Thursday, July 23, 2026

karnataka tv updates

ಮಕ್ಕಳಲ್ಲಿ ಕ್ಯಾಲ್ಶಿಯಂ ಕಡಿಮೆ ಇದ್ದರೆ ಹೇಗೆ ಗೊತ್ತಾಗತ್ತೆ..? ಇದರ ಲಕ್ಷಣ ಮತ್ತು ಪರಿಹಾರವೇನು..?

ಮಕ್ಕಳಿರುವಾಗಲೇ ಸರಿಯಾದ ಆರೋಗ್ಯ ಕಾಳಜಿ ಮಾಡಿದ್ದಲ್ಲಿ, ಅವರ ಬೆಳವಣಿಗೆ ಉತ್ತಮವಾಗಿರುತ್ತದೆ. ಆದರೆ ಕೆಲವರಿಗೆ ಮಕ್ಕಳಲ್ಲಿ ಯಾವ ಆರೋಗ್ಯ ಸಮಸ್ಯೆ ಇದೆ ಅಂತಾ ಗೊತ್ತಾಗಲ್ಲಾ. ಅದರಲ್ಲೂ ಮಕ್ಕಳಲ್ಲಿ ಇರಲೇಬೇಕಾದ ಮುಖ್ಯವಾದ ಆರೋಗ್ಯ ಅಂದ್ರೆ ಮೂಳೆ ಮತ್ತು ಹಲ್ಲಿನ ಆರೋಗ್ಯ ಸರಿಯಾಗಿರುವುದು. ಇವೆರಡು ಸರಿಯಾಗಿ ಇರಬೇಕು ಅಂದ್ರೆ, ದೇಹಕ್ಕೆ ಬೇಕಾದಷ್ಟು ಕ್ಯಾಲ್ಶಿಯಂ ಇರಬೇಕು. ಹಾಗಾದ್ರೆ ಕ್ಯಾಲ್ಶಿಯಂ ಕಡಿಮೆ...

ದೇಹದಲ್ಲಿ ವಿಟಾಮಿನ್ ಡಿ ಇಲ್ಲದಿದ್ದರೆ ಹೇಗೆ ಗೊತ್ತಾಗುತ್ತದೆ..? ಅದಕ್ಕೆ ಏನು ಪರಿಹಾರ ಮಾಡಬೇಕು..?

ದೇಹಕ್ಕೆ ವಿಟಾಮಿನ್ ಡಿ ಅನ್ನೋದು ಎಷ್ಟು ಮುಖ್ಯ ಅನ್ನೋದು, ಹುಟ್ಟುವಾಗಲೇ ಗೊತ್ತಾಗುತ್ತದೆ. ವಿಟಾಮಿನ್ ಡಿ ಇಲ್ಲದಿದ್ದಾಗ, ಮಗುವಿನ ದೇಹ ಹಳದಿ ಬಣ್ಣಕ್ಕೆ ತಿರುಗುತ್ತೆ. ಆಗ ಸನ್ ಲೈಟ್ನಿಂಗ್ ಟ್ರೀಟ್‌ಮೆಂಟ್ ಕೊಡುತ್ತಾರೆ. ಅಲ್ಲದೇ, ಹುಟ್ಟಿದ ದಿನದಿಂದಲೇ ಪ್ರತೀ ಮಗುವಿಗೂ 6 ತಿಂಗಳವರೆಗೆ , ವಿಟಾಮಿನ್ ಡಿ ಔಷಧಿ ಕೊಡಲೇಬೇಕು. ಹಾಗಾದ್ರೆ ದೇಹದಲ್ಲಿ ವಿಟಾಮಿನ್ ಡಿ ಇಲ್ಲದಿದ್ದರೆ...

ಗರ್ಭಿಣಿಯರು ಯಾವ ರೀತಿಯ ಡಯಟ್ ಮಾಡಬೇಕು..?

ಡಿಲೆವರಿಯಾದ ಮೇಲೆ ಹೆಣ್ಣು ಮಕ್ಕಳು ದಪ್ಪ ಆಗಬಾರದು. ನಿಮ್ಮ ಫಿಗರ್ ಹಾಳಾಗಬಾರದು ಅಂದ್ರೆ, ಗರ್ಭಾವಸ್ಥೆಯಲ್ಲಿದ್ದಾಗ ನಿಮ್ಮ ಡಯಟ್ ಸರಿಯಾಗಿ ಇರಬೇಕು. ಯೋಗಾ, ವಾಕಿಂಗ್ ಸರಿಯಾಗಿ ಮಾಡಬೇಕು. ಆಗಲೇ ಮಗುವಾದ ಬಳಿಕವೂ ನಿಮ್ಮ ಫಿಗರ್ ಚೆನ್ನಾಗಿರತ್ತೆ. ಇಂದು ನಾವು ಗರ್ಭಿಣಿಯರು ಯಾವ ರೀತಿ ಡಯಟ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಹೆಚ್ಚಿನ ಹೆಣ್ಣು ಮಕ್ಕಳು ಗರ್ಭಾವಸ್ಥೆಯಲ್ಲಿದ್ದಾಗ, ಟೇಸ್ಟಿ...

ವಯಸ್ಸು 35 ದಾಟಿದ ಬಳಿಕ ಗರ್ಭಿಣಿಯಾಗುವವರಿಗೆ ಕಿವಿ ಮಾತು..

ಹೆಣ್ಣು ಮಕ್ಕಳಿಗೆ ವಯಸ್ಸು 30 ದಾಟುವುದರೊಳಗೆ ಮಕ್ಕಳಾಗಿಬಿಡಬೇಕು ಅಂತಾ ಹಿರಿಯರು ಕಿವಿ ಮಾತು ಹೇಳುತ್ತಾರೆ. ಯಾಕಂದ್ರೆ 30 ದಾಟಿದ ಬಳಿಕ, ದೇಹದಲ್ಲಿ ಹೆಚ್ಚು ಶಕ್ತಿ ಇರುವುದಿಲ್ಲ. ಆ ವೇಳೆಯಲ್ಲಿ ಹೆರುವ ಮಕ್ಕಳು, ಅಷ್ಟು ಶಕ್ತಿವಂತರು, ಬುದ್ಧಿವಂತರು ಆಗಿರುವುದಿಲ್ಲ. ಹಾಗಾಗಿ 30 ದಾಟುವುದರೊಳಗೆ ಮದುವೆಯಾಗಿ, ಮಕ್ಕಳು ಮಾಡಿಕೊಳ್ಳಬೇಕು ಅಂತಾ ಹೇಳೋದು. ಆದ್ರೆ 30 ಅಥವಾ 35...

ಧ್ರುವ ನಕ್ಷತ್ರದ ಹಿಂದಿರುವ ರಹಸ್ಯವೇನು ಗೊತ್ತಾ..? ಓರ್ವ ಬಾಲಕ ಧ್ರುವ ನಕ್ಷತ್ರವಾಗಿದ್ದು ಹೇಗೆ..?

ನಕ್ಷತ್ರಗಳಲ್ಲಿ ಕೆಲ ನಕ್ಷತ್ರಗಳು ತುಂಬಾ ಪ್ರಸಿದ್ಧವಾದ ನಕ್ಷತ್ರಗಳಾಗಿದೆ. ಯಾಕಂದ್ರೆ ಆ ನಕ್ಷತ್ರಗಳ ಹಿಂದೆ ಅಂಥದ್ದೊಂದು ಕಥೆ ಇದೆ. ಉದಾಹರಣೆಗೆ ಮದುವೆಯಾದಾಗ, ಪತಿ ಪತ್ನಿಗೆ ಅರುಂಧತಿ ನಕ್ಷತ್ರವನ್ನ ತೋರಿಸುತ್ತಾನೆ. ಯಾಕಂದ್ರೆ ಪತಿವೃತೆಯಾದ ಅರುಂಧತಿ, ನಕ್ಷತ್ರವಾಗಿರುತ್ತಾಳೆ. ಆಕೆಯ ನಕ್ಷತ್ರವನ್ನ ನೋಡಿದ್ರೆ, ತಮ್ಮ ದಾಂಪತ್ಯ ಜೀವನ ಕೂಡ ಸುಖಕರವಾಗಿರುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಧ್ರುವ ನಕ್ಷತ್ರದ...

ಮುಖದ ಕಾಂತಿ ಹೆಚ್ಚಿಸಲು ಈ ಎಣ್ಣೆಯನ್ನು ಬಳಸಿ..

ಈಗಂತೂ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಫೇಸ್‌ವಾಶ್ ಕ್ರೀಮ್, ಜೆಲ್, ಫೇಸ್‌ಪ್ಯಾಕ್‌ ಮಿಕ್ಸ್, ಸೇರಮ್ ಎಲ್ಲವೂ ಬಂದಿದೆ. ಆದ್ರೆ ಆ ಕೆಮಿಕಲ್ ಯುಕ್ತವಾದ ಪ್ರಾಡಕ್ಟ್‌ಗಳನ್ನ ಬಳಸಿ ಕೆಲ ದಿನಗಳಲ್ಲೇ ನಿಮ್ಮ ನಿಜವಾದ ಸೌಂದರ್ಯ ಹಾಳಾಗತ್ತೆ. ಹಾಗಾಗಿ ನೀವು ಆದಷ್ಟು ಮನೆಮದ್ದನ್ನೇ ಹೆಚ್ಚು ಬಳಸಿ. ಇಂದು ನಾವು ಮುಖದ ಕಾಂತಿ ಹೆಚ್ಚಿಸೋಕ್ಕೆ ಯಾವ ರೀತಿಯ ಎಣ್ಣೆ ಬಳಸಬೇಕು...

ಮೇಥಿ ಮಟರ್ ಮಲಾಯ್ ರೆಸಿಪಿ..

ಚಪಾತಿ ಪೂರಿಯೊಂದಿಗೆ ಸಖತ್‌ ಆಗಿ ಮ್ಯಾಚ್ ಆಗೋದು ಅಂದ್ರೆ ಆಲೂಗಡ್ಡೆ ಮತ್ತು ಬಟಾಣಿಯ ಕೂರ್ಮಾ. ಆದ್ರೆ ನಾವಿವತ್ತು ಸ್ವಲ್ಪ ಚೇಂಜಸ್ ಇರ್ಲಿ ಅಂತಾ, ಮೇಥಿ ಮಟರ್ ಮಲಾಯ್ ಮಸಾಲ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಮೇಥಿ ಮಟರ್ ಮಲಾಯ್ ಮಾಡೋಕ್ಕೆ ಬೇಕಾಗುವ ಸಾಮಗ್ರಿಗಳೇನು..? ಅದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಮಧುಮೇಹವನ್ನು (ಶುಗರ್) ಕಂಟ್ರೋಲಿನಲ್ಲಿಡುವುದು ಹೇಗೆ..? ಬೇಕಾಗುವ...

ಲಿಂಬೇಹಣ್ಣಿನ ಸಿಹಿ ಉಪ್ಪಿನಕಾಯಿ ರೆಸಿಪಿ..

ಮೊದಲೆಲ್ಲ ಮನೆಯಲ್ಲೇ ರುಚಿ ರುಚಿ ಉಪ್ಪಿನಕಾಯಿ ತಯಾರಿಸಿ, ತಿನ್ನುತ್ತಿದ್ದರು. ಈಗ ಹಳ್ಳಿ ಕಡೆ ಜನ ಮಾತ್ರ ಮನೆಯಲ್ಲೇ ಉಪ್ಪಿನಕಾಯಿ ತಯಾರಿಸುತ್ತಾರೆ. ಯಾಕಂದ್ರೆ ಸಿಟಿಯಲ್ಲಿ ಹಲವರಿಗೆ ಉಪ್ಪಿನಕಾಯಿ ತಯಾರಿಸೋದು ಗೊತ್ತಿಲ್ಲ. ಗೊತ್ತಿದ್ದರೂ, ಅದನ್ನ ತಯಾರಿಸೋಕ್ಕೆ ಉದಾಸೀನ. ಆದ್ರೆ ಸುಲಭದಲ್ಲಿ ಮನೆಯಲ್ಲೇ ಉಪ್ಪಿನಕಾಯಿ ತಯಾರಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಮಧುಮೇಹವನ್ನು (ಶುಗರ್) ಕಂಟ್ರೋಲಿನಲ್ಲಿಡುವುದು ಹೇಗೆ..? ಬೇಕಾಗುವ ಸಾಮಗ್ರಿ: ನಾಲ್ಕು...

ಕೂದಲು ಆರೋಗ್ಯವಾಗಿರಲು ಸಿಂಪಲ್ ಟಿಪ್ಸ್..

ಮಾರುಕಟ್ಟೆಯಲ್ಲಿ ತರಹೇವಾರಿ ಶ್ಯಾಂಪೂ, ಎಣ್ಣೆ, ಕಂಡೀಶ್ನರ್ ಬಂದಿದೆ. ಆದ್ರೂ ಕೂಡ ಕೂದಲು ಉದುರುವ ಸಮಸ್ಯೆಗಳು ಹೆಚ್ಚಾಗುತ್ತಲೇ ಇದೆ. ಇನ್ನೂ ವಯಸ್ಸು 30 ದಾಟಿರೋದೇ ಇಲ್ಲಾ. ಆಗಲೇ ತಲೆ ಗೂದಲು ಉದುರಲು ಶುರುವಾಗತ್ತೆ. ಹಾಗಾಗಿ ಇಂದು ನಾವು ಕೂದಲು ಆರೋಗ್ಯವಾಗಿರಲು ಯಾವ ಟಿಪ್ಸ್ ಫಾಲೋ ಮಾಡ್ಬೇಕು ಅಂತಾ ಹೇಳಲಿದ್ದೇವೆ.. ಮಲಬದ್ಧತೆ ದೂರ ಮಾಡಲು ಹೀಗೆ ಮಾಡಿ.. ಮೊದಲನೇಯದಾಗಿ ಮನೆಯಲ್ಲೇ...

ಮಲಬದ್ಧತೆ ದೂರ ಮಾಡಲು ಹೀಗೆ ಮಾಡಿ..

ನಾವು ತಿನ್ನುವ ಆಹಾರದಲ್ಲಿ ಮಿಸ್ಟೇಕ್‌ ಆಗಿಯೋ, ಅಥವಾ ತಿಂದ ಆಹಾರ ಸರಿಯಾಗಿ ಜೀರ್ಣವಾಗದೆಯೋ, ಅಥವಾ ದೇಹದಲ್ಲಿ ಉಷ್ಣ ಹೆಚ್ಚಾದ ಕಾರಣಕ್ಕೋ, ಸರಿಯಾಗಿ ಮಲ ವಿಸರ್ಜನೆಯಾಗೋದಿಲ್ಲಾ. ಹೀಗೆ ಮಲ ಬದ್ಧತೆಯಾಗಬಾರದು ಅಂದ್ರೆ ಕೆಲ ಟಿಪ್ಸ್ ಅನುಸರಿಸಬಾರದು. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭೀಮನು ಹೇಗೆ ಇಷ್ಟು ಬಲಶಾಲಿಯಾದ..? ಮಲಬದ್ಧತೆಯನ್ನ ದೂರ ಮಾಡಲು ನೀವು ಬೆಳಿಗ್ಗೆ ಖಾಲಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img