Tuesday, July 21, 2026

karnataka tv updates

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ..

ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು. ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ‌ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರ್ಯಾಪ್ ಸಿಂಗರ್ ಬ್ರೋಧ ವಿ...

ಶಿವ ಅರ್ಧನಾರೀಶ್ವರನ ರೂಪ ತಾಳಲು ಕಾರಣವೇನು..?

ಶಿವ ಅರ್ಧ ನಾರೀಶ್ವರನ ರೂಪ ತಾಳಿ, ಹೆಣ್ಣು ಗಂಡು ಇಬ್ಬರೂ ಸಮಾನರು ಎಂದು ಸಾರಿದ. ಅಲ್ಲದೇ ಶಿವ ಅರ್ಧ ನಾರೀಶ್ವರನ ರೂಪ ತಾಳಿದಾಗಲೇ, ಮೊದಲ ಬಾರಿ ಲೋಕದಲ್ಲಿ ಹೆಣ್ಣಿನ ಸೃಷ್ಟಿಯಾಗಿದ್ದು. ಹಾಗಾದ್ರೆ ಯಾಕೆ ಶಿವ ಅರ್ಧ ನಾರೀಶ್ವರನ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ.. ಇಡೀ ಜಗತ್ತಿನಲ್ಲಿ ಮೊದಲು...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

ನಮ್ಮನ್ನು ನಾವು ಇನ್ನೊಬರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು.. ಯಾಕೆ ಗೊತ್ತಾ..?

ಕೆಲವರಿಗೆ ತಮ್ಮ ಜೀವನವನ್ನ ಇನ್ನೊಬ್ಬರ ಜೀವನದ ಜೊತೆ ಹೋಲಿಕೆ ಮಾಡುವ ಗುಣವಿರುತ್‌ತದೆ. ಅವನ ಬಳಿ ಕಾರ್ ಇದೆ ನನ್ನ ಬಳಿ ಕಾರ್ ಇಲ್ಲಾ. ಅವಳ ಗಂಡ ಅವಳಿಗೆ ಚಿನ್ನದ ನೆಕ್ಲೇಸ್ ಕೊಡಿಸಿದನಂತೆ, ನನ್ನ ಗಂಡ ಬರೀ ಬೆಳ್ಳಿ ಗೆಜ್ಜೆ ಕೊಡಿಸಿದ್ದಾನೆ. ಅವನ ಅಮ್ಮ ಎಷ್ಟು ಟಿಪ್ ಟಾಪ್ ಆಗಿ ಶಾಲೆಗೆ ಬರ್ತಾರೆ. ನನ್ನ ಅಮ್ಮ...

ಈ ವಿಷಯವನ್ನ ಗಮನದಲ್ಲಿಟ್ಟುಕೊಂಡರೆ ನೀವು ಲೀಡರ್ ಆಗುವುದನ್ನ ಯಾರೂ ತಡೆಯಲಾಗುವುದಿಲ್ಲ..

ಕೆಲವರಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಯಶಸ್ಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಉದಾಹರಣೆಗೆ ಒಂದು ಕಂಪನಿ ಕಟ್ಟಬೇಕು. ಅದರಲ್ಲಿ ಹಲವಾರು ಮಂದಿಗೆ ತಾನು ಕೆಲಸ ಕೊಡಬೇಕು, ಲೀಡರ್ ಆಗಬೇಕು ಅನ್ನೋ ಆಸೆ ಇರುತ್ತದೆ. ಅಥವಾ ತಾನು ಕೆಲಸ ಮಾಡುವ ಕಂಪನಿಯಲ್ಲೇ ಲೀಡರ್ ಆದ್ರೂ ಆಗ್ಬೇಕು ಅಂತಾ ಇರತ್ತೆ. ಆದ್ರೆ ಆ ಲೀಡರ್‌ಶಿಪ್ ಹೇಗೆ...

ಈ ಕಥೆಯನ್ನ ಕೇಳಿದ್ದಲ್ಲಿ ನಿಮ್ಮ ಸೋಂಬೇರಿತನವನ್ನ ಬಿಡುತ್ತೀರಿ..

ಸೋಂಬೇರಿತನ ಅನ್ನೋದು ನಮ್ಮ ಶತ್ರುವಿದ್ದಂತೆ. ಅದು ಎಲ್ಲಿಯವರೆಗೂ ನಮ್ಮ ಜೊತೆ ಇರುತ್ತದೆಯೋ, ಅಲ್ಲಿಯವರೆಗೂ ನಾವು ಉದ್ಧಾರವಾಗಲು ಸಾಧ್ಯವಿಲ್ಲ. ಹಾಗಾಗಿ ಸೋಂಬೇರಿತನ ಬಿಡಬೇಕು ಅಂತಾ ಹೇಳ್ತಾರೆ ಹಿರಿಯರು. ನಾವಿಂದು ಹೇಳುವ ಕಥೆ ಕೇಳಿದ್ರೆ, ನೀವು ಸೋಂಬೇರಿತನವನ್ನ ಬಿಡುತ್ತೀರಿ. ಹಾಗಾದ್ರೆ ಯಾವುದು ಆ ಕಥೆ ಅಂತಾ ತಿಳಿಯೋಣ ಬನ್ನಿ.. ಗೌತಮ ಬುದ್ಧರಿಗೆ ಮೂರು ಜನ ಶಿಷ್ಯಂದಿರಿದ್ದರು. ಅದರಲ್ಲಿ ಓರ್ವ...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...

ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ ಸನ್ಮಾನ..

ಇಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾವೇರಿ ನಗರದಲ್ಲಿ, ಗೋ - ಸೇವಾ ಗತಿವಿಧಿ ಹಾಗೂ ಗೋ- ರಕ್ಷಣ ಸಮಿತಿ ಕಾವೇರಿ ನಗರ, ದ್ವಾರಕ ನಗರ ವತಿಯಿಂದ 3ನೇ ವರ್ಷದ ಗೋ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರನ್ನು ಸನ್ಮಾನಿಸಲಾಯಿತು. ಈ ಬಗ್ಗೆ ಮಾತನಾಡಿದ ಅವರು, ಮುಕ್ಕೋಟಿ...

ಈ ಕಥೆ ಕೇಳಿದ್ರೆ ನೀವು ಪದೇ ಪದೇ ಅನುಮಾನಿಸುವುದನ್ನ ಬಿಟ್ಟು ಬಿಡುವಿರಿ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಜಿಪುಣ ಶ್ರೀಮಂತ ಬಡವನಿಗೆ ತುಪ್ಪ, ಉಪ್ಪು ಮತ್ತು ಜೋನುತುಪ್ಪವನ್ನು ಭಿಕ್ಷೆಯಾಗಿ ನೀಡಿದ್ದರ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಬಡವ ಆ ದಾನವನ್ನು ಯಾಕೆ ಸಪರೇಟ್ ಆಗಿ ಎತ್ತಿಟ್ಟ..? ಅದನ್ನೇನು ಮಾಡುತ್ತಾನೆಂದು ತಿಳಿಯೋಣ.. ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 1 ಜಿಪುಣ ಶ್ರೀಮಂತನ ನೌಕರ ದಾನವನ್ನು...
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img