Wednesday, September 2, 2026

karnataka tv updates

ಧಾಬಾ ಸ್ಟೈಲ್ ಬದನೆಕಾಯಿ ಗ್ರೇವಿ..

ಈತ್ತೀಚಿನ ದಿನಗಳಲ್ಲಿ ಜನ ಹೆಚ್ಚಾಗಿ ದಾಬಾಗಳಿಗೆ ವಿಸಿಟ್ ಮಾಡುತ್ತಿದ್ದಾರೆ. ಯಾಕಂದ್ರೆ ದಾಬಾಗಳಲ್ಲಿ ಉತ್ತರ ಭಾರತ ಶೈಲಿಯ ಊಟ ಸಿಗುತ್ತದೆ. ಪನೀರ್ ಗ್ರೇವಿ, ಮಂಚೂರಿ, ರೋಟಿ, ನಾನ್, ಬಟರ್‌ ಕುಲ್ಚಾ, ಹೀಗೆ ತರಹೇವಾರಿ ಉತ್ತರಭಾರತ ಶೈಲಿ, ಪಂಜಾಬಿ ಶೈಲಿ ಫುಡ್ ತಯಾರಿಸಲಾಗತ್ತೆ. ಎಲ್ಲ ದಾಬಾಗಳಲ್ಲಿ ಅಲ್ಲದಿದ್ದರೂ, ಕೆಲವು ದಾಬಾಗಳಲ್ಲಿ ಬದನೆ ಗ್ರೇವಿ ಮಾಡಲಾಗುತ್ತದೆ. ಹಾಗಾದ್ರೆ ದಾಬಾ...

ಎರಡು ರೀತಿ ಶೇಂಗಾ ಚಟ್ನಿ ರೆಸಿಪಿ..

ಊಟ ಮಾಡುವಾಗ, ದೋಸೆ, ಚಪಾತಿ, ರೊಟ್ಟಿ ತಿನ್ನುವಾಗ, ಪಲ್ಯ, ಚಟ್ನಿ ಅಥವಾ ಚಟ್ನಿ ಪುಡಿ ಬೇಕಾಗುತ್ತದೆ. ಹಾಗಾಗಿ ನಾವಿಂದು ಧಿಡೀರ್‌ ಶೇಂಗಾ ಚಟ್ನಿ ಪುಡಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ. ಈ ಚಟ್ನಿಯನ್ನು ನೀವು ಅನ್ನ, ದೋಸೆ, ಚಪಾತಿ ಯಾವುದರ ಜೊತೆ ಬೇಕಾದ್ರೂ ತಿನ್ನಬಹುದು. ನೆನೆಸಿದ ಕಡಲೆಬೀಜ ಪ್ರತಿದಿನ ತಿನ್ನುವುದರಿಂದ ಆಗುವ...

ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೊ)ರೆಸಿಪಿ..

ಪ್ರತಿದಿನ ಉದ್ದಿನ ದೋಸೆ, ಅಕ್ಕಿ ದೋಸೆ, ಇನಸ್ಟಂಟ್ ದೋಸೆ ತಿಂದು ತಿಂದು ನಿಮಗೆ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಕೊಂಕಣಿ ಶೈಲಿಯ ಖಾರಾ ದೋಸೆ (ಸಾನ್ನಾ ಪೋಳೆ) ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ.. ಸೋಂಪು ನೀರು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ..ಸೌಂದರ್ಯ ಹೆಚ್ಚುತ್ತದೆ..! ಬೇಕಾಗುವ ಸಾಮಗ್ರಿ : ಎರಡು ಕಪ್ ಅಕ್ಕಿ, ಕೊಂಚ...

ಕಾಮಾಕ್ಯ ದೇವಿಯ ಋತುಚಕ್ರದ ದಿನದಲ್ಲಿ ಬ್ರಹ್ಮಪುತ್ರ ನದಿಯ ಬಣ್ಣ ಬದಲಾಗಲು ಕಾರಣವೇನು..?

ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ...

ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಮಾಡಬಾರದಂತೆ ಸಂಭೋಗ..

ಮನುಷ್ಯನ ಸಂತಾನ ಹೆಚ್ಚುತ್ತಾ ಹೋಗುವುದೇ, ಮದುವೆ ಎಂಬ ಬಾಂಧವ್ಯದಿಂದ. ಮದುವೆಯ ಬಳಿಕ, ಸಂತಾನವಾಗುತ್ತದೆ. ಅದಕ್ಕೆ ವಿವಾಹವಾದ ಬಳಿಕ, ಅದರ ಸಂತಾನವಾಗುತ್ತದೆ. ಹೀಗೆ ಸಂತಾನೋತ್ಪತ್ತಿಯಿಂದಲೇ, ಕುಟುಂಬ ಬೆಳೆಯುತ್ತ ಹೋಗುತ್ತದೆ. ಆದ್ರೆ ಕೆಲ ಪದ್ಧತಿ, ನಂಬಿಕೆಗಳ ಪ್ರಕಾರ, ಕೆಲ ದಿನಗಳಲ್ಲಿ ಪತಿ ಪತ್ನಿ ಸಂಭೋಗ ಮಾಡುವುದು ತಪ್ಪು ಅಂತಾ ಹೇಳಲಾಗಿದೆ. ಹಾಗಾದ್ರೆ ಯಾವುದು ಆ ದಿನಗಳು, ಯಾಕೆ...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 2

ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣ, ಸಾವಿಗೂ ಮುನ್ನ ಲಕ್ಷ್ಮಣನಲ್ಲಿ ಹೇಳಿದ 10 ವಿಚಾರಗಳಲ್ಲಿ 5 ವಿಚಾರಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 5 ವಿಷಯಗಳ ಬಗ್ಗೆ ತಿಳಿಯೋಣ.. ಆರನೇಯ ವಿಷಯ, ತಪಸ್ಸಿನಿಂದ ನೀನು ಸಕಲವನ್ನೂ ಪಡೆಯಬಹುದು ಎಂದು ರಾವಣ, ಲಕ್ಷ್ಮಣನಿಗೆ ಹೇಳುತ್ತಾನೆ. ಇಲ್ಲಿ ತಪಸ್ಸೆಂದರೆ, ಛಲ ಬಿಡದ ಪ್ರಯತ್ನ. ನಾವು...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 1

ರಾವಣನೆಂದರೆ ರಾಕ್ಷಸ, ಸೀತೆಯನ್ನ ಅಪಹರಿಸಿದ್ದ ದುರುಳ, ರಾಮಾಯಣದಲ್ಲಿ ಬರುವ ದುಷ್ಟ ಎಂದೇ ಪ್ರಸಿದ್ಧನಿದ್ದ. ಆದ್ರೆ ರಾಕ್ಷಸನಾಗಿದ್ದರೂ, ಬ್ರಾಹ್ಮಣನಾಗಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನಲ್ಲಿ ಸಾಗರದಷ್ಟು ವಿದ್ಯೆಗಳಿದ್ದವು. ಶಾಸ್ತ್ರ, ಶಸ್ತ್ರ ಎರಡರಲ್ಲೂ ಪರಿಣಿತಿ ಹೊಂದಿದ್ದ. ಅಂಥ ರಾವಣನ ಮೇಲೆ ರಾಮ ಸಂಹಾರ ನಡೆಸಿದಾಗ, ಸಾಯಲು ಕೆಲವೇ ಗಂಟೆಗಳಿರುವಾಗ, ರಾವಣ, ಲಕ್ಷ್ಮಣದಲ್ಲಿ 10 ವಿಷಯಗಳನ್ನು ಹೇಳಿದ್ದ....

ಗಂಗೆಯಲ್ಲಿ ಸ್ನಾನ ಮಾಡಿದರೆ ನಿಜವಾಗಲೂ ನಮ್ಮ ಪಾಪ ಕಳೆಯುತ್ತದಾ..?

ಗಂಗಾ ಸ್ನಾನ ತುಂಗಾ ಪಾನ ಮಾಡಿದ್ದಲ್ಲಿ, ಜನ್ಮ ಪಾವನವಾಗುತ್ತದೆ. ಮಾಡಿದ ಪಾಪ ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಯಾಕಂದ್ರೆ ಈ ನದಿಗಳು ಅಷ್ಟು ಪವಿತ್ರವಾಗಿದೆ. ಹಾಗಾದ್ರೆ ನಿಜವಾಗ್ಲೂ ಗಂಗೆಯಲ್ಲಿ ಸ್ನಾನ ಮಾಡಿದ್ರೆ, ಪಾಪ ನಾಶವಾಗುತ್ತದಾ..? ಇಲ್ಲವಾ..? ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ಋಷಿ ಮುನಿ ಹೀಗೆ ಯೋಚಿಸತೊಡಗಿದರು. ಎಲ್ಲ ಪಾಪಿಗಳು...

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 2

ಮೊದಲ ಭಾಗದಲ್ಲಿ ನಾವು ಲಕ್ಷ್ಮೀ ವೃದ್ಧೆಯ ವೇಷದಲ್ಲಿ ಮತ್ತು ವಿಷ್ಣು ಬ್ರಾಹ್ಮಣನ ವೇಷದಲ್ಲಿ ಭಕ್ತರನ್ನು ಪರೀಕ್ಷಿಸಲು ಹೋದ ಬಗ್ಗೆ ಹೇಳಿದ್ದೆವು. ಲಕ್ಷ್ಮೀ ವೃದ್ಧೆಯ ರೂಪದಲ್ಲಿ ಓರ್ವ ಹೆಂಗಸಿನ ಮನೆಗೆ ಹೋಗಿ, ನೀರು ಕುಡಿದಳು. ನಂತರ ಲೋಟ ವಾಪಸ್ ಕೊಡುವಾಗ, ಅದು ಚಿನ್ನದ ಲೋಟವಾಗಿ ಮಾರ್ಪಾಡಾಗಿತ್ತು. ಹಾಗಾದ್ರೆ ಮುಂದೇನಾಯ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತಾನು ತಾಮ್ರದ...

ವಿಷ್ಣು ಮತ್ತು ಲಕ್ಷ್ಮೀಯ ನಡುವೆ ನಡೆದಿತ್ತು ದೊಡ್ಡ ಜಗಳ.. ಭಾಗ 1

ಜೀವನವೆಂದ ಮೇಲೆ ಜಗಳ, ಸಿಟ್ಟು, ಖುಷಿ, ದುಃಖವೆಲ್ಲ ಸಾಮಾನ್ಯವಾಗಿ ಇರುತ್ತದೆ. ಅದರಲ್ಲೂ ಪತಿ ಪತ್ನಿ ಮಧ್ಯೆ ಜಗಳವಾದಾಗಲೇ, ಪ್ರೀತಿ ಹೆಚ್ಚೋದು. ಇದೇ ರೀತಿ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆಯೂ ಜಗಳವಾಗಿತ್ತಂತೆ. ಹಾಗಾದ್‌ರೆ ಪುರಾಣ ಕಥೆಗಳ ಪ್ರಕಾರ, ಯಾಕೆ ವಿಷ್ಣು ಮತ್ತು ಲಕ್ಷ್ಮೀ ಮಧ್ಯೆ ಜಗಳವಾಗಿತ್ತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಶ್ರೀವಿಷ್ಣು ಮತ್ತು ಲಕ್ಷ್ಮೀ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img