Wednesday, September 2, 2026

karnataka tv updates

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನಡೆದು ಬಂದ ದಾರಿ..

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ.. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...

ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ..

ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನೂತನ ವರ್ಷಕ್ಕೆ ಸ್ವಾಗತ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಹೊಸ ವರ್ಷದಲ್ಲಿ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ, ಶಾಂತಿ, ಸಮೃದ್ಧಿಯನ್ನು ಹೊಂದಲಿ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ವತಿಯಿಂದ...

ಶಿಲ್ಪಕಲೆಯಲ್ಲಿ ಭಕ್ತಿ ಭಾವ ದೈವತ್ವ ತುಂಬುವ ಶಕ್ತಿಯೆ ಶಿಲ್ಪಿ:ಡಾ.ಹೆಚ್.ಎಲ್.ನಾಗರಾಜ್

ಸೂರ್ಯ ಚಂದ್ರ ಇರುವ ತನಕ ಜಕಣಾಚಾರಿ ರವರ ಸ್ಮರಣೆ ಮಾಡಬೇಕು. ಶಿಲ್ಪಕಲೆಯಲ್ಲಿ ಕೆತ್ತನೆಯ ಜೊತೆಗೆ ಭಕ್ತಿ, ಭಾವ ದೈವತ್ವ ತುಂಬುವ ಶಕ್ತಿ ಶಿಲ್ಪಿಗಳಿದೆ. ಚರಿತ್ರೆಗಳನ್ನು ನೋಡಿದರೆ ಶಿಲ್ಪಕಲೆಯಲ್ಲಿ ಜಕಣಚಾರಿ ಅವರ ಸಾಧನೆ ಅಪಾರವಾದುದ್ದು, ಇವರ ಕಲೆಯನ್ನು ಮೀರಿಸಲು ಯಾರಿಗೂ ಸಾದ್ಯವಾಗುವುದಿಲ್ಲ ಎಂಬ ದೃಷ್ಟಿಯಿಂದ ಅಮರಶಿಲ್ಪಿ ಎಂಬ ಹೆಸರು ಅವರಿಗೆ ಬಂದಿದೆ ಎಂದು ಅಪರ ಜಿಲ್ಲಾಧಿಕಾರಿ...

‘ಜನಾರ್ಧನ ರೆಡ್ಡಿ ಕಟ್ಟಿದ ಹೊಸ ಪಕ್ಷ ಹೆಚ್ಚು ದಿನ ಅಸ್ತಿತ್ವದಲ್ಲಿರುವುದಿಲ್ಲ’

ಕೋಲಾರ:  ಬಂಗಾರಪ್ಪನವರು , ದೇವರಾಜ ಅರಸು , ರಾಮಕೃಷ್ಣ ಹೆಗ್ಡೆ ರವರು ಸೇರಿದಂತೆ  ರಾಜ್ಯದ ಬಹಳಷ್ಟು ರಾಜಕಾರಣಿಗಳು ಆನೇಕ ಹೊಸ ಪಕ್ಷಗಳನ್ನು ಕಟ್ಟಿದ್ದಾರೆ ಆದರೆ ಅವು ಯಾವವೂ ಈಗ ಅಸ್ತಿತ್ವ ದಲ್ಲಿ ಇಲ್ಲ  ಇನ್ನು ಜನಾರ್ದನ ರೆಡ್ಡಿ ಕಟ್ಟಿರುವ ಪಕ್ಷವು ಸಹ ಅದೇ ದಾರಿ ಹಿಡಿಯಲಿದೆ , ಎಷ್ಟೇ ಜನಾರ್ದನ ರೆಡ್ಡಿ ಗಳು ಬಂದರೂ...

ಜೆಡಿಎಸ್ ಅಧ್ಯಕ್ಷರ ಹುಟ್ಟಿದ ಹಬ್ಬದಲ್ಲಿ ಸೇಬಿಗಾಗಿ ಮುಗಿಬಿದ್ದ ಜನ..

ಶಿರಾ,: ಇಂದು ಶಿರಾದಲ್ಲಿ ಜೆಡಿಎಸ್ ನ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ತಾಲೂಕು ಅಧ್ಯಕ್ಷರಾದ ಆರ್. ಉಗ್ರೇಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಕಾರ್ಯಕ್ರಮದಲ್ಲಿ ಅವರ ಅಭಿಮಾಗಳು ಹಣ್ಣಿಗಾಗಿ ಮುಗಿಬಿದ್ದ ಘಟನೆ ನಡೆಯಿತು. ಚುನಾವಣೆಗೆ ಇನ್ನೇನು 6 ತಿಗಂಳು ಬಾಕಿ ಇದೆ. ಹೀಗಿರುವಾಗ ಶಕ್ತಿ ಪ್ರದರ್ಶನಕ್ಕೆ ಮುಂದಾದ ರಾಜಕೀಯ ನಾಯಕರು ದಾನ ಧರ್ಮ, ಮೆರವಣಿಗೆ ಇತ್ಯಾದಿ...

ಸಂಜೆ ತಿಂಡಿಗಾಗಿ ಮಸಾಲಾ ಪೂರಿ ರೆಸಿಪಿ..

ಸಂಜೆ ತಿಂಡಿಗೆ ಬಜ್ಜಿ ಬೋಂಡಾ ಮಾಡಿ ತಿಂದು ನಿಮಗೆ ಬೋರ್ ಬಂದಿರಬಹುದು. ಆದ್ರೆ ನಾವಿಂದು ಈಸಿಯಾಗಿ ಮಸಾಲೆ ಪೂರಿ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 5ರಿಂದ 6   ಬೆಳ್ಳುಳ್ಳಿ ಎಸಳು, ಅರ್ಧ ಸ್ಪೂನ್ ಜೀರಿಗೆ, ಎರಡು ಹಸಿ ಮೆಣಸಿನಕಾಯಿ, ಚಿಟಿಕೆ ಓಮದ ಕಾಳು, ಒಂದು ಚಮಚ ಕಸೂರಿ...

ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ: ಗೌತಮ್ ಮರಿಲಿಂಗೇಗೌಡ

ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ...

ಪೇರಲೆ ಮರದ ಎಲೆಗಳು ಆರೋಗ್ಯಕ್ಕೆಷ್ಟು ಲಾಭಕಾರಿ ಗೊತ್ತಾ..?

ನೀವು ಒಂದು ಸೇಬು ತಿನ್ನುವ ಬದಲು, ಒಂದು ಪೇರಲೆ ಹಣ್ಣನ್ನ ತಿಂದ್ರೆ ಅಷ್ಟೇ ಪೌಷ್ಟಿಕಾಂಶ ಸಿಗುತ್ತದೆ ಅಂತಾ ಹೇಳಲಾಗತ್ತೆ. ಅಷ್ಟು ಆರೋಗ್ಯಕರವಾಗಿದೆ ಪೇರಲೆ ಹಣ್ಣು. ಬರೀ ಪೇರಲೆಹಣ್ಣಷ್ಟೇ ಅಲ್ಲ, ಇದರ ಎಲೆಯೂ ಕೂಡ ಆರೋಗ್ಯಕಾರಿಯಾಗಿದೆ. ಹಾಗಾದ್ರೆ ಪೇರಲೆ ಎಲೆಯ ಬಳಕೆ ಎಷ್ಟು ಆರೋಗ್ಯಕರವಾಗಿದೆ. ಇದನ್ನ ಬಳಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ಧ್ಯಾನ ಮಾಡಿದರೆ...

ಗರ್ಭಾವಸ್ಥೆಯಲ್ಲಿ ಬಟರ್ ಫ್ರೂಟ್ ತಿನ್ನುವುದರಿಂದ ಆಗಲಿದೆ ಆರೋಗ್ಯಕರ ಲಾಭ..

ಪ್ರತೀ ತಾಯಿಯಾಗುವವಳಿಗೂ ತನ್ನ ಮಗು ಚೆಂದವಾಗಿರಬೇಕು, ಬುದ್ಧಿವಂತವಾಗಬೇಕು, ಆರೋಗ್ಯವಾಗಿರಬೇಕು ಅನ್ನೋ ಆಸೆ ಇರುತ್ತದೆ. ಹಾಗಾಗಿಯೇ ಅದಕ್ಕೆ ಬೇಕಾದ ಆಹಾರಗಳನ್ನು ಆಕೆ ಸೇವಿಸಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಬಟರ್ ಫ್ರೂಟ್ ತಿಂದ್ರೆ ಅದರಿಂದಾಗುವ ಆರೋಗ್ಯಕರ ಲಾಭವೇನು ಅಂತಾ ಹೇಳಲಿದ್ದೇವೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ ಫೈಬರ್, ಕ್ಯಾಲ್ಸಿಯಂ, ಸೇರಿ ಹಲವು ಪೋಷಕತತ್ವಗಳಿಂದ ಭರಪೂರವಾಗಿರುವಂಥ ಬಟರ್ ಫ್ರೂಟ್...

ಜಾಯಿಕಾಯಿ ತೆಯ್ದು ಮಕ್ಕಳಿಗೆ ತಿನ್ನಿಸುವುದರಿಂದ ಏನಾಗತ್ತೆ ಗೊತ್ತಾ..?

ಎಲ್ಲರಿಗೂ ತಮ್ಮ ಮಕ್ಕಳು ಬುದ್ಧಿವಂತರಾಗಬೇಕು, ಚುರುಕಾಗಿರಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ವಿವಿಧ ತರಹದ ತರಕಾರಿ, ಹಣ್ಣು, ಸೊಪ್ಪು, ಡ್ರೈಫ್ರೂಟ್ಸ್  ಎಲ್ಲವನ್ನೂ ತಿನ್ನಿಸುತ್ತಾರೆ. ಆದ್ರೆ ನೀವು ಇದೆಲ್ಲದರ ಜೊತೆ, ಜಾಯಿಕಾಯಿಯನ್ನ ತೆಯ್ದು ತಿನ್ನಿಸಿದರೆ, ಮಕ್ಕಳು ಚರುಕಾಗುತ್ತಾರಲ್ಲದೇ, ಉಚ್ಛಾರವೂ ಸ್ಪಷ್ಟವಾಗಿರುತ್ತದೆ. ಹಾಗಾದ್ರೆ ಜಾಯಿಕಾಯಿಯನ್ನ ಮಕ್ಕಳಿಗೆ ತಿನ್ನಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಪಪ್ಪಾಯಿ ಎಲೆಯ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img