Wednesday, August 26, 2026

karnataka tv updates

ಮೆಟ್ರೊದಲ್ಲಿಲ್ಲ ಕರುನಾಡಿಗರಿಗೆ ಕೆಲಸದ ಭಾಗ್ಯ – ಬಿಎಂಆರ್‌ಸಿಎಲ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು

Bengaluru News: ಟಿಕೆಟ್‌ ದರ ಏರಿಕೆಯಿಂದ ಸುದ್ದಿಯಲ್ಲಿರುವ ಬೆಂಗಳೂರಿನ ನಮ್ಮ ಮೆಟ್ರೊ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ. ಮೆಟ್ರೊದಲ್ಲಿ ಖಾಲಿ ಇರುವ ಲೋಕೊ ಪೈಲಟ್‌ ಹುದ್ದೆಗಳನ್ನು ನೇಮಕ ಮಾಡಲು ಹೊರಟಿರುವ ಬಿಎಂಆರ್‌ಸಿಎಲ್‌ ಈ ಹುದ್ದೆಗಳಿಂದ ಕನ್ನಡಿಗರನ್ನು ದೂರ ಇಡಲು ಮುಂದಾಗಿದೆ ಎನ್ನುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. https://youtu.be/cNDqUagU7mY ಪ್ರಮುಖವಾಗಿ ಮೆಟ್ರೊದಲ್ಲಿ ನಡೆದ ಈ ಹಿಂದಿನ ನೇಮಕಾತಿಗಳಲ್ಲಿ ಇದ್ದ...

ವೃದ್ದೆಯ ಅಕೌಂಟ್‌ಗೆ 5 ಲಕ್ಷ ಪಂಗನಾಮ ಹಾಕಿದ್ದ ಬ್ಯಾಂಕ್‌ ವ್ಯವಸ್ಥಾಪಕಿ ಆಂಡ್‌ ಟೀಂ ಅಂದರ್

Bengaluru News: ವೃದ್ದೆಯ ಖಾತೆಯಲ್ಲಿದ್ದ 50 ಲಕ್ಷ ರೂಪಾಯಿಗಳನ್ನು ಬ್ಯಾಂಕ್‌ನ ಡೆಪ್ಯುಟಿ ಮಾನೇಜರ್‌ ತನ್ನ ಸ್ನೇಹಿತನ ಖಾತೆಗೆ ವರ್ಗಾಯಿಸಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಗಿರಿನಗರ ಇಂಡಸ್‌ ಇಂಡ್‌ ಬ್ಯಾಂಕ್‌ನಲ್ಲಿ ಮೇಘನಾ ಎನ್ನುವ ಮಹಿಳೆ ಡೆಪ್ಯುಟಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದಳು. ಅಲ್ಲದೆ...

ಅವಾಚ್ಯ ಪದ ಬಳಸುವವರ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

Political News: ತಮ್ಮ ಕುಟುಂಬದ ವಿರುದ್ಧ ಅವಹೇಳಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಪತ್ರಕರ್ತರ ಬಂಧನ ಬೆನ್ಲಲ್ಲೇ ಇದೀಗ ಸುಳ್ಳು ಸುದ್ದಿ ಹರಡುವವರ ವಿರುದ್ಧ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನೂ ಪತ್ರಕರ್ತರ ಬಂಧನವನ್ನು ಸಮರ್ಥಿಸಿ ತೆಲಂಗಾಣದ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಪತ್ರಕರ್ತರ ಸೋಗಿನಲ್ಲಿ ಜನಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಹಾಗೂ...

ಪಾಕಿಸ್ತಾನದ ಸೇನಾ ವಾಹನ ಸ್ಪೋಟಿಸಿ 90 ಯೋಧರ ಸಾವು: ಪಾಕ್‌ಗೆ ಮುಟ್ಟಿ ನೋಡುಕೊಳ್ಳುವಂತೆ ಶಾಕ್

International News: ರೈಲನ್ನು ಹೈಜಾಕ್‌ ಮಾಡಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ್ದ ಬಲೂಚಿಸ್ತಾನ ಬಂಡುಕೋರರು ಇದೀಗ ಪಾಕಿಗಳಿಗೆ ಮತ್ತೊಂದು ಶಾಕ್‌ ನೀಡಿದ್ದಾರೆ. ಭಾರತದಲ್ಲಿ ಕಳೆದ 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನದ ಉಗ್ರರು ಸೇನಾ ವಾಹನವನ್ನು ಗುರಿಯಾಗಿಸಿ ಭೀಕರ ಆತ್ಮಾಹುತಿ ದಾಳಿ ನಡೆಸಿದ್ದರು. ಈಗ ಅದೇ ಮಾದರಿಯಲ್ಲಿ ಪಾಕಿಸ್ತಾನದಿಂದ ನಮಗೆ ಮುಕ್ತಿ...

ಸುನಿತಾ ಭೂಮಿಗೆ ಬರಲು ಮುಹೂರ್ತ ಫಿಕ್ಸ್‌ : ಮಾರ್ಚ್‌ 19ರಂದು ಲ್ಯಾಂಡ್‌ ಆಗಲಿರುವ ಗಗನ ಯಾತ್ರಿಗಳ ತಂಡ

International News: ಗಗಯಾತ್ರಿಗಳಾದ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್ಮೋರ್‌ ಅವರು ಮಾರ್ಚ್‌ 18ರಂದು ಭೂಮಿಗೆ ವಾಪಸ್‌ ಆಗಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ. ಕಳೆದ 9 ತಿಂಗಳಿಂದಲೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಗಗನಯಾತ್ರಿಗಳನ್ನು ಕರೆತರಲು ಸ್ಪೇಸ್‌ ಎಕ್ಸ್‌ ಜೊತೆಯಾಗಿ ನಾಸಾ ಸಿದ್ದತೆಗಳನ್ನು ಆರಂಭಿಸಿದೆ. ಅಲ್ಲದೆ ಇದಕ್ಕಾಗಿಯೇ ಮಾರ್ಚ್‌ 15ರಂದು...

ಸಂಪುಟ ವಿಸ್ತರಣೆಯಾಗುತ್ತೆ, ನಾನೂ ಮಂತ್ರಿಯಾಗ್ತೀನಿ : ಸಲೀಂ ಹೊರಹಾಕಿದ್ರು ಮಿನಿಸ್ಟರ್‌ ಅಗುವ ಡ್ರೀಮ್

Political News: ಕಳೆದೆರಡು ತಿಂಗಳುಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆಯುತ್ತಿರುವ ಪದವಿ ಪ್ರಹಸನವು ಮುಗಿಯುವ ಹಂತವನ್ನು ತಲುಪುತ್ತಿಲ್ಲ. ಒಂದು ಕಡೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದ್ದರೆ, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರಿಗೆ ಕೊಕ್‌ ನೀಡುವ ವಿಚಾರಗಳು ಚರ್ಚೆಯಾಗುತ್ತಿವೆ. ಆದರೆ ಈ ಎಲ್ಲದರ ನಡುವೆಯೇ ಈಗ ಸಚಿವ ಸಂಪುಟ ವಿಸ್ತರಣೆಯ ಮಾತುಗಳ ಜೊತೆಯೇ ಮಂತ್ರಿಗಿರಿಯ ಕನಸುಗಳು ಶಾಸಕರಿಂದ...

ಜೈನ್ ಧರ್ಮದ ಬಗ್ಗೆ ನಿರ್ಲಕ್ಷ್ಯ ಮುಂದುವರಿದರೆ ಸಲ್ಲೇಖನ ವೃತ, ಕಣ್ಣೀರು ಹಾಕಿದ ರಾಷ್ಟ್ರಸಂತ..!

Hubli News: ಹುಬ್ಬಳ್ಳಿಯ ವರೂರಿನ ಜೈನ ತೀರ್ಥಂಕರ ಕ್ಷೇತ್ರದಲ್ಲಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿ, ಬೇಸರ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ...

Sandalwood News: ಅಪ್ಪು ಸೊಸೆ ಭಾವುಕ ಪೋಸ್ಟ್! ಶ್ರೀದೇವಿ ಭೈರಪ್ಪ ಹೇಳಿದ್ದೇನು?

Sandalwood News: ಅಪ್ಪು... ಈ ಹೆಸರಲ್ಲೇ ಒಂದು ಫೋರ್ಸ್ ಇದೆ. ಪ್ರೀತಿ ಇದೆ. ನಂಬಿಕೆ ಇದೆ. ಅಗಾಧ ಒಲವಿದೆ. ಸ್ನೇಹವಿದೆ. ಅಷ್ಟೇ ಅಲ್ಲ, ಅಪಾರ ಸಹಾಯವಿದೆ. ಅಪ್ಪು ಯಾರಿಗೆ ಗೊತ್ತಿಲ್ಲ ಹೇಳಿ? ವರ್ಷದ ಮಗು ಕೂಡ ಅಪ್ಪು ಫೋಟೋ ನೋಡಿದರೆ ಸ್ಮೈಲ್ ಕೊಡುತ್ತೆ. ಅಂತಹ ಅಪರೂಪದ ನಗುಮೊಗದ ಒಡೆಯ ಅಪ್ಪು ಅವರ 50 ನೇ...

Sandalwood News: ಕೊರಗಜ್ಜನ ಬಗ್ಗೆ ಗುಣಗಾನ ಮಾಡಿದ ಗೋಪಿ ಸುಂದರ್

Sandalwood News: "ಕೊರಗಜ್ಜ" ಸಿನಿಮಾದ ಸಂಗೀತ ಕೇವಲ ರಾಗ ಸಂಯೋಜನೆ ಮಾತ್ರವಲ್ಲ ,ಇದು ಮತ್ತೊಂದು ರೀತಿಯ ಸಂಸ್ಕ್ರತಿಯ ಅನಾವರಣ ಗೊಳಿಸುವಂತೆ ಮಾಡಿದೆ ಎಂದು ಚಿತ್ರಕ್ಕೆ ಸಂಗೀತ ನೀಡಿರುವ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಗೋಪೀ ಸುಂದರ್ ಕೊಚ್ಚಿಯಲ್ಲಿ ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ಜೊತೆ ಪತ್ರಕರ್ತರ ಜೊತೆಗಿನ ಜಂಟಿ ಸಂವಾದ ಕಾರ್ಯಕ್ರಮದಲ್ಲಿ ತಮ್ಮ...

WRINKLES ಬಾರದಂತೆ ಸೌಂದರ್ಯ ಹೆಚ್ಚಿಸಿಕೊಳ್ಳೋದು ಹೇಗೆ?

Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ, ನಿಮ್ಮ ಮುಖದಲ್ಲಿ ಬೇಗ ಸುಕ್ಕು ಬಾರದಂತೆ ತಡೆಯಬಹುದು. ಆ ಬಗ್ಗೆ ವೈದ್ಯೆಯಾದ ಡಾ.ದೀಪಿಕಾ ಅವರೇ ವಿವರಿಸಿದ್ದಾರೆ ನೋಡಿ. ನಾವು ನಮ್ಮ ತ್ವಚೆಯ ಬಗ್ಗೆ ಗಮನ ಹರಿಸದಿದ್ದಾಗ, ಬಿಸಿಲಲ್ಲಿ ಹೆಚ್ಚು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img