Monday, July 27, 2026

karnataka tv updates

ಉತ್ತರಪತ್ರಿಕೆಯಲ್ಲಿ ಜೈ ಶ್ರೀರಾಮ್‌ ಎಂದು ಬರೆದ ವಿದ್ಯಾರ್ಥಿ: ಅಂಕ ಕೊಟ್ಟ ಶಿಕ್ಷಕ ಅಮಾನತು

Utthara Pradesh: ಮಕ್ಕಳ ಪರೀಕ್ಷೆ ಮುಗಿದು ವ್ಯಾಲ್ಯೂವೇಷನ್ ಶುರುವಾಗಿದೆ. ಹಲವು ಶಿಕ್ಷಕರಿಗೆ ಮಕ್ಕಳು ಉತ್ತರ ಪತ್ರಿಕೆಯಲ್ಲಿ ಬರೆದಿರುವ ಚಿತ್ರ ವಿಚಿತ್ರ ಉತ್ತರಗಳು ಓದುವ ಸೌಭಾಗ್ಯ ಒಂದೆಡೆಯಾದರೆ, ನನಗೆ ಪಾಸ್ ಮಾಡಿ ಅಂತಾ ತರಹೇವಾರಿ ರೀತಿಯಲ್ಲಿ ಗೋಗರೆಯ ವಿದ್ಯಾರ್ಥಿಗಳು ಇನ್ನೊಂದೆಡೆ ಇದ್ದಾರೆ. ಇನ್ನು ಕೆಲವರು ದುಡ್ಡನ್ನು ಉತ್ತರ ಪತ್ರಿಕೆಗೆ ಅಂಟಿಸಿ, ಈ ದುಡ್ಡನ್ನು ತೆಗೆದುಕೊಂಡು ನನ್ನನ್ನು...

ಕಿರುತೆರೆ ನಟಿಗೆ ಕಿರುಕುಳ: ರೂಮಿನಲ್ಲಿ ಕೂಡಿ ಹಾಕಿದವನ ಹೆಸರು ಹೇಳಿದ ನಟಿ

Bollywood News: ಸಿನಿಮಾ ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ನಾವು ಆಗಾಗ ಕೇಳುತ್ತಿರುತ್ತೇವೆ. ನಿರ್ದೇಶಕರು, ನಿರ್ಮಾಪಕರು. ಸಹ ನಟರು, ಸೇರಿ ಪುರುಷರಿಂದ ದೌರ್ಜನ್ಯಕ್ಕೊಳಗಾದ ಎಷ್ಟೋ ನಟಿಯರಿದ್ದಾರೆ. ಕಲಾವಿದರಿದ್ದಾರೆ. ಇಂದು ಹಿಂದಿ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿಯೊಬ್ಬಳು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ತಮಗಾದ ದೌರ್ಜನ್ಯದ ಅನುಭವ ಬಿಚ್ಚಿಟ್ಟಿದ್ದಾರೆ. ಶೂಟಿಂಗ್ ವೇಳೆ ನಿರ್ಮಾಪಕರು ಯಾವ ರೀತಿ ಬಿಹೇವ್ ಮಾಡುತ್ತಿದ್ದರೆಂದು ಹೇಳಿದ್ದಾರೆ. ಅಲ್ಲದೇ,...

ಮಂತ್ರಾಲಯ ಗುರುರಾಯರ ದರ್ಶನ ಪಡೆದ ನಟ ಕಿಚ್ಚ ಸುದೀಪ

Movie News: ನಟ ಕಿಚ್ಚ ಸುದೀಪ್ ರಾಯಚೂರು ಜಿಲ್ಲೆಯ ಮಂತ್ರಾಲಯದ ಗುರುರಾಯರ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಮಾಡಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಮತ್ತು ಪ್ರತೀ ವರ್ಷ ಸುದೀಪ್ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ ಈ ಬಾರಿ ರಾಯಚೂರಿನ ಮಂತ್ರಾಲಯದಲ್ಲಿರುವ ರಾಯರ ಮಠಕ್ಕೆ ಭೇಟಿ ಕೊಟ್ಟಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ....

ಮರಕ್ಕೆ ಡಿಕ್ಕಿಯಾದ ಕಾರು: ಅಮೆರಿಕದಲ್ಲಿ ಮೂವರು ಭಾರತೀಯ ಮಹಿಳೆಯರ ಸಾವು..

Washington News: ಅಮೆರಿಕದ ವಾಷಿಂಗ್ಟನ್‌ಲ್ಲಿ ಕಾರೊಂದು ಮರಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ ಗುಜರಾತ್‌ನ ಮೂರು ಮಹಿಳೆಯರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೇನ್ ಪಟೇಲ್, ಮನಿಷಾಬೆನ್ ಪಟೇಲ್, ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಯಾಕೆ ಕಾರು ಬಂದು ಮರಕ್ಕಪ್ಪಳಿಸಿದೆ ಎಂದು ನೋಡಿದಾಗ, ಕಾರಿನ ವೇಗ ಹೆಚ್ಚಾಗಿದ್ದೇ ಈ ಅಪಘಾತಕ್ಕೆ ಕಾರಣವಾಗಿದೆ. ಅಲ್ಲದೇ...

ಮೇ.12 ರಂದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಮುಕ್ತ ನಿಕಾಲಿ ಕುಸ್ತಿ ಪಂದ್ಯಾವಳಿ

Hubli News: ಹುಬ್ಬಳ್ಳಿ: ಜನಸ್ನೇಹಿ ರಾಜು ಮಾರುತಿ ಪೆಜೋಳ್ಳಿ ಇವರ ಆಶ್ರಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಇದೇ ಮೊದಲ ಬಾರಿಗೆ ಮೇ.12 ರಂದು ಮಧ್ಯಾಹ್ನ 2.30 ರಿಂದ ಅಳ್ನಾವರದ ಎ.ಪಿ.ಎಂ.ಸಿ ಹತ್ತಿರದ ಬಯಲಿನಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರ ಮಟ್ಟದ ಹೊನಲು ಬೆಳಕಿನ ಮುಕ್ತ ನಿಕಾಲಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಮಾಜ ಸೇವಕ ರಾಜು...

ಜೀವನದಲ್ಲಿ ಕಷ್ಟದ ಮೇಲೆ ಕಷ್ಟ: ದೇವರ ಮೊರೆ ಹೋದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

Bollywood News: ಒಂದೆಡೆ ಪತಿಗೆ ಆಸ್ತಿ ವಿಷಯವಾಗಿ ಸಂಕಷ್ಟ, ಇನ್ನೊಂದೆಡೆ ತನ್ನದೇ ಆಸ್ತಿಮುಟ್ಟುಗೋಲಾಗಿ, ನಟಿ ಶಿಲ್ಪಾ ಶೆಟ್ಟಿ ಸಾಲು ಸಾಲು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಲೋಕದ ಕಣ್ಣಿಗೆ, ಸುಂದರಿ, ನಟಿ, ಶ್ರೀಮಂತೆಯಾಗಿದ್ದರೂ ಕೂಡ, ಪದೇ ಪದೇ ಸುದ್ದಿಯಾಗುತ್ತಿರುವ ನಟಿ ಶಿಲ್ಪಾ ಶೆಟ್ಟಿ. ಹಾಗಾಗಿ ತನ್ನೆಲ್ಲ ಕಷ್ಟವನ್ನು ಪರಿಹರಿಸು ಎಂದು ನಟಿ ಶಿಲ್ಪಾ ದೇವರ ಮೊರೆ ಹೋಗಿದ್ದಾರೆ. ಕರ್ನಾಟಕದ...

ಹೆಲಿಕ್ಯಾಪ್ಟರ್ ಹತ್ತುವ ವೇಳೆ ಎಡವಿದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

National Political News: ಹೆಲಿಕ್ಯಾಪ್ಟರ್ ಹತ್ತುವ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಡವಿದ್ದಾರೆ. ಈ ವೇಳೆ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಬರ್ದ್‌ಮಾನ್‌ನ ದುರ್ಗಾಪುರದಲ್ಲಿ ಹೆಲಿಕ್ಯಾಪ್ಟರ್ ಹತ್ತಿ ಕುಳಿತುಕೊಳ್ಳಲು ಹೋದಾಗ, ಮಮತಾ ಬ್ಯಾನರ್ಜಿ ಎಡವಿ ಬಿದ್ದಿದ್ದಾರೆ. ತಕ್ಷಣ ರಕ್ಷಣಾ ಅಧಿಕಾರಿಗಳು ಅವರ ಬಳಿ ಧಾವಿಸಿ, ಅವರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೂ...

ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ

Political News: ಕೇಂದ್ರ ಸರ್ಕಾರದಿಂದ ಬರಪರಿಹಾರ ಬಂದಿದ್ದು, ನಾವು ಕೇಳಿದ್ದಕ್ಕಿಂತ ಕಡಿಮೆ ಪರಿಹಾರ ಕೊಟ್ಟಿದ್ದಾರೆಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171...

ಮದುವೆ ಬಳಿಕವೂ ನಟನೆ ಮುಂದುವರಿಸುತ್ತೇನೆ: ನಟಿ ಮಾನ್ವಿತಾ ಕಾಮತ್

Movie News: ಟಗರು ಪುಟ್ಟಿ ನಟಿ ಮಾನ್ವಿತಾ ಕಾಮತ್ ಮದುವೆ ಫಿಕ್ಸ್ ಆಗಿದ್ದು, ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್‌ರನ್ನು ಮಾನ್ವಿತಾ ವಿವಾಹವಾಗಲಿದ್ದಾರೆ. ಕೊಂಕಣಿ ಸಾಂಪ್ರದಾಯದಂತೆ ಮೇ 1 ರಂದು ಚಿಕ್ಕಮಗಳೂರಿನ ಕಳಸದಲ್ಲಿ ವಿವಾಹ ನಡೆಯಲಿದ್ದು,  500 ವರ್ಷದ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ನಡೆಯಲಿದೆ. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದ್ದು, 30ರಂದು ಸಂಗೀತ ಕಾರ್ಯಕ್ರಮ...

ಕೇಂದ್ರ ಕೊಟ್ಟ ಪರಿಹಾರ ಸಾಕಾಗುವುದಿಲ್ಲ: ಶಾಸಕ ಕೋನರಡ್ಡಿ

Dharwad News: ಧಾರವಾಡ: ನಾವು ನಮ್ಮ ರಾಜ್ಯಕ್ಕೆ 18,172 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ, ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಮಾತ್ರ ಪರಿಹಾರ ನೀಡಿದೆ. ಈ ಪರಿಹಾರ ಸಾಕಾಗುವುದಿಲ್ಲ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಬರಗಾಲ ಎದುರಾದ ತಕ್ಷಣ ಕೇಂದ್ರ ಸರ್ಕಾರ ಪರಿಹಾರ ಕೊಡುವುದು ರೂಢಿ....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img