Wednesday, August 26, 2026

karnataka tv updates

Bengaluru News: ಶಾಮನೂರು ಶುಗರ್ಸ್: ಉತ್ತರ ನೀಡದಿದ್ದಕ್ಕೆ ಸಿಟ್ಟಿಗೆದ್ದ ಬಿ.ಪಿ. ಹರೀಶ್

Bengaluru News: ಶಾಮನೂರು ಶುಗರ್ಸ್ ಕಾರ್ಖಾನೆಗೆ ಜಾಮೀನು ಮಂಜೂರು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಧಾನಮಂಡಲದ ಮೂರನೇ ಅದಿವೇಶನದಲ್ಲೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಬಿ.ಪಿ.ಹರೀಶ್ ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಹರೀಶ್, ಸಭಾಧ್ಯಕ್ಷರೇ ಸತತ ಮೂರನೇಯ ಅಧಿವೇಶನದಲ್ಲಿ ನಾನು ಈ ಪ್ರಶ್ನೆ ಕೇಳಿದ್ದೇನೆ. ಈ ವರೆಗೆ ನನಗೆ ಉತ್ತರ ನೀಡಿಲ್ಲ. ಪ್ರಶ್ನೆಗಳ...

Political News: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಂ ಮೀಸಲಾತಿಗೆ ಸಿದ್ದು ಸಂಪುಟ ಗ್ರೀನ್‌ ಸಿಗ್ನಲ್‌

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಎಂಬ ಬಿಜೆಪಿ ಆರೋಪದ ನಡುವೆ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಲ್ಲದೆ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಜಾರಿಗೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. https://youtu.be/xATyCWdvCMQ ಇದಕ್ಕೂ ಮೊದಲು ಹಿಂದುಳಿದ...

ಶಿಂಧೆ, ಅಜೀತ್ ಪವಾರ್‌ಗೆ ಕಾಂಗ್ರೆಸ್ ಮೈತ್ರಿಯ ಆಹ್ವಾನ: ಸರ್ಕಾರ ರಚಿಸಿದ್ದಲ್ಲಿ ಸಿಎಂ ಸ್ಥಾನದ ಆಫರ್

Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...

ಕಸದ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಹೊಸ ಪ್ಲಾನ್ : ಸೇವಾ ಶುಲ್ಕದ ಹೆಸರಲ್ಲಿ ಹಣ ವಸೂಲಿ

Bengaluru News: ಮೆಟ್ರೊ, ಬಸ್‌ ದರಗಳ ಹೆಚ್ಚಳದಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಮತ್ತೊಂದು ಹೊರೆಯನ್ನು ಹೇರಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಏಪ್ರಿಲ್‌ ತಿಂಗಳಿಂದ ಕಸದ ಜೊತೆಗೆ ಸೇವಾ ಶುಲ್ಕದ ಹೆಸರಿನಲ್ಲಿ ಹಣ ವಸೂಲಿಯ ಹೊಸ ಪ್ಲಾನ್‌ ರೂಪಿಸಲಾಗಿದೆ. ಇನ್ನೂ ಕಳೆದ ಕೆಲ ವರ್ಷಗಳಿಂದ ಘನತ್ಯಾಜ್ಯದ ಮೇಲೆ ಸೇವಾ ಶುಲ್ಕ ವಿಧಿಸುವ ಕುರಿತು ಪರ -...

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಸಿಎಂ ಡಿಕೆಶಿ

Bengaluru News: ಬೆಂಗಳೂರು, ಮಾ.15: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ...

ಧಾರವಾಡದಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಪ್ರತಿಷ್ಠೆಯ ಹೋಳಿ ಹಬ್ಬದ ಆಚರಣೆ

Dharwad News: ಧಾರವಾಡ: ಧಾರವಾಡದಲ್ಲಿ ಭರ್ಜರಿ ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಶಿವಾಜಿ ಸರ್ಕಲ್‌ನಲ್ಲಿ ಹೋಳಿ ಹಬ್ಬದ ಆಚರಣೆಯನ್ನು ಆಯೋಜನೆ ಮಾಡಿದ್ದರು. ಇನ್ನು ಎಲ್ಐಸಿ ಸರ್ಕಲ್‌ನಲ್ಲಿ ಶಾಸಕ ಅರವಿಂದ ಬೆಲ್ಲದ್ ಹೋಳಿ ಹಬ್ಬವನ್ನು ಆಚರಣೆ ಮಾಡಿದರು. ಸಂಗಮ ಸರ್ಕಲ್ ನಲ್ಲಿ ಮಕ್ಕಳಗೇರಿ ಮಂಜು ಆಯೋಜನೆ ಮಾಡಿದ್ದು, ಜನರು ರಂಗಿನಾಟವನ್ನು...

Hubli News: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದರೋಡೆಕೋರರ ಮೇಲೆ ಖಾಕಿ ಫೈರಿಂಗ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ‌ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ. ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಯ ಪಕ್ಕದಲ್ಲಿಯೇ...

ರಷ್ಯಾ- ಉಕ್ರೇನ್‌ ಯುದ್ಧಕ್ಕೆ ಫುಲ್‌ ಸ್ಟಾಪ್‌ ನೀಡಿದ ಟ್ರಂಪ್ ಎಂಟ್ರಿ : ಥ್ಯಾಂಕ್ಸ್‌ ಎಂದ ಪುಟಿನ್

International News: ರಷ್ಯಾ ಹಾಗೂ ಉಕ್ರೇನ್‌ ನಡುವಿನ ಸಮರ ಕೊನೆಗೊಳ್ಳುವ ಸಮಯ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ನಡೆಸಿರುವ ಮಾತುಕತೆಯು ಆಶಾದಾಯಕವಾಗಿದೆ. ಅಲ್ಲದೆ ಯುದ್ಧವನ್ನು ನಿಲ್ಲಿಸಲು ನಾನು ಪುಟಿನ್‌ ಅವರಲ್ಲಿ ವಿನಮ್ರವಾಗಿ ಕೇಳಿಕೊಂಡಿದ್ದೇನೆ. ಅಲ್ಲದೆ ಸೌದಿ ಅರೇಬಿಯಾದಲ್ಲಿ ಕದನ ವಿರಾಮಕ್ಕೆ...

ಹಣಕ್ಕಾಗಿ ಸಿನಿಮಾ ಡಬ್‌ ಮಾಡ್ತೀರಾ, ಈಗ ಹಿಂದಿ ವಿರೋಧಿಸ್ತಿದ್ದೀರಿ : ಸ್ಟಾಲಿನ್‌ಗೆ ಪವನ್‌ ಕಲ್ಯಾಣ್‌ ಟಾಂಗ್

Political News: ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯನ್ನು ವಿರೋಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ ಕಿಡಿ ಕಾರಿದ್ದಾರೆ. ಈ ಕುರಿತು ಕಾಕಿನಾಡಿನ ಪೀಠಾಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೆಲ ಜನರು ಹಿಂದಿ ಹಾಗೂ ಸಂಸ್ಕೃತಗಳನ್ನು ಯಾಕೆ ವಿರೋಧಿಸುತ್ತಾರೆ ಗೊತ್ತಿಲ್ಲ. ಈ ತಮಿಳುನಾಡಿನ...

Mysuru News: ಮೈಸೂರಲ್ಲಿ ಅನೈತಿಕ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊ*ಲೆ

Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು ಪರಿಚಯ ಮಾಡಿಕೊಂಡು ಅವಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಇದನ್ನು ಪ್ರಶ್ನಿಸಿದ್ದ ಅತನ ಹೆಂಡತಿ ಹಾಗೂ ತಾಯಿಯೊಂದಿಗೆ ನಿರಂತರ ಗಲಾಟೆ ಮಾಡುತ್ತಿದ್ದ. ಅಲ್ಲದೆ ಸೂರ್ಯನ ಈ ಅನೈತಿಕ ಸಂಬಂಧಕ್ಕೆ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img