ನಾವು ನೀವು ಚುರ್ಮುರಿ, ಭೇಲ್ಪುರಿಯನ್ನ ತಿಂದೀರ್ತಿವಿ. ಆದ್ರೆ ನಾವಿವತ್ತು ಕೋಲ್ಕತ್ತಾ ಶೈಲಿಯ ಝಾಲ್ಮುರಿ ಮಾಡೋದು ಹೇಗೆ ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ..
ಬೇಕಾಗುವ ಸಾಮಗ್ರಿ: ಒಂದೊಂದು ಚಮಚ ಸೋಂಪು- ಜೀರಿಗೆ- ಕೊತ್ತೊಂಬರಿ ಕಾಳು, ಒಂದು ದೊಡ್ಡ ಬೌಲ್ ಚುರ್ಮುರಿ, ಸಣ್ಣಗೆ ಕತ್ತರಿಸಿದ ಈರುಳ್ಳಿ ಮತ್ತು ಟೊಮೆಟೋ, ಒಂದು ಬೇಯಿಸಿದ ಆಲೂಗಡ್ಡೆ, ಅರ್ಧ ಕಪ್...
ಕುಂದಾಪುರ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ತನ್ನದೇ ಶೈಲಿಯ ಕನ್ನಡ ಭಾಷೆಯಿಂದ ಫೇಮಸ್ ಇದ್ದ ಕುಂದಾಪುರ, ಈಗ ಕಾಂತಾರ ಸಿನಿಮಾ ರಿಲೀಸ್ ಆದ ಮೇಲೆ ಮತ್ತಷ್ಟು ಫೇಮಸ್ ಆಗಿದೆ. ಯಾಕಂದ್ರೆ ಕಾಂತಾರ ಸಿನಿಮಾ ಶೂಟಿಂಗ್ ನಡೆದಿದ್ದೆ ಕುಂದಾಪುರದಲ್ಲಿ. ಇಂಥ ಸುಂದರ ಊರಾದ ಕುಂದಾಪುರಕ್ಕೆ ಕುಂದಾಪುರ ಎಂದು ಹೆಸರು ಬರಲು ಕಾರಣವೇನು..? ಇಲ್ಲಿರುವ ಕುಂದೇಶ್ವರ...
ಕರ್ನಾಟಕದಲ್ಲಿ ಹಲವಾರು ದೇವಸ್ಥಾನಗಳಿದೆ. ಆಯಾ ದೇವಸ್ಥಾನಕ್ಕೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಉಡುಪಿ, ಕುಂದಾಪುರ, ದಕ್ಷಿಣ ಕನ್ನಡದಲ್ಲಿ ಹಲವಾರು ದೇವಸ್ಥಾನಗಳಿದ್ದು, ಹಲವು ಪ್ರಸಿದ್ಧ ಕ್ಷೇತ್ರಗಳಿದೆ. ಇಂದು ಉಡುಪಿಯ ಪೆರ್ಡೂರು ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಬಟ್ಟೆಯಲ್ಲಿ ಅಡಗಿದೆ ಭಾಗ್ಯ ಮತ್ತು ದೌರ್ಭಾಗ್ಯ.. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು..?
ಪೆರ್ಡೂರು ಅನಂತಪದ್ಮನಾಭ ದೇವಸ್ಥಾನ ಇರುವುದು ಉಡುಪಿಯ...
ವಿಷ್ಣು, ಶಿವ, ಬ್ರಹ್ಮ, ದುರ್ಗೆ, ಕೃಷ್ಣ ಹೀಗೆ ಎಲ್ಲ ದೇವತೆಗಳ ಬಗ್ಗೆ ನಾವು ನಿಮಗೆ ಹಲವು ಕಥೆಗಳನ್ನು ಹೇಳಿದ್ದೆವು. ಇಂದು ನಾವು ಶ್ರೀಕೃಷ್ಣ ತನ್ನ ಭಕ್ತನನ್ನು ಹೇಗೆ ಪರೀಕ್ಷಿಸಿದ ಅನ್ನೋ ಕಥೆಯನ್ನ ಹೇಳಲಿದ್ದೆವೆ.
ಒಂದೂರಲ್ಲಿ ಓರ್ವ ಕೃಷ್ಣನ ಭಕ್ತನಿದ್ದ. ಅವನ ಹೆಸರು ಗಿರಿಧರ. ಅವನು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು, ನದಿಯಲ್ಲಿ ಮಿಂದು, ಭಕ್ತಿಯಿಂದ ಶ್ರೀಕೃಷ್ಣನ...
ಮನುಷ್ಯನ ಮರ್ಯಾದೆ ಕಾಪಾಡುವುದು ಬಟ್ಟೆ. ನಾವು ಹಾಕುವ ಬಟ್ಟೆ ಸ್ವಚ್ಛವಾಗಿದ್ರೆ, ಜನ ನಮಗೆ ಗೌರವಿಸುತ್ತಾರೆ. ಲಕ್ಷ್ಮೀದೇವಿ ನಮ್ಮ ಮೇಲೆ ಕೃಪೆ ತೋರುತ್ತಾಳೆ. ಸ್ವಚ್ಛ ಬಟ್ಟೆ ಧರಿಸುವುದರಿಂದ ನಾವು ಆರೋಗ್ಯವಾಗಿರುತ್ತೇವೆ. ಹಾಗಾಗಿಯೇ ಬಟ್ಟೆಯಲ್ಲಿ ಮನುಷ್ಯನ ಭಾಗ್ಯ ಮತ್ತು ದೌರ್ಭಾಗ್ಯ ಅಡಗಿದೆ ಎಂದು ಹೇಳೋದು. ಇಂದು ನಾವು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು. ಯಾಕೆ...
ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...
ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ...
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ..
ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...
ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ...