Monday, July 27, 2026

karnataka tv updates

ಧಾರವಾಡ ವಿದ್ಯಾಗಿರಿ ಠಾಣೆ ಎದುರು ಪ್ರತಿಭಟನೆ: ಫಯಾಜ್ ಬೆಂಬಲಿಸಿದವರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಮೊನ್ನೆಯಷ್ಟೇ ನಡೆದ ನೇಹಾ ಹಿರೇಮಠ ಹತ್ಯೆ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹತ್ಯೆ ಮಾಡಿದ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆ ನಡೆಯುತ್ತಿರುವಾಗ ಧಾರವಾಡದಲ್ಲಿ ಇಬ್ಬರು ಅನ್ಯ ಕೋಮಿನ ಯುವಕರು ಫಯಾಜ್‌ನನ್ನು ಬೆಂಬಲಿಸಿ ಜಸ್ಟೀಸ್ ಫಾರ್ ಟ್ರು ಲವ್ ಎಂಬ ಸಂದೇಶ ಹಾಕಿ ಸಾಮಾಜಿಕ ಜಾಲತಾಣದಲ್ಲಿ...

ನೇಹಾ ಹ* ಕೇಸ್ ಬೆನ್ನಲ್ಲೇ ಹುಬ್ಬಳ್ಳಿಗೆ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ...

ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ

Hubli News: ಹುಬ್ಬಳ್ಳಿ: ನೇಹಾಳ ಪ್ರಕರಣ ಅತ್ಯಂತ ಕೆಟ್ಟ ಪ್ರಕರಣವಾಗಿದೆ. ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು. ನೇಹಾಳ ಕೊಲೆಯ ನಂತರ ಇನ್ನೊಂದು ಈ ತರಹದ ಘಟನೆ ರಾಜ್ಯದಲ್ಲಿ ನಡೆಯಬಾರದು ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನೇಹಾಳ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ವ್ಯವಸ್ಥಿತ ರೀತಿಯಲ್ಲಿ ಹತ್ಯೆ ನಡೆದಿದ್ದು, ವಿಶೇಷ ತನಿಖಾ ತಂಡದಿಂದ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು. ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ...

ವಿಧಾನಸಭೆ ಸೋಲನ್ನ ಬದಿಗಿಡೋಣ.. ಲೋಕಸಭೆಯಲ್ಲಿ Modi ಗೆಲ್ಲಿಸೋಣ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಭಾಗವಹಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸುವ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ ಅನ್ನೋದು ನೂರಕ್ಕೆ ನೂರು ಸತ್ಯ. ಅದನ್ನು ಅಲ್ಲಗಳೆಯುವುದಿಲ್ಲ. ಆದರೆ ಈಗ ಕಾರ್ಯಕರ್ತರಲ್ಲಿ ಮನವಿ ಮಾಡುವುದೇನೆಂದರೆ, ಕಳೆದ ವಿಧಾನಸಭೆ ಚುನಾವಣೆಯ ಸೋಲನ್ನು ಬದಿಗಿಟ್ಟು, ಈ ಲೋಕಸಭೆ ಚುನಾವಣೆ ದೇಶದ...

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾಧಿಸಿದ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಎರಡೂ ಕ್ಷೇತ್ರದಲ್ಲಿ ಗೆದ್ದಿರುವುದು ನನ್ನ ಕ್ಯಾಪೆಸಿಟಿಯಿಂದಲ್ಲ. ಬದಲಾಗಿ ನಮ್ಮ ಕಾರ್ಯಕರ್ತರ ಶ್ರಮದಿಂದ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಗೆಲುವು ಸಾದಿಸಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇನ್ನು ಲೋಕಸಭೆ...

ಆರೋಪಿಯ ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ: ಸಂಸದೆ ಸುಮಲತಾ ಅಂಬರೀಷ್

Political News: ಹುಬ್ಬಳ್ಳಿಯ ನೇಹಾ ಕೊಲೆಗೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಷ್ ಬೇಸರ ಹೊರಹಾಕಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಅವರ ಹತ್ಯೆ ಅತ್ಯಂತ ಕಳವಳಕಾರಿಯಾಗಿದೆ. ಅವರ ಕುಟುಂಬದ ದುಃಖದಲ್ಲಿ ಓರ್ವ ಹೆಣ್ಣಾಗಿ, ತಾಯಿಯಾಗಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ. ಕುಟುಂಬದ ಕುಡಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ಅವರಿಗೆ ಸ್ಥೈರ್ಯ ತುಂಬುವ ಕೆಲಸ ನಡೆಯಬೇಕೇ ವಿನಃ,...

ನೇಹಾಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ: ಸಿಎಂ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಅವರ ಮಗಳು ನೇಹಾ ಕೊಲೆ ಪ್ರಕರಣದ ಬಗ್ಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಗಳೊಬ್ಬಳ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿರುವ ಪ್ರತಿಪಕ್ಷಗಳ ನಡೆ ಖಂಡನೀಯ. ರಾಜ್ಯದಲ್ಲಿ ಯಾವುದೇ ಕಾನೂನು ವಿರೋಧಿ ಕೃತ್ಯಗಳು ನಡೆದರೂ ಅದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ...

ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್‌ನಿಂದಲೇ: ಸಿಎಂ

Political News: ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ...

ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ್ದು, ನೇಹಾ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಸಿಎಂ, ಗೃಹ ಮಂತ್ರಿ ಕ್ಯಾಜುವಲ್ ಆಗಿ ಮಾತನಾಡಿದ್ದಾರೆ. ಯಾವುದೇ ಜವಾಬ್ದಾರಿ ತೆಗೆದುಕೊಳ್ಳದ ಹೇಳಿಕೆ ನೀಡಿದ್ದಾರೆ. ಈ ಮೂಲಕ ನೇಹಾ ಕುಟುಂಬ ಮತ್ತು ಸಮಾಜಕ್ಕೆ ಘೋರ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ನ ತುಷ್ಠೀಕರಣ ನೀತಿಯ ಒಂದು ಪರಿಣಾಮ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img