Thursday, July 23, 2026

karnataka tv updates

ಅಡುಗೆ ಮಾಡುವಾಗ ಈ 2 ತಪ್ಪು ಮಾಡುವುದರಿಂದ ಆರೋಗ್ಯ ಸಮಸ್ಯೆ ಬರೋದು ಗ್ಯಾರಂಟಿ..

ನಾವು ತಿನ್ನುವ ಆಹಾರ ಸರಿಯಾಗಿದ್ರೆ, ನಮ್ಮ ಆರೋಗ್ಯ ಸರಿಯಾಗಿರತ್ತೆ. ಅದೇ ನಾವು ತಿನ್ನುವ ಆಹಾರದಲ್ಲಿ ಮಿಸ್ಟೇಕ್ ಇದ್ರೆ, ನಮ್ಮ ಆರೋಗ್ಯ ಹಾಳಾಗತ್ತೆ. ಹಾಗಾಗಿ ಅಡುಗೆ ಮಾಡುವವರು ಈ ಬಗ್ಗೆ ಗಮನ ಹರಿಸಬೇಕು. ಅಡುಗೆ ಮಾಡುವಾಗ ನಾವು ಮಾಡುವ 2 ತಪ್ಪುಗಳಿಂದ, ಆರೋಗ್ಯ ಹಾಳಾಗುತ್ತದೆ. ಹಾಗಾದ್ರೆ ಯಾವುದು ಆ ಎರಡು ತಪ್ಪುಗಳು ಅಂತಾ ತಿಳಿಯೋಣ ಬನ್ನಿ.. ವಾಗ್ಭಟರ...

ಬದನೆಕಾಯಿ ಎಂದರೆ ದೇವರು ಕೊಟ್ಟ ಆರೋಗ್ಯಕರ ವರ..

ಬದನೇಕಾಯಿಯಲ್ಲಿ 4ರಿಂದ 5 ವಿಧಗಳಿದೆ. ನೀಲಿ ಬದನೆಕಾಯಿಯಲ್ಲಿಯೇ ಕೆಲ ವೆರೈಟಿಗಳು. ಹಸಿರು ಬದನೇಕಾಯಿಯಲ್ಲಿ ಕೆಲ ವೆರೈಟಿಗಳಿದೆ. ಕೆಲವರಿಗೆ ಬದನೆಕಾಯಿ ಅಂದ್ರೆ ಅಲರ್ಜಿ. ಮತ್ತೆ ಕೆಲವರಿಗೆ ಬದನೇಕಾಯಿ ಪಲ್ಯ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಹಾಗಾದ್ರೆ ಹಸಿರು ಮತ್ತು ನೀಲಿ ಬದನೆಕಾಯಿಯ ನಡುವೆ ಇರುವ ವ್ಯತ್ಯಾಸವೇನು..? ಬದನೆಕಾಯಿ ಒಂದು ವರ ಅಂತಾ ಹೇಳೋದ್ಯಾಕೆ ಅಂತಾ ತಿಳಿಯೋಣ ಬನ್ನಿ.. ಹಸಿರು...

ಆಂಜನೇಯನಿಗೆ ಯಾಕೆ ಕೆಂಪು, ಕೇಸರಿ ಸಿಂಧೂರವನ್ನು ಅರ್ಪಿಸಲಾಗತ್ತೆ..?

ಯಾರಿಗಾದರೂ ಭೂತ ಕಾಟವಿದ್ರೆ, ಜೀವ ಭಯವಿದ್ರೆ, ಅಂಥವರಿಗೆ ಹನುಮಂತನ ದೇವಸ್ಥಾನಕ್ಕೆ ಹೋಗಿ ಅಂತಾ ಹೇಳಲಾಗತ್ತೆ. ಅಲ್ಲಿ ಸಿಗುವ ಕೇಸರಿ ಸಿಂಧೂರವನ್ನ ಮನೆಗೆ ತಂದು, ಪ್ರತಿದಿನ ಸ್ನಾನದ ಬಳಿಕ ಅದನ್ನ ಹಚ್ಚಿಕೊಳ್ಳಲು ಹೇಳಲಾಗತ್ತೆ. ಇದರಿಂದ ಎಲ್ಲ ರೀತಿಯ ಭಯ ಹೋಗಿ, ಧೈರ್ಯ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಹನುಮಂತನಿಗೆ ಕೇಸರಿ ಅರ್ಪಿಸಲಾಗತ್ತೆ ಅಂತಾ...

ತುಂಬ ಹೊತ್ತು ಒಂದೇ ಕಡೆ ಕುಳಿತುಕೊಳ್ಳುವುದರಿಂದ ಆಗುವ ಆರೋಗ್ಯ ಸಮಸ್ಯೆಗಳು…

ಒಂದೇ ಬದಿ ತುಂಬ ಹೊತ್ತು ಕುಳಿತುಕೊಳ್ಳಬಾರದು ಅಂತಾ ಹೇಳಲಾಗತ್ತೆ. ಯಾಕಂದ್ರೆ ಗಂಟೆಗಟ್ಟಲೇ ಒಂದೇ ಬದಿ ಕುಳಿತು ಕೆಲಸ ಮಾಡುವವರಿಗೆ ಹೆಚ್ಚಾಗಿ ಬೊಜ್ಜು ಬೆಳೆಯುತ್ತದೆ. ಆರೋಗ್ಯ ಸಮಸ್ಯೆಗಳಾಗತ್ತೆ. ಹಾಗಾದ್ರೆ ಒಂದೇ ಕಡೆ ತುಂಬ ಹೊತ್ತು ಕುಳಿತು ಕೆಲಸ ಮಾಡಿದ್ರೆ, ಯಾವ ಯಾವ ಆರೋಗ್ಯ ಸಮಸ್ಯೆ ಬರತ್ತೆ ಅಂತಾ ತಿಳಿಯೋಣ ಬನ್ನಿ.. ತುಂಬ ಹೊತ್ತು ಒಂದೇ ಜಾಗದಲ್ಲಿ ಕುಳಿತುಕೊಂಡರೆ,...

ಇದು ಒಂದು ಆನೆ ವಿಷ್ಣುವಿನ ಭಕ್ತನಾದ ಕಥೆ.. ಗಜೇಂದ್ರ ಮೋಕ್ಷ..

ವಿಷ್ಣುವಿನ ಅವತಾರಗಳ ಬಗ್ಗೆ ನಾವು ಈಗಾಗಲೇ ನಿಮಗೆ ಸಂಪೂರ್ಣ ಮಾಹಿತಿಯನ್ನ ನೀಡಿದ್ದೇವೆ. ಅಲ್ಲದೇ, ಹಲವು ಪೌರಾಣಿಕ ಕಥೆಗಳನ್ನ ಕೂಡ ಹೇಳಿದ್ದೇವೆ. ಇಂದು ನಾವು ಒಂದು ಆನೆ ವಿಷ್ಣುವಿನ ಭಕ್ತನಾದ ಕಥೆಯ ಬಗ್ಗೆ ಹೇಳಲಿದ್ದೇವೆ.. ಪಾಂಡ್ಯರಾಜ್ಯದಲ್ಲಿ ಇಂದ್ರದ್ಯುಮ್ನನೆಂಬ ರಾಜನಿದ್ದ. ಅವನು ವಿಷ್ಣುವಿನ ಪರಮ ಭಕ್ತನಾಗಿದ್ದ. ಅವನು ರಾಜ್ಯದ ಕೆಲಸದಲ್ಲಿ ಕಡಿಮೆ ಗಮನ ಹರಿಸುತ್ತಿದ್ದ. ಮತ್ತು ವಿಷ್ಣು ಪೂಜೆಯಲ್ಲಿ...

ಜೈನ ಧರ್ಮದಲ್ಲಿರುವ ಈ ನಿಯಮವನ್ನು ನಾವೆಲ್ಲರೂ ಅನುಸರಿಸಬೇಕು..

ಎಲ್ಲ ಧರ್ಮದಲ್ಲೂ ಕೆಲವು ನಿಯಮಗಳಿದೆ. ಅಂಥ ನಿಯಮಗಳನ್ನ ಪಾಲಿಸುವುದರಿಂದ ಧರ್ಮ ಪಾಲನೆಯ ಜೊತೆಗೆ, ಆರೋಗ್ಯ ವೃದ್ಧಿಯೂ ಆಗುತ್ತದೆ. ಹಿಂದೂ ಧರ್ಮದಲ್ಲಿ ಅಂಥ ನಿಯಮಗಳು ಬೇಕಾದಷ್ಟಿವೆ. ಜೈನ ಧರ್ಮದಲ್ಲಿ ಕೂಡ ಅಂಥ ನಿಯಮಗಳಿದೆ. ಹಾಗಾದ್ರೆ ಜೈನ ಧರ್ಮದಲ್ಲಿರುವ ಯಾವ ನಿಯಮ ನಮ್ಮ ಆರೋಗ್ಯ ವೃದ್ಧಿಯಾಗೋಕ್ಕೆ ಸಹಾಯ ಮಾಡತ್ತೆ ಅಂತಾ ತಿಳಿಯೋಣ ಬನ್ನಿ.. ಜೈನ ಧರ್ಮದಲ್ಲಿರುವ ಮೊದಲ ನಿಯಮವೆಂದರೆ,...

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಭಿನ್ನಮತ ಸ್ಪೋಟ..?

ರೇಷ್ಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೌತಮ್ ಗೌಡ ವಿರುದ್ಧ ಮೂಲ ಬಿಜೆಪಿಗರು ಅಸಮಾಧಾನಕ್ಕೆ ಈಡಾಗಿದ್ದಾರೆಂದು ಹೇಳಲಾಗಿದೆ. ರಾಮನಗರದಲ್ಲಿ ಬಿಜೆಪಿಗರ ನಡುವೆ ಭಿನ್ನಮತ ಸ್ಪೋಟವಾಗಿದ್ದು, ಗೌತಮ್ ವಿರುದ್ಧ ಸಭೆ ನಡೆಸಲಾಗಿದೆ. ಇದಕ್ಕೆ ಕಾರಣವೇನಂದ್ರೆ, ರಾಮನಗರದಲ್ಲಿ ಯಾರು ಚುನಾವಣೆಗೆ ನಿಲ್ಲಲಿದ್ದಾರೆಂದು ಇನ್ನೂ ಘೋಷಣೆಯಾಗಿಲ್ಲ. ಆಗಲೇ ಗೌತಮ್, ತಮಗೇ ಟಿಕೆಟ್ ಸಿಗುತ್ತದೆ ಎಂದು, ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆಂದು, ಬಿಜೆಪಿ...

ವಯಸ್ಸು 50 ಆದರೂ, 25ರ ಹರೆಯದವರ ರೀತಿ ಕಾಣ್ಬೇಕಾ..? ಹಾಗಾದ್ರೆ ಹೀಗೆ ಮಾಡಿ..

ಯಾರಿಗೆ ತಾನೇ ವಯಸ್ಸಾದರೂ ತಾವು ಯಂಗ್ ಆಗಿ, ಎನರ್ಜಿಟಿಕ್ ಆಗಿ ಕಾಣಬೇಕು ಅಂತಾ ಮನಸ್ಸಿರಲ್ಲಾ ಹೇಳಿ..? ಕೆಲವರು ಅದಕ್ಕಾಗಿ ಸರಿಯಾಗಿ ಡಯಟ್ ಮಾಡ್ತಾರೆ. ಇನ್ನು ಕೆಲವರು ಜಿಮ್‌, ವರ್ಕೌಟ್ ಮಾಡ್ತಾರೆ. ಅದೇ ರೀತಿ 50ರ ಹರೆಯದವರು ಕೂಡ 25ರ ವಯಸ್ಸಿನವರಂತೆ ಕಾಣಬೇಕಕು ಅಂದ್ರೆ ಏನು ಮಾಡಬೇಕು ಅಂತಾ ಮಹರ್ಷಿ ವಾಗ್ಭಟರು ಹೇಳಿದ್ದಾರೆ. ಆ ಬಗ್ಗೆ...

ಪದೇ ಪದೇ ಸೀನು ಬಂದರೆ ಹೇಗೆ ಮನೆಮದ್ದು ಮಾಡಬೇಕು..?

ಕೆಲವರಿಗೆ ಒಮ್ಮೆ ಸೀನು ಬಂದರೆ, ಒಂದೇ ಬಾರಿ 7 ಸಲ ಸೀನುತ್ತಾರೆ. ಅಥವಾ ಅವರಿಗೆ ಪದೇ ಪದೇ ಸೀನು ಬರುತ್ತಲೇ ಇರುತ್ತದೆ. ಶೀತವಿಲ್ಲದಿದ್ದರೂ, ಸೀನಂತೂ ಬರುತ್ತದೆ. ಅದು ಅಲರ್ಜಿಯ ಪ್ರಭಾವ. ಹಾಗಾದ್ರೆ ಪದೇ ಪದೇ ಸೀನು ಬಂದರೆ, ಅದಕ್ಕೆ ಹೇಗೆ ಮನೆಮದ್ದು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಧೂಳು, ಮಣ್ಣಿನ ಕಣಗಳು ಮುಖಕ್ಕೆ ಸೋಕುವುದರಿಂದ ಕೆಲವರಿಗೆ...

ಮಂಡ್ಯ ಟಿಕೇಟ್ ಆಕಾಂಕ್ಷಿಗಳ ಜೊತೆ ಡಿಕೆಶಿ ಗುಪ್ತ ಸಭೆ.. ಯಾರಿಗೆ ಸಿಗತ್ತೆ ಕಾಂಗ್ರೆಸ್ ಟಿಕೇಟ್..?

ಮಂಡ್ಯ: ಕಾಂಗ್ರೆಸ್‌ನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿರುವ ಗುರುಚರಣ್ ಮತ್ತು ಕದಲೂರು ಉದಯ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಇಬ್ಬರೂ ಟಿಕೇಟ್ ಆಕಾಂಕ್ಷಿಯಾಗಿರುವುದರಿಂದ, ಟಿಕೇಟ್ ಯಾರಿಗೆ ಸಿಗುತ್ತದೆ ಅನ್ನೋ ಕುತೂಹಲ ಮಂಡ್ಯ ಜನರಲ್ಲಿ ಮನೆ ಮಾಡಿದೆ. ಗುರುಚರಣ್, ಮಾಜಿ ಮುಖ್ಯಮಂತ್ರಿ ಮತ್ತು ಡಿಕೆಶಿ ಬೀಗರಾಗಿರುವ ಎಸ್.ಎಂ.ಕೃಷ್ಣ ಅವರ ಸಹೋದರನ ಮಗನಾಗಿದ್ದು, ರಾಜಕೀಯ ಹಿನ್ನೆಲೆ ಇರುವ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img