Thursday, July 23, 2026

karnataka tv updates

ರಾತ್ರಿ ಊಟ ಮಾಡಿದ ಬಳಿಕ ಈ ತಪ್ಪನ್ನ ಎಂದಿಗೂ ಮಾಡಬೇಡಿ..

ಕೆಲವರು ಸರಿಯಾದ ಸಮಯಕ್ಕೆ ಊಟ ಮಾಡುತ್ತಾರೆ. ಹೆಚ್ಚು ಜಂಕ್ ಫುಡ್ ತಿನ್ನೋದಿಲ್ಲಾ. ಆದ್ರೂ ಕೂಡ ಅಂಥವರಿಗೆ ಬೊಜ್ಜು ಬೆಳೆಯುತ್ತದೆ. ಆದ್ರೆ ಅದಕ್ಕೆ ಕಾರಣವೇನೆಂದು ಗೊತ್ತಿರುವುದಿಲ್ಲ. ಯಾಕಂದ್ರೆ ಅವರು ರಾತ್ರಿ ಊಟವಾದ ತಕ್ಷಣ ಮಲಗಿಬಿಡುತ್ತಾರೆ. ಇದೇ ಅವರ ಬೊಜ್ಜಿಗೆ ಕಾರಣವಾಗುತ್ತದೆ. ಹಾಗಾದ್ರೆ ನಾವು ರಾತ್ರಿ ಊಟವಾದ ಮೇಲೆ ಯಾವಾಗ ನಿದ್ದೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ...

ದೇಹದಲ್ಲಿ ರಕ್ತ ಕಡಿಮೆಯಾದ್ರೆ ಅದನ್ನ ತಿಳಿಯುವುದು ಹೇಗೆ..? ಅದಕ್ಕೆ ಪರಿಹಾರವೇನು..?

ದೇಹದಲ್ಲಿ ರಕ್ತ ಕಡಿಮೆಯಾದ್ರೆ, ನಮ್ಮ ಆರೋಗ್ಯ ಹಾಳಾಗುತ್ತದೆ. ನಿಶ್ಶಕ್ತಿ ಉಂಟಾಗುತ್ತದೆ. ಹಲವು ರೋಗಗಳಿಗೆ ಇದು ಆಹ್ವಾನ ನೀಡುವ ಸೂಚನೆಯಾಗಿದೆ. ಹಾಗಾದ್ರೆ ನಿಮ್ಮ ದೇಹದಲ್ಲಿ ರಕ್ತ ಕಡಿಮೆಯಾಗಿದೆ ಅಂತಾ ತಿಳಿಯುವುದು ಹೇಗೆ..? ಇದಕ್ಕೆ ಪರಿಹಾರವೇನು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ರಕ್ತ ಕಡಿಮೆಯಾದ್ರೆ, ನಿಮ್ಮ ದೇಹದ ಬಣ್ಣ ತಿಳಿಯಾಗುತ್ತದೆ. ಕೆಲವರಿಗೆ ಬೇಧಿಯಾದಾಗ, ವಾಂತಿಯಾದಾಗ, ದೇಹ ಬಿಳಿಯಾಗುತ್ತದೆ. ಇದರ...

ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ್ದಳಂತೆ.. ಯಾಕೆ ಗೊತ್ತಾ..?

ನೀವು ರಾಮಾಯಣದ ಹಲವು ಕಥೆಗಳನ್ನ ಕೇಳಿರ್ತೀರಿ. ಆದ್ರೆ ಸಂಪೂರ್ಣ ರಾಮಾಯಣದಲ್ಲಿ ಬರುವ ಇನ್ನೂ ಹಲವು ಕಥೆಗಳ ಬಗ್ಗೆ ಹಲವರು ಕೇಳಿರುವುದಿಲ್ಲ. ಅಂಥ ಕಥೆಗಳಲ್ಲಿ ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ ಕಥೆಯೂ ಇದೆ. ಹಾಗಾದ್ರೆ ಸೀತೆ ಯಾಕೆ ಲಕ್ಷ್ಮಣನನ್ನು ನುಂಗಿದ್ದಳು..? ಆಮೇಲೇನಾಯಿತು ಅನ್ನು ಬಗ್ಗೆ ತಿಳಿಯೋಣ ಬನ್ನಿ.. ಶ್ರೀರಾಮ, ಸೀತಾಮಾತೆ, ಲಕ್ಷ್ಮಣ ಸೇರಿ ವನವಾಸಕ್ಕೆ ಹೋದಾಗ, ಅವರೊಂದಿಗೆ ಹನುಮಂತನೂ...

ಶ್ರೀರಾಮ 14 ವರ್ಷ ವನವಾಸಕ್ಕೆ ಹೋಗಲು ಕಾರಣವೇನು..?

ರಾಮಾಯಣದಲ್ಲಿ ಬರುವ ಪ್ರಮುಖ, ಅತೀ ಮುಖ್ಯ ಪಾತ್ರಧಾರಿಯಾಗಿರುವ ಶ್ರೀರಾಮನ ಬಗ್ಗೆ ಹಲವರು ಓದಿರುತ್ತೀರಿ. ಆದ್ರೆ ಶ್ರೀರಾಮ 14 ವರ್ಷವೇ ಯಾಕೆ ವನವಾಸಕ್ಕೆ ಹೋದ ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. https://karnatakatv.net/do-not-make-these-5-mistakes-in-life/ ಶ್ರೀರಾಮ ಕಾಡಿಗೆ ಹೋಗಲು ಕೈಕೆ ಕಾರಣ ಅನ್ನೋದು ಎಲ್ಲರಿಗೂ ಗೊತ್ತು. ಶ್ರೀರಾಮ ಇಲ್ಲೇ ಇದ್ದರೆ,...

ನಿದ್ದೆ ಬರದಿದ್ದರೆ ಅಥವಾ ಗೊರಕೆ ಸಮಸ್ಯೆ ಇದ್ದಲ್ಲಿ ಈ ಪರಿಹಾರ ಮಾಡಿಕೊಳ್ಳಿ..

ಒಂದು ಜೀವಿ ಅಂದ ಮೇಲೆ ಅದಕ್ಕೆ ಆರೋಗ್ಯ ಸಮಸ್ಯೆ ಬರಲೇಬೇಕು. ಅದರಲ್ಲೂ ಮನುಷ್ಯನಿಗೆ ಆರೋಗ್ಯ ಸಮಸ್ಯೆ ಕೊಂಚ ಹೆಚ್ಚೇ ಎನ್ನಬಹುದು. ಅದರಲ್ಲೂ ಕೆಲವರಿಗೆ ನಿದ್ದೆಯ ಸಮಸ್ಯೆ ಇರತ್ತೆ. ಮತ್ತೆ ಕೆಲವರಿಗೆ ನಿದ್ದೆ ಬಂದರೆ, ಬೇಡವೆಂದರೂ ಗೊರಕೆ ಬರುತ್ತದೆ. ವಿದೇಶದಲ್ಲಿ ಎಷ್ಟೋ ಹೆಣ್ಣು ಮಕ್ಕಳು, ನನ್ನ ಪತಿ ಗೊರಕೆ ಹೊಡೆಯುತ್ತಾನೆ. ಇದರಿಂದ ನಾನು ಎಷ್ಟೋ ರಾತ್ರಿ...

ಬ್ರಾಹ್ಮಿ ಎಲೆಯನ್ನು ಪ್ರತಿದಿನ ಸೇವಿಸಿದ್ದಲ್ಲಿ ಆಗುವ ಆರೋಗ್ಯಕರ ಲಾಭವೇನು ಗೊತ್ತಾ..?

ಬ್ರಾಹ್ಮಿ ಎಲೆಯನ್ನು ಸರಸ್ವತಿ ಎಲೆ, ಒಂದೆಲಗ, ತಿಮರೆ ಎಂದು ಕರೆಯುತ್ತಾರೆ. ಇದು ಬ್ರಹ್ಮನಿಂದ ರಚಿಸಲ್ಪಟ್ಟ, ಅದ್ಭುತವಾದ, ಶ್ರೇಷ್ಠ ಮತ್ತು ಆರೋಗ್ಯಕರ ಎಲೆಯಾಗಿದೆ. ಹಾಗಾಗಿ ಇದನ್ನು ಬ್ರಾಹ್ಮಿ ಎಲೆ ಎಂದು ಕರೆಯುತ್ತಾರೆ. ಇದನ್ನ ಮನೆಯಲ್ಲೇ ಬೆಳೆಯಬಹುದು. ಎಷ್ಟೋ ಔಷಧಿಗಳಲ್ಲಿ, ತಲೆಗೆ ಹಚ್ಚುವ ಎಣ್ಣೆಗಳಲ್ಲಿ ಬ್ರಾಹ್ಮಿ ಎಲೆಗಳನ್ನು ಬಳಸುತ್ತಾರೆ. ಇಂಥ ಆರೋಗ್ಯಕರ ಎಲೆಯನ್ನು ಪ್ರತಿದಿನ ತಿಂದರೆ ಎಂಥ...

ನೀರು ಕುಡಿಯಲು ಯಾವ ರೀತಿಯ ಬಾಟಲಿಯನ್ನು ಬಳಸಬೇಕು..?

ಇಂದಿನ ಕಾಲದಲ್ಲಿ ಮಾರುಕಟ್ಟೆ ತರಹೇವಾರಿ ವಾಟರ್ ಬಾಟಲಿಗಳು ಲಗ್ಗೆ ಇಟ್ಟಿದೆ. ಅದರಲ್ಲೂ ಪ್ಲಾಸ್ಟಿಕ್ ಬಾಟಲಿಗಳೇ ಹೆಚ್ಚು. ಮಕ್ಕಳಿಗೆ ಅಟ್ರ್ಯಾಕ್ಟ್ ಆಗುವಂಥ, ಯುವ ಪೀಳಿಗೆಯವರಿಗೆ ಇಷ್ಟವಾಗುವಂಥ ವಿವಿಧ ರೀತಿಯ ಬಾಟಲಿಗಳು ಸಿಗುತ್ತದೆ. ಕಡಿಮೆ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಕಡಿಮೆ ರೇಟಾದರೆ, ಉತ್ತಮ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಹೆಚ್ಚು ರೇಟ್. ಎಷ್ಟೇ ಉತ್ತಮ ಕ್ವಾಲಿಟಿ ಇದ್ರೂ ಪ್ಲಾಸ್ಟಿಕ್...

ಊಟ ಮಾಡುವಾಗ ನೀರು ಕುಡಿಯಬಹುದಾ..? ಇಲ್ಲವಾ..?

ಊಟ ಮಾಡುವಾಗ ನೀರು ಕುಡಿದರೆ ಆರೋಗ್ಯಕ್ಕೆ ಉತ್ತಮವಲ್ಲ ಅಂತಾ ಹೇಳಲಾಗತ್ತೆ. ಊಟ ಮುಗಿದು ಒಂದು ಗಂಟೆ ಬಳಿಕ ನೀರು ಕುಡಿದರೆ, ನಾವು ಆರೋಗ್ಯವಂತರಾಗಿರ್ತೇವೆ ಎಂದು ಹೇಳಲಾಗಿದೆ. ಆದ್ರೆ ಕಲವರಿಗೆ ಊಟ ಮಾಡುವಾಗಲೇ ಮಧ್ಯ ಮಧ್ಯ ನೀರು ಕುಡಿಯಲೇಬೇಕು. ಇಲ್ಲದಿದ್ದರೆ, ಸರಿಯಾಗಿ ಊಟ ಮಾಡಲಾಗುವುದಿಲ್ಲ. ಹಾಗಾದ್ರೆ ನಾವು ಊಟದ ಮಧ್ಯೆ ನೀರು ಕುಡಿಯಬಹುದಾ..? ಯಾವ ಸಮಯದಲ್ಲಿ...

ಕಿಡ್ನಿ ಸ್ಟೋನ್ ಆಗಬಾರದೆಂದರೆ ಏನು ಮಾಡಬೇಕು..?

ಕೆಲವರು ಆರಾಮವಾಗಿರ್ತಾರೆ. ಆದ್ರೆ ಸಡನ್ನಾಗಿ ದೇಹದ ಒಂದು ಭಾಗದಲ್ಲಿ ನೋವಾದಾಗ, ಆ ನೋವು ಹೆಚ್ಚಾಗಿ ವೈದ್ಯರ ಬಳಿ ಹೋದಾಗಲೇ ಅವರಿಗೆ ಅದೊಂದು ದೊಡ್ಡ ಸಮಸ್ಯೆ ಎಂದು ಗೊತ್ತಾಗುತ್ತದೆ. ಅಂಥ ಸಮಸ್ಯೆಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಕೂಡ ಒಂದು. ಹಾಗಾದ್ರೆ ನಮಗೆ ಕಿಡ್ನಿ ಸ್ಟೋನ್ ಆಗಬಾರದು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಈ 10...

ಈ 10 ಆಹಾರಗಳು ಸ್ಲೋ ಪಾಯ್ಸನ್ ಇದ್ದ ಹಾಗೆ.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಸ್ಲೋ ಪಾಯ್ಸನ್ ರೀತಿ ಕೆಲಸ ಮಾಡುವ ಆಹಾರಗಳಲ್ಲಿ 5 ಆಹಾರಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಉಳಿದ 5 ಆಹಾರಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..? ಆರನೇಯ ಆಹಾರ ಕೋಲ್ಡ್ ಡ್ರಿಂಕ್‌. ಕೆಲವರ ಮನೆಯ ಫ್ರಿಜ್‌ನಲ್ಲಿ ಕೋಲ್ಡ್ ಡ್ರಿಂಕ್ಸ್ ಇರಲೇಬೇಕು. ಯಾಕಂದ್ರೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img