ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರಿಗೆ, ಆರೋಗ್ಯವಾಗಿರಬೇಕು ಎಂದು ಬಯಸುವವರಿಗೆ ನಾವಿಂದು ಒಂದು ಲಾಡು ರೆಸಿಪಿ ಹೇಳಲಿದ್ದೇವೆ. ಈ ಹೆಲ್ದಿ ಲಾಡುವನ್ನ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನೋಡೋಣ ಬನ್ನಿ..
ಸಂಜೆ ತಿಂಡಿಗಾಗಿ ಮಸಾಲಾ ಪೂರಿ ರೆಸಿಪಿ..
ಬೇಕಾಗುವ ಸಾಮಗ್ರಿ: ಅರ್ಧ ಕಪ್ ಅಗಸೇ ಬೀಜ, ಅರ್ಧಕಪ್ ಒಣಕೊಬ್ಬರಿ ತುರಿ, 3ರಿಂದ 4 ಸ್ಪೂನ್...
ತಮಿಳುನಾಡಿಗೆ ಹೋದರೆ, ಮಧುರೈ ಮೀನಾಕ್ಷಿಯನ್ನ ಮತ್ತು ಕಂಚಿ ಕಾಮಾಕ್ಷಿಯನ್ನ ಕಂಡು ಬರಬೇಕು ಅನ್ನೋ ಮಾತಿದೆ. ಯಾಕಂದ್ರೆ ಈ ದೇವಿಯರ ದರ್ಶನದಿಂದ ಜೀವನ ಪಾವನವಾಗುತ್ತದೆ. ಹಲವು ಪುಣ್ಯ ಪ್ರಾಪ್ತಿಯಾಗುತ್ತದೆ. ಮತ್ತು ನಮ್ಮ ಪೂರ್ವಜರು ದೇವಸ್ಥಾನವನ್ನು ನಿರ್ಮಿಸುವುದರಲ್ಲಿ ಎಷ್ಟು ಜಾಣತನ ತೋರಿಸಿದ್ದಾರೆಂದು ಕೂಡ ಹೆಮ್ಮೆಯಾಗುತ್ತದೆ. ಹಾಗಾಗಿ ನಾವಿಂದು ಮಧುರೈ ಮೀನಾಕ್ಷಿ ದೇವಸ್ಥಾನದ ಇತಿಹಾಸದ ಬಗ್ಗೆ ಹೇಳಲಿದ್ದೇವೆ.
ವೈಗೈ ಎಂಬ...
ನಾವು ನೀವು ಚುರ್ಮುರಿ, ಭೇಲ್ಪುರಿಯನ್ನ ತಿಂದೀರ್ತಿವಿ. ಆದ್ರೆ ನಾವಿವತ್ತು ಕೋಲ್ಕತ್ತಾ ಶೈಲಿಯ ಝಾಲ್ಮುರಿ ಮಾಡೋದು ಹೇಗೆ ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ..
ಬೇಕಾಗುವ ಸಾಮಗ್ರಿ: ಒಂದೊಂದು ಚಮಚ ಸೋಂಪು- ಜೀರಿಗೆ- ಕೊತ್ತೊಂಬರಿ ಕಾಳು, ಒಂದು ದೊಡ್ಡ ಬೌಲ್ ಚುರ್ಮುರಿ, ಸಣ್ಣಗೆ ಕತ್ತರಿಸಿದ ಈರುಳ್ಳಿ ಮತ್ತು ಟೊಮೆಟೋ, ಒಂದು ಬೇಯಿಸಿದ ಆಲೂಗಡ್ಡೆ, ಅರ್ಧ ಕಪ್...
ಕುಂದಾಪುರ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ತನ್ನದೇ ಶೈಲಿಯ ಕನ್ನಡ ಭಾಷೆಯಿಂದ ಫೇಮಸ್ ಇದ್ದ ಕುಂದಾಪುರ, ಈಗ ಕಾಂತಾರ ಸಿನಿಮಾ ರಿಲೀಸ್ ಆದ ಮೇಲೆ ಮತ್ತಷ್ಟು ಫೇಮಸ್ ಆಗಿದೆ. ಯಾಕಂದ್ರೆ ಕಾಂತಾರ ಸಿನಿಮಾ ಶೂಟಿಂಗ್ ನಡೆದಿದ್ದೆ ಕುಂದಾಪುರದಲ್ಲಿ. ಇಂಥ ಸುಂದರ ಊರಾದ ಕುಂದಾಪುರಕ್ಕೆ ಕುಂದಾಪುರ ಎಂದು ಹೆಸರು ಬರಲು ಕಾರಣವೇನು..? ಇಲ್ಲಿರುವ ಕುಂದೇಶ್ವರ...
ಕರ್ನಾಟಕದಲ್ಲಿ ಹಲವಾರು ದೇವಸ್ಥಾನಗಳಿದೆ. ಆಯಾ ದೇವಸ್ಥಾನಕ್ಕೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಉಡುಪಿ, ಕುಂದಾಪುರ, ದಕ್ಷಿಣ ಕನ್ನಡದಲ್ಲಿ ಹಲವಾರು ದೇವಸ್ಥಾನಗಳಿದ್ದು, ಹಲವು ಪ್ರಸಿದ್ಧ ಕ್ಷೇತ್ರಗಳಿದೆ. ಇಂದು ಉಡುಪಿಯ ಪೆರ್ಡೂರು ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಬಟ್ಟೆಯಲ್ಲಿ ಅಡಗಿದೆ ಭಾಗ್ಯ ಮತ್ತು ದೌರ್ಭಾಗ್ಯ.. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು..?
ಪೆರ್ಡೂರು ಅನಂತಪದ್ಮನಾಭ ದೇವಸ್ಥಾನ ಇರುವುದು ಉಡುಪಿಯ...
ವಿಷ್ಣು, ಶಿವ, ಬ್ರಹ್ಮ, ದುರ್ಗೆ, ಕೃಷ್ಣ ಹೀಗೆ ಎಲ್ಲ ದೇವತೆಗಳ ಬಗ್ಗೆ ನಾವು ನಿಮಗೆ ಹಲವು ಕಥೆಗಳನ್ನು ಹೇಳಿದ್ದೆವು. ಇಂದು ನಾವು ಶ್ರೀಕೃಷ್ಣ ತನ್ನ ಭಕ್ತನನ್ನು ಹೇಗೆ ಪರೀಕ್ಷಿಸಿದ ಅನ್ನೋ ಕಥೆಯನ್ನ ಹೇಳಲಿದ್ದೆವೆ.
ಒಂದೂರಲ್ಲಿ ಓರ್ವ ಕೃಷ್ಣನ ಭಕ್ತನಿದ್ದ. ಅವನ ಹೆಸರು ಗಿರಿಧರ. ಅವನು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು, ನದಿಯಲ್ಲಿ ಮಿಂದು, ಭಕ್ತಿಯಿಂದ ಶ್ರೀಕೃಷ್ಣನ...
ಮನುಷ್ಯನ ಮರ್ಯಾದೆ ಕಾಪಾಡುವುದು ಬಟ್ಟೆ. ನಾವು ಹಾಕುವ ಬಟ್ಟೆ ಸ್ವಚ್ಛವಾಗಿದ್ರೆ, ಜನ ನಮಗೆ ಗೌರವಿಸುತ್ತಾರೆ. ಲಕ್ಷ್ಮೀದೇವಿ ನಮ್ಮ ಮೇಲೆ ಕೃಪೆ ತೋರುತ್ತಾಳೆ. ಸ್ವಚ್ಛ ಬಟ್ಟೆ ಧರಿಸುವುದರಿಂದ ನಾವು ಆರೋಗ್ಯವಾಗಿರುತ್ತೇವೆ. ಹಾಗಾಗಿಯೇ ಬಟ್ಟೆಯಲ್ಲಿ ಮನುಷ್ಯನ ಭಾಗ್ಯ ಮತ್ತು ದೌರ್ಭಾಗ್ಯ ಅಡಗಿದೆ ಎಂದು ಹೇಳೋದು. ಇಂದು ನಾವು ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು. ಯಾಕೆ...
ವಿಜಯಪುರ : ವಿಜಯಪುರದ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು, ದಿನಾಂಕ:02.01.2023 ರಂದು ಶಿವೈಕ್ಯರಾಗಿದ್ದು, ಪೂಜ್ಯರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿ, ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿ, ವಿಜಯಪುರ ಜಿಲ್ಲೆಯಲ್ಲಿನ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ...
ಬೆಂಗಳೂರು: ಜ್ಞಾನಯೋಗಿ ಸಿದ್ದೇಶ್ವರ ಸಂತ ನಮ್ಮನ್ನು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ಅವರ ಪ್ರವಚನದಲ್ಲಿ ಎಷ್ಟು ಶಾಂತಿ ಇತ್ತೊ ಅಷ್ಟೇ ಶಾಂತಿ ಮತ್ತು ಗೌರವದಿಂದ ಅವರ ಅಂತಿಮ ಯಾತ್ರೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್. ಟಿ.ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...