Monday, July 27, 2026

karnataka tv updates

ಮುಂಬೈ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್ ಜಾರಿ

Movie News: ಅಕ್ರಮವಾಗಿ ಐಪಿಎಲ್‌ ಪಂದ್ಯ ಪ್ರಸಾರ ಮಾಡಿದ್ದ ಆ್ಯಪ್ ಬಗ್ಗೆ ಪ್ರಚಾರ ಮಾಡಿದ ಕಾರಣ, ನಟಿ ತಮನ್ನಾ ಭಾಟಿಯಾಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. 2023ರಲ್ಲಿ ಆ್ಯಪ್‌ವೊಂದು ಅಕ್ರಮವಾಗಿ ಐಪಿಎಲ್‌ ಪಂದ್ಯ ಪ್ರಸಾರ ಮಾಡಿದ್ದರು. ಈ ಆ್ಯಪ್‌ಗೆ ಬೆಂಬಲಿಸಿ, ತಮನ್ನಾ ಪ್ರಚಾರಮ ಮಾಡಿದ್ದರು. ಇದರಿಂದ ವಯಾಕಾಮ್‌ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಹಾಗಾಗಿ ವಯಾಕಾಮ್ ನಟಿಯ...

ಬಡಗುತಿಟ್ಟು ಯಕ್ಷಗಾನದ ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು, ಇಂದು ಬೆಳಿಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ದೈವಾಧೀನರಾಗಿದ್ದಾರೆ. ಯಕ್ಷರಂಗಕ್ಕೆ ಕಾಲಿಟ್ಟಾಗ ಅಮೃತೇಶ್ವರಿ ಮೇಳದಲ್ಲಿದ್ದ ಭಾಗವತರು, ಬಳಿಕ ಹೀರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳದಲ್ಲೂ ಭಾಗವತರಾಗಿ...

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ...

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

Political News: ಕೇಂದ್ರ ಸಚಿವ ನಿತೀನ್ ಗಡ್ಕರಿ ಚುನಾವಣಾ ಭಾಷಣ ಮಾಡುವ ವೇಳೆ ನಿಶಕ್ತಿಯಿಂದ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಯವತ್ಮಾಲ್ ಎಂಬ ಸ್ಥಳದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ನಿತೀನ್ ಗಡ್ಕರಿ, ಭಾಷಣ ಮಾಡುತ್ತ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಏಕ್‌ನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯನಾಗಿರುವ ರಾಜಶ್ರೀ ಪಾಟೀಲ್ ಪರ, ಗಡ್ಕರಿ ಚುನಾವಣಾ...

ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..

Dharwad News: ಧಾರವಾಡ: ಜೈಲಿನಲ್ಲಿರುವ ಆರೋಪಿ ಫಯಾಜ್ ಮೊಬೈಲ್​ನಲ್ಲಿದ್ದ ಫೋಟೋಗಳು ಹೊರಗೆ ಬಂದಿದ್ದು ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ನೇಹಾ ಹಿರೇಮಠ ಕೊಲೆಯಾದಾಗ ಇದೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಮಂತ್ರಿ ಜಿ.ಪರಮೇಶ್ವರ್ ಅತ್ಯಂತ ಹಗುರಾಗಿ ಮಾತಾಡಿದ್ದರು. ನಾವು ಮೊದಲೇ ಫಾಸ್ಟ್ ಟ್ರ್ಯಾಕ್ ಕೋರ್ಟ್​​ಗೆ ಒತ್ತಾಯ ಮಾಡಿದ್ದೇವೆ. ಇವತ್ತು...

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ...

ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಕಲಬುರ್ಗಿಯಲ್ಲಿ ನಡೆದ ಬೃಹತ್ ಜನಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಬಿಜೆಪಿಯಿಂದ ಕೆಲ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ...

ಬಿವ್ಹಿಬಿ ಕಾಲೇಜಿನಿಂದ ಸಿಐಡಿ ಅಧಿಕಾರಿಗಳ ನಿರ್ಗಮನ: ಮೂರು ಗಂಟೆಗಳ ಕಾಲ ಕಾರ್ಯಾಚರಣೆ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ. ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ...

ಸಾವಿನ ಮನೆಯಲ್ಲಿ ರಾಜಕೀಯ ಬೇಡ, ನ್ಯಾಯ ಕೊಡಿಸುವುದು ಸರ್ಕಾರದ ಜವಾಬ್ದಾರಿ: ಸುರ್ಜೆವಾಲಾ..

Hubli Political News: ಹುಬ್ಬಳ್ಳಿ: ಈ ಮನೆ ಹೊರತುಪಡಿಸಿ ನೀವು ರಾಜಕಾರಣ ಮಾಡಿ. ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲ ಅಸಮಾಧಾನ ಹೊರಹಾಕಿದರು. ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು,‌ ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ...

ಕೇಂದ್ರ ಕಾರಾಗೃಹಕ್ಕೆ ಬಂದ ಸಿಐಡಿ ಎಸ್‌ಪಿ ವೆಂಕಟೇಶ್

Dharwad News: ಧಾರವಾಡ : ನೇಹಾ ಹಿರೇಮಠ ಅವರನ್ನು ಹತ್ಯೆ ಮಾಡಿದ ಕೊಲೆ ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ಪಡೆಯಲು ಸ್ವತಃ ಸಿಐಡಿ ಎಸ್‌ಪಿ ವೆಂಕಟೇಶ್ ಅವರೇ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದರು. ಫಯಾಜ್‌ನನ್ನು ಆರು ದಿನಗಳ ಕಾಲ ಹುಬ್ಬಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯವು ಸಿಐಡಿ ಕಸ್ಟಡಿಗೆ ನೀಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮೊದಲು ಸಿಐಡಿ ಡಿವೈಎಸ್‌ಪಿ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img