Wednesday, September 2, 2026

karnataka tv updates

ಎತ್ತಿನಹೊಳೆ ಯೋಜನೆಗೆ ಪಡೆದಿರುವ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ಸಿಗದ ಕಾರಣ ಪ್ರತಿಭಟನೆ..

ಹಾಸನ: ಅರಸೀಕೆರೆ ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪಡಿಸಿಕೊಂಡಿರುವ ತಮ್ಮ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅರಸೀಕೆರೆ ತಾಲೂಕಿನ ಕರಗುಂದ, ಒಡೆರಹಳ್ಳಿ, ಬ್ಯಾಲದ ಕೆರೆ, ತಿಮ್ಮಪ್ಪನ ಹಳ್ಳಿ, ಮಾದಾಪುರ, ಕಲ್ಯಾಡಿ, ಗೆರುಮಾರ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಕಳೆದ ಒಂದು ವಾರದಿಂದ ಎತ್ತಿನ ಹೊಳೆ ಯೋಜನೆ ಸ್ಥಳದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಸೂಕ್ತ ಪರಿಹಾರಕ್ಕೆ ಆಗ್ರಹಿಸಿ...

” ಕರಾವಳಿ ದರ್ಶನ ಜಸ್ಟ್ 300 ರೂಪಾಯಿ” ಪ್ರವಾಸ ಅನುಭವ – ಸಂಗಮೇಶ್ ಮೆಣಸಿನಕಾಯಿ

ವಾ.ಕ.ರ.ಸಾ.ಸಂಸ್ಥೆಯ ಕುಮಟಾ ಘಟಕ ಕಳೆದ ಅಕ್ಟೋಬರ್‌ನಲ್ಲಿ ಕುಮಟಾ-ಗೋಕರ್ಣ-ಮಿರ್ಜಾನ ಕೋಟೆ-ಅಪ್ಸರಕೊಂಡ ಫಾಲ್ಸ್-ಇಡಗುಂಜಿ-ಮುರ್ಡೇಶ್ವರ-ಮ್ಯಾನ್‌ಗ್ರೋವ್ಸ್ ಕಾಂಡ್ಲಾ-ಎಕೊ ಬೀಚ್ ಹೊನ್ನಾವರ ನಂತರ ಕುಮಟಾಗೇ ತಂದು ಬಿಡುವ ಪ್ಯಾಕೇಜ್ ಟೂರ್ 'ಕರಾವಳಿ ದರ್ಶನ' ಆರಂಭಿಸಿದೆ. ಒಬ್ಬರಿಗೆ ೩೦೦ ರೂ. ನನಗೆ Ksrtc Awatar ನಲ್ಲಿ ಹುಡುಕುವಾಗ ಸಿಕ್ಕ ಈ ಪ್ಯಾಕೇಜ್‌ ಟೂರ್‌ ಬಗ್ಗೆ ಕುಮಟಾದ ಜನರಿಗೇ ಗೊತ್ತಿಲ್ಲ, ಜನ ಹೋಗಲಿ ಕುಮಟಾದ...

ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಲ್ಯಾಣ ಕರ್ನಾಟಕ..

https://youtu.be/gPpksO4OSK8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಬೆಂಗಳೂರು ನಗರ

https://youtu.be/-9A6ozQgAnA ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು..? ಮೈಸೂರು ಕರ್ನಾಟಕ..

https://youtu.be/tGaJFpZ-Suk ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಮಕ್ಕಳು ಸಂಸ್ಕಾರವಂತರಾಗಬೇಕೆಂದರೆ ನೀವು ಯಾವ ರೀತಿ ನಡೆದುಕೊಳ್ಳಬೇಕು..?

ಎಲ್ಲ ತಂದೆ ತಾಯಿಯರಿಗೂ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು. ಎಲ್ಲರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿರಬೇಕು ಎಂಬ ಆಸೆ ಇರುತ್ತದೆ. ಹಾಗಾದ್ರೆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಬುದ್ಧಿವಂತರಾಗಬೇಕು ಅಂದ್ರೆ ತಂದೆ ತಾಯಿ ಹೇಗಿರಬೇಕು ಅಂತಾ ತಿಳಿಯೋಣ ಬನ್ನಿ.. ಹಣದ ಅವಶ್ಯಕತೆ ಇದ್ದಾಗ ಮನಸ್ಸಿನಲ್ಲಿ ಈ ಸಂಖ್ಯೆಯನ್ನು...

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ 2

ಮೊದಲ ಭಾಗದಲ್ಲಿ ನಾವು ದ್ರೌಪದಿಯ ಪಂಚ ಪತಿಯರ ಬಗ್ಗೆ ಹೇಳುವಾಗ, ಓರ್ವ ಸ್ತ್ರೀ ಮತ್ತು ಓರ್ವ ಪುರುಷ ಪಗಡೆಯಾಡುತ್ತಿದ್ದರು. ಇಂದ್ರ ಬಂದರೂ ಕೂಡ ಅವರು ಗೌರವಿಸಲಿಲ್ಲ. ಹಾಗಾಗಿ ಇಂದ್ರ ಅವರಿಗೆ ತಕ್ಕ ಶಾಸ್ತಿ ಮಾಡುತ್ತೇನೆಂದು ಹೇಳಿದ್ದ. ಈಗ ಅದರ ಮುಂದುವರಿದ ಭಾಗವಾಗಿ ಮುಂದಿನ ಕಥೆಯನ್ನ ತಿಳಿಯೋಣ.. ಇಂದ್ರ ಸೊಕ್ಕಿನ ಮಾತಾಡಿದಾಗ, ಅಲ್ಲಿದ್ದ ಪುರುಷ ಅವನೆಡೆಗೆ ನೋಡಿ...

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ1

ಎಲ್ಲರಿಗೂ ಗೊತ್ತಿರುವ ಹಾಗೆ ದ್ರೌಪದಿಗೆ ಐವರು ಪತಿಯರು. ಹಾಗಾಗಿ ಆಕೆಯನ್ನು ಪಾಂಚಾಲಿ ಎಂದು ಕರೆಯುತ್ತಾರೆ. ಆದ್ರೆ ಯಾರ ತಪ್ಪಿನಿಂದ, ಯಾರ ಶಾಪದಿಂದ ದ್ರೌಪದಿ ಪಂಡ ಪಾಂಡವರ ಪತ್ನಿಯಾದಳು ಗೊತ್ತೇ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ನೈಮಿಷಾರಣ್ಯದಲ್ಲಿ ಯಮ ವಿಶೇಷ ಯಜ್ಞದಲ್ಲಿ ಭಾಗಿಯಾಗಿದ್ದ. ಆಗ ಭೂಲೋಕದಲ್ಲಿ ಯಾರ ಮರಣವೂ ಆಗದೇ, ಎಲ್ಲರೂ ಅಮರರಾಗುತ್ತಿದ್ದರು. ಭೂಮಿತಾಯಿ...

ಹೊಟೇಲ್ ಶೈಲಿಯಲ್ಲಿ ಮನೆಯಲ್ಲೇ ತಯಾರಿಸಿ ಕ್ಯಾಬೇಜ್ ಮಂಚೂರಿಯನ್..

ಸಂಜೆಯಾದ ಬಳಿಕ ಏನಾದರೂ ಸ್ನ್ಯಾಕ್ಸ್ ತಿನ್ನಬೇಕು ಎಂದು ಅನ್ನಿಸಿದಾಗ, ಅದೇ ಬಜ್ಜಿ ಬೋಂಡಾ ಮಾಡುವ ಬದಲು ಕ್ಯಾಬೇಜ್ ಮಂಚೂರಿ ಮಾಡಿ ಸವಿಯಬಹುದು. ಇಂದು ನಾವು ಕ್ಯಾಬೇಜ್ ಮಂಚೂರಿಯನ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಕ್ಯಾಬೇಜ್ ಮಂಚೂರಿಯನ್ ಮಾಡೋದು ಹೇಗೆ..?ಮತ್ತು ಅದನ್ನ ಮಾಡಲು ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ದುಡ್ಡು ಉಳಿಸೋದು ಹೇಗೆ..?...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img