Monday, July 27, 2026

karnataka tv updates

ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ಮಾಡಿದ ವಿನೋದ್‌ ಅಸೂಟಿ

Dharwad News: ಧಾರವಾಡ: ಶಿಗ್ಗಾಂವಿ ತಾಲ್ಲೂಕಿನ ಅಗಡಿ ಗ್ರಾಮಕ್ಕೆ ಆಗಮಿಸಿದ್ದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ - ಧರ್ಮ ಕ್ಷೇತ್ರ ಕೂಡಲಸಂಗಮ ಮಹಾಸ್ವಾಮೀಜಿಯವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ, ಅರವಿಂದ...

ತಮ್ಮ ತಮ್ಮ ಊರಿನಲ್ಲಿ ಮತ ಚಲಾಯಿಸಿದ ಸಿಎಂ, ಮಾಜಿ ಸಿಎಂ, ಮಾಜಿ ಪ್ರಧಾನಿ

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಹಾಸನಕ್ಕೆ ಆಗಮಿಸಿ, ಮತದಾನ ಮಾಡಿದ್ದಾರೆ. ದೇವೇಗೌಡರಿಗೆ ಅವರ ಪತ್ನಿ ಚೆನ್ನಮ್ಮ ಕೂಡ ಸಾಥ್ ಕೊಟ್ಟಿದ್ದಾರೆ. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿದ ದೇವೇಗೌಡರು, ರಾಾಜ್ಯದಲ್ಲಿ ಮೈತ್ರಿ ಸರ್ಕಾರ ಜಯಗಳಿಸಲಿ ಎಂದು ಪ್ರಾರ್ಥಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮಯ್ಯನ ಹುಂಡಿ ಮತಗಟ್ಟೆಗೆ ಆಗಮಿಸಿ,...

ಮೋದಿ ಶೌಚಾಲಯ ಕಟ್ಟಿಸಿದ್ದಾರೆ. ಕಾಂಗ್ರೆಸ್‌ನವರು ಚೊಂಬು ಹಿಡ್ಕೊಂಡು ಓಡಾಡುತ್ತಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಸುಳ್ಳಿ‌‌ನ ಸರದಾರರು. ಮುಸ್ಲಿಂ ಮೀಸಲಾತಿ ವಿಚಾರವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ನನ್ನ ಹತ್ರ ಇವರು ಕಳಸಿರೋ ನೋಟಿಸ್ ಇದೆ. ಸುಳ್ಳು ಹೇಳಿ SC, ST, OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್‌ಗೆ...

ಬಿಜೆಪಿಗೆ ಮತ ನೀಡಿ ಎಂದು ಪರೋಕ್ಷವಾಗಿ ಕನ್ನಡದಲ್ಲೇ ಕೇಳಿದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ

Political News: ಇಂದು ಕರ್ನಾಟಕದಲ್ಲಿ ಮೊದಲನೇಯ ಹಂತದ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರೆಲ್ಲ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿಗೆ ಮತ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಷಾ ಕನ್ನಡಿಗರಲ್ಲಿ ಪರೋಕ್ಷವಾಗಿ ಕನ್ನಡದಲ್ಲೇ ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ಇಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಮಹಿಳೆಯರ...

ಪ್ರಜಾಪ್ರಭುತ್ವದ ಹಕ್ಕು ಚಲಾಯಿಸಿದ ಪ್ರಜ್ವಲ್, ಶ್ರೇಯಸ್, ಮಹಾರಾಜ ಯದುವೀರ್, ಚಂದನ್ ಗೌಡ..

Political News: ಹಾಸನದ ಹರದನಹಳ್ಳಿ ಈಶ್ವರ ದೇವಾಲಯದಲ್ಲಿ ಪ್ರಜ್ವಲ್ ರೇವಣ್ಣ ಪೂಜೆ ನೆರವೇರಿಸಿ, ಪ್ರಜಾಪ್ರಭುತ್ವದ ಹಕ್ಕನ್ನ ಚಲಾವಣೆ ಮಾಡಿದ್ದಾರೆ. ನೂರಕ್ಕೆ ನೂರು ಭಾಗ ಗೆಲ್ತೀವಿ. ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ್ದಾರೆ. 8.30 ರ ವೇಳೆಗೆ ದೇವೇಗೌಡ ರು ಮತದಾನ ಮಾಡುವರು. ಈ ಬಾರಿ ಮೊದಲ ಹಂತದಲ್ಲಿ 14 ಕ್ಕೆ 14 ಸ್ಥಾನವನ್ನೂ ಗೆಲ್ಲುತ್ತೇವೆ...

ಪುತ್ರನ ವಿವಾಹಕ್ಕೂ ಮುನ್ನ ಬಂದು ಮತಚಲಾಯಿಸಿದ ಮಾಜಿ ಸಚಿವ ಕೆ.ಗೋಪಾಲಯ್ಯ

Political News: ಮಾಜಿ ಸಚಿವ ಕೆ.ಗೋಪಾಲಯ್ಯ, ಪತ್ನಿ ಸಮೇತ ಆಗಮಿಸಿ, ಮತ ಹಾಕಿದ್ದಾರೆ. ಇಂದು ಗೋಪಾಲಯ್ಯ ಅವರ ಪುತ್ರನ ವಿವಾಹವಾಗಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆ ಬಟ್ಟೆಯಲ್ಲೇ ಬಂದು ಗೋಪಾಲಯ್ಯ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಗೋಪಾಲಯ್ಯ, ಇಂದು ನಡೆಯುವ ಚುನಾವಣೆ ದೇಶದ ಭವಿಷ್ಯ ನಿರ್ಧಾರ ಮಾಡುತ್ತೆ. ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಗೆ ಅವರಿಗೆ ಮತ್ತೊಂದು ಅವಕಾಶ...

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ನೇಹಾ ಹಿರೇಮಠ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವ್ರು...

ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

Hubli News: ಹುಬ್ಬಳ್ಳಿ: ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ವಿಶೇಷ ನ್ಯಾಯಲಯದಲ್ಲಿ 90 ರಿಂದ 120 ದಿನಗಳಲ್ಲಿ ನ್ಯಾಯ ಸಿಗಬೇಕು. ಸಾವಿಗೆ ಸಾವೇ ಶಿಕ್ಷೆಯಾಗಬೇಕು. ಫಯಾಜ್ ನನ್ನು ಗಲ್ಲಿಗೇರಿಸಿದ ಮೇಲೆಯೆ ನಮಗೆ ಸಮಾಧಾನ ಎಂದು ನಿರಂಜನಯ್ಯ ಹಿರೇಮಠ ಅವರು, ಸಿಎಂ ಸಿದ್ದರಾಮಯ್ಯ ಮುಂದೆ ಮಗಳ ಸಾವಿಗೆ ನ್ಯಾಯ ಕೇಳಿದರು. ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಮಾಧ್ಯಮದ ಮೂಲಕ...

ನೇಹಾ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇನ್ನೂ ಹುಬ್ಬಳ್ಳಿ ಹಾಗೂ...

ನೇಹಾ ಹಿರೇಮಠ ಭಾವಚಿತ್ರಗೆ ಗೌರವ ಸಲ್ಲಿಸಿದ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು, ನೇಹಾ ತಂದೆ ತಾಯಿಗೆ ಸಾಂತ್ವನ ಹೇಳಿದ ಬಳಿಕ ನೇಹಾ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಬಿಡನಾಳದಲ್ಲಿರುವ ಮನೆಯಲ್ಲಿ ಹಾಕಲಾಗಿದ್ದ ನೇಹಾ ಹಿರೇಮಠ ಭಾವಚಿತ್ರಕ್ಕೆ ಸಿಎಂ ಸಿದ್ಧರಾಮಯ್ಯ, ಸಚಿವ ಸಂತೋಷ ಲಾಡ್, ಎಚ್.ಕೆ.ಪಾಟೀಲ, ವಿನೋದ ಅಸೂಟಿ ಸೇರಿದಂತೆ ಕಾಂಗ್ರೆಸ್ ನಾಯಕರು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img