Monday, July 13, 2026

karnataka tv updates

‘ಟಾಕ್ಸಿಕ್’ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಸಿನಿಮಾ…ರಿಲೀಸ್ ಗೂ ಯಶ್ ಚಿತ್ರದ ದಾಖಲೆಗಳೇನು ಗೊತ್ತಾ?

Sandalwood News: ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆವಿಎನ್ ನಿಮಾರ್ತೃ ವೆಂಕಟ್ ಕೊನಂಕಿ ಯೋಜನೆ ಹಾಗೂ ಯೋಚನೆ ಎರಡು ದೊಡ್ಡದಾಗಿದೆ ಅನ್ನೋದಕ್ಕೆ ಟಾಕ್ಸಿಕ್ ಸಿನಿಮಾ ಅಂಗಳದಿಂದ ಸಿಕ್ಕಿರುವ ಲೇಟೆಸ್ಟ್ ಮಾಹಿತಿಯೇ ಸಾಕ್ಷಿ. ರಾಕಿಂಗ್ ಸ್ಟಾರ್ ಆಗಿದ್ದ ಯಶ್ ಕೆಜಿಎಫ್ ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಟಾಕ್ಸಿಕ್ ಮೂಲಕ ಮತ್ತೊಂದು ದೊಡ್ಡ ಹೆಜ್ಜೆ...

BREAST FEEDING & BREAST CANCER: ಕ್ಯಾನ್ಸರ್ ತಡೆಗಟ್ಟಲು ಇದೊಂದು ಕಾರಣವಾಗುತ್ತೆ..!

Health Tips: ಇತ್ತೀಚೆಗೆ ಕ್ಯಾನ್ಸರ್ ಇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣಗಳೂ ಹಲವಿದೆ. ಆದರೆ ನಾವು ನಮಗೆ ಕ್ಯಾನ್ಸರ್ ಬರದಂತೆ ತಡೆಗಟ್ಟಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬಹುದು. ಅದು ಯಾವುದು ಅೞತಾ ವೈದ್ಯರೇ ವಿವರಿಸಿದ್ದಾರೆ ನೋಡಿ. ಡಾ.ಪವನ್ ಕುಮಾರ್ ಅವರು ಬ್ರೀಸ್ಟ್ ಕ್ಯಾನ್ಸರ್ ಬಗ್ಗೆ ವಿವರಿಸಿದ್ದು, ತಾಯಿಯಾದ ಬಳಿಕ, ನಾವು ಮಕ್ಕಳಿಗೆ ಸ್ತನಪಾನ ಮಾಡಿಸಿದರೆ, ಬ್ರೀಸ್ಟ್ ಕ್ಯಾನ್ಸರ್...

DEPRESSION ನಿಮ್ಮ ಕನಸಿನಲ್ಲೂ ಬರಬಾರದು! ಖಿನ್ನತೆಗೆ ಕಾರಣಗಳು!

Health Tips: ಯಾವುದಾದರೂ ವಿಷಯದ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಾಗ, ಅಗತ್ಯಕ್ಕಿಂತ ಹೆಚ್ಚು ಚಿಂತೆ ಮಾಡಿದಾಗಲೇ, ನಾವು ಖಿನ್ನತೆಗೆ ಒಳಗಾಗುತ್ತೇವೆ. ಮದುವೆ, ಕೆಲಸ, ವಿದ್ಯೆ ಹೀಗೆ ಹಲವು ವಿಚಾರಗಳ ಬಗ್ಗೆ ವಯಸ್ಸಿಗೆ ಬಂದಾಗ ಚಿಂತೆಗಳು ಕಾಡೋಕ್ಕೆ ಶುರುವಾಗುತ್ತದೆ. ಇತ್ತೀಚಿನ ದಿನಗಳಲ್ಲಂತೂ, ಹಲವರು ಆಫೀಸು ಕೆಲಸದ ಒತ್ತಡ ತಾಳಲಾರದೇ ಡಿಪ್ರೆಶನ್‌ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಾಗಾದ್ರೆ...

ಬೇಸಿಗೆಯಲ್ಲಿ ಕಾಣಿಸಿಕೊಳ್ಳೋ ಕಾಯಿಲೆಗಳು? ಕಾರಣ & ಪರಿಹಾರಗಳು.!

Health Tips: ಬೇಸಿಗೆ ಗಾಲ ಶುರುವಾಗಿದೆ. ನಾವು ಮಳೆಗಾಲ, ಚಳಿಗಾಲದಲ್ಲಿ ಹೇಗೆ ದೇಹವನ್ನು ಬೆಚ್ಚಗೆ ಇಟ್ಟು, ಆರೋಗ್ಯವನ್ನು ಕಾಪಾಡಿಕೊಳ್ಳುವ ಪ್ರಯತ್ನ ಮಾಡುತ್ತೇವೋ, ಅದೇ ರೀತಿ ಬೇಸಿಗೆಯಲ್ಲೂ ನಮ್ಮ ಆರೋಗ್ಯ ಕಾಪಾಡಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಕಾರಣ, ಬೇಸಿಗೆಯಲ್ಲಿಯೂ ಖಾಯಿಲೆಗಳು ಕಾಣಿಸಿಕೊಳ್ಳುತ್ತದೆ. ಚಿಕನ್ ಗುನ್ಯಾ, ಢೆಂಗ್ಯೂ ರೋಗಗಳು ಕೂಡ ಬೇಸಿಗೆಗಾಲದಲ್ಲಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ನಾವು ಬೇಸಿಗೆಯಲ್ಲಿಯೂ ನಮ್ಮ ಆರೋಗ್ಯವನ್ನು...

ಎದೆಯಲ್ಲಿ ಈ ಲಕ್ಷಣಗಳಿದ್ದರೆ ಖಂಡಿತ BREAST CANCER..!

Health Tips: ಇಂದಿನ ಕಾಲದಲ್ಲಿ ಕ್ಯಾನ್ಸರ್ ರೋಗ ಅನ್ನೋದು ಕಾಮನ್ ಆಗಿಬಿಟ್ಟಿದೆ. ಹಲವರು ಕ್ಯಾನ್ಸರ್‌ ಲಕ್ಷಗಳನ್ನು ತಿಳಿದು ಚಿಕಿತ್ಸೆ ಪಡೆದು, ಆರೋಗ್ಯವಾದರೆ. ಇನ್ನು ಕೆಲವರು ನಿರ್ಲಕ್ಷ್ಯದಿಂದಲೇ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕ್ಯಾನ್ಸರ್ ಲಕ್ಷಣ ತಿಳಿದುಕೊಳ್ಳುವುದು ತುಂಬಾ ಮುಖ್ಯ. ಹಾಗಾಗಿ ಇಂದು ನಾವು ಬ್ರೀಸ್ಟ್ ಕ್ಯಾನ್ಸರ್ ಲಕ್ಷಣಗಳ ಬಗ್ಗೆ ತಿಳಿಸಲಿದ್ದೇವೆ. ನಿಮ್ಮ ಎದೆಯ ಬಳಿ ಗಡ್ಡೆ...

ಧಾರವಾಡ ಜಿಲ್ಲಾಡಳಿತದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ ನಡೆಸಿದೆ. ಎರಡು ಪರೀಕ್ಷೆ ಫಲಿತಾಂಶ ಧಾರವಾಡ ಜಿಲ್ಲೆ ಹಿಂದುಳಿಯುತ್ತಿರುವ ಹಿನ್ನೆಲೆ, ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ರಿಂದ ಮಿಶನ್ ವಿದ್ಯಾಕಾಶಿ ಆರಂಭ ಮಾಡಲಾಗಿದೆ. ಜಿಲ್ಲೆಯ ಮಕ್ಕಳಲ್ಲಿ ವಿವಿಧ ರೀತಿಯ ತರಬೇತಿ, ಶಿಕ್ಷಣ ವ್ಯವಸ್ಥೆ ಮೂಲಕ ಶೈಕ್ಷಣಿಕ ಫಲಿತಾಂಶ ಸುಧಾರಣೆ...

ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ನಮ್ಮ ಬಾಸ್ ಮಲ್ಲಿಕಾರ್ಜುನ ಖರ್ಗೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ದೃಷ್ಟಿಯಿಂದ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸಪೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಬೆಂಗಳೂರಿನಲ್ಲಿ ಫೆ 26ರ ಸಂಜೆ ಸಿಎಂ ಸಿದ್ಧರಾಮಯ್ಯರಿಂದ ಚಾಲನೆ ಮಾಡಲಾಗುತ್ತದೆ. 26, 27,28 ಒಟ್ಟು ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮ....

ಮೊದಲು ರಾಜ್ಯದಲ್ಲಿ ಸರ್ಕಾರ ಎಂಇಎಸ್ ಬ್ಯಾನ್ ಮಾಡಬೇಕು: ಬಸವರಾಜ್ ಹೊರಟ್ಟಿ

Dharwad News: ಧಾರವಾಡ:ಧಾರವಾಡದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೆಳಗಾವಿಯಲ್ಲಿ ಎಂ ಇ ಎಸ್ ನವರ ಪುಂಡಾಟ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಎಂ ಇ ಎಸ್ ಬ್ಯಾನ್ ಮಾಡಬೇಕು. ನಾನು ಮೊದಲನೇಯ ದಿನ ಪತ್ರಿಕೆಯಲ್ಲಿ ಬಂದಾಗ ಹೇಳಿದ್ದೇನೆ. ವಿಧಾನ ಪರಿಷ್ಯತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣ ಸ್ವಾಮಿ ಅವರಿಗೆ ಹೇಳಿದ್ದೇನೆ....

ಗಂಡಸರಿಂದ ಲೂಟಿ ಮಾಡಿ ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ: ಶಾಸಕ ಸುರೇಶ್ ಬಾಬು

Dharwad News: ಧಾರವಾಡ: ಧಾರವಾಾಡದಲ್ಲಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೈ ಸರಕಾರ ಅಧಿಕಾರಿಕ್ಕೆ ಬಂದು 2 ವರ್ಷ ಆಗ್ತಾ ಬಂದಿದೆ. ಕೇವಲ ಗ್ಯಾರಂಟಿಗೆ ಒತ್ತು ಕೊಡುತ್ತಿದೆ. ಗಂಡಸರಿಂದ ಲೂಟಿ ಮಾಡೋದು ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಮೈಕ್ರೋ ಪೈನಾನ್ಸ್ ಗಳ ಮುಖಾಂತರ ಸಾಲ ಕೊಡುತ್ತದೆ....

ಚಹಾ ಮಾಡುವಾಗ ಲೀಕ್‌ ಆದ ಪೈಪ್ ಲೀಕ್, ಸಿಲಿಂಡರ್ ಬ್ಲಾಸ್ಟ್: ಮೂವರು ಯುವಕರಿಗೆ ಗಂಭೀರ ಗಾಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರು ಯುವಕರಿಗೆ ಗಂಭೀರ ಗಾಯವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಎಂಬಲ್ಲಿ ನಡೆದಿದೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಶೋಕ್, ಸುಭಾಶ್, ಮಾಂಗಿಲಾಲ್ ಎಂಬ ಯುವಕರಿಗೆ ಗಾಯವಾಗಿದೆ. ಗಾಯಾಳುಗಳು ರಾಜಸ್ತಾನ ಮೂಲದವರಾಗಿದ್ದು, ಚಹಾ ಮಾಡುವ ಸಂದರ್ಭದಲ್ಲಿ ಪೈಪ್ ಲೀಕ್ ಆಗಿ ಸಿಲಿಂಡರ್ ಬ್ಲಾಸ್ಟ್...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img