗೆ ಇರುವ ಚಿಕಿತ್ಸೆಯಾಗಿದೆ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ಕೇಳಿ. https://www.youtube.com/watch?v=6dazaBqTERk ಕಾಂಗರೂ ಹೇಗೆ ತನ್ನ ಚರ್ಮದ ಭಾಗದಲ್ಲಿ ತಮ್ಮ ಮಗುವನ್ನು ಇಟ್ಟುಕೊಂಡು ಓಡಾಡುತ್ತದೆಯೋ, ಅದೇ ರೀತಿ, ಅಮ್ಮನ ಮಡಿಲಲ್ಲಿ ಮಗುವನ್ನು ಬೆಚ್ಚಗಿರಿಸುವುದನ್ನು ಕಾಂಗರೂ...

Summer Special: ಮ್ಯಾಂಗೋ ಕುಲ್ಫಿ ರೆಸಿಪಿ

Recipe: ಮೊದಲೆಲ್ಲ ಐಸ್‌ಕ್ರೀಮ್, ಐಸ್‌ಕ್ಯಾಂಡಿ, ಕುಲ್ಫಿ ತಿನ್ನಬೇಕು ಅನ್ನಿಸಿದ್ರೆ, ಅಂಗಡಿಯಿಂದ ತಂದು ತಿನ್ನುತ್ತಿದ್ದೆವು. ಆದರೆ ಈಗ ಮಾರುಕಟ್ಟೆಯಲ್ಲಿ, ಮನೆಯಲ್ಲಿ ಸಿಗುವ ಕೆಲ ವಸ್ತುಗಳನ್ನು ಖರೀದಿಸಿ, ಮನೆಯಲ್ಲೇ ನಾವು ಐಸ್‌ಕ್ರೀಮ್, ಕುಲ್ಫಿ ತಯಾರಿಸಬಹುದು. ಇಂದು ನಾವು ಮನೆಯಲ್ಲೇ ಮ್ಯಾಂಗೋ ಕುಲ್ಫಿ ತಯಾರಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. 3 ಕಪ್ ಗಟ್ಟಿ ಹಾಲನ್ನು ಪಾತ್ರೆಗೆ ಹಾಕಿ, ಕಾಯಿಸಲು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img