ಒಂದೊಂದು ಹಣ್ಣುಗಳಲ್ಲಿಯೂ ಒಂದೊಂದು ಆರೋಗ್ಯಕಾರಿ ಗುಣಗಳಿದೆ. ಸೇಬುಹಣ್ಮು ತಿಂದ್ರೆ ಆರೋಗ್ಯವಾಗಿರ್ತೀವಿ. ಬಾಳೆಹಣ್ಣು ತಿಂದ್ರೆ ಹೊಟ್ಟೆ ನೋವು ಶಮನವಾಗತ್ತೆ. ಕಿತ್ತಳೆ ಹಣ್ಣಿನಿಂದ ಸೌಂದರ್ಯ ಹೆಚ್ಚತ್ತೆ. ಹೀಗೆ ಒಂದೊಂದು ಹಣ್ಣಿನಲ್ಲೂ ಉತ್ತಮ ಗುಣಗಳಿದೆ. ಅದೇ ರೀತಿ ಸೀಬೆ ಹಣ್ಣಿನಲ್ಲೂ ಕೆಲವು ಆರೋಗ್ಯಕರ ಗುಣಗಳಿದೆ. ಹಾಗಾದ್ರೆ ಆ ಗುಣಗಳಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನೀವು ವಾರಕ್ಕೆ ಮೂರರಿಂದ...
ಡ್ರೈಫ್ರೂಟ್ಸ್ ಅಂದ್ರೆ ಎಲ್ಲರಿಗೂ ಇಷ್ಟ. ಬಾದಾಮಿ, ಗೋಡಂಬಿ, ಒಣದ್ರಾಕ್ಷಿ, ಅಂಜೂರ, ಅಖರೂಟ್ ಇತ್ಯಾದಿ ಒಣಹಣ್ಣುಗಳು ರುಚಿಕರವೂ ಹೌದು, ಆರೋಗ್ಯಕರವೂ ಹೌದು. ಇಂಥ ಒಣಹಣ್ಣುಗಳಲ್ಲಿ ಅಖರೂಟ್ ಕೂಡ ಒಂದು. ಹಾಗಾಗಿ ನಾವಿಂದು ಅಖರೂಟ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ..
ಅಖರೂಟ್ನಲ್ಲಿ ಅತ್ಯುತ್ತಮ ಆರೋಗ್ಯಕರ ಗುಣಗಳಿರುವುದು ನಿಜ. ಆದ್ರೆ ನೀವು ಒಂದು ಅಖರೋಟನ್ನ ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು...
ಇಂದಿನ ಕಾಲದಲ್ಲಿ ಕ್ಯಾನ್ಸರ್ ಅನ್ನೋದು ಕಾಮನ್ ಆಗಿಬಿಟ್ಟಿದೆ. ಹಲವರು ಈ ಮಾರಕ ಖಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಸ್ತನ ಕ್ಯಾನ್ಸರ್ ಬರುವುದು ಹೆಚ್ಚಾಗಿದೆ. ಹಾಗಾದ್ರೆ ಇದಕ್ಕೆ ಪರಿಹಾರವೇನು..? ಯಾವ ಟಿಪ್ಸ್ ಅನುಸರಿಸಿದ್ರೆ, ಸ್ತನ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯದಾಗಿ ಸ್ತನ ಕ್ಯಾನ್ಸರ್ ಬರಲು ಕಾರಣವೇನು ಅಂತಾ ತಿಳಿಯೋಣ. ಮೊದಲನೇಯ ಕಾರಣ...
ನೀರು ಕುಡಿಯುವುದು ಎಷ್ಟು ಒಳ್ಳೆಯದು.. ದಿನಕ್ಕೆ ಎಷ್ಟು ನೀರು ಕುಡಿಯಬೇಕು, ಹೇಗೆ ನೀರು ಕುಡಿಯಬೇಕು.. ಇತ್ಯಾದಿ ವಿಷಯಗಳ ಬಗ್ಗೆ ನಾವಿು ನಿಮಗೆ ಈಗಾಗಲೇ ಹೇಳಿದ್ದೇವೆ. ಆದ್ರೆ ತಾಮ್ರದ ಲೋಟದಲ್ಲಿ ನೀರು ಕುಡಿದರೆ, ಅದರಿಂದ ಎಷ್ಟೊಳ್ಳೆ ಆರೋಗ್ಯ ಪರಿಣಾಮಗಳಾಗತ್ತೆ ಅಂತಾ ತಿಳಿಯೋಣ ಬನ್ನಿ..
ಮೊಸರನ್ನ ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕರವೂ ಹೌದು..
ಮೊದಲೆಲ್ಲ ಹಿರಿಯರು ರಾತ್ರಿಯೇ ತಾಮ್ರದ ಲೋಟದಲ್ಲಿ...
ಕೆಲವರಿಗೆ ಪದೇ ಪದೇ ಹೊಟ್ಟೆ ನೋವಾಗುತ್ತದೆ. ಆದ್ರೆ ಅದಕ್ಕೆ ಕಾರಣ ಗೊತ್ತಿರುವುದಿಲ್ಲ. ಬಿಸಿ ನೀರು ಕುಡಿದೋ, ಜೀರಿಗೆ ತಿಂದೋ ಅದಕ್ಕೆ ಪರಿಹಾರ ತೆಗೆದುಕೊಳ್ಳುತ್ತಾರೆ. ಆದ್ರೆ ಒಂದೆರಡು ದಿನದ ಬಳಿಕ ಮತ್ತೆ ಹೊಟ್ಟೆ ನೋವು ಬರುತ್ತದೆ. ಹಾಗಾದ್ರೆ ಪದೇ ಪದೇ ಬರುವ ಹೊಟ್ಟೆ ನೋವಿಗೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಮೊಸರನ್ನ ಬರೀ ರುಚಿಕರವಷ್ಟೇ ಅಲ್ಲ, ಆರೋಗ್ಯಕರವೂ...
ಭೂರಿ ಭೋಜನ ತಿಂದು ಕೊನೆಗೆ ಮೊಸರನ್ನ ತಿಂದಾಗಲಷ್ಟೇ ನಾವು ತಿಂದಿದ್ದೆಲ್ಲ ಜೀರ್ಣ ಆಗೋದು. ಅಷ್ಟೇ ಯಾಕೆ ಹೊಟ್ಟೆ ಕೆಟ್ಟಾಗಲೂ ಬರೀ ಮೊಸರನ್ನ ತಿಂದ್ರೆ, ಆರೋಗ್ಯ ಸರಿ ಹೋಗತ್ತೆ. ಹಾಗಾಗಿ ಮೊಸರನ್ನ ಬರೀ ರುಚಿಕರವಲ್ಲ, ಆರೋಗ್ಯಕರವೂ ಹೌದು ಅಂತಾ ಹೇಳಿದ್ದು.. ಹಾಗಾದ್ರೆ ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ..
ಸಿಹಿ ಗೆಣಸು ಬರೀ ರುಚಿಕರವಷ್ಟೇ...
ಹುರಿದ ಕಡಲೆಯನ್ನ ನಾವು ಬಾಯಿ ರುಚಿಗೋ ಅಥವಾ ಟೈಂ ಪಾಸಿಗೋ ತಿನ್ನಬಹುದು. ಆದ್ರೆ ಇದನ್ನ ಸರಿಯಾಗಿ, ಮಿತವಾಗಿ ತಿಂದ್ರೆ ಇದು ಔಷಧಿಯ ರೀತಿ ಕೆಲಸ ಮಾಡುತ್ತದೆ. ಹಾಗಾದ್ರೆ ಹುರಿಗಡಲೆಯನ್ನು ಸರಿಯಾದ ರೀತಿಯಲ್ಲಿ ತಿಂದ್ರೆ ಆರೋಗ್ಯಕ್ಕೆ ಏನು ಉಪಯೋಗ ಅಂತಾ ತಿಳಿಯೋಣ ಬನ್ನಿ..
ಲವಂಗ ಸೇವನೆಯಿಂದ ಆಗುವ ಲಾಭದ ಬಗ್ಗೆ ಕೇಳಿದರೆ ಆಶ್ಚರ್ಯ ಪಡ್ತೀರಾ..
ಹುರಿದ ಕಡಲೆಯಲ್ಲಿ ಕ್ಯಾಲ್ಸಿಯಂ,...
ನಮಗೆ ಪ್ರಕೃತಿಯಿಂದ ಸಿಕ್ಕ ಉತ್ತಮ ಕೊಡುಗೆಗಳಲ್ಲಿ ಸಿಹಿ ಗೆಣಸು ಕೂಡ ಒಂದು. ಇದು ತಿನ್ನಲಷ್ಟೇ ರುಚಿಕರವಲ್ಲ ಬದಲಾಗಿ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಇದನ್ನ ಬೇಯಿಸಿ ತಿಂದರೆ, ಕೆಲವರು ಸುಟ್ಟು ತಿನ್ನುತ್ತಾರೆ. ಸಿಹಿ ಗೆಣಸನ್ನ ಬೇಯಿಸಿ ತಿನ್ನುವುದಕ್ಕಿಂತ ಸುಟ್ಟು ತಿನ್ನುವುದು ಉತ್ತಮ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಿಹಿ ಗೆಣಸು ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ...
ನಮ್ಮ ಭಾರತೀಯ ಅಡುಗೆ ಮಾಡುವ ರೀತಿ ಅದೆಷ್ಟು ಅತ್ಯುತ್ತಮವೆಂದರೆ, ಆ ಆಹಾರದಲ್ಲಿ ರುಚಿಯೂ ಇರುತ್ತದೆ. ಆರೋಗ್ಯವೂ ಇರುತ್ತದೆ. ಮಿತವಾಗಿ ಬಳಸುವ ಶುದ್ಧವಾದ ಎಣ್ಣೆ, ಮಸಾಲೆ ಪದಾರ್ಥ, ಅರಿಶಿನ ಇತ್ಯಾದಿ ಪದಾರ್ಥಗಳು ಬರೀ ರುಚಿಯನ್ನ ಹೆಚ್ಚಿಸುವುದಷ್ಟೇ ಅಲ್ಲದೇ, ಆರೋಗ್ಯವನ್ನೂ ವೃದ್ಧಿಸುತ್ತದೆ. ಇಂಥ ಆಹಾರದಲ್ಲಿ ಹಾಕುವ ಲವಂಗ ಕೂಡ ಒಂದು ಆರೋಗ್ಯಕರ ಮಸಾಲೆ ಪದಾರ್ಥ. ಹಾಗಾಗಿ ಇಂದು...
ಭಾರತದಲ್ಲಿ ದೇವಿಯನ್ನ ಹೆಚ್ಚಿನ ಜನರು ಆರಾಧಿಸುತ್ತಾರೆ. ನವರಾತ್ರಿಯಲ್ಲಿ ನವದೇವಿಯರನ್ನ ಆರಾಧಿಸುವ ಮೂಲಕ ವಿಜಯದಶಮಿ ದಸರಾವನ್ನ ಆಚರಿಸಲಾಗುತ್ತದೆ. ಎಲ್ಲ ರಾಜ್ಯಗಳಿಗಿಂತಲೂ ಬಂಗಾಳದಲ್ಲಿ ನವರಾತ್ರಿಯನ್ನ ಪ್ರತೀ ಹಿಂದೂಗಳು ಅದ್ಧೂರಿಯಾಗಿ ಆಚರಿಸುತ್ತಾರೆ. ಅಲ್ಲಿ ಕೆಲವೆಡೆ ಮೂರ್ತಿಯನ್ನ ಕೂರಿಸುವ ಪದ್ಧತಿ ಇದೆ. ನವರಾತ್ರಿಯ 9 ದಿನಗಳಲ್ಲೂ ನವದುರ್ಗೆಯನ್ನು ಪೂಜಿಸಿ, 9 ವಿಧದ ನೈವೇದ್ಯ ಮಾಡಿ ಉಣ ಬಡಿಸಲಾಗತ್ತೆ. ಇಂಧ ಬಂಗಾಳದಲ್ಲಿ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...