Hubli News: ಹುಬ್ಬಳ್ಳಿ: ಚಿನ್ನಾಭರಣ ಅಂದ್ರೆ ಯಾರಿಗೆ ಇಷ್ಟ ಇಲ್ಲಾ ಹೇಳಿ. ಚಿನ್ನಾಭರಣ ಖರೀದಿ ಹಾಗೂ ಮಾರಾಟದ ವಿಚಾರದಲ್ಲಿ ಅದೆಷ್ಟೋ ಜನ ಕೋಟ್ಯಾಧಿಪತಿಗಳಾಗಿರೋದನ್ನ ನೋಡಿದ್ದೇವೆ, ಅದೇ ರೀತಿ ಅದೇ ಚಿನ್ನಾಭರಣದ ವಿಚಾರದಲ್ಲಿ ಅನೇಕ ಜನ ಮಕ್ಮಲ್ ಟೋಪಿ ಹಾಕಿಕೊಂಡು ಹೋಗಿದ್ದೂ ಉಂಟು. ಈಗ ಇಂತಹದೇ ಒಂದು ಪ್ರಕರಣದಲ್ಲಿ ಚಿನ್ನದಿಂದ ವಿಭಿನ್ನ ರೀತಿಯ ಚಿನ್ನಾಭರಣಗಳನ್ನ ಮಾಡಿಕೊಡೋದಾಗಿ...
Political News: ನಾನು ಬದುಕಿರುವವರೆಗೂ ನನ್ನ ಉತ್ತರಾಧಿಕಾರಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಈ ಮೂಲಕ ಲಕ್ನೋದಲ್ಲಿ ನಡೆದ ತಮ್ಮ ಪಕ್ಷದ ಅಖಿಲ ಭಾರತ ಮಟ್ಟದ ಸಭೆಯಲ್ಲಿ ಅವರು ಹಲವು ತೀರ್ಮಾನಗಳನ್ನು ಪ್ರಕಟಿಸಿದ್ದಾರೆ.
https://youtu.be/_hqB10uy8OA
ನಾನು ಇರೋವರೆಗೂ ಉತ್ತರಾಧಿಕಾರಿ ಘೋಷಿಸಲ್ಲ..
ಅಳಿಯ ಔಟ್, ಸಹೋದರ ಇನ್..
ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...
Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ರಾಜ್ಯದ ನವವಿವಾಹಿತರು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.
ಈ ಮೊದಲು ನಾನು ನವ ವಿವಾಹಿತರು ಸಮಯ ಹೊಂದಾಣಿಕೆ ಮಾಡಿಕೊಂಡು ಮಕ್ಕಳನ್ನು ಪಡೆಯಿರಿ ಎಂದು ಹೇಳುತ್ತಿದ್ದೆ. ಆದರೆ ಈಗ ಹಾಗೆ ಹೇಳುವ ಪರಿಸ್ಥಿತಿ ಇಲ್ಲ. ಏಕೆಂದರೆ, ಕೇಂದ್ರ ಸರ್ಕಾರ...
Political News: ಮಹಾರಾಷ್ಟ್ರದ ಜಲಗಾಂವ್ನಲ್ಲಿ ನಡೆದ ಜಾತ್ರೆಯೊಂದರಲ್ಲಿ ತಮ್ಮ ಮಗಳು ಹಾಗೂ ಅವಳ ಸ್ನೇಹಿತೆಯ ಜೊತೆಗೆ ಗೂಂಡಾಗಳು ಅಸಭ್ಯವಾಗಿ ವರ್ತಿಸಿರುವುದನ್ನು ಖಂಡಿಸಿ ಕೇಂದ್ರ ಸಚಿವೆ ಯುವ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಡ್ಸೆ ಖುದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸಚಿವೆ ರಕ್ಷಾ ಖಡ್ಸೆ ಅವರೇ ಮುಕ್ತೈ ನಗರ ಠಾಣೆಗೆ ತಮ್ಮ ಬೆಂಬಲಿಗರೊಂದಿಗೆ...
Political News: ರಾಜಕೀಯದಲ್ಲಿ ಸೋಲು ಗೆಲುವುಗಳು ಸಾಮಾನ್ಯ ಅನ್ನೋದನ್ನ ನಾವು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳಲೇಬೇಕು. ಅದರಲ್ಲಿ ಕೆಲವೊಂದು ಬಾರಿ ಈ ಎರಡೂ ಸಹ ಅನಿರೀಕ್ಷಿತವಾಗಿಯೂ ಹಾಗೂ ಇನ್ನು ಕೆಲ ಸಂದರ್ಭಗಳಲ್ಲಿ ಈ ಸೋಲುಗಳೇ ನಿರೀಕ್ಷಿತವಾಗಿ ಎದುರಾಗಿ ಬಿಡುತ್ತವೆ. ಇದೇ ರೀತಿಯ ಸನ್ನಿವೇಶವನ್ನ ನಾವು ದೆಹಲಿ ರಾಜಕೀಯ ವ್ಯವಸ್ಥೆ ಹಾಗೂ ಇತ್ತೀಚಿಗೆ ಹೊರಬಿದ್ದ ಫಲಿತಾಂಶವನ್ನ ಗಮನಿಸಿದಾಗ...
Political News: ತಮಿಳುನಾಡಿನ ರಾಜಕೀಯದಲ್ಲಿ ಇದ್ದಕ್ಕಿದ್ದಂತೆ ಸಿನಿಮಾ ಸ್ಟಾರ್ಗಳು ಫಳ ಫಳ ಹೊಳೆಯಲು ಶುರುವಿಟ್ಟುಕೊಂಡಿದ್ದಾರೆ. ಎಂಜಿಆರ್ ಮತ್ತು ಜಯಲಲಿತಾ ಒಟ್ಟೊಟ್ಟಿಗೆ ರಾಜಕೀಯ ಆರಂಭಿಸಿದ ಬಳಿಕ ಬಹುಶಃ ಇದೇ ಮೊದಲ ಬಾರಿಗೆ ಆ ರಾಜ್ಯವು ಹೆಚ್ಚು ತಾರೆಗಳನ್ನು ನೋಡುತ್ತಿದೆ. ಜಯಲಲಿತಾ ಸಾವಿನ ಬಳಿಕ ತಮಿಳುನಾಡಿನ ರಾಜಕೀಯವು ಸ್ಟಾರ್ಗಳ ಹೊಳಪು ಕಳೆದುಕೊಂಡಿತ್ತು. ಈಗ ಅದೇ ಸಿನಿಮಾ ನಟರು...
Bengaluru News: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಡಾ.ಭಗವಾನ್ ಬಿ.ಸಿ ಅವರು ಆಯ್ಕೆಯಾಗಿದ್ದಾರೆ. ಕೆಂಪೆಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯವರಾದ ಡಾ.ಭಗವಾನ್ ಅವರನ್ನು ಕುಲಪತಿಯಾಗಿ ನೇಮಕ ಮಾಡಬೇಕು ಎಂದು, ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
ಈ ವಿಶ್ವವಿದ್ಯಾಲಯ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಸರ್ಕಾರಿ ಕರ್ತವ್ಯದಲ್ಲಿರುವ ವೈದ್ಯರನ್ನೇ ನೇಮಕ ಮಾಡಲಾಗುತ್ತಿತ್ತು....
International News: ಅಮೆರಿಕ ಹಾಗೂ ಉಕ್ರೇನ್ ನಡುವಿನ ಉನ್ನತ ಮಟ್ಟದ ಮಾತುಕತೆ ನಡೆಯುತ್ತಿರುವ ವೇಳೆ ವೈಟ್ ಹೌಸ್ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಗಲಾಟೆ ನಡೆದಿದೆ. ಆರಂಭದಲ್ಲಿ ಅಮೆರಿಕ ಮತ್ತು ಉಕ್ರೇನ್ ನಡುವೆ ಖನಿಜ ಒಪ್ಪಂದಗಳ ಕುರಿತು ಮಾತುಕತೆ ನಡೆದಿತ್ತು. ಈ ವೇಳೆ ರಷ್ಯಾ...