Tuesday, April 14, 2026

karnataka tv updates

ಸದ್ಗುರು ಸಿದ್ಧಾರೂಢರ ರಥೋತ್ಸವದ ಸಂಭ್ರಮ: ಕಣ್ಮನ ಸೆಳೆದ ಭಕ್ತಸಾಗರ..!

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ ಸಿದ್ಧಾರೂಢರ ರಥೋತ್ಸವ ಸಾಕಷ್ಟು ವೈಭವಕ್ಕೆ ಸಾಕ್ಷಿಯಾಗಿದೆ. ಹೌದು.. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರಥೋತ್ಸವ ಅದ್ದೂರಿಯಾಗಿ ಜರುಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ದಿ ಪಡೆದ ಸಿದ್ಧಾರೂಢರ ರಥೋತ್ಸವಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ವಿಶೇಷವಾಗಿದೆ....

ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್

Political News: ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ...

ಚಲಿಸುತ್ತಿದ್ದ ಸಾರಿಗೆ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

Hubli: ಹುಬ್ಬಳ್ಳಿ: ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ‌ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ‌ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ‌ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ. ಬ್ಯಾಹಟ್ಟಿ ಗ್ರಾಮದ‌ ಬಳಿ ಏಕಾಏಕಿ ಬಸ್ ನ‌ ಪಾಟಾ ಕಟ್ ಆಗಿದೆ.‌ ಇದರಿಂದಾಗಿ ನಿಯಂತ್ರಣ ಕಳೆದುಕೊಂಡು...

ನಮ್ಮ ದೇಶದಲ್ಲಿ ವೈಚಾರಿಕತೆಯನ್ನ ಪ್ರಮೋಟ್ ಮಾಡುವ ಕೆಲಸ ನಡಿತಾ ಇದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ರಾಜಕೀಯ ಪಕ್ಷ, ನಾಯಕರೂ ಶಾಶ್ವತ ಇಲ್ಲಾ. ಶಾಶ್ವತ ಇರೋದು ದೇಶದ ಜನ ಹಾಗೂ ಸಂವಿಧಾನ ಅಷ್ಟೇ. ಅದಕ್ಕೆ ಧಕ್ಕೆ ತರುವಂತ ಕೆಲಸ ಬಿಜೆಪಿ ಅವರು ಮಾಡ್ತಾ ಇದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಅಮಿತ್ ಶಾ ಜೊತೆ...

ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು,  ಅವರು ಕುಂಭಮೇಳಕ್ಕೆ ಹೋಗಿರೋದು, ಕೊಯಮತ್ತೂರಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ,ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ....

Political News: ಡಿಸಿಎಂ ಶಿವಕುಮಾರ್ ಗೆ ಸಿಎಂ ಆಗುವ ಯೋಗ ಇದೆ- ಅಮ್ಮ ಭೈರವಿ

Political News: ಹುಬ್ಬಳ್ಳಿ; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಧಕ್ಷಿಣ ಭಾರತದ ಏಕೈಕ ಮಹಾಮಂಡಳೇಶ್ವರಿ ಅಮ್ಮ ಬೈರವಿ ಭವಿಷ್ಯ ನುಡಿದರು. ನಗರದಲ್ಲಿಂದು ಶ್ರೀ ಸಿದ್ಧಾರೂಢ ಮಠದ ಗದ್ದುಗೆಗೆ ಭೇಟಿ ನೀಡಿ ನಂತರ ಅವರು ಸುದ್ದಿಗಾರರ ಜೊತ ಅವರು ಮಾತನಾಡಿದರು ಡಿ ಕೆ ಶಿವಕುಮಾರ್ ರಾಜಕೀಯ ಭವಿಷ್ಯ...

ಸಿದ್ದರಾಮಯ್ಯರಿಗೊಂದು ನ್ಯಾಯ.. ಕುಮಾರಸ್ವಾಮಿಯವರಿಗೊಂದು ನ್ಯಾಯವೇ.?: ಸಚಿವ ದಿನೇಶ್ ಗುಂಡೂರಾವ್

Political News: ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ್ದ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ರಾಜ್ಯಪಾಲರ ಬಳಿ ಅನುಮತಿ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ. ರಾಾಜ್ಯಪಾಲರೂ ಇನ್ನೂವರೆಗೂ ಈ ಬಗ್ಗೆ ಅನುಮತಿ ನೀಡಿಲ್‌ಲವೆಂದು ಅಸಮಾಧಾನ ಹೊರಹಾಕಿದ್ದಾರೆ. ನಿಯಮ ಉಲ್ಲಂಘಿಸಿ SSVM ಕಂಪನಿಗೆ ಗಣಿ ಗುತ್ತಿಗೆ...

50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡು ನಾನು ಲಕ್ಕಿ ರಾಸ್ಕಲ್ ಎಂದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿರುವ ಲಾಡ್, ನನಗೆ ಈಗ 50 ವರ್ಷ. ನಾನು ಲಕ್ಕಿ ರಾಸ್ಕಲ್. ಸಾಕಷ್ಟು ಕಾಲ ರಾಜಕೀಯ ಜೀವನ ಕಳೆದಿದ್ದೇನೆ. ನಾನು ಆಶೀರ್ವಾದದಿಂದ ಬೆಳೆದಿದ್ದೇನೆ. ನಾನು ಸಣ್ಣ ವಯಸ್ಸಿನಲ್ಲಿ ತಂದೆಯನ್ನ ಕಳೆದುಕೊಂಡಿದ್ದೇನೆ. ನಮ್ಮ...

ದಿನನಿತ್ಯ ALCHOHOL ಕುಡಿಯುತ್ತೀರಾ? ಜೀವಕ್ಕೆ ಕುತ್ತು ತರಬಹುದು!

Health Tips: ಕೆಲವರಿಗೆ ಪ್ರತಿನಿತ್ಯ ಕುಡಿಯುವ ಚಟವಿರುತ್ತದೆ. ಎಷ್ಟೋ ಜನರಿಗೆ ಬೆಳಿಗ್ಗೆ ತಿಂಡಿ ಇಲ್ಲದಿದ್ದರೂ ನಡೆಯುತ್ತದೆ. ಆದರೆ ಬೆಳ್ಳಂ ಬೆಳಿಗ್ಗೆ ಹೊಟ್ಟೆಗೆ ಎಣ್ಣೆ ಬೀಳದಿದ್ದರೆ, ಕೈ ಕಾಲೆಲ್ಲ ನಡುಗಲು ಶುರುವಾಗುತ್ತದೆ. ಆ ಮಟ್ಟಿಗೆ ಅವರು ಕುಡಿತಕ್ಕೆ ದಾಸರಾಗಿರುತ್ತಾರೆ. ಹಾಾಗಾದ್ರೆ ಪ್ರತಿದಿನ ಮದ್ಯಪಾನ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ಎಂಥ ಕೆಟ್ಟ ಪರಿಣಾಮವಾಗುತ್ತದೆ ಅಂತಾ ತಿಳಿಯೋಣ...

OILY SKIN ಸಮಸ್ಯೆ! ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚುತ್ತೆ!

Health Tips: ಕೆಲವರ ಮುಖ ಎಣ್ಣೆಮಯವಾಗಿರುತ್ತದೆ. ಮುಖಕ್ಕೆ ಎಣ್ಣೆ ಹಚ್ಚದಿದ್ದರೂ, ಎಣ್ಣೆ ಹಚ್ಚಿದಂತೆ ಕಾಣುತ್ತಿರುತ್ತದೆ. ಅಂಥವರ ತ್ವಚೆಯನ್ನು ಆಯ್ಲಿ ಸ್ಕಿನ್ ಎಂದು ಪರಿಗಣಿಸಲಾಗುತ್ತದೆ. ಹಾಗಾದ್ರೆ ಈ ಎಣ್ಣೆ ತ್ವಚೆ ಬರಲು ಕಾರಣವೇನು..? ಇದಕ್ಕೆ ಪರಿಹಾರವೇನು ಎಂದು ವೈದ್ಯರೇ ಹೇಳಿದ್ದಾರೆ ನೋಡಿ. ಸಕ್ಕರೆ ಅಂಶವಿರುವ, ಮೈದಾ ಬಳಸಿರುವ, ಎಣ್ಣೆ ಪದಾರ್ಥಗಳ ಸೇವನೆ ಯಾರು ಮಾಡುತ್ತಾರೋ, ಅಂಥವರ ಸ್ಕಿನ್...
- Advertisement -spot_img

Latest News

ಬಡವರ ಮಕ್ಕಳು ಗಲಾಟೆಗೆ, ತಮ್ಮ ಮಕ್ಕಳು ವಿದೇಶ ವ್ಯಾಸಂಗಕ್ಕೆ: ಅನಂತ್ ಕುಮಾರ್ ಬಗ್ಗೆ ಪ್ರಿಯಾಂಕ್ ವ್ಯಂಗ್ಯ

Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್‌ ಪೇಟೆಯಲ್ಲಿ...
- Advertisement -spot_img