Thursday, July 23, 2026

karnataka tv updates

‘ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..?’

ಹಾಸನ : ಫೆ.4 ರಂದು ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಾಗೂ ಆ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಅವತ್ತೇ ಪಟ್ಟಿ ಬಿಡುಗಡೆ ಮಾಡ್ತಿನಿ ಅಂತ ಎಲ್ಲಿ ಹೇಳಿದ್ದೀನಿ..? ಫೆ.3...

ನೆನೆಸಿದ ಬಾದಾಮ್ಗಿಂತಲೂ ಆರೋಗ್ಯಕಾರಿಯಾಗಿದೆ ನೆನೆಸಿಟ್ಟ ಕಡಲೆ..

ನೆನೆಸಿದ ಬಾದಾಮ್ ತಿಂದ್ರೆ ನೆನಪಿನ ಶಕ್ತಿ ಹೆಚ್ಚತ್ತೆ ಅಂತಾ ಎಲ್ಲರಿಗೂ ಗೊತ್ತು. ಆದ್ರೆ ನೆನೆಸಿದ ಬಾದಾಮ್ ಬದಲು ನೀವು ಕಡಿಮೆ ರೇಟಿಗೆ ಸಿಗುವ ಕಪ್ಪುಕಡಲೆಯನ್ನು ಕೂಡ ನೆನೆಸಿ ತಿನ್ನಬಹುದು. ಬಾದಾಮ್ ಸೇವನೆಯಿಂದ ಸಿಗುವ ಆರೋಗ್ಯ ಲಾಭಕ್ಕಿಂತಲೂ ಹೆಚ್ಚಿನ ಆರೋಗ್ಯ ಲಾಭವನ್ನು ನೀವು ಕಪ್ಪು ಕಡಲೆ ಸೇವನೆಯಿಂದ ಪಡೆಯಬಹುದು. ಹಾಗಾದ್ರೆ ನೆನೆಸಿದ ಕಪ್ಪು ಕಡಲೆ ಸೇವನೆಯಿಂದ...

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 2

ನಾವು ಮೊದಲ ಭಾಗದಲ್ಲಿ ಉತ್ತಮ ಸಂತಾನ ಬೇಕಾದಲ್ಲಿ ಅಪ್ಪ ಅಮ್ಮ ಹೇಗಿರಬೇಕು..? ಹೇಗೆ ಮಾತನಾಡಬೇಕು..? ಆ ಮಗುವಿನಿಂದ ಎಂಥ ಕೆಲಸ ಮಾಡಿಸಬಾರದು ಅಂತಾ ಹೇಳಿದ್ದೆವು. ಇಂದು ನಾವು ಉತ್ತಮ ಸಂತಾನಕ್ಕಾಗಿ ಹೇಗೆ ತಯಾರಾಗಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1 ಪತ್ನಿ ಋತುಸ್ನಾನ ಮಾಡಿ ಏಳು ದಿನದವರೆಗೂ...

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1

ಯಾರಿಗೆ ತಾನೇ ತಮ್ಮ ಮಕ್ಕಳು ಬುದ್ಧಿವಂತರಾಗಲಿ, ಸಂಸ್ಕಾರಿಯಾಗಲಿ, ಶಕ್ತಿವಂತರು, ಆರೋಗ್ಯವಂತರಾಗಲಿ ಅಂತಾ ಆಸೆ ಇರೋದಿಲ್ಲಾ ಹೇಳಿ. ಆದ್ರೆ ಎಲ್ಲರಿಗೂ ಹೀಗೆ ಉತ್ತಮ ಮಮಗು ಸಿಗುವುದಿಲ್ಲ. ಕೆಲ ಮಕ್ಕಳು ಶಕ್ತಿ ವಂತರಾಗಿರುತ್ತಾರೆ. ಆದ್ರೆ ಚುರುಕಾಗಿರುವುದಿಲ್ಲ. ಇನ್ನು ಕೆಲವರು ಸಂಸ್ಕಾರಿಯಾಗಿರುತ್ತಾರೆ. ಆದ್ರೆ ಕಲಿಯುವುದರಲ್ಲಿ ಜಾಣರಿರುವುದಿಲ್ಲ. ಹಾಗಾಗಿ ನಿಮಗೆ ಎಲ್ಲ ಅತ್ಯುತ್ತಮ ಗುಣವಿರುವ ಮಗು ಬೇಕಂದ್ರೆ ಏನು ಮಾಡಬೇಕು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ರಾಮಚರಿತ ಮಾನಸದ ಪ್ರಕಾರ ಯಾವ 7 ಜನ ಬದುಕಿದ್ದು ಸತ್ತ ಹಾಗೆ ಅಂತಾ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಉಳಿದ 7 ಜನರ ಬಗ್ಗೆ ಹೇಳಲಿದ್ದೇವೆ. ಎಂಟನೇಯವರು, ದೇವರನ್ನು ನಂಬದವ. ಕೆಲವರು ದೇವರನ್ನ ನಂಬುವುದಿಲ್ಲ. ಹಾಗಂತ ಅವರೆಲ್ಲ ಕೆಟ್ಟವರು ಅಂತಲ್ಲ. ಆದ್ರೆ ರಾಮ ಚರಿತ ಮಾನಸದ ಪ್ರಕಾರ, ನಾವು...

ರಾಮಚರಿತ ಮಾನಸದ ಪ್ರಕಾರ ಈ 14 ಜನ ಬದುಕಿದ್ದು ಸತ್ತ ಹಾಗೆ.. ಭಾಗ 1

ಮನುಷ್ಯನ ಜೀವನ ಅಂದ್ರೆ, ಅವನಿಂದ ನಾಲ್ಕು ಜನರಿಗೆ ಸಹಾಯವಾಗಬೇಕು. ಅವನ ಮನೆ ಜನ ಅವನಿಂದ ಖುಷಿಯಾಗಿರಬೇಕು. ಅವನ ಜೀವನ ಎಲ್ಲರಿಗೂ ಮಾದರಿಯಾಗಿರಬೇಕು. ಹೀಗೆ ಉತ್ತಮ ಗುಣವುಳ್ಳ ಮನುಷ್ಯ ಮಾತ್ರ, ಸಮಾಜದಲ್ಲಿ ಗೌರವ ಪಡೆಯುತ್ತಾನೆ. ಆದ್ರೆ ಇನ್ನು ಕೆಲ ಚಟವಿರುವ, ಗುಣವಿರುವ ಜನ ಎಂದಿಗೂ ಉತ್ತಮರಾಗಲು ಸಾಧ್ಯವಿಲ್ಲ. ಅಂಥವರೆಲ್ಲ ಬದುಕಿದ್ದೂ ಸತ್ತ ಹಾಗೆ. ಹಾಗಾದ್ರೆ ರಾಮಚರಿತ...

ಚಾಣಕ್ಯನ ಈ 5 ಮಾತನ್ನ ಜೀವನದಲ್ಲಿ ಅಳವಡಿಸಿಕೊಂಡರೆ, ನೆಮ್ಮದಿಯ ಜೀವನ ನಿಮ್ಮದಾಗುತ್ತದೆ..

ಬುದ್ಧಿವಂತ, ಚತುರ ಅಂತೆಲ್ಲ ಕರೆಯಲ್ಪಡುವ ಚಾಣಕ್ಯರು ಜೀವನಕ್ಕೆ ಬೇಕಾದ ಸಾರವನ್ನು ಹೇಳಿ ಹೋಗಿದ್ದಾರೆ. ಯಾರಾದರೂ ಬುದ್ಧಿ ಉಪಯೋಗಿಸಿ ಮಾತನಾಡಿದ್ರೆ, ಜಾಣತನ ತೋರಿಸಿದ್ರೆ, ಅವರನ್ನ ನೀನು ಚಾಣಕ್ಯ ಎಂದು ಹೊಗಳುತ್ತಾರೆ. ಯಾಕಂದ್ರೆ ಚಾಣಕ್ಯರು ತಮ್ಮ ಬುದ್ಧಿ ಉಪಯೋಗಿಸಿ, ಸಮಾಜದಲ್ಲಿ ಅತ್ಯುತ್ತಮ ಕೆಲಸವನ್ನು ಮಾಡಿದ್ದರು. ಲೋಕ್ಕಕೆ ಉತ್ತಮ ಸಂದೇಶವನ್ನು ಸಾರಿದ್ದರು. ತಮ್ಮ ಬಳಿ ಕೆಲಸ ಮಾಡುತ್ತಿದ್ದ ಸಾಮಾನ್ಯ...

ಹೊಟ್ಟೆಯನ್ನು ಕ್ಲೀನ್ ಆಗಿ ಇಡಬೇಕಂದಲ್ಲಿ ಈ ಟಿಪ್ಸ್ ಬಳಸಿ..

ಹೊಟ್ಟೆ ಕ್ಲೀನ್ ಆಗಿದ್ದರೆ, ನಮಗೆ ಯಾವುದೇ ಆರೋಗ್ಯ ಸಮಸ್ಯೆ ಬರುವುದಿಲ್ಲ. ಕೂದಲಿನ ಆರೋಗ್ಯ, ತ್ವಚೆಯ ಆರೋಗ್ಯ, ಲಿವರ್, ಹೃದಯದ ಆರೋಗ್ಯ ಸೇರಿ ಹಲವು ಭಾಗಗಳು ಆರೋಗ್ಯವಾಗಿರುತ್ತದೆ. ಹಾಗಾದ್ರೆ ಪ್ರತಿದಿನ ನಿಮ್ಮ ಹೊಟ್ಟೆ ಸರಿಯಾಗಿ ಕ್ಲೀನ್ ಆಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ರಕ್ತ ಕಡಿಮೆಯಾದ್ರೆ ಅದನ್ನ ತಿಳಿಯುವುದು ಹೇಗೆ..? ಅದಕ್ಕೆ ಪರಿಹಾರವೇನು..? ರಾತ್ರಿ...

ಬಾಯಿಯಲ್ಲಿ ಹುಣ್ಣಾಗುವುದಕ್ಕೆ ಕಾರಣ ಮತ್ತು ಪರಿಹಾರ..

ಹಲವರಿಗೆ ಬಾಯಿಯಲ್ಲಿ ಆಗಾಗ ಹುಣ್ಣಾಗುತ್ತದೆ. ಅದರಿಂದ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗೋದಿಲ್ಲಾ. ಅಲ್ಲದೇ, ಉರಿ ಕೂಡ ಇರುತ್ತದೆ. ಇದಕ್ಕೆ ಎರಡು ಕಾರಣಗಳಿದೆ. ಹಾಗಾದ್ರೆ ಬಾಯಿಯಲ್ಲಿ ಹುಣ್ಣಾಗುವುದಕ್ಕೆ ಕಾರಣಗಳೇನು ಮತ್ತು ಅದಕ್ಕೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.. ರಾತ್ರಿ ಊಟ ಮಾಡಿದ ಬಳಿಕ ಈ ತಪ್ಪನ್ನ ಎಂದಿಗೂ ಮಾಡಬೇಡಿ.. ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಮುಖದ ಮೇಲೆ ಮೊಡವೆಗಳು, ಬಾಯಿಯಲ್ಲಿ...

ಕನ್ನಡಕದಿಂದ ಮುಕ್ತಿ ಪಡೆಯಲು ಈ ಟಿಪ್ಸ್ ಅನುಸರಿಸಿ..

ಕೆಲವರಿಗೆ ಕನ್ನಡಕ ಇದ್ರೆ ಕ್ಯೂಟ್ ಆಗಿ ಕಾಣ್ತಾರೆ.  ಅದೇ ಚಶ್ಮಾ ತೆಗೆದ್ರೆ ವೀಕ್ ಆಗಿ ಕಾಣ್ತಾರೆ. ಆದ್ರೆ ಕೆಲವರಿಗೆ ಕನ್ನಡಕದಿಂದಲೇ ಕೆಲಸ ಸಿಗೋದಿಲ್ಲಾ. ಮದುವೆಯಾಗೋದಿಲ್ಲಾ. ಹಾಗಾಗಿ ಅವರು ಈ ಕನ್ನಡಕದಿಂದ ಯಾವಾಗ ಮುಕ್ತಿ ಸಿಗುತ್ತದೆಯೋ ಎಂದು ಕಾಯುತ್ತಾರೆ. ಹಾಗಾಗಿ ಅಂಥವರಿಗಾಗಿಯೇ ನಾವಿಂದು ಕೆಲ ಟಿಪ್ಸ್ ತಂದಿದ್ದೇವೆ. ಊಟ ಮಾಡುವಾಗ ನೀರು ಕುಡಿಯಬಹುದಾ..? ಇಲ್ಲವಾ..? ನಾವು ಹೇಳುವ ಟಿಪ್ಸ್...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img