ಪ್ರತಿದಿನ ಉದ್ದಿನ ದೋಸೆ, ಅಕ್ಕಿ ದೋಸೆ, ಇನಸ್ಟಂಟ್ ದೋಸೆ ತಿಂದು ತಿಂದು ನಿಮಗೆ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೆ) ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ..
ಸೋಂಪು ನೀರು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ..ಸೌಂದರ್ಯ ಹೆಚ್ಚುತ್ತದೆ..!
ಬೇಕಾಗುವ ಸಾಮಗ್ರಿ : ಎರಡು ಕಪ್ ಅಕ್ಕಿ, ಕೊಂಚ...
ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ...
ಮನುಷ್ಯನ ಸಂತಾನ ಹೆಚ್ಚುತ್ತಾ ಹೋಗುವುದೇ, ಮದುವೆ ಎಂಬ ಬಾಂಧವ್ಯದಿಂದ. ಮದುವೆಯ ಬಳಿಕ, ಸಂತಾನವಾಗುತ್ತದೆ. ಅದಕ್ಕೆ ವಿವಾಹವಾದ ಬಳಿಕ, ಅದರ ಸಂತಾನವಾಗುತ್ತದೆ. ಹೀಗೆ ಸಂತಾನೋತ್ಪತ್ತಿಯಿಂದಲೇ, ಕುಟುಂಬ ಬೆಳೆಯುತ್ತ ಹೋಗುತ್ತದೆ. ಆದ್ರೆ ಕೆಲ ಪದ್ಧತಿ, ನಂಬಿಕೆಗಳ ಪ್ರಕಾರ, ಕೆಲ ದಿನಗಳಲ್ಲಿ ಪತಿ ಪತ್ನಿ ಸಂಭೋಗ ಮಾಡುವುದು ತಪ್ಪು ಅಂತಾ ಹೇಳಲಾಗಿದೆ. ಹಾಗಾದ್ರೆ ಯಾವುದು ಆ ದಿನಗಳು, ಯಾಕೆ...
ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣ, ಸಾವಿಗೂ ಮುನ್ನ ಲಕ್ಷ್ಮಣನಲ್ಲಿ ಹೇಳಿದ 10 ವಿಚಾರಗಳಲ್ಲಿ 5 ವಿಚಾರಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 5 ವಿಷಯಗಳ ಬಗ್ಗೆ ತಿಳಿಯೋಣ..
ಆರನೇಯ ವಿಷಯ, ತಪಸ್ಸಿನಿಂದ ನೀನು ಸಕಲವನ್ನೂ ಪಡೆಯಬಹುದು ಎಂದು ರಾವಣ, ಲಕ್ಷ್ಮಣನಿಗೆ ಹೇಳುತ್ತಾನೆ. ಇಲ್ಲಿ ತಪಸ್ಸೆಂದರೆ, ಛಲ ಬಿಡದ ಪ್ರಯತ್ನ. ನಾವು...
ರಾವಣನೆಂದರೆ ರಾಕ್ಷಸ, ಸೀತೆಯನ್ನ ಅಪಹರಿಸಿದ್ದ ದುರುಳ, ರಾಮಾಯಣದಲ್ಲಿ ಬರುವ ದುಷ್ಟ ಎಂದೇ ಪ್ರಸಿದ್ಧನಿದ್ದ. ಆದ್ರೆ ರಾಕ್ಷಸನಾಗಿದ್ದರೂ, ಬ್ರಾಹ್ಮಣನಾಗಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನಲ್ಲಿ ಸಾಗರದಷ್ಟು ವಿದ್ಯೆಗಳಿದ್ದವು. ಶಾಸ್ತ್ರ, ಶಸ್ತ್ರ ಎರಡರಲ್ಲೂ ಪರಿಣಿತಿ ಹೊಂದಿದ್ದ. ಅಂಥ ರಾವಣನ ಮೇಲೆ ರಾಮ ಸಂಹಾರ ನಡೆಸಿದಾಗ, ಸಾಯಲು ಕೆಲವೇ ಗಂಟೆಗಳಿರುವಾಗ, ರಾವಣ, ಲಕ್ಷ್ಮಣದಲ್ಲಿ 10 ವಿಷಯಗಳನ್ನು ಹೇಳಿದ್ದ....
ಗಂಗಾ ಸ್ನಾನ ತುಂಗಾ ಪಾನ ಮಾಡಿದ್ದಲ್ಲಿ, ಜನ್ಮ ಪಾವನವಾಗುತ್ತದೆ. ಮಾಡಿದ ಪಾಪ ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಯಾಕಂದ್ರೆ ಈ ನದಿಗಳು ಅಷ್ಟು ಪವಿತ್ರವಾಗಿದೆ. ಹಾಗಾದ್ರೆ ನಿಜವಾಗ್ಲೂ ಗಂಗೆಯಲ್ಲಿ ಸ್ನಾನ ಮಾಡಿದ್ರೆ, ಪಾಪ ನಾಶವಾಗುತ್ತದಾ..? ಇಲ್ಲವಾ..? ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಒಮ್ಮೆ ಓರ್ವ ಋಷಿ ಮುನಿ ಹೀಗೆ ಯೋಚಿಸತೊಡಗಿದರು. ಎಲ್ಲ ಪಾಪಿಗಳು...
ಮೊದಲ ಭಾಗದಲ್ಲಿ ನಾವು ಲಕ್ಷ್ಮೀ ವೃದ್ಧೆಯ ವೇಷದಲ್ಲಿ ಮತ್ತು ವಿಷ್ಣು ಬ್ರಾಹ್ಮಣನ ವೇಷದಲ್ಲಿ ಭಕ್ತರನ್ನು ಪರೀಕ್ಷಿಸಲು ಹೋದ ಬಗ್ಗೆ ಹೇಳಿದ್ದೆವು. ಲಕ್ಷ್ಮೀ ವೃದ್ಧೆಯ ರೂಪದಲ್ಲಿ ಓರ್ವ ಹೆಂಗಸಿನ ಮನೆಗೆ ಹೋಗಿ, ನೀರು ಕುಡಿದಳು. ನಂತರ ಲೋಟ ವಾಪಸ್ ಕೊಡುವಾಗ, ಅದು ಚಿನ್ನದ ಲೋಟವಾಗಿ ಮಾರ್ಪಾಡಾಗಿತ್ತು. ಹಾಗಾದ್ರೆ ಮುಂದೇನಾಯ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ತಾನು ತಾಮ್ರದ...
ಜೀವನವೆಂದ ಮೇಲೆ ಜಗಳ, ಸಿಟ್ಟು, ಖುಷಿ, ದುಃಖವೆಲ್ಲ ಸಾಮಾನ್ಯವಾಗಿ ಇರುತ್ತದೆ. ಅದರಲ್ಲೂ ಪತಿ ಪತ್ನಿ ಮಧ್ಯೆ ಜಗಳವಾದಾಗಲೇ, ಪ್ರೀತಿ ಹೆಚ್ಚೋದು. ಇದೇ ರೀತಿ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆಯೂ ಜಗಳವಾಗಿತ್ತಂತೆ. ಹಾಗಾದ್ರೆ ಪುರಾಣ ಕಥೆಗಳ ಪ್ರಕಾರ, ಯಾಕೆ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆ ಜಗಳವಾಗಿತ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಒಮ್ಮೆ ಶ್ರೀವಿಷ್ಣು ಮತ್ತು ಲಕ್ಷ್ಮೀ...
ಮೊದಲ ಭಾಗದಲ್ಲಿ ನಾವು ಸಿ ಸೆಕ್ಷನ್ ಡಿಲೆವರಿಯಾದ ಮೇಲೆ ಏನು ಮಾಡಬೇಕು ಅನ್ನೋ ಬಗ್ಗೆ ಹೇಳಿದ್ದೆವು. ಅದರ ಮುಂದುವರಿದ ಭಾಗವಾಗಿ, ಸಿ ಸೆಕ್ಷನ್ ಆದಮೇಲೆ ಏನು ಮಾಡಬಾರದು ಅಂತಾ ಹೇಳಲಿದ್ದೇವೆ.
ಸಿ ಸೆಕ್ಷನ್ ಡಿಲೆವರಿ ಮುಗಿದ ಮೇಲೆ 2 ತಿಂಗಳು ಯಾವುದೇ ಕೆಲಸ ಮಾಡಬಾರದು. ಮತ್ತು ಚೆನ್ನಾಗಿ ರೆಸ್ಟ್ ಮಾಡಬೇಕು. ಒಂದು ವರ್ಷದ ತನಕ ಅತೀ...
ಓರ್ವ ಹೆಣ್ಣಿಗೆ ತಾಯಿಯಾಗುವುದಕ್ಕಿಂತ ಸೌಭಾಗ್ಯ ಮತ್ತೊಂದಿಲ್ಲ. ಈ ಖುಷಿಯಲ್ಲಿರುವಾಗ, ಆರೋಗ್ಯಕ್ಕೆ ಸಂಬಂಧಪಟ್ಟ ಹಲವು ಸಮಸ್ಯೆಗಳನ್ನು ಹೆಣ್ಣು ಮಕ್ಕಳು ಅನುಭವಿಸಬೇಕಾಗುತ್ತದೆ. ಅದರಲ್ಲಿ ಒಂದು ಸಿಸೆರಿನ್. ಹಾಗಂತ ಎಲ್ಲರಿಗೂ ಸಿಸೇರಿನ್ ಆಗಿಯೇ ಮಗುವಾಗುವುದಿಲ್ಲ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಸಿ ಸೆಕ್ಷನ್ ಡೆಲಿವರಿನೇ ಆಗೋದು. ಅದಕ್ಕೆ ಹಲವು ಕಾರಣಗಳಿದೆ. ಹಾಗಾಗಿ ನಾವಿಂದು ಸಿ ಸೆಕ್ಷನ್ ಆದಮೇಲೆ ಹೆಣ್ಣು...