Monday, July 27, 2026

karnataka tv updates

Summer Special: ಪುದೀನಾ ಸೋಡಾ ಶರ್ಬತ್‌ ರೆಸಿಪಿ

Recipe: ನಾವು ಸಾಮಾನ್ಯವಾಗಿ ನಿಂಬೆಹಣ್ಣಿನ ಶರ್ಬತ್‌ನ್ನು ಮನೆಯಲ್ಲಿ ಮಾಡಿ ಕುಡೀತಿವಿ. ಅಥವಾ ಹೊರಗಡೆಯಿಂದ ಸೋಡಾ, ಸ್ಪ್ರೈಟ್ ತಂದು ಕುಡಿತಿವಿ. ಆದರೆ ಇಂದು ನಾವು ಸೋಡಾ, ನಿಂಬೆಹಣ್ಣು ಮತ್ತು ಪುದೀನಾ ಬಳಸಿ ಮಾಡಬಹುದಾದ, ಟೇಸ್ಚಿ ಜ್ಯೂಸ್, ಪುದೀನಾ ಸೋಡಾ ಶರ್ಬತ್ ರೆಸಿಪಿ ಹೇಳಲಿದ್ದೇವೆ. ಒಂದು ಕಪ್ ಪುದೀನಾ ಎಲೆಯನ್ನು ಜ್ಯೂಸರ್ ಜಾರ್‌ಗೆ ಹಾಕಿ, ಜೊತೆಗೆ ಕೊಂಚ ಕಪ್ಪುಪ್ಪು,...

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ಸಂತ್ರಸ್ತೆಯ ಅತ್ತೆಯಿಂದ ಸ್ಪೋಟಕ ಹೇಳಿಕೆ..

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಂತ್ರಸ್ತೆ ದೂರು ನೀಡಿದ್ದು, ಪ್ರಜ್ವಲ್ ಮತ್ತು ರೇವಣ್ಣ ಇಬ್ಬರೂ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆಂದು ದೂರು ನೀಡಿದ್ದಾರೆ. ಆದರೆ ಸಂತ್ರಸ್ತೆಯ ಅತ್ತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಂತ್ರಸ್ತೆ ನೀಡಿರುವ ದೂರು ಸುಳ್ಳು. ಭವಾನಿ ರೇವಣ್ಣ ನಮ್ಮ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಅವರು...

Summer Special: ವಾಟರ್ ಮೆಲನ್ ಮಾಕ್‌ಟೇಲ್ ರೆಸಿಪಿ

Recipe: ಬೇಸಿಗೆಯಲ್ಲಿ ತಂಪು ತಂಪಾದ ಪೇಯ ಕುಡಿಯಬೇಕು ಎನ್ನಿಸಿದರೆ ನೀವು ಕಲ್ಲಂಗಡಿ ಹಣ್ಣಿನ ಜ್ಯೂಸ್ ಮಾಡಿ ಕುಡಿಯಬಹುದು. ನಾವಿಂದು ನಾರ್ಮಲ್ ಆಗಿರುವ ಕಲ್ಲಂಗಡಿ ಜ್ಯೂಸ್ ಬದಲು, ಮಾಕ್‌ಟೇಲ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಜ್ಯೂಸ್ ಜಾರ್‌ಗೆ ಕಲ್ಲಂಗಡಿ ಹಣ್ಣಿನ ಹೋಳು, ನಿಂಬೆರಸ, ಪುದೀನಾ ಎಲೆ ಹಾಕಿ ಜ್ಯೂಸ್ ತಯಾರಿಸಿ. ಒಂದು ಗ್ಲಾಸ್‌ನಲ್ಲಿ ಐಸ್ ಕ್ಯೂಬ್ಸ್ ಹಾಕಿ,...

ನೆಚ್ಚಿನ ಸಾಕು ನಾಯಿ ಸಾವನ್ನಪ್ಪಿದ್ದಕ್ಕೆ ಆತ್ಮಹ*ತ್ಯೆಗೆ ಶರಣಾದ ಬಾಲಕಿ

National News: ಸಾಕು ನಾಯಿಯನ್ನು ಯಾರಾದ್ರೂ ಹೆಚ್ಚು ಮುದ್ದಿಸಿದ್ರೆ, ಅಥವಾ ಅದಕ್ಕೆ ಆರೋಗ್ಯ ಸರಿ ಇಲ್ಲದಿದ್ದಲ್ಲಿ, ಹೆಚ್ಚು ಕಾಳಜಿ ಮಾಡಿದ್ರೆ, ಕೆಲವರು ಆಡಿಕೊಳ್ಳುತ್ತಾರೆ. ಒಂದು ನಾಯಿ ವಿಷಯಕ್ಕೆ ಅದೆಷ್ಟು ಡ್ರಾಮಾ ಮಾಡ್ತಾರಪ್ಪಾ ಈ ಜನ ಅಂತಾ. ಆದರೆ ಸಾಕು ಪ್ರಾಣಿಯ ಮೇಲೆ ಅದರ ಮಾಲೀಕನಿಗೆ ಎಷ್ಟು ಪ್ರೀತಿ ಇರುತ್ತದೆ ಅನ್ನೋದು, ನಾಯಿಯನ್ನು ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು...

ಬಾಲಿವುಡ್ ನಟನ ವಾಟ್ಸಪ್ ಖಾತೆ ಬ್ಲಾಕ್: ಕಾರಣವೇನು..?

Movie News: ಬಾಲಿವುಡ್, ಟಾಲಿವುಡ್, ಸ್ಯಾಂಡಲ್‌ವುಡ್ ಸೇರಿ ಹಲವು ಭಾಷೆಗಳಲ್ಲಿ ನಟಿಸಿ, ಸಮಾಜ ಸೇವೆಯಲ್ಲಿ ಮುಂದಾಗಿರುವ ನಟ ಸೋನು ಸೂದ್ ವಾಟ್ಸಪ್‌ ಖಾತೆಯನ್ನು ಕೆಲ ಗಂಟೆಗಳ ಕಾಲ ಬ್ಲಾಕ್ ಮಾಡಲಾಗಿತ್ತು. 61 ಗಂಟೆಗಳ ಬಳಿಕ ಅವರ ವಾಟ್ಸಪ್ ಖಾತೆ ಸರಿಯಾಗಿದೆ. ಹಾಗಾದ್ರೆ ಯಾಕೆ ಇವರ ವಾಟ್ಸಾಪ್‌ ಖಾತೆ ಬ್ಲಾಕ್ ಆಗಿದೆ ಅಂತಾ ನೋಡೋದಾದ್ರೆ, ನಾವು ವಾಟ್ಸಪ್‌...

ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು

Political News: ಪ್ರಜ್ವಲ್ ರೇವಣ್ಣ 2 ಸಾವಿರ ಹೆಣ್ಣು ಮಕ್ಕಳೊಂದಿಗೆ ಕಾಮಕೇಳಿ ನಡೆಸಿದ್ದ ಪೆನ್‌ಡ್ರೈವ್ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಕೃತ್ಯದ ವಿರುದ್ಧ ಖುದ್ದು ಜೆಡಿಎಸ್ ಪಕ್ಷದವರೇ ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರದಾನಿ ದೇವೇಗೌಡರು ಸೇರಿ ಹಲವರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಪ್ರಜ್ವಲ್‌ರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಆಗ್ರಹಿಸಿತ್ತು....

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೀಡಲಾಗತ್ತೆ: ಚಂಂದ್ರಬಾಬು ನಾಯ್ಡು

National Political News: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ, ಹಜ್ ಯಾತ್ರೆಗೆ 1 ಲಕ್ಷ ರೂಪಾಯಿ ನೆರವು ನೀಡಲಾಗುತ್ತದೆ ಎಂದು ಚಂದ್‌ರಬಾಬು ನಾಯ್ಡು ಹೇಳಿದ್ದಾರೆ. ಅಲ್ಲದೇ ಆಂಧ್ರಪ್ರದೇಶದಲ್ಲೂ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಅಧಿಕಾರಕ್ಕೆ ಬಂದರೆ, ಹಜ್‌ ಯಾತ್ರಿಕರಿಗೆ 1 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನೆಲ್ಲೂರಿನಲ್ಲಿ ನಡೆದ...

ಡಿಸಿಎಂ ಅವರದ್ದೇ ಒಂದು ಪೆನ್‌ಡ್ರೈವ್ ಇದೆ: ಹೊಸ ಬಾಂಬ್ ಸಿಡಿಸಿದ ಯತ್ನಾಳ್

Political News: ರಾಜ್ಯದಲ್ಲಿ ಸದ್ಯಕ್ಕೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಸುದ್ದಿ. ಪ್ರಜ್ವಲ್ 2 ಸಾವಿರಕ್ಕೂ ಹೆಚ್ಚಿನ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದಾರೆಂದು ಈ ಕೇಸ್‌ನಲ್ಲಿ ಆರೋಪಿಸಲಾಗಿದೆ. ಅಲ್ಲದೇ, ಪ್ರಜ್ವಲ್ ಮಾಡಿದ ತಪ್ಪಿಗೆ, ಜೆಡಿಎಸ್‌ನಿಂದ ಅವರನ್ನು ಈಗಾಗಲೇ ಉಚ್ಛಾಟನೆ ಮಾಡಲಾಗಿದೆ. ಇನ್ನು ಇದೇ ವೇಳೆ ಬೀದರ್‌ನಲ್ಲಿ ಮಾತನಾಡಿರುವ ಬಿಜೆಪಿ...

ಪತ್ನಿಯನ್ನು ಕೊಂ*ದು ಆಕೆಯ ಇನ್ಶುರೆನ್ಸ್‌ನಲ್ಲಿ ಬಂದ ಹಣವನ್ನು ಪತಿ ಬಳಸಿದ್ದು ಹೇಗೆ ಗೊತ್ತಾ..?

International News: ಅಮೆರಿಕದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅವನಿಗೆ ಸಿಕ್ಕ ಆಕೆಯ ಇನ್‌ಶುರೆನ್ಸ್ ಹಣದಿಂದ ಸೆಕ್ಸ್ ಟಾಯ್‌ ಖರೀದಿಸಿದ್ದಾನೆ. ಈ ಘಟನೆ ನಡೆದಿದ್ದು 2019ರಲ್ಲಿ ಆದರೆ ಈ ಬಗ್ಗೆ ಪೊಲೀಸರಿಗೆ ವರ್ಷದ ಬಳಿಕ ಮಾಹಿತಿ ಸಿಕ್ಕಿದ್ದು, ಈತನನ್ನು ಬಂಧಿಸಲಾಗಿತ್ತು. ಬಳಿಕ ಈಗ ಈತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ....

ದೇಶದಲ್ಲಿ ಹೆಚ್ಚು ಕಾಂಡೋಮ್ಸ್ ಬಳಸುತ್ತಿರುವುದೇ ಮುಸ್ಲಿಮರು: ಅಸಾವುದ್ದೀನ್ ಓವೈಸಿ

National Political News: ಪ್ರಧಾನಿ ಮೋದಿ ಮತ್ತು ಬಿಜೆಪಿಯವರು, ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಸುದ್ದಿ ಹಬ್ಬಿಸಿದ್ದು, ಕಾಂಗ್ರೆಸ್‌ನವರು ದೇಶದ ಎಲ್ಲ ಸಂಪತ್ತನ್ನೂ ಮುಸ್ಲಿಂರಿಗೆ ಕೊಡುತ್ತಾರೆ ಎಂಬ ಭಯದಲ್ಲಿದ್ದಾರೆ. ಆದರೆ ದೇಶದಲ್ಲಿ ಹೆಚ್ಚು ಕಾಂಡೋಮ್ ಬಳಸುವುದೇ ಮುಸ್ಲಿಂಮರು ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. ಅಲ್ಲದೇ, ಮುಸ್ಲಿಂಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ, ಭಾರತದಲ್ಲಿ ಮುಸ್ಲಿಂರು ಬಹುಸಂಖ್ಯಾತರಾಗುತ್ತಾರೆ ಎಂದು ಬಿಜೆಪಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img