ನೀವು ಆಫೀಸ್ ಕೆಲಸವನ್ನೇ ಮಾಡಿ, ಮನೆ ಕೆಲಸವನ್ನೇ ಮಾಡಿ, ಇಲ್ಲಾ ಟ್ರ್ಯಾವೆಲಿಂಗ್ ಮಾಡಿ. ಹೀಗೆ ಯಾವ ಕೆಲಸ ಮಾಡಿದ್ರೂ ನೀವು ಶಕ್ತಿವಂತರಾಗಿರುವುದು ತುಂಬಾ ಮುಖ್ಯವಾಗುತ್ತದೆ. ದೇಹದಲ್ಲಿ ಶಕ್ತಿ ಇಲ್ಲಾ ಅಂದ್ರೆ ಏನು ಮಾಡಲೂ ಸಾಧ್ಯವಿಲ್ಲ. ಕೆಲವರು ಶಕ್ತಿವಂತರಾಗಲು ಮಾರುಕಟ್ಟೆಯಲ್ಲಿ ಸಿಗುವ ಕ್ಯಾಪ್ಸೂಲ್ಸ್ ಎಲ್ಲ ಟ್ರೈ ಮಾಡ್ತಾರೆ. ಆದ್ರೆ ಅದು ತುಂಬಾ ಅಪಾಯಕಾರಿ. ಅದರಿಂದ ಶಕ್ತಿ...
ಇತ್ತೀಚಿನ ದಿನಗಳಲ್ಲಿ ಕಾಮಾಲೆ ರೋಗ ಹೆಚ್ಚಾಗುತ್ತಿದೆ. ನಾವು ತಿನ್ನುವ ಆಹಾರ, ಕುಡಿಯುವ ನೀರು ಸ್ವಚ್ಛವಾಗಿರದಿದ್ದಲ್ಲಿ, ಕಾಮಾಲೆ ರೋಗ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಶುದ್ಧವಾದ ನೀರು ಕುಡಿಯಬೇಕು, ಆರೋಗ್ಯಕರವಾದ ಆಹಾರ ಸೇವಿಸಬೇಕು ಅಂತಾ ಹೇಳೋದು. ಹಾಗಾದ್ರೆ ಕಾಮಾಲೆ ಬಂದಾಗ ಯಾವ ಆಹಾರವನ್ನು ಸೇವಿಸಬೇಕು ಮತ್ತು ಯಾವ ಆಹಾರವನ್ನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ..
ಶುದ್ಧವಲ್ಲದ ನೀರನ್ನು...
ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...
ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...
ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...
ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...
ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ.
ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ....
ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ .
ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...
ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...
ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ.
ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ
ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...
Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...