Monday, July 27, 2026

karnataka tv updates

ಬಿರುಗಾಳಿ ಸಹಿತ ಮಳೆ: ನೆಲಕ್ಕುರುಳಿದ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆ

News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ನೆನ್ನೆ ಮಳೆಯಾದ ಕಾರಣ ಅಂಬರೀಶ್ ರೆಡ್ಡಿ ಎಂಬುವವರ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ನೆಲಕ್ಕುರಳಿದೆ. ಈ ಬಗ್ಗೆ ಮಾತನಾಡಿರುವ ರೈತ, ಮಳೆ ಇಲ್ಲದೆ ಕಂಗಾಲಾಗಿದ್ದ ನಮಗೆ ಮಳೆ ಬಂದಿರುವುದು ಒಂದೆಡೆ ಖುಷಿ ತಂದರೆ, ಇನ್ನೊಂದೆಡೆ ಬಿರುಗಾಳಿ ಸಹಿತ ಮಳೆಯಾದ ಕಾರಣ ಕಟಾವಿಗೆ ಬಂದ...

ನೇಹಾ ಪ್ರಕರಣಕ್ಕೆ ಬೇರೆ ಬಣ್ಣ ಬಳಿಯುವ ಕೆಲಸ ರಾಜ್ಯ ಸರ್ಕಾರದ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಮೃತ ನೇಹಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ನೇಹಾ ತಾಯಿ ನಿರಂಜನ್ ಮತ್ತು ಗೀತಾ ಅವರಿಗೆ ವಿಜಯೇಂದ್ರ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ವಿಜಯೇಂದ್ರ,  ಪ್ರಕರಣ ನಡೆದು ಮೂರ್ನಾಲ್ಕು ದಿನ‌ಕಳೆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಹಿನ್ನೆಲೆ ಬಿಜೆಪಿಯಿಂದ ಉಗ್ರವಾದ ಹೋರಾಟ ನಡೆಸಲಾಯಿತು....

ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ?: ಪಿ.ರಾಜೀವ್

Political News: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಿ. ರಾಜೀವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯದಲ್ಲಿ‌ ಕಾನೂನು ಸುವ್ಯವಸ್ಥೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ಘಟನೆಯ ಪ್ರಾಥಮಿಕ ಮಾಹಿತಿ ‌ಇಲ್ಲದೇ ಉತ್ತರಿಸುವ ಪೊಲೀಸ್, ಮಂತ್ರಿ. ಮಹಿಳೆಯರಿಗೆ ಸುರಕ್ಷತೆ ಇಲ್ಲಾ. ಪೋಷಕರ ಸಮ್ಮುಖದಲ್ಲಿ ‌ಓರ್ವ ದಲಿತ ಯುವಕನನ್ನ‌ ಮರ್ಮಾಂಗಕ್ಕೆ ಒದ್ದು‌ಕತ್ತು ಹಿಸುಕಿ ಕೊಲೆ ಮಾಡಿದಾರೆ. ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ...

ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ: ಬಸವರಾಜ್ ಬೊಮ್ಮಾಯಿ ವಾಗ್ದಾಳಿ

Hubballi News: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನೇಹಾ ಹಿರೇಮಠ್ ಕೊಲೆ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಿಬಿಐ ತನಿಖೆಗೆ ಕೊಡಬೇಕು. ನೇಹಾ ತಂದೆ ನಿರಂಜನ‌ ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ಇವತ್ತು ರಾಜ್ಯಾಧ್ಯಕ್ಷರು ನೇಹಾ ಮನೆಗೆ ಬರ್ತೀದಾರೆ. ರಾಜ್ಯದಲ್ಲಿ...

ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..

Hubli News: ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಹುಬ್ಬಳ್ಳಿ ನಿವಾಸಕ್ಕೆ ಭೇಟಿ ನೀಡಿದ ಕೆ.ಪಿ.ನಂಜುಂಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಕೆ...

ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸದ್ಯ ನೇಹಾ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಗರದಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದೆ. ಅಫ್ತಾಬ್ ಎಂಬಾತನಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಸದ್ಯ...

ಪಕ್ಷೇತರವಾಗಿ ಸ್ಪರ್ಧೆ ಹಿನ್ನೆಲೆ, ಬಿಜೆಪಿಯಿಂದ 6 ವರ್ಷಗಳ ಕಾಲ ಈಶ್ವರಪ್ಪ ಉಚ್ಚಾಟನೆ.

Political News: ಪಕ್ಷೇತರವಾಗಿ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದಲ್ಲಿ, ಅವರನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವುದಾಗಿ, ಬಿಜೆಪಿ ಎಚ್ಚರಿಕೆ ನೀಡಿತ್ತು. ಆದರೆ ಎಚ್ಚರಿಕೆಗೆ ಓಗೊಡದೇ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲೇಬೇಕು ಎಂದು ತೀರ್ಮಾನಿಸಿದ್ದು, ನಾಮಪತ್ರ ವಾಪಸ್ ತೆಗೆದುಕೊಳ್ಳಲಿಲ್ಲ. ಈ ಕಾರಣಕ್ಕೆ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆ.ಎಸ್.ಈಶ್ವರಪ್ಪ ತಮ್ಮ ಮಗನಿಗೆ...

ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ. ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...

ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೇಸ್: ಕ್ಷುಲ್ಲಕ ವಿಚಾರಕ್ಕೆ ಯುವತಿ ಮೇಲೆ ಹಲ್ಲೆ..

Hubli News: ಹುಬ್ಬಳ್ಳಿ: ಕ್ಷುಲಕ ವಿಚಾರಕ್ಕೆ ಯುವತಿಯೊಬ್ಬಳಿಗೆ ಯುವಕನೊರ್ವ ಹಲ್ಲೇ ಮಾಡಿದ ಘಟನೆ ಕೇಶ್ವಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಹಾಡುತ್ತಿದೆ. ಇಲ್ಲಿನ ಪೂರ್ವ ಸಂಚಾರಿ ಪೋಲಿಸ್ ಠಾಣೆಯ ಮುಂಭಾಗದಲ್ಲಿನ ಹಣ್ಣಿನ ಅಂಗಡಿಗೆ ಬಂದಿದ್ದ ಸ್ನೇಹಾ (ಹೆಸರನ್ನು ಬದಲಾವಣೆ ಮಾಡಲಾಗಿದೆ) ಎಂಬ ಯುವತಿ ಹಣ್ಣು ಖರೀದಿಗೆ ಬಂದಿದ್ದ ವೇಳೆ...

ರೈತರಿಗೆ ಸಿಗಬೇಕಿದ್ದ ನ್ಯಾಯ ಕೊಡಿಸುವುದರಲ್ಲಿ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ: ಸಿಎಂ ಸಿದ್ದರಾಮಯ್ಯ

Political News: ಬರಪರಿಹಾರಕ್ಕಾಗಿ ಮನವಿ ಮಾಡಿದರೂ ಕೂಡ, ಕೇಂದ್ರ ಸರ್ಕಾರದಿಂದ ಈವರೆಗೂ ಬರಪರಿಹಾರ ಬರಲಿಲ್ಲವೆಂದು ಕಾಂಗ್ರೆಸ್ ಸುಪ್ರಿಕೋರ್ಟ್ ಮೆಟ್ಟಿಲೇರಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ನ್ಯಾಯ ದೊರಕಿದ್ದು, ಒಂದು ವಾರದೊಳಗೆ ಕೇಂದ್ರ ಸರ್ಕಾರ, ಕರ್ನಾಟಕದ ಬರಪರಿಹಾರ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ...
- Advertisement -spot_img

Latest News

America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...
- Advertisement -spot_img