Wednesday, September 2, 2026

karnataka tv updates

ಬಲರಾಮ ಮಹಾಭಾರತ ಯುದ್ಧದಿಂದ ದೂರವಿದ್ದಿದ್ದಕ್ಕೆ ಕಾರಣವೇನು..?

ಮಹಾಭಾರತ ಯುದ್ಧದಲ್ಲಿ ಪಾಂಡವರು, ಕೌರವರು ಸೇರಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಪಾಂಡವರಿಗೆ ಕೆಲವರು ಮತ್ತು ಕೌರವರಿಗೆ ಕೆಲವರು ಬೆಂಬಲ ನೀಡಿದ್ದರು. ಆದ್ರೆ ಬಲಶಾಲಿಯಾಗಿದ್ದ ಬಲರಾಮ ಮಾತ್ರ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ. ಹಾಗಾದ್ರೆ ಯಾಕೆ ಬಲರಾಮ ಮಹಾಭಾರತ ಯುದ್ಧದಿಂದ ದೂರ ಉಳಿದಿದ್ದ ಅಂತಾ ತಿಳಿಯೋಣ ಬನ್ನಿ.. ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ...

ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?

ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ...

ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ ಭಿನ್ನ..?

ಕೆಲವರು ಬೌದ್ಧರು ಮತ್ತು ಜೈನರನ್ನು ಹಿಂದೂ ಧರ್ಮದವರು ಎಂದು ತಿಳಿದುಕೊಂಡಿದ್‌ದಾರೆ. ಕೆಲವರು ಹಿಂದೂಗಳ ಹಬ್ಬವನ್ನ ಕೂಡ ಆಚರಿಸುತ್ತಾರೆ. ಹೀಗಾಗಿ ಬುದ್ಧರು, ಜೈನರು, ಹಿಂದೂಗಳು ಒಂದೇ ಎಂದು ಅಂದುಕೊಂಡವರೇ ಹೆಚ್ಚು. ಆದ್ರೆ ಈ ಧರ್ಮಗಳ ಪದ್ಧತಿಗಳ ಮಧ್ಯೆ ಹಲವಾರು ವ್ಯತ್ಯಾಸಗಳಿದೆ. ಹಾಗಾದ್ರೆ ಆ ವ್ಯತ್ಯಾಸಗಳೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಮನೆಯಲ್ಲಿ ಹೀಗೆ ಪೂಜೆ ಮಾಡಿದರೆ…ನಿಮ್ಮ ಪೂಜೆ...

ಎಂದಿಗೂ ಒಬ್ಬಂಟಿಯಾಗಿರಬೇಡಿ.. ಏಕಾಂಗಿತನ ಅನ್ನೋದು ನೆಮ್ಮದಿಯಲ್ಲ ಶಾಪ..

ಒಬ್ಬಂಟಿಯಾಗಿದ್ರೆ ಮನಸ್ಸಿಗೆ ನೆಮ್ಮದಿ ಅನ್ನೋದು ಹಲವರ ಮಾತು. ಆದ್ರೆ ಒಬ್ಬಂಟಿತನ ಅನ್ನೋದು ಶಾಪವಿದ್ದಂತೆ. ನೀವು ಏಕಾಂಗಿಯಾಗಿದ್ದಾಗ, ನಿಮಗೆ ಯಾವುದೇ ಕಿರಿ ಕಿರಿಯಾಗುವುದಿಲ್ಲ ಸರಿ. ಆದ್ರೆ ನಿಮಗೆ ತೊಂದರೆಯಾದಾಗ, ನಿಮ್ಮ ಬಳಿ ಸಹಾಯಕ್ಕೆ ಬರಲಾದರೂ ಯಾರಾದರೂ ನಿಮ್ಮವರೆಂದು ಇರಬೇಕು. ಅಲ್ಲದೇ ನೀವು ಯಾರೊಂದಿಗಾದರೂ ಪ್‌ರತಿದಿನ ಕಾಲ್ ಮಾಡಿ ಮಾತನಾಡುವಷ್ಟು ಹತ್ತಿರವಾಗಿರಬೇಕು. ಅದು ನಿಮ್ಮ ಸಂಬಂಧಿಕರೇ ಆಗಿರಬಹುದು,...

ಜನ ನಿಮ್ಮನ್ನು ಇಷ್ಟಪಡಬೇಕೆಂದರೆ ಈ ಕೆಲಸಗಳನ್ನು ಮಾಡಿ..

ಎಲ್ಲರಿಗೂ ತನ್ನನ್ನು ಎಲ್ಲರೂ ಇಷ್ಟಪಡಬೇಕು. ತಮ್ಮ ಬಗ್ಗೆ ನಾಲ್ಕು ಒಳ್ಳೆಯ ಮಾತನ್ನಾಡಬೇಕು ಅಂತಾ ಆಸೆ ಇರತ್ತೆ. ಆದ್ರೆ ಆಸೆ ಇದ್ದರಷ್ಟೇ ಸಾಲದು, ಬದಲಾಗಿ ಅದೇ ರೀತಿ ನಾವೂ ಕೂಡ ಇರಬೇಕು. ಎಲ್ಲರೂ ಇಷ್ಟಪಡುವ ಹಾಗೆ ನಮ್ಮ ಗುಣವಿರಬೇಕು. ಹಾಗಾದ್ರೆ ಜನ ನಿಮ್ಮನ್ನ ಇಷ್ಟಪಡಬೇಕು ಅಂದ್ರೆ, ನಿಮ್ಮಲ್ಲಿ ಯಾವ ಗುಣಗಳಿರಬೇಕು ಅಂತಾ ಒಂದು ಕಥೆಯ ಮೂಲಕ...

ಯಮನನ್ನೇ ಗೊಂದಲಕ್ಕೆ ತಳ್ಳಲು ಹೋದ ಅಹಂಕಾರಿ ಕಲಾಕಾರನಿಗೆ ಸಾವು ಸಂಭವಿಸಿದ ಕಥೆ..

ಅಂಹಕಾರ ಅನ್ನೋದು ನಮ್ಮನ್ನ ಸುಡುವ ಬೆಂಕಿ. ಇದೊಂಥರಾ ಸಿಟ್ಟಿನ ರೀತಿಯೇ ಕೆಲಸ ಮಾಡತ್ತೆ. ಎಲ್ಲ ವಿಷಯದಲ್ಲೂ, ಎಲ್ಲರ ಬಳಿಯೂ ಅಹಂಕಾರ ತೋರಿಸಬಾರದು. ಅದರಲ್ಲೂ ನಿಮ್ಮ ಮನೆಯವರ ಬಳಿಯಾಗಲಿ, ನಿಮಗೆ ಒಳಿತನ್ನ ಬಯಸುವವರ ಬಳಿ, ನಿಮ್ಮ ಅಭಿಮಾನಿಗಳ ಬಳಿ, ನಿಮ್ಮನ್ನು ಪ್ರೀತಿ, ಕಾಳಜಿಯಿಂದ ಕಾಣುವವರ ಬಳಿ ಎಂದಿಗೂ ಅಹಂಕಾರ ತೋರಿಸಬೇಡಿ. ನಿಮ್ಮ ಓದಿನ ಬಗ್ಗೆ, ಕೆಲಸದ...

ಕಣ್ಣಿಗೆ ಆಯಾಸವಾದರೆ ಈ ಟಿಪ್ಸ್ ಅನುಸರಿಸಿ..

ಲ್ಯಾಪ್‌ಟಾಪ್, ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ಆಯಾಸವಾಗಿರುತ್ತದೆ. ಅಥವಾ ಸರಿಯಾಗಿ ನಿದ್ದೆ ಇಲ್ಲದೇ, ಕಣ್ಣು ಮಂಜು ಮಂಜಾಗಿರುತ್ತದೆ. ಆ ವೇಳೆ ಕಣ್ಣಿಗೆ ಕೆಲ ಕಾಲ ವಿಶ್ರಾಂತಿ ಬೇಕಿರುತ್ತದೆ. ಹಾಗಾಗಿ ನಿಮ್ಮ ಕಣ್ಣಿನ ಆರೋಗ್ಯ ಸರಿಯಾಗಿರಬೇಕು ಅಂದ್ರೆ ನೀವು ಕೆಲ ಟಿಪ್ಸ್‌ಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ ಟಿಪ್ಸ್ ಅಂತಾ ತಿಳಿಯೋಣ ಬನ್ನಿ.. ನಮಗೆ ಎಷ್ಟೇ ಸಿಟ್ಟು...

ಸಂಜೆ ಸ್ನ್ಯಾಕ್ಸ್ ತಿನ್ನಬೇಕು ಅನ್ನಿಸಿದರೆ ಬೀಟರೂಟ್ ಟಿಕ್ಕಿ ಮಾಡಬಹುದು ನೋಡಿ..

ಸಂಜೆಯಾದ ಮೇಲೆ ಏನಾದ್ರೂ ಟೇಸ್ಟಿ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸೋದು ಸಾಮಾನ್ಯ. ಹಾಗಂತ ಎಷ್ಟು ದಿನಾ ಹೊರಗೆ ಸಿಗುವ ಜಂಕ್ ಫುಡ್ ತಿನ್ನುತ್ತೀರಿ..? ಹಾಗಾಗಿ ನಾವಿಂದು ಮನೆಯಲ್ಲೇ ತಯಾರಿಸಬಹುದಾದ ಹೆಲ್ದಿ, ಟೇಸ್ಟಿ ಸ್ನ್ಯಾಕ್ಸ್ ಆಗಿರುವ ಬೀಟ್‌ರೂಟ್ ಟಿಕ್ಕಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಬೀಟ್‌ರೂಟ್ ಟಿಕ್ಕಿ ಮಾಡಲು ಬೇಕಾಗುವ ಪದಾರ್ಥ ಮತ್ತು ಮಾಡುವ...

ನಮಗೆ ಎಷ್ಟೇ ಸಿಟ್ಟು ಬಂದರೂ, ನಾವು ತಾಳ್ಮೆಗೆಡಬಾರದು ಅನ್ನೋದಕ್ಕೆ ಕಾರಣವೇನು..?

ಮನುಷ್ಯ ಅಂದಮೇಲೆ ಕೋಪ, ಖುಷಿ, ಸುಖ ದುಃಖ ಎಲ್ಲವೂ ಇರುತ್ತದೆ. ದುಃಖವನ್ನ ಹೇಗಾದರೂ ತಡೆದುಕೊಳ್ಳಬಹುದು. ಖುಷಿಯನ್ನ ಅನುಭವಿಸಬಹುದು. ಆದ್ರೆ ಕೋಪವನ್ನ ಮಾತ್ರ ನಾವು ತಡೆದುಕೊಳ್ಳಬೇಕಾಗುತ್ತದೆ. ಯಾಕಂದ್ರೆ ನಾವು ಯಾವಾಗ ಕೋಪವನ್ನು ತಡೆದುಕೊಳ್ಳುವುದಿಲ್ಲವೋ, ಆವಾಗ ನಮ್ಮಿಂದ ಅಚಾತುರ್ಯ ನಡೆದು ಹೋಗುತ್ತದೆ. ಹಾಗಾಗಿ ತಾಳ್ಮೆಗೆಡದೇ, ಸುಮ್ಮನಿರುವುದು ಲೇಸು. ಹಾಗಾದ್ರೆ ನಾವ್ಯಾಕೆ ಸಿಟ್ಟು ಮಾಡಿಕೊಳ್ಳಬಾರದು ಅನ್ನೋ ಬಗ್ಗೆ ಸಂಪೂರ್ಣ...

ಗಣೇಶನನ್ನು ಏಕದಂತ ಎಂದು ಏಕೆ ಕರೆಯುತ್ತಾರೆ..? ಹಲ್ಲು ತುಂಡಾಗಲು ಕಾರಣವೇನು..?

ಯಾವುದೇ ಕಾರ್ಯಕ್ರಮವಿರಲಿ, ಮೊದಲು ವಿಘ್ನ ನಿವಾರಕನನ್ನು ನೆನೆದೇ, ನಂತರ ಉಳಿದವರ ಪೂಜೆ ಮಾಡಲಾಗತ್ತೆ. ಇಂಥ ಮಹಾ ಗಣಪತಿಯ ಒಂದು ಹಲ್ಲು ಅರ್ಧ ತುಂಡಾಗಿತ್ತು. ಹಾಗಾಗಿಯೇ ಅವನನ್ನು ಏಕದಂತ ಎಂದು ಕರೆಯಲಾಗುತ್ತಿತ್ತು. ಹಾಗಾದ್ರೆ ಯಾಕೆ ಗಣೇಶನನ್ನು ಏಕದಂತ ಎಂದು ಕರೆಯಲಾಗತ್ತೆ..? ಅರ್ಧ ಹಲ್ಲು ಮುರಿಯಲು ಕಾರಣವೇನು..? ಒಮ್ಮೆ ಶಿವ ಧ್ಯಾನ ಮಾಡುವಾಗ, ಅವನ ಧ್ಯಾನವನ್ನು ಯಾರೂ ಭಂಗ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img