Wednesday, September 2, 2026

karnataka tv updates

ಮಜ್ಜಿಗೆ ಕುಡಿಯುವುದರಿಂದ ಎಷ್ಟಲ್ಲಾ ಆರೋಗ್ಯಕರ ಲಾಭವಿದೆ..

ಮಜ್ಜಿಗೆ, ಮೊಸರು, ಹಾಲು, ಬೆಣ್ಣೆ, ತುಪ್ಪ ಈ ಆಹಾರಗಳೆಲ್ಲವೂ ದೇಹಕ್ಕೆ ಶಕ್ತಿ ಕೊಡುವಂಥದ್ದು. ಚಿಕ್ಕಂದಿನಲ್ಲೇ ಮಕ್ಕಳಿಗೆ ಇವನ್ನೆಲ್ಲ ತಿನ್ನಿಸಿದರೆ, ಮಕ್ಕಳು ದಷ್ಟಪುಷ್ಟವಾಗಿ, ಆರೋಗ್ಯವಾಗಿ ಬೆಳೆಯುತ್ತಾರೆ. ದೊಡ್ಡವರು ಇದನ್ನೆಲ್ಲ ಸೇವಿಸಿದರೂ ಉತ್ತಮ. ಅದರಲ್ಲೂ ಮಜ್ಜಿಗೆ ಸೇವನೆಯಿಂದ ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಮಜ್ಜಿಗೆ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ...

ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು..?

ಪಪ್ಪಾಯಿ ಹಣ್ಣಿನ ಪ್ರಯೋಜನಗಳೇನು..? ಪಪ್ಪಾಯಿ ಸೇವನೆಯಿಂದ ನಮಗಾಗುವ ಲಾಭಗಳೇನು ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಆದರೆ ಇಂದುನ ನಾವು ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ಹೇಳಲಿದ್ದೇವೆ.. ಡೆಂಘ್ಯೂ, ಚಿಕನ್ ಗುನ್ಯಾ ಆದಾಗ, ಪಪ್ಪಾಯಿ ಹಣ್ಮಿನ ಎಲೆಯ ಜ್ಯೂಸ್ ಸೇವಿಸಲು ಹೇಳಲಾಗುತ್ತದೆ. ಯಾಕಂದ್ರೆ ಇವೆರಡೂ ರೋಗಗಳು ಅಷ್ಟು ಸುಲಭವಾಗಿ ಹೋಗುವಂಥದ್ದಲ್ಲ....

ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

ಉಪ್ಪು ಇಲ್ಲದ ಊಟಕ್ಕೆ, ಎಂಥ ಮಸಾಲೆ ಪದಾರ್ಥ ಹಾಕಿದರೂ ಕೂಡ ಅದು ರುಚಿಸುವುದಿಲ್ಲ. ಹಾಗಾಗಿ ಅಡುಗೆ ಮಾಡುವ ಉಪ್ಪಿಗೆ ಉನ್ನತ ಸ್ಥಾನವನ್ನ ನೀಡಲಾಗಿದೆ. ಈ ರೀತಿ ಅಡುಗೆಗೆ ರುಚಿ ನೀಡುವ ಉಪ್ಪು, ನಮ್ಮ ಆರೋಗ್ಯವನ್ನ ಕೂಡ ಸುಧಾರಿಸಬಲ್ಲದು. ನಮ್ಮ ಆರೋಗ್ಯಕ್ಕೆ ಲಾಭ ತಂದುಕೊಡಬಲ್ಲದು. ಹಾಗಾಗಿ ನಾವಿಂದು ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ನಮ್ಮ ಆರೋಗ್ಯಕ್ಕಾಗುವ...

ಈ 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಹೊತ್ತು ಮಾಡಿದರೆ, ಬೇಗ ಸಾವು ಸಂಭವಿಸುತ್ತದೆ..

ಮನುಷ್ಯ ಬದುಕುವುದಕ್ಕೆ ಕೆಲಸಗಳನ್ನು ಮಾಡುತ್ತಾನೆ. ದೇಹ ಸುಖಕ್ಕಾಗಿ, ದೇಹದ ಆಯಾಸ ಕಡಿಮೆ ಮಾಡಲು ಕೆಲ ಕೆಲಸಗಳನ್ನು ಮಾಡುತ್ತಾನೆ. ಆದ್ರೆ ವಿಷ್ಣು ಪುರಾಣದ ಪ್ರಕಾರ, 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಮಾಡುವುದರಿಂದ ಬೇಗ ಸಾವು ಸಂಭವಿಸುತ್ತದೆ ಎಂದು ಹೇಳಲಾಗಿದೆ.  ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ಸ್ನಾನ. ಅರೇ ಸ್ನಾನ ಮಾಡಿದ್ರೆ,...

ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಅದರಲ್ಲೂ ಗೋಡಂಬಿ ದ್ರಾಕ್ಷಿ ಅಂದ್ರೆ ಇನ್ನೂ ಹೆಚ್ಚು ಪ್ರೀತಿ. ಪಾಯಸ, ಸಿಹಿ ತಿಂಡಿಗಳಲ್ಲಿ ಸಿಗುವ ಗೋಡಂಬಿಯನ್ನ ಹೆಕ್ಕಿ ತಿನ್ನುವವರೇ ಜಾಸ್ತಿ. ಹಾಗಾದ್ರೆ ಗೋಡಂಬಿ ತಿಂದ್ರೆ ಆರೋಗ್ಯಕ್ಕೆ ಲಾಭವೋ ನಷ್ಟವೋ..? ಗೋಡಂಬಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು..? ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮುಂಜಾನೆ ಖಾಲಿ ಹೊಟ್ಟೆಯಲ್ಲಿ...

ಇಸಬಗೋಲನ್ನು ಹೇಗೆ ಸೇವಿಸಬೇಕು..? ಇದನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು..?

ತುಂಬಾ ಜನರಿಗೆ ಇಸಬಗೋಲ ಅಂದ್ರೇನು..? ಇದನ್ನ ತಿಂತಾರಾ..? ಹಾಗಾದ್ರೆ ಹೇಗೆ ತಿನ್ನೋದು.. ಇದನ್ನ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ಇಸಬಗೋಲ ಅಂದ್ರೇನು..? ಇದನ್ಯಾಕೆ ಸೇವಿಸಬೇಕು ಅಂತಾ ಹೇಳಲಿದ್ದೇವೆ.. ಇವು ಕಿಡ್ನಿಯಲ್ಲಿ ಕಲ್ಲುಗಳನ್ನು ಉಂಟುಮಾಡುವ ಆಹಾರಗಳು ಇವುಗಳಿಂದ ದೂರವಿರುವುದು ಉತ್ತಮ..! ಸರಿಯಾಗಿ ಮಲ ವಿಸರ್ಜನೆಯಾಗದಿದ್ದಾಗ, ಬಿಸಿ ನೀರನ್ನು ಕುಡಿಯಬೇಕು. ಬಾಳೆಹಣ್ಣನ್ನು ತಿನ್ನಬೇಕು ಅನ್ನೋದು...

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಎಷ್ಟು ಲಾಭ ಉಂಟು ಗೊತ್ತಾ..?

ತಣ್ಣೀರು ಅಥವಾ ಬಿಸಿಯಾದ ನೀರಿಗಿಂತ, ಉಗುರು ಬೆಚ್ಚಗಿನ ನೀರಿನ ಸೇವನೆ ಆರೋಗ್ಯಕ್ಕೆ ತುಂಬಾ ಲಾಭಕಾರಿಯಾಗಿದೆ. ನೀವು ಎಲ್ಲ ಸಮಯದಲ್ಲೂ ರೂಮ್ ಟೆಂಪರೆಚರ್‌ನಲ್ಲಿರುವ ನೀರು ಕುಡಿದರೂ ನಡೆಯುತ್ತದೆ. ಆದ್ರೆ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಬೇಕು. ಹಾಗಾದ್ರೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಆಗುವ ಆರೋಗ್ಯ ಲಾಭಗಳೇನು...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಿತ್ತೂರು ಕರ್ನಾಟಕ

https://youtu.be/Kp119v7mI8s ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಂಗಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಮಧ್ಯ ಕರ್ನಾಟಕ

https://youtu.be/BfK8eRK4ay8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕರಾವಳಿ ಕರ್ನಾಟಕ

https://youtu.be/bhW_Fg4cPr0 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img