Thursday, May 28, 2026

karnataka tv updates

ಜೀವನದಲ್ಲಿ ಅಪ್ಪಿ ತಪ್ಪಿಯೂ ಈ 5 ತಪ್ಪುಗಳನ್ನು ಮಾಡಬೇಡಿ..

ಮನುಷ್ಯ ಅಂದ ಮೇಲೆ ತಪ್ಪು ಮಾಡೋದು ಸಹಜ. ಹಾಗೆ ತಪ್ಪು ಮಾಡಿದಾಗ, ಅದನ್ನು ತಿದ್ದಿಕೊಂಡು ಹೋಗೋದು ಮನುಷ್ಯನ ಉತ್ತಮ ಗುಣ. ಒಂದು ಜೀವನ ಸುಂದರವಾಗಿ ರೂಪುಗೊಳ್ಳಬೇಕು ಎಂದಲ್ಲಿ, ನಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಹೋಗಬೇಕು. ಆದ್ರೆ ಕೆಲ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬಾರದಂತೆ. ಹಾಗಾದ್ರೆ ಎಂಥ 5 ತಪ್ಪುಗಳನ್ನು ನಾವು ಮಾಡಬಾರದು ಅಂತಾ ತಿಳಿಯೋಣ...

ಬೆಳಗ್ಗಿನ ಈ 5 ಅಭ್ಯಾಸಗಳು ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ನಾವು ಜೀವನದಲ್ಲಿ ಯಶಸ್ಸು ಗಳಿಸಬೇಕು. ಪ್ರಸಿದ್ಧರಾಗಬೇಕು ಅಂದ್ರೆ ಕಲ ಅಭ್ಯಾಸಗಳನ್ನು ರೂಢಿಸಿಕೊಂಡಿರಬೇಕು. ಶಿಸ್ತು ಅನ್ನೋದು ನಮ್ಮ ಜೀವನದಲ್ಲಿದ್ರೆ, ನಾವು ಅಂದುಕೊಂಡಿದ್ದನ್ನ ಸಾಧಿಸಬಹುದು. ಹಾಗಾಗಿ ಇಂದು ನಾವು ಬೆಳಿಗ್ಗೆ ಯಾವ 5 ಅಭ್ಯಾಸಗಳನ್ನು ರೂಢಿಸಿಕೊಂಡರೆ, ಒಳ್ಳೆಯದು ಅಂತಾ ತಿಳಿಯೋಣ. ಮೊದಲನೇಯ ಅಭ್ಯಾಸ, ಸೂರ್ಯನ ಬೆಳಕು ಮೂಡುತ್ತಲೇ ಏಳುವುದು. ನಾವು ಬೆಳಿಗ್ಗೆ ಬೇಗ ಎದ್ದು, ನಮ್ಮ ಜೀವನ ಇಷ್ಟು...

ಎಂಥ ಕಷ್ಟ ಬಂದರೂ ಈ ಎರಡು ಮಾತನ್ನ ನೆನಪಿನಲ್ಲಿಡಿ..

ಕಷ್ಟ ಹೇಳಿ ಕೇಳಿ ಬರುವುದಿಲ್ಲ. ಯಾಕಂದ್ರೆ ಸಮಯ ಒಂದೇ ಇರುವುದಿಲ್ಲ. ಅಚಾನಕ್ಕಾಗಿ ಹೇಗೆ ಲಕ್ ಖುಲಾಯಿಸುತ್ತದೆಯೋ, ಅದೇ ರೀತಿ, ಸಡನ್‌ ಆಗಿ ಕಷ್ಟವೂ ಬರುತ್ತದೆ. ಎಷ್ಟೇ ಶ್ರೀಮಂತನಾಗಿದ್ದರೂ, ಎಷ್ಟೇ ಶಕ್ತಿಶಾಲಿ ವ್ಯಕ್ತಿ ಇದ್ದರೂ, ಪ್ರತಿಯೊಬ್ಬರಿಗೂ ಕಷ್ಟ ಬಂದೇ ಬರುತ್ತದೆ. ಹಾಗಾಗಿ ಕಷ್ಟ ಬಂದಾಗ ಯಾವ ಮಾತನ್ನು ನೆನಪಿಡಬೇಕು ಅನ್ನೋದನ್ನ ಕಥೆಯ ಮೂಲಕ ಕೇಳೋಣ ಬನ್ನಿ.. ಒಂದೂರಲ್ಲಿ...

ತುಟಿಯ ಬಣ್ಣವನ್ನು ತಿಳಿ ಗುಲಾಬಿ ಮಾಡುವುದು ಹೇಗೆ..?

ಯಾವುದೇ ವ್ಯಕ್ತಿಯಾಗಲಿ, ಅವನು ಚೆಂದವಿರಲಿ ಇಲ್ಲದಿರಲಿ. ಅವನ ನಗು ಚೆಂದವಿದ್ರೆ ಅವನು ಚೆನ್ನಾಗಿ ಕಾಣ್ತಾನೆ. ಆದ್ರೆ ಹೆಣ್ಣು ಮಕ್ಕಳ ನಗು ಯಾವಾಗ ಚೆನ್ನಾಗಿ ಕಾಣುತ್ತೆ ಅಂದ್ರೆ ಆಕೆಯ ತುಟಿ ಚೆಂದವಿದ್ದಾಗ. ತುಟಿಯ ಅಂದ ಹೆಚ್ಚಿಸಲು ಈಗಿನ ಹೆಣ್ಣು ಮಕ್ಕಳು ರಾಶಿ ರಾಶಿ ಲಿಪ್‌ಸ್ಟಿಕ್ ಹಚ್ಚುತ್ತಾರೆ. ಆದ್ರೆ ನಿಮ್ಮ ತುಟಿ ನ್ಯಾಚುರಲ್ ಆಗಿ ಅಂದವಾಗಿರಬೇಕು ಅಂದ್ರೆ,...

ಗಟ್ಟಿಮುಟ್ಟಾದ ಸಧೃಡ ಕೂದಲಿಗಾಗಿ ಈ ಟಿಪ್ಸ್ ಅನುಸರಿಸಿ..

ಸುಂದರವಾದ ಕೇಶರಾಶಿ ಯಾರಿಗೆ ತಾನೇ ಬೇಡ ಹೇಳಿ..? ಇಂದಿನ ಕಾಲದ ಯುವಕ ಯುವತಿಯರಿಗೆ ಕಾಡುತ್ತಿರುವ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಕೆಲವರಿಗೆ ಕೂದಲು ಚೆನ್ನಾಗಿ ಬೆಳೆದಿದ್ದರೂ, ಸುಕ್ಕುಗಟ್ಟಿರುತ್ತದೆ. ಅದರಲ್ಲಿ ಶೈನ್ ಇರೋದಿಲ್ಲಾ. ಹಾಗಾಗಿ ಇಂದು ಕೂದಲ ಆರೋಗ್ಯಕ್ಕಾಗಿ ನಾವು ಕೆಲ ಟಿಪ್ಸ್ ನೀಡಲಿದ್ದೇವೆ. ಬೆಲ್ಲವನ್ನು ಹೀಗೆ ಉಪಯೋಗಿಸಿದರೆ ಆರೋಗ್ಯ ಲಾಭವನ್ನು ಪಡೆಯುವುದು ಗ್ಯಾರಂಟಿ.. ಮೊದಲನೇಯದಾಗಿ...

ಬೆಲ್ಲವನ್ನು ಹೀಗೆ ಉಪಯೋಗಿಸಿದರೆ ಆರೋಗ್ಯ ಲಾಭವನ್ನು ಪಡೆಯುವುದು ಗ್ಯಾರಂಟಿ..

ಸಕ್ಕರೆ ತಿನ್ನಲು ಇಷ್ಟವಿಲ್ಲದವರು, ಅಥವಾ ಸಕ್ಕರೆ ತಿಂದ್ರೆ ಆರೋಗ್ಯಕ್ಕೆ ಒಳ್ಳೆಯದಲ್ಲಾ ಅಂತಾ ನಂಬಿರುವವರು ಬೆಲ್ಲ ತಿನ್ನಲು ಇಚ್ಛಿಸುತ್ತಾರೆ. ಹಾಗಾಗಿ ನಾವು ಯಾವ ರೀತಿ ಬೆಲ್ಲವನ್ನು ಉಪಯೋಗಿಸಿ ಲಾಭ ಪಡೆಯಬೇಕು ಅಂತಾ ಹೇಳಲಿದ್ದೇವೆ. ಪುದೀನಾ ಜ್ಯೂಸ್ ಕುಡಿಯುವುದರಿಂದ ಆಗುವ ಆರೋಗ್ಯ ಲಾಭವೇನು..? ಹಿರಿಯರಲ್ಲಿ ಕೆಲವರು ಊಟದ ಬಳಿಕ ಬೆಲ್ಲ ತಿನ್ನುತ್ತಾರೆ. ಅಥವಾ ಹಸಿವಾದಾಗ ಬೆಲ್ಲ ತಿಂದು ನೀರು ಕುಡಿಯುತ್ತಾರೆ....

ಶುಗರ್ ಇದ್ದವರು ಈ ಹಣ್ಣನ್ನು ಆರಾಮವಾಗಿ ಸೇವಿಸಬಹುದು..

ಶುಗರ್ ಬಂದ್ರೆ ಎಷ್ಟು ಕಷ್ಟ ಅನ್ನೋದು ಅದನ್ನ ಅನುಭವಿಸಿದವರಿಗೇ ಗೊತ್ತು. ಯಾಕಂದ್ರೆ ಎದುರಿಗೇ ಸ್ವೀಟ್‌ ಇದ್ದರೂ ಸ್ವೀಟನೆಸ್ ಮಾತ್ರಾ ದೂರವಿರತ್ತೆ. ತಿನ್ನಬೇಕು ಅನ್ನಿಸಿದರೂ ಕೈ ಕಟ್ಟಿಹಾಕಿದ ಪರಿಸ್ಥಿತಿ. ಅದರಲ್ಲೂ ಸಿಹಿ ಪ್ರಿಯರಿಗೆ ಶುಗರ್ ಬಂದ್ರೆ, ಅದು ಇನ್ನೂ ಹಿಂಸೆ. ಆದ್ರೆ ನೀವು ಕೆಲವು ಹಣ್ಣುಗಳನ್ನು ಆರಾಮವಾಗಿ ತಿನ್ನಬಹುದು. ಇಂದು ನಾವು ಶುಗರ್ ಬಂದವರೂ ಕೂಡ...

ದಾನಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲಾ ಅನ್ನೋದು ಇದಕ್ಕೆ ನೋಡಿ.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ನಿಮಗೆ ಜುಗ್ಗನಾದ ಜಗ್ಗಪ್ಪ, ಸಹೋದರನ ಮನೆಯಲ್ಲಿ ಮಾಡಿದ ಭಕ್ಷ್ಯ ಭೋಜನ ಕಂಡು ಆಸೆ ಪಟ್ಟಿದ್ದರ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಏನಾಯಿತು ಅನ್ನೋ ಬಗ್ಗೆ ಕಥೆ ಹೇಳಲಿದ್ದೇವೆ. ಒಂದೆರಡು ವಾರ ಬಗ್ಗೆಯೇ ಯೋಚನೆ ಮಾಡಿ ಮಾಡಿ, ಅವನು ಸೊರಗಲು ಶುರುವಾಗುತ್ತಾನೆ. ಒಮ್ಮೆ ಅವನು ಅನಾರೋಗ್ಯಕ್ಕೀಡಾಗುತ್ತಾನೆ. ಆವಾಗ ಅವನ...

ದಾನಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲಾ ಅನ್ನೋದು ಇದಕ್ಕೆ ನೋಡಿ.. ಭಾಗ 1

ಕೆಲವರು ಎಷ್ಟು ಕಂಜೂಸು ಇರುತ್ತಾರೆಂದರೆ, ಒಂದು ರೂಪಾಯಿ ದಾನ ಮಾಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ. ಆದ್ರೆ ಹಿರಿಯರು ಹೇಳುವ ಪ್ರಕಾರ, ನೀವು ದಾನ ಮಾಡಿದಷ್ಟು ನಿಮ್ಮ ಧನ ಹೆಚ್ಚುತ್ತದೆ. ನೀವು ದಾನ ಮಾಡಿದ ಪುಣ್ಯ ನಿಮಗೆ ಲಭಿಸುತ್ತದೆ ಎಂದು. ನಾವು ಇಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಥೆಯೊಂದನ್ನ ಹೇಳಲಿದ್ದೇವೆ. ಒಂದೂರಲ್ಲಿ ಓರ್ವ ವ್ಯಾಪಾರಿ ಇದ್ದ....

ಮಾತು ಮಾತಿಗೂ ಸುಳ್ಳು ಹೇಳುವವರು ಈ ಕಥೆಯನ್ನ ಖಂಡಿತಾ ಓದಿ.. ಭಾಗ 2

ಈ ಕಥೆಗೆ ಸಂಬಂಧಿಸಿದಂತೆ ನಾವು ಈ ಹಿಂದಿನ ಭಾಗದಲ್ಲಿ ಯುವಕ ಮಂತ್ರವನ್ನು ಹೇಳಿಸಿಕೊಂಡು ಹೇಗೆ ಮಾವಿನ ಹಣ್ಣು ಮಾಡಿ, ಮಾರುತ್ತಾನೆ. ಅವನ ಮಾವಿನ ಹಣ್ಣನ್ನು ಇಷ್ಟಪಟ್ಟ ರಾಜ ಪ್ರತಿದಿನ ತನಗೊಂದು ಬುಟ್ಟಿ ಮಾವಿನ ಹಣ್ಣು ಬೇಕೆಂದು ಕೇಳುತ್ತಾನೆ ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದೇನಾಯಿತು ಅೞತಾ ತಿಳಿಯೋಣ ಬನ್ನಿ.. ಯುವಕನಿಗೆ ಖುಷಿಯಾಗುತ್ತದೆ. ಪ್ರತಿದಿನ ಅರಮನೆಗೆ...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...
- Advertisement -spot_img