Wednesday, May 27, 2026

karnataka tv updates

40 ವರ್ಷ ದಾಟಿದ ಬಳಿಕ ಮಹಿಳೆಯರು ಅನುಸರಿಸಬೇಕಾದ ಟಿಪ್ಸ್‌ಗಳಿವು..

ಹೆಣ್ಣು ಮಕ್ಕಳು ತಾಯಿಯಾಗುವ ಕಾರಣಕ್ಕೆ ಅವರು ಸಣ್ಣ ವಯಸ್ಸಿನಲ್ಲೇ ಏಜ್ ಆದವರ ಹಾಗೆ ಕಾಣುತ್ತಾರೆ. ಅಲ್ಲದೇ, ತಾಯಿಯಾದ ಬಳಿಕ, ಹಲವು ಜವಾಬ್ದಾರಿಗಳು ಹೆಗಲೇರುತ್ತದೆ. ಮನೆ ಕೆಲಸ, ಮಕ್ಕಳನ್ನು ನೋಡಿಕೊಳ್ಳೋದು, ಮನೆಯವರನ್ನ ನೋಡಿಕೊಳ್ಳುವುದು. ಇದೆಲ್ಲದರ ಬಗ್ಗೆ ನಿಮಗೆ ಸಮಯ ಕೊಡಲು ನಿಮ್ಮಿಂದಲೇ ಸಾಧ್ಯವಾಗೋದಿಲ್ಲಾ. ಆದ್ರೆ ನೀವು 40 ದಾಟಿದ ಮೇಲೂ ಆರೋಗ್ಯವಾಗಿರಬೇಕು ಅಂದ್ರೆ, ಸರಿಯಾದ ಸಮಯಕ್ಕೆ...

ಪಿಸಿಓಡಿ ಸಮಸ್ಯೆ ಪರಿಹಾರಕ್ಕೆ ಸೇವಿಸಬೇಕಾದ ಆಹಾರಗಳಿವು..

ಇಂದಿನ ಕಾಲದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಪಿಸಿಓಡಿ ಸಮಸ್ಯೆ ಕಂಡುಬರುತ್ತಿದೆ. ಜಂಕ್ ಫುಡ್ ಸೇವನೆ, ಬ್ಯುಸಿ ಲೈಫ್, ಸರಿಯಾಗಿ ಸಮಯಕ್ಕೆ, ಸರಿಯಾದ ಆಹಾರ ಸೇವನೆ ಇಲ್ಲದ ಕಾರಣ ಹೆಣ್ಣು ಮಕ್ಕಳಲ್ಲಿ ಪಿಸಿಓಡಿ ಸಮಸ್ಯೆ ಕಾಣಿಸುತ್ತಿದೆ. ಹಾಗಾದ್ರೆ ಪಿಸಿಓಡಿ ಸಮಸ್ಯೆ ಬರಬಾರದು ಎಂದಲ್ಲಿ ಎಂಥ ಆಹಾರವನ್ನು ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ.. ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು...

ಮಗುವಿನ ಮೆದುಳಿನ ಉತ್ತಮ ಬೆಳವಣಿಗೆಗೆ, ಗರ್ಭಿಣಿಯರು ಈ ಆಹಾರ ಸೇವಿಸಬೇಕು..

ಎಲ್ಲ ತಾಯಂದಿರಿಗೂ ತಮ್ಮ ಮಗು ಬುದ್ಧಿವಂತ ಮಗುವಾಗಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ಅದು ಆರೋಗ್ಯವಾಗಿರುವಂತೆ, ಚಟುವಟಿಕೆಯಿಂದ ಇರುವಂತೆ, ಚುರುಕಾಗಿರುವಂತೆ ನೋಡಿಕೊಳ್ಳಬೇಕು. ಹಾಗಾಗಬೇಕಾದರೆ, ಉತ್ತಮ ಆಹಾರ ಸೇವನೆ ಮಾಡಬೇಕು. ಯಾಕಂದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿದ್ರೆ, ಅದು ಬುದ್ಧಿವಂತವಾಗಿರುತ್ತದೆ. ಹಾಗಾದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿರಬೇಕು ಅಂದ್ರೆ ಯಾವ ಆಹಾರ ಸೇವಿಸಬೇಕು ಅಂತಾ ತಿಳಿಯೋಣ...

ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ

ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...

ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ರೆಸಿಪಿ..

ಇನ್ನೇನು ಮಾವಿನ ಹಣ್ಣಿನ ಸೀಸನ್ ಹತ್ತಿರ ಬರುತ್ತಿದೆ. ಮಾವಿನ ಹಣ್ಣಿನಿಂದ ತರಹೇವಾರಿ ತಿಂಡಿ, ಜ್ಯೂಸ್, ಐಸ್‌ಕ್ರೀಮ್ ರೆಡಿ ಮಾಡಬಹುದು. ಹಾಗಾಗಿ ನಾವು ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಬೇಕಾದ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಎರಡು ಮಾಡಿವನ...

ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು ಸೇವಿಸಿ..

ಯಾವ ಮನೆಯಲ್ಲಿ ಪುಟ್ಟ ಮಕ್ಕಳು ಇರುತ್ತಾರೋ, ಆ ಮನೆ ಜನ ಯಾವಾಗಲೂ ಖುಷಿ ಖುಷಿಯಾಗಿರುತ್ತಾರೆ. ಯಾಕಂದ್ರೆ ಪುಟ್ಟ ಮಕ್ಕಳ ನಡೆ, ನುಡಿ ಎಲ್ಲವೂ ಚೆಂದವಾಗಿರತ್ತೆ. ಹಾಗಾಗಿ ಪ್ರತೀ ದಂಪತಿ, ಅಜ್ಜ ಅಜ್ಜಿಯರು ತಮ್ಮ ಮನೆಯಲ್ಲೊಂದು ಪುಟ್ಟ ಮಗು ಬೇಕು ಎಂದು ಬಯಸುತ್ತಾರೆ. ಪ್ರತಿ ದಂಪತಿಗೂ ತಾವು ಕೂಡ ಪೋಷಕರಾಗಬೇಕು. ತಮ್ಮ ಜೀವನದಲ್ಲೂ ಒಂದು ಪುಟ್ಟ...

ಪುಟ್ಟ ಮಕ್ಕಳು ಬಾಯಿಗೆ ಬೆರಳು ಹಾಕುವುದನ್ನು ಹೇಗೆ ತಪ್ಪಿಸಬೇಕು..

ಚಿಕ್ಕ ಮಕ್ಕಳಿಗೆ ನಾವು ಹೇಳಿಕೊಡದಿದ್ದರೂ ಅವರು ಹಲವು ವಿಷಯಗಳನ್ನು ಕಲಿಯುತ್ತಾರೆ. ಹೊಡೆಯುವುದು, ಕಚ್ಚುವುದು, ಒದೆಯುವುದು, ಇವನ್ನೆಲ್ಲ ಹೇಳಿಕೊಡುವುದೇ ಬೇಡ. ತನ್ನಿಂದ ತಾನೇ ಕಲಿಯುತ್ತಾರೆ. ಅದೇ ರೀತಿ ಬಾಯಿಗೆ ಬೆರಳು ಹಾಕಿ ಚೀಪುವುದು ಕೂಡ ಕಲಿಯುತ್ತಾರೆ. ಕೆಲ ಮಕ್ಕಳು ಒಂದೆರಡು ವರುಷಕ್ಕೆ ಈ ಚಟವನ್ನು ಬಿಡುತ್ತಾರೆ. ಆದ್ರೆ ಕೆಲ ಮಕ್ಕಳು 5ರಿಂದ 6 ವರ್ಷವಾದರೂ ಬಾಯಿಗೆ...

ಶಿವ ಭಕ್ತರಿಗೆಲ ಭೃಗು ಋಷಿ ನೀಡಿದ ಶಾಪ ಎಂಥದ್ದು ಗೊತ್ತಾ..?

ಶಿವ ಶಿವನೆಂದರೆ ಭಯವಿಲ್ಲಾ, ಶಿವನಾಮಕೆ ಸಾಟಿ ಬೇರಿಲ್ಲಾ ಅನ್ನುವ ಹಾಗೆ, ಶಿವ ಭಕ್ತರು ಸದಾ ಶಿವನ ಧ್ಯಾನ ಮಾಡುತ್ತಾರೆ. ಆದ್ರೆ ಪುರಾಣ ಕಥೆಗಳ ಪ್ರಕಾರ, ಭೃಗು ಋಷಿ ಶಿವಭಕ್ತರಿಗೆ ಶಾಪ ನೀಡಿದ್ದರಂತೆ. ಹಾಗಾದ್ರೆ ಭೃಗು ಋಷಿ ಶಿವಭಕ್ತರಿಗೆ ನೀಡಿದ ಶಾಪ ಎಂಥದ್ದು..? ಯಾವ ಕಾರಣಕ್ಕೆ ಅವರು ಶಾಪ ನೀಡಿದ್ದರು. ಅವರ ಶಾಪ ತಟ್ಟಿದೆಯಾ..? ಇತ್ಯಾದಿ...

ಮನೆಯಲ್ಲೇ ತಯಾರಿಸಿ ಹೊಟೇಲ್ ಸ್ಟೈಲ್ ಓರಿಯೋ ಮಿಲ್ಕ್ ಶೇಕ್..

ಹಣ್ಣಿನಿಂದ ಮಿಲ್ಕ್ ಶೇಕ್ ತಯಾರಿಸಿ ನೀವು ಕುಡಿದಿರಬಹುದು. ಆದ್ರೆ ನಾವಿವತ್ತು ಓರಿಯೋ ಬಿಸ್ಕೇಟ್ ಬಳಸಿ ಹೇಗೆ ಓರಿಯೋ ಮಿಲ್ಕ್‌ ಶೇಕ್ ತಯಾರಿಸೋದು ಅಂತಾ ಹೇಳಲಿದ್ದೇವೆ. ಹಾಗಾದ್ರೆ ಓರಿಯೋ ಮಿಲ್ಕ್‌ ಶೇಕ್ ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ನಾಲ್ಕು ಓರಿಯೋ ಬಿಸ್ಕೇಟ್ಸ್, ಅರ್ಧ ಬಾಳೆಹಣ್ಣು, ಒಂದು ಗ್ಲಾಸ್ ಕುದಿಸಿ,...

ಸಧೃಡ, ಗಟ್ಟಿಮುಟ್ಟಾದ ಆರೋಗ್ಯಕರ ಕೇಶರಾಶಿ ಪಡೆಯಲು ಹೀಗೆ ಮಾಡಿ..

ಕಪ್ಪಾದ, ದಟ್ಟ, ಸಧೃಡ, ಗಟ್ಟಿಮುಟ್ಟಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಸುಂದರ ಕೇಶ ರಾಶಿ ಇದ್‌ದಾಗಲೇ, ಆ ಮುಖಕ್ಕೊಂದು ಬೆಲೆ. ಹಾಗಾಗಿ ಸುಂದರ ಕೂದಲನ್ನ ಎಲ್ಲರೂ ಬಯಸುತ್ತಾರೆ. ಹಾಗಾಗಿ ಇಂದು ನಾವು ಆರೋಗ್ಯಕರ ಕೂದಲಿಗಾಗಿ ನಾವು ಯಾವ ರೀತಿಯ ಆಹಾರ ಸೇವಿಸಬೇಕು. ನಮ್ಮ ಜೀವನ ಶೈಲಿ ಹೇಗಿರಬೇಕು ಅಂತಾ ತಿಳಿಯೋಣ.. ಕೊಂಕಣಿ ಶೈಲಿಯ ಸುರ್ನಳಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img