Mangaluru News: ಜನವಸತಿ ರಸ್ತೆಯಲ್ಲಿ ಮಹಿಳೆಯೊಬ್ಬರು ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ರಸ್ತೆಯ ಬದಿಯಲ್ಲೇ ನಡೆದುಕೊಂಡು ಹೊರಟಿದ್ದಾಳೆ. ಈ ವೇಳೆ ಎದುರಿನಿಂದ ಬಂದ ಕಾರು ಮೊದಲು ಎದುರಿಗೆ ಹೊರಟಿದ್ದ ಬೈಕ್ ಮೇಲೆ ವೇಗವಾಗಿ ನೂಕಿಕೊಂಡು ಬರುತ್ತದೆ. ಅಲ್ಲದೆ ಇದರ ಜೊತೆಗೆ ಬೈಕ್ ಮತ್ತು ಕಾರಿನ ನಡುವೆ ಮಹಿಳೆ ಕೂಡಾ ಸಿಲುಕಿ ಪಕ್ಕದ ಕಂಪೌಂಡ್ಗೆ ಹಾರಿ ಡಿಕ್ಕಿ...
Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು.
ಈ ಔತಣಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಬಂದು ಶುಭ ಕೋರಿದ್ದರು. ಆದರೆ ಇವರೊಂದಿಗೆ ಬಿಜೆಪಿಯ ನಾಯಕ ಎಂ.ಪಿ.ರೇಣುಕಾಚಾರ್ಯ ಕೂಡ ಬಂದು, ಶುಭ ಕೋರಿದ್ದಾರೆ ಮತ್ತು ಔತಣಕೂಟದಲ್ಲಿ ಭಾಗವಹಿಸಿದ್ದಾರೆ....
Mandya News: ಪ್ರಿಯಕರ ಮದುವೆಯಾಗಲು ಒಪ್ಪದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವಳ ತಾಯಿಯು ಉಸಿರು ನಿಲ್ಲಿಸಿದ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದ 21 ವರ್ಷದ ವಿಜಯಲಕ್ಷ್ಮಿಯು ಮಾರಸಿಂಗನಹಳ್ಳಿಯ ಹರಿಕೃಷ್ಣ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದಳು. ಇಷ್ಟೇ ಅಲ್ಲದೆ ಇದೇ ಲವ್ ನೆಪದಲ್ಲಿ ಇಬ್ಬರು ದೈಹಿಕ ಸಂಪರ್ಕವನ್ನು ಬೆಳೆಸಿಕೊಂಡಿದ್ದರು. ಆದರೆ...
Haveri News: ಹಿಂದೂ ಯುವತಿಯ ಕೊಲೆ ಪ್ರಕರಣದಲ್ಲಿ ನಯಾಜ್ ಎನ್ನುವ ಯುವಕನ ಬಂಧನವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ 21 ವರ್ಷದ ಯುವತಿ ಸ್ವಾತಿ ಕೊಲೆಯಾದ ನತದೃಷ್ಟೆಯಾಗಿದ್ದಾಳೆ. ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಸ್ವಾತಿಯು ಕಳೆದ ಮಾರ್ಚ್ 3 ರಂದು ನಾಪತ್ತೆಯಾಗಿದ್ದಳು. ಬಳಿಕ ತಾಯಿ ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಎಲ್ಲ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಸೇವಿಸಿ, ಎಷ್ಟೋ ಜನ ತಮ್ಮ ಅನಾರೋಗ್ಯವನ್ನು ಸರಿ ಮಾಡಿಕೊಂಡು, ಇದೀಗ ಆರೋಗ್ಯವಾಗಿರುವುದನ್ನು ನೀವು ನೋಡಿದ್ದೀರಿ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಜೀನಿ ಸೇವಿಸಿದ ಬಳಿಕ ಅವರ ಆರೋಗ್ಯಕ್ಕಾದ ಲಾಭದ ಬಗ್ಗೆ ವಿವರಿಸಿದ್ದಾರೆ.
ನಾವು ಟಿವಿಯಲ್ಲಿ ಬರುವ ಆ್ಯಡ್ ನೋಡಿ, ಜೀನಿ ಖರೀದಿಸಲು ಶುರು ಮಾಡಿದ್ವಿ. ಕೆಲವೇ ತಿಂಗಳಲ್ಲಿ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬಳಸಿರುವ ವೃದ್ಧೆಯೊಬ್ಬರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಅದೆಷ್ಟು ಆರೋಗ್ಯವಾಗಿದ್ದಾರೆಂದು ತಿಳಿಸಿದ್ದಾರೆ.
ಇವರಿಗೆ ಈ ಮೊದಲು ನಡೆದಾಡುವಾಗ, ಕೆಲಸ ಮಾಡಿದಾಗ, ಸುಸ್ತಾಗುತ್ತಿತ್ತು. ಮತ್ತು ಹೆಚ್ಚು ಆಯಾಸವಾಗುತ್ತಿತ್ತು. ದೇಹದಲ್ಲಿ ಶಕ್ತಿಯೇ ಇಲ್ಲದಂತಾಗುತ್ತಿತ್ತು. ಜೀನಿ ಅಡ್ವಟೈಸ್ ನೋಡಿ, ಜೀನಿ ಮಿಲೆಟ್ ಹೆಲ್ತ್ ಮಿಕ್ಸ್ ಬಳಸಲು ಶುರು ಮಾಡಿದ್ರು. ಅದಾದ...
Bengaluru News: ಬೆಂಗಳೂರಿನ ಆಸ್ತಿ ಮಾಲೀಕರು ತಾವು ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿಯ ಆಸ್ತಿ ತೆರಿಗೆಯನ್ನು ಇದೇ ಮಾರ್ಚ್ 31ರ ಒಳಗಾಗಿ 100 ರೂಪಾಯಿ ದಂಡದೊಂದಿಗೆ ಪಾವತಿಸಿ. ಇಲ್ಲವಾದರೆ ಏಪ್ರಿಲ್ 1ರಿಂದ ಬಾಕಿ ಇರುವ ತೆರಿಗೆ ಮೊತ್ತಕ್ಕೆ ಸಮನಾಗುವ ದಂಡವನ್ನು ಪಾವತಿ ಮಾಡಬೇಕಿದೆ. ಅದಕ್ಕಾಗಿ ಹೆಚ್ಚುವರಿ ದಂಡದಿಂದ ತಪ್ಪಿಸಿಕೊಳ್ಳಬೇಕೆನ್ನುವವರು ಮಾರ್ಚ್ ಮುಗಿಯುವವರೆಗೆ ಬಾಕಿ ತೆರಿಗೆಯನ್ನು ಪಾವತಿ...
Bollywood News: ಬಾಲಿವುಡ್ ಮಂದಿ ಆಗಾಗ ಕೆಲವೊಂದು ವಿಚಾರಗಳಿಗೆ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಂತ ಕರೆಸಿಕೊಳ್ಳುವ ಅಮೀರ್ ಖಾನ್ ತುಸು ಜೋರಾಗಿಯೇ ಸುದ್ದಿ ಆಗ್ತಾ ಇರ್ತಾರೆ. ಅದು ಸಿನಿಮಾ ವಿಚಾರಗಳೇ ಇರಲಿ, ವೈಯಕ್ತಿಕ ಬದುಕಿನ ವಿಚಾರಗಳೇ ಇರಲಿ ನ್ಯೂಸ್ ಕಾಮನ್. ಈಗ ಹೊಸ ಸುದ್ದಿ ಏನೆಂದರೆ, ಅಮೀರ್ ಖಾನ್ ಭಾರತೀಯ...
Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರ, ಸರ್ಕಾರದ ಕಾರ್ಯಕ್ರಮವೊಂದರ ಕರಪತ್ರದಲ್ಲಿ ಆರ್ಥಿಕ ಚಿಹ್ನೆಯನ್ನು ಪಕ್ಕಕ್ಕೆ ತರಿಸಿ, ತಮಿಳಿನಲ್ಲಿ ರೂ. ಎಂದು ಬರೆದುಕೊಂಡಿದೆ. ಇದಕ್ಕೆ ಕಾರಣ ಅಂದ್ರೆ, ಆರ್ಥಿಕ ಚಿಹ್ನೆಯಲ್ಲಿ ಹಿಂದಿಯಲ್ಲಿ ರೂ. ಎಂದು ಬರೆಯಲಾಗಿದೆ ಎಂದು. ಸ್ಟಾಲಿನ್ ಈ ನಡೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ ‘ರೂಪಾಯಿ...
Sandalwood News: ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್ ಗಂತೂ ಅಪ್ಪು ಸಿನಿಮಾ ರೀ ರಿಲೀಸ್ ಜಾತ್ರೆಯ ಸಡಗರ ತಂದಿದೆ. ಇದರ ಮಧ್ಯೆ ದರ್ಶನ್ ಅಭಿಮಾನಿಯೊಬ್ಬ ‘ಅಪ್ಪು’ ಸಿನಿಮಾ ನೋಡಿರುವುದಷ್ಟೇ ಅಲ್ಲ, ಎಲ್ಲರ ಗಮನ ಸೆಳೆದಿದ್ದಾನೆ. ಅಷ್ಟಕ್ಕೂ...