Monday, August 24, 2026

karnataka tv updates

ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ (72) ಇನ್ನಿಲ್ಲ

Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ದಿಗ್ವೀಶ್ ಆಸ್ಪತ್ರೆಯಲ್ಲಿ ಶ್ಯಾಮಸುಂದರ್ ಇಷ್ಟು ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ.  ಅಧಿಕ ರಕ್ತದೊತ್ತಡ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಅವರು ಕೋಮಾಗೆ ಹೋಗಿದ್ದರು....

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಈ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದೆ. ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇಶಕರ ಸ್ಥಾನಗಳ...

ಚೆನ್ನಮ್ಮನ ನೆಲದಿಂದ ಬಂದ ಪಿಎಸ್‌ಐ ಅನ್ನಪೂರ್ಣ ಅವರ ಹಿನ್ನೆಲೆಯೇ ಬಲು ರೋಚಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ರೇಪ್ ಮಾಡಿ, ಮರ್ಡರ್ ಮಾಡಿದ್ದು, ಅತ್ಯಾಚಾರಿಯನ್ನು ಕೂಡ ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಜೊತೆಗೆ ಮಗುವಿನ ಅಂತ್ಯಕ್ರಿಯೆಯೂ ನಡೆದಿದೆ. ಇತ್ತ ಅವಳಿ ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಜೊತೆ ಲೇಡಿ ಸಿಂಗ್ಂ ಅನ್ನಪೂರ್ಣ ಅವರ ಕೆಲಸಕ್ಕೆ ಜನ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಲೇಡಿ...

ಮಗನಿಗಾಗಿ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟು ಹರಕೆ ಸಲ್ಲಿಸಿದ ಪವನ್ ಕಲ್ಯಾಣ್ ಪತ್ನಿ..

Movie News: ಕೆಲ ದಿನಗಳ ಹಿಂದಷ್ಟೇ ಸಿಂಗಪುರದ ಶಾಲೆಯಲ್ಲಿ ನಡೆದಿದ್ದ ಅಗ್ನಿ ಅವಘಡದಿಂದ ನಟ, ರಾಜಕಾರಣಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪಾರಾಗಿದ್ದ. ಇದೀಗ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಭಾರತಕ್ಕೆ ಮರಳಿದ್ದಾನೆ. ಪುತ್ರ ಪ್ರಾಣಾಪಾಯದಿಂದ ಹೊರ ಬಂದಿದ್ದಿದ್ದಕ್ಕಾಗಿ, ಪವನ್ ಕಲ್ಯಾಣ್ ಮೂರನೇಯ ಪತ್ನಿ ಮತ್ತು ಮಾರ್ಕ್ ಶಂಕರ್ ತಾಯಿ ಅನ್ನಾ ತಿರುಪತಿ...

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್: ಸಿಎಂ ಫಡ್ನವೀಸ್ ಘೋಷಣೆ

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ವಾರ್ಧಾ ಜಿಲ್ಲೆಯ ಅರ್ವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ...

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ. 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು...

Hubli Case: ಕುರುಬ ಸಮುದಾಯದಂತೆ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನಳಾದ ಬಾಲಕಿ

Hubli News: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ. ಬಳಿಕ ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ...

Hubli: ಮಗುವನ್ನು ನೋಡಲಾಗದ ಸ್ಥಿತಿ ಇದೆ, ಇಡೀ ಸಮಾಜವೇ ತಲೆ ತಗ್ಗಿಸುವ ಘಟನೆ ಇದು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್‌ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...

ಲೇಡಿ ಸಿಂಗಂ ಪಿಸ್ತೂಲಿನಿಂದ ಸಿಡಿದಿದ್ದು ಬರೀ ಮದ್ದಲ್ಲ, ಜನರ ಆಕ್ರೋಶ: ಪಿಎಸ್‌ಐ ಅನ್ನಪೂರ್ಣ ಭದ್ರಕಾಳಿಯಾದಾಗ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್‌ ಕುಮಾರ್‌, ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್‌ ಕುಮಾರ್‌ ಎನ್‌ಕೌಂಟರ್‌ನಲ್ಲಿ ಪ್ರಮುಖ ಪಾತ್ರವಹಿಸಿದ ಹುಬ್ಬಳ್ಳಿಯ ಮಹಿಳಾ...

ಹುಬ್ಬಳ್ಳಿ ಕೊ*ಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ...
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img