Thursday, July 23, 2026

karnataka tv updates

ಶಿವನಿಗೆ ಜಲ ಅರ್ಪಿಸಲು ಕಾರಣವೇನು..? MAHA SHIVARATHRI SPECIAL

ಗಣೇಶನಿಗೆ ಭೋಜನವನ್ನು ಅರ್ಪಿಸಬೇಕು. ಸೂರ್ಯನಿಗೆ ನಮಸ್ಕಾರವನ್ನು ಅರ್ಪಿಸಬೇಕು. ಕೃಷ್ಣನಿಗೆ ಅಲಂಕಾರವನ್ನು ಮಾಡಬೇಕಾದ ರೀತಿ, ಶಿವನಿಗೆ ಜಲವನ್ನು ಅರ್ಪಿಸಿದರೆ ಸಾಕು, ಎಲ್ಲವೂ ಒಳ್ಳೆಯದಾಗುತ್ತದೆ ಅನ್ನೋ ನಂಬಿಕೆ ಇದೆ. ಶಿವನನ್ನು ಒಲಿಸುವುದಕ್ಕೆ ಒಂದು ಚಿಕ್ಕ ಬಿಂದಿಗೆ ನೀರು ಸಾಕು ಅಂತಾ ಹೇಳಲಾಗತ್ತೆ. ಹಾಗಾದ್ರೆ ಶಿವನಿಗೆ ಏಕೆ ಜಲವನ್ನ ಅರ್ಪಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ದೇವತೆಗಳು ಮತ್ತು ದಾನವರು...

ಓಂ ನಮಃ ಶಿವಾಯ ಮಂತ್ರವನ್ನು ಪಠಿಸುವುದರಿಂದ ಏನಾಗುತ್ತದೆ..? MAHA SHIVARATHRI SPECIAL

ಶಿವನ ಭಕ್ತರ ಬಾಯಲ್ಲಿ ಸದಾ ಓಂ ನಮಃ ಶಿವಾಯ ಎನ್ನುವ ಜಪವನ್ನ ನೀವು ಕೇಳಿರ್ತೀರಿ. ಈ ಜಪ ಮಾಡುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯಂತೆ. ಹಾಗಾದ್ರೆ ಈ ಚಮತ್ಕಾರಿ ಮಂತ್ರ ಪಠಣೆಯಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಶಿವಪುರಾಣದಲ್ಲಿ ಓಂ ನಮಃ ಶಿವಾಯ ಎಂಬ ಮಂತ್ರವನ್ನ ಷಡಾಕ್ಷರ ಮಂತ್ರವೆಂದು ಹೇಳಲಾಗಿದೆ. ಓಂ ನಮಃ ಶಿವಾಯ ಮಂತ್ರದ...

ರುದ್ರಾಕ್ಷಿ ಉದ್ಭವವಾಗಿದ್ದು ಹೇಗೆ..? MAHA SHIVARATHRI SPECIAL

ಹಿಂದೂಗಳಲ್ಲಿ ಪವಿತ್ರವಾದ ವಸ್ತುಗಳಲ್ಲಿ ರುದ್ರಾಕ್ಷಿ ಕೂಡ ಒಂದು. ರುದ್ರಾಕ್ಷಿಯನ್ನು ಶಿವನ ಕಣ್ಣೆಂದು ಹೇಳಲಾಗತ್ತೆ. ಇದನ್ನ ಧರಿಸುವಾಗ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ನಾವು ರುದ್ರಾಕ್ಷಿ ಉದ್ಭವವಾಗಿದ್ದು ಹೇಗೆ ಅನ್ನೋ ಬಗ್ಗೆ ತಿಳಿಯೋಣ.. ರುದ್ರಾಕ್ಷಿಯಲ್ಲಿ ಶಿವ ನೆಲೆಸಿರುತ್ತಾನೆಂದು ಹೇಳಲಾಗುತ್ತದೆ. ಎಲ್ಲ ನಿಯಮವನ್ನು ಅನುಸರಿಸಿ, ಸರಿಯಾದ ರೀತಿಯಲ್ಲಿ ರುದ್ರಾಕ್ಷಿಯನ್ನು ಯಾರು...

ರುದ್ರಾಕ್ಷಿ ಧರಿಸುವಾಗ ಎಂದಿಗೂ ಈ ತಪ್ಪನ್ನು ಮಾಡಬೇಡಿ.. MAHA SHIVARATHRI SPECIAL

ಇತ್ತೀಚಿನ ದಿನಗಳಲ್ಲಿ ಫ್ಯಾಶನ್‌ಗಾಗಿ ಹಲವರು ರುದ್ರಾಕ್ಷಿ ಧರಿಸುತ್ತಾರೆ. ಕೆಲವೆಡೆ ಪ್ಲಾಸ್ಟಿಕ್ ರುದ್ರಾಕ್ಷಿ ಸರ ಮಾಡಿ ಮಾರುತ್ತಾರೆ. ಇದನ್ನ ಧರಿಸಿದರೆ ಏನು ತೊಂದರೆ ಇಲ್ಲ. ಆದ್ರೆ ನಿಜವಾದ ರುದ್ರಾಕ್ಷಿಯನ್ನ ಎಲ್ಲರೂ ಧರಿಸುವಂತಿಲ್ಲ. ಮತ್ತು ರುದ್ರಾಕ್ಷಿ ಧರಿಸುವಾಗ ಕೆಲ ನಿಯಮಗಳನ್ನು ಅನುಸರಿಸಬೇಕು. ಹಾಗಾದ್ರೆ ರುದ್ರಾಕ್ಷಿ ಧರಿಸುವಾಗ ಯಾವ ನಿಯಮಗಳನ್ನು ಅನುಸರಿಸಬೇಕು ಅಂತಾ ತಿಳಿಯೋಣ ಬನ್ನಿ.. ರುದ್ರಾಕ್ಷಿಯಲ್ಲಿ ಹಲವು ವಿಧಗಳಿದೆ....

ಸೋಮವಾರ ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ.. MAHA SHIVARATHRI SPECIAL

ಸೋಮವಾರವೆಂದರೆ ಶಿವನನ್ನು ಆರಾಧಿಸುವ ದಿನ. ಈ ದಿನ ಪವಿತ್ರವಾದ ದಿನವೆಂದು ಹೇಳಲಾಗುತ್ತದೆ. ಹಾಗಾಗಿ ಈ ದಿನ ನಾವು ಕೆಲ ನಿಯಮಗಳನ್ನು ಅನುಸರಿಸಬೇಕು. ಇದರಿಂದ ನಮಗೆ ಒಳ್ಳೆಯದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಸೋಮವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಸೋಮವಾರ ಅನ್ನದ ಸೇವನೆ ಮಾಡುವುದು. ಸೋಮವಾರ ಯಾರು ಉಪವಾಸ...

ಶಿವರಾತ್ರಿ ವೃತ ಮಾಡುವವರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.. MAHA SHIVARATHRI SPECIAL

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶಿವರಾತ್ರಿ ಕೂಡ ಒಂದು. ಶಿವರಾತ್ರಿಯ ದಿನ ಭಕ್ತರು ಉಪವಾಸ ಮಾಡಿ, ಶಿವನಾಮಸ್ಮರಣೆ ಮಾಡಿ, ಹಬ್ಬವನ್ನು ಆಚರಿಸುತ್ತಾರೆ. ಇಂಥ ಪವಿತ್ರ ದಿನದಲ್ಲಿ ಉಪವಾಸ ಮಾಡುವಾಗ, ವೃತ ಆಚರಿಸುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಅದು ಯಾವ ತಪ್ಪುಗಳು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ನೀವು ಉಪವಾಸ ಮಾಡದಿದ್ದರೂ ಮಾಂಸಾಹಾರ...

ಈ ರೀತಿಯಾಗಿ ಮಾಡಿನೋಡಿ ಪಾನೀಪೂರಿಯ ಪಾನಿ..

ಪಾನೀಪೂರಿಗೆ ಎಷ್ಟು ಜನ ಫ್ಯಾನ್ಸ್ ಇದ್ದಾರೆ ಅನ್ನೋದು ಕೊರೋನಾ ಟೈಮಲ್ಲಿ ಎಲ್ಲರಿಗೂ ಗೊತ್ತಾಗಿತ್ತು. ಹೊರಗಡೆ ಪಾನೀಪೂರಿ ತಿನ್ನೋಕ್ಕಾಗದೇ, ಮನೆಯಲ್ಲಿ ರೆಸಿಪಿಯನ್ನು ಕಲಿತು ಪಾನೀಪೂರಿ ಮಾಡಿ, ತಿಂದಿದ್ದರು. ಆದ್ರೆ ಪಾರಿಪೂರಿಯೊಂದಿಗೆ ಸವಿಯುವ ಪಾನಿಯನ್ನ ಪರ್ಫೆಕ್ಟ್ ಆಗಿ, ಯಾರೂ ಮಾಡಿರೋಕ್ಕೆ ಸಾಧ್ಯವಿಲ್ಲ. ಹಾಗಾಗಿ ನಾವಿಂದು ಪಾನಿಪೂರಿಯ ಪಾನಿ ರೆಸಿಪಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು...

ಮೂರೇ ಮೂರು ಪದಾರ್ಥಗಳೊಂದಿಗೆ ಮನೆಯಲ್ಲೇ ತಯಾರಿಸಿ, ಟೇಸ್ಟಿ ಐಸ್ಕ್ರೀಮ್..

ಐಸ್‌ಕ್ರೀಮ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ.. ಚಿಕ್ಕ ಮಕ್ಕಳಿಂದ ಹಿಡಿದು, ದೊಡ್ಡವರ ವರೆಗೂ ಐಸ್‌ಕ್ರೀಮನ್ನ ಎಲ್ಲರೂ ಇಷ್ಟಪಡುತ್ತಾರೆ. ಆದ್ರೆ ಯಾವಾಗಲೂ ಅಂಗಡಿಯಲ್ಲಿ ಸಿಗುವ ಐಸ್‌ಕ್ರೀಮ್ ತಿಂದು ತಿಂದು ನಿಮಗೂ ಬೋರ್ ಬಂದಿರತ್ತೆ. ಹಾಗಾಗಿ ನಾವಿಂದು ಮೂರೇ ಮೂರು ಪದಾರ್ಥ ಬಳಸಿ, ಮನೆಯಲ್ಲೇ ಟೇಸ್ಟಿ ಐಸ್‌ಕ್ರೀಮ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು...

ಹೆಸರು ಬೇಳೆಯ ದೋಸೆ ರೆಸಿಪಿ

ಯಾವಾಗಲೂ ಉಪ್ಪಿಟ್ಟು, ಅವಲಕ್ಕಿ, ಇಡ್ಲಿ, ದೋಸೆ ತಿಂದು ನಿಮಗೆ ಬೋರ್ ಬಂದಿರಬಹುದು. ಅದರಲ್ಲೂ ಅಕ್ಕಿ ದೋಸೆ, ಮೆಂತ್ಯೆ ದೋಸೆ ತಿನ್ನಲು ಆಗಲ್ಲ. ಹಾಗಾಗಿ ನಾವಿಂದು ಹೆಸರು ಬೇಳೆಯಿಂದ ಮಾಡಬಹುದಾದ ಸಿಂಪಲ್ ದೋಸೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ದೋಸೆ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ:...

ಉಪಯುಕ್ತವಾದ ಕಿಚನ್ ಟಿಪ್ಸ್..

ಅಡುಗೆ ಕೋಣೆಯಲ್ಲಿ ಆಗುವಷ್ಟು ತಪ್ಪುಗಳು, ದೊಡ್ಡ ದೊಡ್ಡ ಆಫೀಸುಗಳಲ್ಲೂ ಆಗೋದಿಲ್ಲಾ. ಅಂಥ ತಪ್ಪುಗಳಿಂದ ಕೆಲ ವಸ್ತುಗಳು ಹಾಳಾದ್ರೆ, ಕೆಲವು ಬಾರಿ ಅಡುಗೆಗಳು ಹಾಳಾಗ್ತದೆ. ಹಾಗಾಗಿ ಇಂದು ನಾವು ಕೆಲ ಉಪಯುಕ್ತವಾದ ಕಿಚನ್ ಟಿಪ್ಸ್ ಹೇಳಲಿದ್ದೇವೆ. ಟಿಪ್‌ 1. ಉದ್ದಿನ ದೋಸೆ ಗರಿಗರಿಯಾಗಿ, ಟೇಸ್ಟಿಯಾಗಬೇಕು ಅಂದ್ರೆ ನೀವು ಅದಕ್ಕೆ ಅರ್ಧ ಕಪ್‌ ದಪ್ಪ ಅವಲಕ್ಕಿ ಸೇರಿಸಬೇಕು. ಆಗ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img