Monday, July 27, 2026

karnataka tv updates

ಎಗ್ ಫ್ರೀಜ್ ಮಾಡಿ ಮಗು ಪಡೆಯಲಿದ್ದಾರಂತೆ ನಟಿ ಮೃಣಾಲ್ ಠಾಕೂರ್

Movies News: ಮೊದಲು ಸೀತಾರಾಮಂ ಸಿನಿಮಾ ಮೂಲಕ ಹಲವರ ಹೃದಯ ಗೆದ್ದಿದ್ದ ನಟಿ ಮೃಣಾಲ್ ಬಳಿಕ, ಅರ್ದಂಬರ್ಧ ಬಟ್ಟೆ ಧರಿಸಿ, ನೆಟ್ಟಿಗರ ಆಕ್ರೋಶಕ್ಕೆ ಈಡಾಗಿದ್ದರು. ನಮಗೆ ಈ ಮೃಣಾಲ್ ಬೇಡಾ, ಸೀತಾರಾಮಂನ ಸೀತೆ ಬೇಕು ಅಂತಾ ಹೇಳಿದ್ದರು. ಇದಕ್ಕೆ ಉತ್ತರ ಕೊಟ್ಟಿದ್ದ ಮೃಣಾಲ್ ಸೀತಾ ಅನ್ನೋದು ಒಂದು ಪಾತ್ರ ಅಷ್ಟೇ, ನಾನೋರ್ವ ನಟಿ, ನನ್ನಲ್ಲಿ...

ನಟಿ ಶೃತಿಗೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ

Movie News: ಭಾಷಣ ಮಾಡುವ ವೇಳೆ ನಟಿ ಶೃತಿ ಫ್ರೀ ಬಸ್ ಸಿಕ್ಕಿದ ಬಳಿಕ ಮಹಿಳೆಯರು ಎಲ್ಲೆಲ್ಲೋ ಹೋದ್ರು ಎಂದು ಹೇಳಿದ್ದು, ಈ ಕಾರಣಕ್ಕೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ, ನಟಿ ಶೃತಿ ಕಾಂಗ್ರೆಸ್ ತೀರ್ಥಸ್ಥಳಕ್ಕೆ ಹೆಣ್ಣು ಮಕ್ಕಳು ಹೋಗಲಿ ಎಂದು ಫ್ರೀ ಬಸ್ ಕೊಟ್ಟರೆ...

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ

National News: ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಅಗ್ನಿಅವಘಡ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಮತ್ತು ಹಲವರಿಗೆ ಗಾಯವಾಗಿದೆ. ಪಾಲ್ ಹೊಟೇಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪುರುಷರು ಮತ್ತು ಇಬ್ಬರು ಬಾಲಕಿಯರು ಸೇರಿ ಮೂವರು ಮಹಿಳೆಯರ ಸಾವು ಸಂಭವಿಸಿದ್ದು, ಘಟನೆ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಆರಿಸಿದೆ. ಬಳಿಕ ಮೃತದೇಹವನ್ನು...

ಪದೇ ಪದೇ ಐಶ್ವರ್ಯಾ ರೈ, ಅಮಿತಾಬ್‌ ಬಚ್ಚನ್ ಹೆಸರು ಉಲ್ಲೇಖ: ರಾಹುಲ್ ವಿರುದ್ಧ ಬಿಗ್‌ಬಿ ಫ್ಯಾನ್ಸ್ ಗರಂ

Political News: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಈ ಮೊದಲು ಭಾರತ್ ಜೋಡೋ ಯಾತ್ರೆ ವೇಳೆ ನಟಿ ಐಶ್ವರ್ಯಾ ರೈ ಮತ್ತು ಅಮಿತಾಬ್‌ ಬಚ್ಚನ್ ಹೆಸರು ತೆಗೆದುಕೊಂಡು ವ್ಯಂಗ್ಯವಾಡಿದ್ದರು. ಈ ವೇಳೆ ಹಲವು ನೆಟ್ಟಿಗರು ರಾಹುಲ್ ವಿರುದ್ಧ ಗರಂ ಆಗಿದ್ದರು. ಏಕೆಂದರೆ ರಾಹುಲ್ ಗಾಂಧಿ, ರಾಮಮಂದಿರ ಉದ್ಘಾಟನೆ ವೇಳೆ, ನನಗೆ ಅಮಿತಾಬ್, ಐಶ್ವರ್ಯಾ ರೈಯಂಥ...

ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಜೆಪಿ ಗ್ಯಾರಂಟಿ ಮತ್ತು ಕುಮಾರಸ್ವಾಮಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಪೆನ್‌ಡ್ರೈವ್ ಪದ ಬಳಸಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಳ ಮುಂದೆ ಬಿಜೆಪಿ ಗ್ಯಾರಂಟಿಗಳು ಲೊಳಲೊಟ್ಟೆ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ಇದರಿಂದ ಹತಾಶರಾಗಿರುವ ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ. ಕನ್ನಡಿಗರ...

ಸಿಐಡಿ ತನಿಖೆ ಬಗ್ಗೆ ನಂಬಿಕೆಯಿಲ್ಲ ಸಿಬಿಐಗೆ ವಹಿಸಿ: ಮಾಳವಿಕಾ ಅವಿನಾಶ್ ಆಗ್ರಹ

Hubli News: ಹುಬ್ಬಳ್ಳಿ: ದೇಶವೇ ಬೆಚ್ಚಿ ಬಿಳಿಸುವಂತೆ ಕ್ರೂರವಾಗಿ ನೇಹಾಳ ಕೊಲೆ ಆಗಿದೆ. ಕಾಲೇಜಿನ ಕ್ಯಾಂಪಸ್ ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲಾ. ಪಾಲಕರು ಮಕ್ಕಳನ್ನು ಹೇಗೆ ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡ್ತಾರೆ. ಈ ನಿಟ್ಟಿನಲ್ಲಿ ಸಿಐಡಿ ತನಿಖೆಯ ಬಗ್ಗೆ ನಂಬಿಕೆಯಿಲ್ಲ. ಈ ಪ್ರಕರಣವನ್ನೂ ಸಿಬಿಐಗೆ ಕೊಡಬೇಕು, ಸಿಬಿಐಗೆ ಕೊಟ್ರೆ ಮಾತ್ರ ನ್ಯಾಯ ಸಿಗುತ್ತದೆ ಎಂದು...

ನೇಹಾಳ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಶಿಕ್ಷಣ ಸಂಸ್ಥೆಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಧಾರುಣವಾಗಿ ಕೊಲೆಯಾದ ನೇಹಾ ಹಿರೇಮಠ ಅವರ ಮನೆಗೆ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನೇಹಾಳ ತಂದೆ ನಿರಂಜನಯ್ಯ ಹಿರೇಮಠ, ತಾಯಿ...

ಸಿಐಡಿ ಅಧಿಕಾರಿಗಳು ತನಿಖೆಗೆ ಸಹಕಾರ ನೀಡುವಂತೆ ಕೇಳಿದ್ದಾರೆ: ನಿರಂಜನಯ್ಯ ಹಿರೇಮಠ

Hubli News: ಹುಬ್ಬಳ್ಳಿ: ನೇಹಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಗುರುವಾರ ನಮ್ಮ ಮನೆಗೆ ಆಗಮಿಸಿ ಘಟನೆ ಕುರಿತ ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ನಮ್ಮಿಂದಲೂ ಕೆಲ ಮಾಹಿತಿ ಕೇಳಿದ್ದಾರೆ. ಜೊತೆಗೆ ತನಿಖೆಗೆ ಸಹಕಾರ ನೀಡುವಂತೆ ಕೇಳಿದ್ದಾರೆ ಎಂದು ಮೃತ ನೇಹಾಳ ತಂದೆ ನಿರಂಜನ ಹಿರೇಮಠ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ...

ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ: ಪರಿಶೀಲನೆ ನಡೆಸುತ್ತಿರುವ ಸಿಐಟಿ ಟೀಮ್..!

Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img