Wednesday, September 2, 2026

karnataka tv updates

‘ನನ್ನ ಬಾಗಿಲಿಗೆ ಜನ ಬರ್ಲಿ ಅಂತೇಳಿ ಸಿದ್ದರಾಮಯ್ಯ ಈ ರೀತಿಯಾಗಿ ಮಾತಾಡಿದ್ದಾರೆ’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬಸವಾಜ ಬೊಮ್ಮಾಯಿ ಪ್ರಧಾನಿ ಎದುರು ನಾಯಿಯಂತೆ ಇರುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಆಕ್ರೋಶ ವ್ಯಕ್ತಪಡಿಸಿದ ಪ್ರೀತಂಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯದ ಇತಿಮಿತಿಯನ್ನ ಮೀರಿ ಮಾತನಾಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಅವರು, ಯಾವುದೇ ರಾಜಕೀಯ...

‘ಯಾರೋ ಇಂಜಿನಿಯರ್ ಹತ್ರಾ ಹಣ ಸಿಕ್ಕಿದ್ರೆ ನಾವು ಉತ್ತರ ಕೊಡೋಕೆ ಆಗುತ್ತಾ..?’

ಹಾಸನ: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಪ್ರೀತಂಗೌಡ, ವಿಧಾನಸೌಧದಲ್ಲಿ ನಿನ್ನೆ ಲಕ್ಷಾಂತರ ರೂಪಾಯಿ ಹಣ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದವೇಳೆ ವಿಧಾನಸೌಧದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಅವರ ಕಛೇರಿಯಲ್ಲಿ ಹಣ ಸಿಕ್ಕಿತ್ತು.ಅದರ ಬಗ್ಗೆ ಕಾಂಗ್ರೆಸ್ ಅವರು ಮೊದಲು ಉತ್ತರ ಕೊಡಲಿ. ಮಂತ್ರಿ ಚೇಂಬರ್ ನಲ್ಲಿ ಹಣ ಸಿಕ್ಕಿದ್ರೆ ಲೆಕ್ಕ ಕೊಡಲ್ಲ, ಯಾರೊ...

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಗರದ ಸಂಜಯ ಸರ್ಕಲ್ ನಲ್ಲಿ ಪ್ರತಿಭಟನೆ. ಮಾಜಿ ಮುಖ್ಯಮಂತ್ರಿ ಸಿದ್ದರಮಯ್ಯ ಅವರ ಹೇಳಿಕೆ ಖಂಡಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯ ಮಂತ್ರಿ ಬಸವರಾಜ್ ಬೋಮ್ಮಾಯಿ ವಿರುದ್ಧ ನಾಯಿ ಮರಿ ಎಂಬ ಅವಹೇಳನಕಾರಿ ಪದ ಬಳಸಿದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ...

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಮಂಡ್ಯ ಜಿಲ್ಲೆಯಲ್ಲಿ ಮತದರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಪೂರ್ಣಗೊಂಡಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದರು....

“ಬಾನ ದಾರಿಯಲ್ಲಿ” ಬಂತು ಇಂಪಾದ ಹಾಡು..

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ "ಬಾನದಾರಿಯಲ್ಲಿ" ಚಿತ್ರದ ಮೂಲಕ ಮತ್ತೊಮ್ಮೆ ಮೋಡಿ ಮಾಡಲಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ನಿನ್ನನ್ನು ನೋಡಿದ ನಂತರ" ಎಂಬ ಗೀತೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ...

ಬ್ಯಾಂಕ್ ಲಾಕರ್‌ನಲ್ಲಿ ನಿಮ್ಮ ದುಡ್ಡಿದೆಯಾ..? ಹಾಗಾದ್ರೆ ಹುಷಾರ್..

ಬ್ಯಾಂಕ್ ಲಾಕರ್ ಗ್ರಾಹಕರು 2023 ಜನವರಿ 1ರೊಳಗೆ ಪರಿಷ್ಕ್ರತ ಲಾಕರ್ ಒಪ್ಪಂದವನ್ನು ಕಾರ್ಯಗತಗೊಳಿಸಲು ಎಲ್ಲಾ ಬ್ಯಾಂಕ್‌ಗಳಿಂದ ಸಂದೇಶ ಸ್ವೀಕರಿಸುತ್ತಿದ್ದಾರೆ. ಈ ಒಪ್ಪಂದದ ಪ್ರಕಾರ, ಗ್ರಾಹಕರಿಗೆ ಲಾಕರ್ ನೀಡುವ ವೇಳೆ, ಗ್ರಾಹಕರ ಸಹಿ ಇರುವ ಒಪ್ಪಂದ ಪತ್ರವನ್ನು ಅವರಿಗೆ ನೀಡಲಾಗುತ್ತದೆ. ಇದರಲ್ಲಿ ಬ್ಯಾಂಕ್ ಲಾಕರ್‌ಲ್ಲಿ ದುಡ್ಡಿಡುವ ವೇಳೆ ಯಾವ ನಿಯಮಗಳಿರುತ್ತದೆ ಮತ್ತು ಗ್ರಾಹಕರ ಜವಾಬ್ದಾರಿಗಳೇನು ಎಂದು ತಿಳಿಸಲಾಗಿರುತ್ತದೆ....

‘ಕಾಂಗ್ರೆಸ್‌ನಿಂದ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ’

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಮಾಚಲ ಪ್ರದೇಶದಲ್ಲಿ ಧೂಳೀಪಟ...

ಅವಘಡಗಳಲ್ಲಿ ಜನರ ಪ್ರಾಣ ರಕ್ಷಿಸಲು ಅಣುಕು ಪ್ರದರ್ಶನಗಳು ಸಹಕಾರಿ: ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಯಾವುದಾದರೂ ಅವಘಡಗಳು ಸಂಭವಿಸಿದಾಗ ಜನರ ಪ್ರಾಣ ರಕ್ಷಿಸಲು ಅಣುಕು‌ ಪ್ರದರ್ಶನಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಡಾ ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಕೊಪ್ಪದ ಎನ್ ಎಸ್.ಎಲ್ ಸಕ್ಕರೆ ಕಾರ್ಖಾನೆಯಲ್ಲಿ‌ ಆಯೋಜಿಸಲಾಗಿದ್ದ ರಾಸಾಯನಿಕ ವಿಪತ್ತು ಸನ್ನಿವೇಶವನ್ನು ಆಧರಿಸಿ ಅಣುಕು...

ಎಸ್ಸಿ ,ಎಸ್ಟಿ ಸಮಾವೇಶ ಯಶಸ್ವಿಗೊಳಿಸಲು ಚಲುವರಾಯ ಸ್ವಾಮಿ ಕರೆ..

ಪತ್ರಿಕಾ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ ಜನವರಿ 8 ರಂದು ನಡೆಯಲಿರುವ ಸಮಾವೇಶಕ್ಕೆ 150 ಬಸ್ ಗಳ ವ್ಯವಸ್ಥೆ ಇದೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗುವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಿಂದ ಸುಮಾರು 150 ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ...

ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ..

ಮಂಡ್ಯ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕಳೆದ 59 ದಿನಗಳಿಂದ ನಿರಂತರವಾಗಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಹಿಂಪಡೆಯುವಂತೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಮನವಿ‌ ಮಾಡಿದರು. ಪೇರಲೆ ಹಣ್ಣಿನ ಸೇವನೆ ಮಾಡಿದ್ರೆ ಆರೋಗ್ಯಕ್ಕಾಗಲಿದೆ ಈ ಲಾಭಗಳು.. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತರ ಸಭೆ ನಡೆಸಿ ಮಾತನಾಡಿದರು. ಕೆಲವು ದಿನಗಳ ಹಿಂದೆ ಮಾನ್ಯ ಕೇಂದ್ರ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img