Monday, July 27, 2026

karnataka tv updates

ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಪರ ಮತಯಾಚನೆ: ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ

Political News: ಬಳ್ಳಾರಿ, ಏಪ್ರಿಲ್ 26: ಕರ್ನಾಟಕದ ರೈತರಿಗೆ ಬರ ಪರಿಹಾರಕ್ಕೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಮನವಿ ಮಾಡಿದರೆ ಕೇಂದ್ರದ ಬಿಜೆಪಿ ಸರ್ಕಾರ ಬಿಡಿಗಾಸೂ ನೀಡದೆ ಚೊಂಬು ನೀಡಿತು. ಬಿಜೆಪಿ ಎಂದರೆ ಭಾರತೀಯ ಚೊಂಬು ಪಾರ್ಟಿ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಬಳ್ಳಾರಿಯ ಮುನ್ಸಿಪಲ್‌ ಮೈದಾನದಲ್ಲಿ...

ನೇಹಾ ಕೊ* ಪ್ರಕರಣ: ಆರೋಪಿ ಫಯಾಜ್‌ಗೆ DNA ಪರೀಕ್ಷೆ ಮಾಡಲು ಮುಂದಾದ CID

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಫಯಾಜ್‌ಗೆ ಡಿಎನ್‌ಎ ಪರೀಕ್ಷೆ ಮಾಡಲು ಸಿಐಡಿ ಮುಂದಾಗಿದೆ. ಪರೀಕ್ಷೆ ಮಾಡಲು ಅನುಮತಿಗಾಗಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. 1ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಅರ್ಜಿ ಸಿಲ್ಲಿಸಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ನಡೆಯಲಿದೆ. ಈ ಮೂಲಕ ನೇಹಾ ಪ್ರಕರಣ ದಿನಕ್ಕೊಂದು ತಿರುವು...

ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ಪ್ರವೀಣರು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದಲ್ಲಿ ಆಯೋಜಿಸಿದ್ದ "ಪ್ರಜಾಧ್ವನಿ" - ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ಅವರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ...

ರಂಜಾನ್ ಉಪವಾಸವೆಂದು ದಿನಕ್ಕೆ ಒಂದೇ ಖರ್ಜೂರ ಸೇವನೆ: ಅಣ್ಣ-ತಮ್ಮನ ಸಾವು

National News: ಗೋವಾದಲ್ಲಿ ಇಬ್ಬರು ಸಹೋದರರು ರಂಜಾನ್ ಉಪವಾಸವಿರುವ ಕಾರಣಕ್ಕೆ, ಸಾವನ್ನಪ್ಪಿದ್ದಾರೆ. ಉಪವಾಸ ಮಾಡುವ ರೀತಿಯೇ ತಪ್ಪಾಗಿದ್ದ ಕಾರಣ, ಇಬ್ಬರ ಸಾವಾಗಿದೆ. ಉಪವಾಸವಿದ್ದ ಕಾರಣ, ಸಹೋದರರು ದಿನಕ್ಕೆ ಒಂದೇ ಒಂದು ಖರ್ಜೂರ ತಿನ್ನುತ್ತಿದ್ದರು ಎಂದು ಹೇಳಲಾಗಿದೆ. ಇವರ ಮನೆಯಲ್ಲಿ ಇಬ್ಬರು ಸಹೋದರರು ಮತ್ತು ಇವರ ತಂದೆ ತಾಯಿ ವಾಸವಿದ್ದರು. ಆದರೆ ಉಪವಾಸದ ಕಾರಣಕ್ಕೆ ಮನೆಯಲ್ಲಿ ಜಗಳವಾಗಿ...

ಅಪ್ಪಿತಪ್ಪಿ ಮಹಿಳೆಯ ಮೂಗಿನೊಳಗೆ ಹೋದ ಮುಗೂತಿ: ಆಮೇಲೇನಾಯ್ತು..?

National News: ಹೆಣ್ಣು ಮಕ್ಕಳಿಗೆ ಆಭರಣಗಳನ್ನು ಧರಿಸುವುದು ಇಷ್ಟ ಅಂತಾ ಎಲ್ಲರಿಗೂ ಗೊತ್ತು. ಸರ, ಬಳೆ, ಗೆಜ್ಜೆ, ಬಿಂದಿ, ಕಿವಿಯೋಲೆ, ಮೂಗುತಿ, ಡಾಬು, ಹೀಗೆ ಹಲವು ಆಭರಣಗಳನ್ನು ಹೆಣ್ಣು ಧರಿಸುತ್ತಾಳೆ. ಆದರೆ ಮುಗೂತಿ ಧರಿಸುವಾಗ ಆ ಮುಗೂತಿ ಆಕೆಯ ಮೂಗಲ್ಲಿ ಹೋಗಿಬಿಟ್ಟರೆ ಏನು ಗತಿ..? ಇಂಥದ್ದೇ ಒಂದು ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮುಗೂತಿ ಧರಿಸಿದವರು, ಆಗಾಗ...

ಮದುವೆ ಮನೆಯಲ್ಲಿ ಅಗ್ನಿ ಅವಘಡ, ವಧು ವರ ಸೇರಿ 6 ಮಂದಿಯ ದುರ್ಮರಣ

National News: ಬಿಹಾರದಲ್ಲಿ ಮದುವೆ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು, ಅಲ್ಲೇ ಇದ್ದ ಸಿಲಿಂಡರ್ ಸ್ಪೋಟಗೊಂಡು ವಧು ವರ ಸೇರಿ 6 ಮಂದಿ ಸಾವಿಗೀಡಾಗಿದ್ದಾರೆ. ಹಲವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನರೇಶ್ ಪಾಸ್ವಾನ್ ಎಂಬುವವರ ಮಗಳ ಮದುವೆ ಇತ್ತು. ಮದುವೆ ತಯಾರಿ ಎಲ್ಲ ಭರ್ಜರಿಯಾಗೇ ನಡೆದಿತ್ತು. ಚಪ್ಪರವೊಂದನ್ನು ಹಾಕಿ, ಅದರಲ್ಲೇ ವಿವಾಹಕ್ಕೆ...

ಕೆಲಸಕ್ಕೆ ರಿಸೈನ್ ಕೊಟ್ಟು, ಬಾಸ್ ಎದುರು ಢೋಲು ಬಾರಿಸಿ, ಡಾನ್ಸ್ ಮಾಡಿದ ಯುವಕ, ವೀಡಿಯೋ ವೈರಲ್

Viral News: ಎಷ್ಟೋ ಯುವಕ ಯುವತಿಯರು ತಾವು ಮಾಡುವ ಕೆಲಸ ಇಷ್ಟವಿಲ್ಲದಿದ್ದರೂ, ಬಾಸ್ ಬಗ್ಗೆ ಉತ್ತಮ ಅಭಿಪ್ರಾಯವಿಲ್ಲದಿದ್ದರೂ, ಸಹಉದ್ಯೋಗಿಗಳು ದರ್ಪದಿಂದ ಮೆರೆಯುತ್ತಿದ್ದರೂ ಕೂಡ ಕೆಲಸ ಬಿಡುವ ಪರಿಸ್ಥಿತಿಯಲ್ಲಿರುವುದಿಲ್ಲ. ಏಕೆಂದರೆ ಅವರಿಗೆ ಮನೆ ಖರ್ಚಿನ ಜವಾಬ್ದಾರಿ ಇರುತ್ತದೆ. ತಾಳ್ಮೆ ಕಳೆದುಕೊಂಡು ಕೋಪ ಮಾಡಿದರೆ, ಮನೆ ಮಂದಿಯ ಹೊಟ್ಟೆ ಪಾಡೇನು ಅಂತಾ ಯೋಚಿಸಿ, ಕೆಲಸ ಮುಂದುವರಿಸುತ್ತಾರೆ. ಆದರೆ ಇಲ್ಲೋರ್ವ...

ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು..

Kolar News: ಕೋಲಾರ: ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು, ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದರು. ಮಧ್ಯಾಹ್ನ 1 ಗಂಟೆಯಾದ್ರೂ ಗ್ರಾಮದ ಒಬ್ಬರೂ ಮತದಾನ ಮಾಡಿಲ್ಲ. ಈ ಕಾರಣಕ್ಕೆ ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಅದು ವಿಫಲವಾಯಿತು. ಬೆಣಜೇನಹಳ್ಳಿ ಗ್ರಾಮದಲ್ಲಿ 577 ಮತದಾರರಿದ್ದು, ರಸ್ತೆ ಮಧ್ಯೆಯೇ ಇರುವ MSIL...

ಸರದಿ ಸಾಲಿನಲ್ಲಿ ನಿಂತು ಕುಟುಂಬ ಸಮೇತರಾಗಿ ಶಾಸಕರಾದ ಸಿ.ಎನ್.ಬಾಲಕೃಷ್ಣರವರು ಮತ ಚಲಾಯಿಸಿದರು

Political News: ಸ್ವಗ್ರಾಮ ಎ ಚೋಳೇನಹಳ್ಳಿ ಗ್ರಾಮಕ್ಕೆ ತೆರಳಿ ಪತ್ನಿ ಹಾಗೂ ಪುತ್ರಿಯೊಟ್ಟಿಗೆ ಸರದಿ ಸಾಲಿನಲ್ಲಿ ನಿಂತು, ಶಾಸಕರಾದ ಬಾಲಕೃಷ್ಣ ಅವರು ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೇಗೌಡರವರ ನೇತೃತ್ವದಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣರವರು ಸ್ಪರ್ಧಿಸುತ್ತಿದ್ದು, ಶ್ರವಣಬೆಳಗೊಳ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿಯೂ ಯಶಸ್ವಿಯಾಗಿ...

ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬಂದ ಬಾಣಂತಿ, ಮಿಮಿಕ್ರಿ ಆರ್ಟಿಸ್ಟ್ ಇಂದುಶ್ರೀ..

Movie News: ಇಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಜನಸಾಮಾನ್ಯರು, ಗಣ್ಯರು, ಸಿನಿಮಾಾ ನಟ ನಟಿಯರು, ರಾಜಕೀಯ ವ್ಯಕ್ತಿಗಳೆಲ್ಲರೂ ಮತದಾನ ಮಾಡುತ್ತಿದ್ದಾರೆ. ಸೆಲೆಬ್ರಿಟಿ ಮಿಮಿಕ್ರಿ ಕಲೆಗಾರ್ತಿ ಇಂದುಶ್ರೀ ಕೂಡ ಇಂದು ಓಟ್‌ ಮಾಡಿದ್ದಾರೆ. ಅರೆ ಅದರಲ್ಲೇನು ವಿಶೇಷ..? ಆಕೆಯಂತೆ ಹಲವರು ಓಟ್ ಮಾಡಿದ್ದಾರೆಂದು ನೀವು ಹೇಳಬಹುದು. ಆದರೆ ಇಂದುಶ್ರೀಗೆ ಕೆಲ ದಿನಗಳ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img