Monday, July 27, 2026

karnataka tv updates

ಇದೇನಾ ನಿಮ್ಮ ಮೊಹಬ್ಬತ್ ಕೀ ದುಕಾನ್?? ನಾಚಿಕೆಗೇಡು ಕಾಂಗ್ರೆಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ನೇಹಾ ಮರ್ಡರ್ ಕೇಸ್ ಸೇರಿ, ಗದಗಿನಲ್ಲಿ ಕೊಲೆಯ ಬಗ್ಗೆಯೂ ಜೋಶಿ, ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಹಿಂದುಗಳಿಗೆಲ್ಲಿದೆ ಭದ್ರತೆ? ಗದಗಿನಲ್ಲಿ ಪಾಲಿಕೆ ಸದಸ್ಯರ ಕುಟುಂಬಸ್ಥರು ನಾಲ್ಕು ಜನ ಕೊಲೆಯಾಗಿದ್ದಾರೆ. ನ್ಯಾಯ ಒದಗಿಸುವ ಮಾತೇ ಇಲ್ಲ. ಕಾಂಗ್ರೆಸ್ ಕಾರ್ಪೋರೇಟರ್ ಅವರ ಪುತ್ರಿ...

ಧಾರವಾಡದಲ್ಲಿ ಮುರಿದು ಬಿದ್ದ ಸಿಗ್ನಲ್ ಕಂಬ: ತಪ್ಪಿದ ಭಾರೀ ದುರಂತ

Dharwad News: ಧಾರವಾಡ: ಧಾರವಾಡದಲ್ಲಿ ಸಿಗ್ನಲ್ ಕಂಬ ಮುರಿದು ಬಿದ್ದಿದ್ದು, ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡದ ಯುಬಿ ಹಿಲ್ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ವಾಹನ ಸವಾರರು ಪಾರಾಗಿದ್ದಾರೆ. ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿದ್ದು, ರಭಸವಾಗಿ ಬೀಸಿದ ಗಾಳಿಗೆ ಕಂಬ ಮುರಿದು ಬಿದ್ದಿದೆ. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://karnatakatv.net/neha-is-a-very-good-girl-fayazs-mother-apologized-to-the-people-of-the-state/ https://karnatakatv.net/no-one-else-can-give-peace-to-my-daughters-soul-help-yourself-nehas-father-appeals-to-joshi/ https://karnatakatv.net/neha-h-case-rs-10-lakh-to-fayaz-rumda-chendadi-prize-announcement/

ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂಬುದನ್ನು ಮೇ 7 ರ ನಂತರ ಬಹಿರಂಗಪಡಿಸುವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿಚಾರ ಬಂದಾಗ ಲಿಂಗಾಯತರು, ವೀರಶೈವ ಲಿಂಗಾಯತರು...

ಓರ್ವ ತಾಯಿಯಾಗಿ ಆ ಜೀವಕ್ಕೆ ನ್ಯಾಯ ಒದಗಿಸುವುದು ನನ್ನ ಆದ್ಯವಾದ ಕರ್ತವ್ಯವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

Hubli Crime news: ಹುಬ್ಬಳ್ಳಿ: ನೇಹಾಳ ಸಾವಿಗೆ ನಿಷ್ಪಕ್ಷಪಾತ, ನಿಖರವಾದ ತನಿಖೆ ನಡೆಸಿ, ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮೃತ ನೇಳಾದ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹೇಯ ಕೃತ್ಯವಾಗಿದೆ. ಇದನ್ನು ಎಲ್ಲ ಸಮಾಜಗಳು ತೀವ್ರವಾಗಿ ಖಂಡಿಸಲೇಬೇಕು. ಇದರಲ್ಲಿ ರಾಜಕೀಯ...

ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರಿಂದ ಬಿರುಸಿನ ಪ್ರಚಾರ

Political News: ನವಲಗುಂದ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಪರವಾಗಿ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಬಿರುಸಿನ ಪ್ರಚಾರ ನಡೆಸಿದರು. ನವಲಗುಂದ ಕ್ಷೇತ್ರದ ತುಪ್ಪದಕುರಟ್ಟಿ, ನಾವಳ್ಳಿ, ಕಿತ್ತೂರು, ಅಡ್ನೂರ, ಇಬ್ರಾಹಿಂಪುರ, ಹಳ್ಳಿಕೇರಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡುವ ಜೊತೆಗೆ ಪ್ರಲ್ಹಾದ...

ರೋಗಕ್ಕೆ ಔಷಧಿ ಬದಲಾಗುವಂತೆ ಸಮಸ್ಯೆ ಪರಿಹಾರಕ್ಕೆ ಕಾನೂನು ಬದಲಾವಣೆ ಆಗಬೇಕು: ಶಿರಹಟ್ಟಿ ಫಕೀರ್ ಸಿದ್ದಾರಮೇಶ್ವರ ಶಿವಯೋಗಿ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಅವರ ಸಾವು ಖಂಡನೀಯ. ತಪ್ಪಿತಸ್ಥರಿಗೆ ತಕ್ಕಶಿಕ್ಷೆ ಆಗಬೇಕು. ಈ ತರಹ ಮರುಕಳಿಸದಂತೆ ಕಾಲಕ್ಕೆ ತಕ್ಕಂತೆ ಬದಲಾವಣೆ ಆದರೆ ಒಳ್ಳೆಯದು ಎಂದು ಶಿರಹಟ್ಟಿಯ ಫಕೀರ್ ಸಿದ್ದಾರಮೇಶ್ವರ ಶಿವಯೋಗಿಗಳು ಹೇಳಿದರು. ಇಂದು ಮೃತ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನೇಹಾ ತುಂಬಾ ಒಳ್ಳೆಯ ಹುಡುಗಿ : ಅವಳೇ ಮೊದಲು ಪ್ರಪೋಸ್ ಮಾಡಿದ್ದು: ಫಯಾಜ್ ತಾಯಿ ಮುಮ್ತಾಜ್

Dharwad News: ಧಾರವಾಡ : ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಮುಮ್ತಾಜ್ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಮಗ ಮೊದಲು ಓದಿನಲ್ಲಿ ಬಹಳ ಜಾಣನಿದ್ದ. ಅವಳೇ (ನೇಹಾ) ಇವನಿಗೆ ಪ್ರಪೋಸ್ ಮಾಡಿದ್ದು. ನನ್ನ ಬಳಿ ಅವನು ಹೇಳಿದಾಗ ನಾನು ಲವ್ ಬೇಡ ಅಂತ...

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಿರಂಜನಯ್ಯ ಬಳಿ ಹೋದಾಗ, ನಿರಂಜನ್ ಅವರು, ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ನಿಮ್ಮ ಬಳಿಯಷ್ಟೇ ಇದೆ. ನಿಮ್ಮನ್ನು ಬಿಟ್ಟು...

ಸಂತೋಷ ಲಾಡ್ ಒಬ್ಬ ಸಚಿವ ಅವರ ಮನೇಲಿ‌ ಈ ರೀತಿ ಆಗಿದ್ರೆ ಸುಮ್ಮನೇ ಇರ್ತಿದ್ರಾ?: ಯತ್ನಾಳ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ನಿನ್ನೆ ಹೆಣ್ಣುಮಗುವಿನ ಮೇಲೆ ಅಮಾನುಶವಾಗಿ ಬರ್ಬರ ಹತ್ಯೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ ಬೇಜಾವಾಬ್ದಾರಿತನದ ಹೇಳಿಕೆ ನೀಡ್ತಾರೆ. ಗೃಹ ಸಚಿವರಿಗೆ ಮಾನ‌ ಮರ್ಯಾದೆ ಇದೆಯಾ? ಘಟನೆ ಬಗ್ಗೆ ಯಾವುದೇ ಮಾಹಿತಿ ತೆಗೆದುಕೊಳ್ಳದೇ ಈ ರೀತಿ ಬೇಜಾವಾಬ್ದಾರಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಹೆಣ್ಣುಮಕ್ಕಳು...

ಸಾಲ ಬೇಕೆಂದು ಚಿಕ್ಕಪ್ಪನ ಡೆ*ಡ್ ಬಾಡಿಯನ್ನೇ ಬ್ಯಾಂಕ್‌ಗೆ ತಂದ ಪುಣ್ಯಾತ್‌ಗಿತ್ತಿ: ವೀಡಿಯೋ ವೈರಲ್

international News: ಬ್ರೆಜಿಲ್ ದೇಶದ ರಿಯೋ ಡಿ ಜನೈರೋ ಎಂಬಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಯುವತಿಯೊಬ್ಬಳು ಸಾಲ ಪಡೆಯಲು ಸತ್ತ ಚಿಕ್ಕಪ್ಪನ ಹೆಣವನ್ನೇ ಬ್ಯಾಂಕ್‌ಗೆ ತೆಗೆದುಕೊಂಡು ಬಂದಿದ್ದಾಳೆ. ಆದರೆ ಅದು ಡೆಡ್ ಬಾಡಿ ಎಂದು ಗೊತ್ತಾಗದಂತೆ, ವ್ಹೀಲ್ ಚೇರ್ ಮೇಲೆ ಕೂರಿಸಿಕೊಂಡು, ಬ್ಯಾಂಕ್‌ಗೆ ಬಂದಿದ್ದಾಳೆ. ಬ್ಯಾಂಕ್ ಸಿಬ್ಬಂದಿಗಳ ಬಳಿ, ನನ್ನ ಚಿಕ್ಕಪ್ಪಂಗೆ ಅನಾರೋಗ್ಯವಿರುವ ಕಾರಣ, ಮಾತನಾಡಲು...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img