Thursday, July 23, 2026

karnataka tv updates

ಮದ್ಯಪಾನ ಮಾಡುವ ಚಟವನ್ನು ಬಿಡಿಸುವುದು ಹೇಗೆ..?

ಶರಾಬು ಅನ್ನೋದು ಎಷ್ಟು ಕೆಟ್ಟದ್ದು ಅಂದ್ರೆ ಅದು ಒಂದು ಕುಟುಂಬದ ನೆಮ್ಮದಿಯನ್ನೇ ಸರ್ವನಾಶ ಮಾಡುತ್ತದೆ. ಮದ್ಯಪಾನ ಮಾಡುವವನಿಗೆ ತನ್ನನ್ನು ನಂಬಿರುವ ಪತ್ನಿ ಮಕ್ಕಳ ಬಗ್ಗೆ ಚಿಂತೆಯೇ ಇರುವುದಿಲ್ಲ. ಈ ಚಟ ಹಿಡಿದರೆ, ಚಟ್ಟ ಸೇರಿಸದೇ ಬಿಡುವುದಿಲ್ಲ. ಆದ್ರೆ ಮದ್ಯಪಾನ ಬಿಡಿಸಲು ಕೆಲವು ಮನೆ ಮದ್ದುಗಳಿದೆ. ಅದು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಮದ್ಯಪಾನ ಬಿಡಬೇಕೆಂದರೆ,...

ಈ ಸಮಸ್ಯೆ ಇದ್ದವರು ಪಾಲಕ್ ಮತ್ತು ಮೆಂತ್ಯೆ ಸೊಪ್ಪಿನ ಸೇವನೆ ಮಾಡಲೇಬೇಡಿ..

ಪಾಲಕ್ ಮತ್ತು ಮೆಂತ್ಯೆ ಸೊಪ್ಪಿನ ಸೇವನೆ ಮಾಡುವುದರಿಂದ ಎಷ್ಟೆಲ್ಲ ಲಾಭವಿದೆ ಅಂತಾ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಆದ್ರೆ ಪಾಲಕ್ ಮತ್ತು ಮೆಂತ್ಯೆ ಸೊಪ್ಪನ್ನ ಎಲ್ಲರೂ ತಿನ್ನುವಂತಿಲ್ಲ. ಆರೋಗ್ಯ ಸರಿ ಇದ್ದವರಷ್ಟೇ ಈ ಸೊಪ್ಪುಗಳನ್ನ ತಿನ್ನಬಹುದು. ಹಾಗಾದ್ರೆ ಯಾವ ಸಮಸ್ಯೆ ಇದ್ದವರು ಪಾಲಕ್ ಮತ್ತು ಮೆಂತ್ಯೆ ಸೊಪ್ಪನ್ನ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ರಕ್ತ...

ಗಣೇಶನ ಪೂಜೆಗೆ ತುಳಸಿ ಬಳಸದಿರಲು ಕಾರಣವೇನು..?

ತುಳಸಿ ಇಲ್ಲದ ಪೂಜೆ ಒಲ್ಲನೊ, ಹರಿ ಕೊಳ್ಳನೋ ಅನ್ನೋ ಹಾಡಿನಂತೆ, ತುಳಸಿ ಬಳಸದೇ ಮಾಡಿದ ವಿಷ್ಣು ಪೂಜೆ, ಕೃಷ್ಣ ಪೂಜೆ ವ್ಯರ್ಥ ಅಂತಾ ಹೇಳಲಾಗತ್ತೆ. ಆದ್ರೆ ಗಣಪತಿಗೆ ಮಾತ್ರ ತುಳಸಿ ಅರ್ಪಿಸಬಾರದು ಅಂತಾ ಹೇಳಲಾಗತ್ತೆ. ನೀವೇನಾದ್ರೂ ಗಣೇಶನಿಗೆ ತುಳಸಿಯನ್ನ ಅರ್ಪಿಸಿದ್ರೆ, ಒಳ್ಳೆಯದಲ್ಲ. ಅದರಿಂದ ಕಷ್ಟ ಬರತ್ತೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಯಾಕೆ ಗಣೇಶನಿಗೆ...

ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? MAHA SHIVARATHRI SPECIAL

ಹಿಂದೂಗಳಲ್ಲಿ ಪವಿತ್ರ ಸ್ಥಾನ ನೀಡಲ್ಪಟ್ಟ ಎಲೆಗಳಲ್ಲಿ ಬಿಲ್ವಪತ್ರೆ ಕೂಡ ಒಂದು. ಯಾಕಂದ್ರೆ ಬಿಲ್ವಪತ್ರೆ, ಶಿವನಿಗೆ ಇಷ್ಟವಾಗುವ ಎಲೆ. ಈ ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದರೆ, ಸಕಲ ಇಷ್ಟಾರ್ಥವನ್ನು ಈಡೇರಿಸುತ್ತಾನೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಶಿವನಿಗೆ ಬಿಲ್ವಪತ್ರೆಯನ್ನು ಯಾಕೆ ಅರ್ಪಿಸಲಾಗತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬಿಲ್ವಪತ್ರೆಯನ್ನು ತ್ರಿಮೂರ್ತಿಗಳಿಗೆ ಹೋಲಿಸಲಾಗತ್ತೆ. ಅಲ್ಲದೇ ಬಿಲ್ವಪತ್ರೆಯ ಮೂರು ಎಲೆಗಳು ಯಜುರ್ವೇದ,...

ಉಪಯುಕ್ತವಾದ ಕಿಚನ್ ಟಿಪ್ಸ್- ಭಾಗ 1

ಅಡುಗೆ ಕೋಣೆಯಲ್ಲಿ ಆಗುವಷ್ಟು ತಪ್ಪುಗಳು, ದೊಡ್ಡ ದೊಡ್ಡ ಆಫೀಸುಗಳಲ್ಲೂ ಆಗೋದಿಲ್ಲಾ. ಅಂಥ ತಪ್ಪುಗಳಿಂದ ಕೆಲ ವಸ್ತುಗಳು ಹಾಳಾದ್ರೆ, ಕೆಲವು ಬಾರಿ ಅಡುಗೆಗಳು ಹಾಳಾಗ್ತದೆ. ಹಾಗಾಗಿ ಇಂದು ನಾವು ಕೆಲ ಉಪಯುಕ್ತವಾದ ಕಿಚನ್ ಟಿಪ್ಸ್ ಹೇಳಲಿದ್ದೇವೆ. ಟಿಪ್ 1. ನೀವು ಸಾರು, ಸಾಂಬಾರ್ ಮಾಡಿದಾಗ, ಅದರಲ್ಲಿ ಉಪ್ಪು ಹೆಚ್ಚಾಗಿದ್ರೆ, ಒಂದು ಆಲೂಗಡ್ಡೆಯನ್ನು ಸಿಪ್ಪೆ ತೆಗೆದು ಆ ಸಾಂಬಾರಿಗೆ...

ಮಹಾ ಶಿವ ಎಂದಿಗೂ ಯಾರ ಧ್ಯಾನ ಮಾಡುತ್ತಾನೆ..? MAHA SHIVARATHRI SPECIAL

ನೀವು ಟಿವಿಯಲ್ಲಿ, ಅಥವಾ ಶಿವನ ಫೋಟೋಗಳಲ್ಲಿ ನೋಡಿರಬಹುದು, ಶಿವ ಯಾವಾಗಲೂ ಧ್ಯಾನಮಗ್ನನಾಗಿಯೇ ಇರುತ್ತಾನೆ. ಅಷ್ಟೇ ಯಾಕೆ ಶಿವನ ಧ್ಯಾನ ಭಂಗ ಮಾಡಿದವರಿಗೆ ಶಿವ ಎಂಥೆಂಥ ಶಾಪ ಕೊಟ್ಟ ಅನ್ನೋ ಕಥೆಯನ್ನ ನಾವು ಕೇಳಿರ್ತೀವಿ ಅಥವಾ ಓದಿರ್ತೀವಿ. ಹಾಗಾದ್ರೆ ಶಿವ ಯಾವಾಗಲೂ ಯಾರ ಧ್ಯಾನ ಮಾಡುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಪದ್ಮಪುರಾಣದಲ್ಲಿ ವರ್ಣನೆ ಮಾಡಿರುವ ಪ್ರಕಾರ,...

ಭಾರತದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳು.. ಭಾಗ 1 MAHA SHIVARATHRI SPECIAL

ಭಾರತದಲ್ಲಿ ದೇವಸ್ಥಾನಗಳಿಗೇನು ಕಮ್ಮಿ ಇಲ್ಲ. ಗಲ್ಲಿ ಗಲ್ಲಿಗೂ ಒಂದೊಂದು ದೇವರ ದೇವಸ್ಥಾನವಿದೆ. ಅದೇ ರೀತಿ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಶಿವನ ದೇವಸ್ಥಾನಗಳೂ ಸುಮಾರಷ್ಟಿವೆ. ಅದರಲ್ಲಿ 10 ಪ್ರಸಿದ್ಧ ಶಿವ ದೇವಸ್ಥಾನಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.. ಮೊದಲನೇಯ ದೇವಸ್ಥಾನ ಕಾಶಿ ವಿಶ್ವನಾಥ ದೇವಸ್ಥಾನ. ಹಿರಿಯರು ಒಮ್ಮೆಯಾದರೂ ತಾವು, ಕಾಶಿಗೆ ಹೋಗಿ ವಿಶ್ವನಾಥನ ದರ್ಶನ ಮಾಡಿ ಬರಬೇಕು...

ಭಾರತದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳು.. ಭಾಗ 2 MAHA SHIVARATHRI SPECIAL

ಈ ಮೊದಲು ನಾವು ಇದರ ಮೊದಲ ಭಾಗದಲ್ಲಿ ಭಾರತದಲ್ಲಿರುವ ಶಿವನ 10 ಪ್ರಸಿದ್ಧ ದೇವಸ್ಥಾನಗಳಲ್ಲಿ ಪ್ರಮುಖ 5 ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆರನೇಯ ದೇವಸ್ಥಾನ ಆದಿ ಯೋಗಿ ಮಂದಿರ. ತಮಿಳುನಾಡಿದ ಕೊಯಂಬತ್ತೂರಿನಲ್ಲಿ ಆದಿ ಯೋಗಿ ಮಂದಿರವಿದೆ. ಇಲ್ಲಿ ಪ್ರತೀ ವರ್ಷ...

ಕರ್ನಾಟಕದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳು.. ಭಾಗ 2 MAHA SHIVARATHRI SPECIAL

ಈ ಮೊದಲು ನಾವು ಇದರ ಮೊದಲ ಭಾಗದಲ್ಲಿ ಕರ್ನಾಟಕದಲ್ಲಿರುವ ಶಿವನ 10 ಪ್ರಸಿದ್ಧ ದೇವಸ್ಥಾನಗಳಲ್ಲಿ ಪ್ರಮುಖ 5 ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆರನೇಯ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ.. ಇದು ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನಲ್ಲಿದೆ. ಈ ದೇವಸ್ಥಾನದಲ್ಲಿ ಪೂಜಾರಿ ಜನಾಂಗದವರು...

ಕರ್ನಾಟಕದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳು.. ಭಾಗ 1 MAHA SHIVARATHRI SPECIAL

ನಾವು ನಿಮಗೆ ಈಗಾಗಲೇ ಭಾರತದಲ್ಲಿರುವ ಪ್ರಮುಖ ಶಿವ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಕರ್ನಾಟಕದಲ್ಲಿರುವ 10 ಪ್ರಸಿದ್ಧ ಶಿವ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.. ಮೊದಲನೇಯ ದೇವಸ್ಥಾನ ಮುರುಡೇಶ್ವರ ದೇವಸ್ಥಾನ. ಈ ದೇವಸ್ಥಾನ ಉತ್ತರಕನ್ನಡ ಜಿಲ್ಲೆಯ ಮುರ್ಡೇಶ್ವರದಲ್ಲಿದೆ. ಏಷ್ಯಾದಲ್ಲೇ ಮೂರನೇ ಅತೀ ದೊಡ್ಡ ಶಿವನ ಮೂರ್ತಿ ಅಂದ್ರೆ ಅದು ಮುರ್ಡೇಶ್ವರದಲ್ಲಿರುವ ಶಿವನ ಮೂರ್ತಿ. ಎರರಡನೇಯ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img