Tuesday, September 1, 2026

karnataka tv updates

ಹೆಸರು ಕಾಳು ಬಳಸಿ ನಿಮ್ಮ ತ್ವಚೆ ಮತ್ತು ಕೂದಲನ್ನ ಚೆಂದಗೊಳಿಸಿಕೊಳ್ಳಿ..

ಇಂದಿನ ಕಾಲದವರಲ್ಲಿ ಕೆಲವರು ಮೇಕಪ್‌ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ ಬನ್ನಿ.. ಈ 5...

ಮಸಾಲೆ ಪದಾರ್ಥಗಳನ್ನ ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ..

ಪಲಾವ್ ಮಾಡುವಾಗ, ಕೆಲವರು ಅನ್ನ ಮಾಡುವಾಗಲೂ ಚಕ್ಕೆ, ಲವಂಗ, ಕಾಳು ಮೆಣಸು, ಏಲಕ್ಕಿ ಇತ್ಯಾದಿ ಮಸಾಲೆ ಪದಾರ್ಥವನ್ನ ಸೇರಿಸುತ್ತಾರೆ. ಹಾಗೆ ಸೇರಿಸುವುದರಿಂದ ಟೇಸ್ಟ್ ಕೂಡಾ ಹೆಚ್ಚುತ್ತದೆ. ಆರೋಗ್ಯಕ್ಕೂ ಉತ್ತಮ. ಹಾಗಾದ್ರೆ ಮಸಾಲೆ ಪದಾರ್ಥವನ್ನು ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಲಕ್ಷ್ಮೀ ದೇವಿ ಯಾಕೆ ಯಾವಾಗಲೂ ಶ್ರೀವಿಷ್ಣುವಿನ ಕಾಲು ಒತ್ತುತ್ತಾಳೆ.. ಮಸಾಲೆ ಪದಾರ್ಥಗಳು ಬರೀ...

ಲಕ್ಷ್ಮೀ ದೇವಿ ಯಾಕೆ ಯಾವಾಗಲೂ ಶ್ರೀವಿಷ್ಣುವಿನ ಕಾಲು ಒತ್ತುತ್ತಾಳೆ..

ನಾವು ಹಲವು ಫೋಟೋಗಳಲ್ಲಿ ಲಕ್ಷ್ಮೀದೇವಿ ಶ್ರೀವಿಷ್ಣುವಿನ ಕಾಲು ಒತ್ತುತ್ತ ಸೇವೆ ಮಾಡುವುದನ್ನು ನೋಡಿದ್ದೇವೆ. ಹಲವು ಪೌರಾಣಿಕ ಧಾರಾವಾಹಿಗಳು, ಸಿನಿಮಾಗಳಲ್ಲೂ ಲಕ್ಷ್ಮೀ ದೇವಿ, ಶ್ರೀವಿಷ್ಣುವಿನ ಕಾಲು ಒತ್ತುತ್ತಿರುತ್ತಾಳೆ. ಹಾಗಾದ್ರೆ ಯಾಕೆ ಲಕ್ಷ್ಮೀದೇವಿ, ಶ್ರೀವಿಷ್ಣುವಿನ ಕಾಲು ಒತ್ತುವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ನಾರದರು ಲಕ್ಷ್ಮೀ ದೇವಿಯ ಬಳಿ ಕೇಳುತ್ತಾರಂತೆ, ನೀವು ಯಾಕೆ ಯಾವಾಗಲೂ...

ಮುಟ್ಟಾದ ಸಂದರ್ಭದಲ್ಲಿ ಈ ಅಂಶ ಕಂಡುಬಂದರೆ, ಖಂಡಿತ ವೈದ್ಯರ ಬಳಿ ಹೋಗಿ..

ಮುಟ್ಟಾದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಕೆಲ ತೊಂದರೆಗಳಾಗುತ್ತದೆ. ಆದ್ರೆ ಇದು ಒಂದೆರಡು ದಿನದ ಸಮಸ್ಯೆ ಅಂತಾ ನಿರ್ಲಕ್ಷ್ಯ ಮಾಡುತ್ತಾರೆ. ಆದ್ರೆ ಹೀಗೆ ಸಣ್ಣ ಸಮಸ್ಯೆ ಎಂದು ಮಾಡುವ ನಿರ್ಲಕ್ಷ್ಯವೇ, ಮುಂದೆ ದೊಡ್ಡ ಸಮಸ್ಯೆಯಾಗುತ್ತದೆ. ಹಾಗಾದ್ರೆ ಮುಟ್ಟಾದ ಸಂದರ್ಭದಲ್ಲಿ ಯಾವ ಸಮಸ್ಯೆ ಕಂಡು ಬಂದರೆ, ಆ ಬಗ್ಗೆ ವೈದ್ಯರಲ್ಲಿ ವಿಚಾರಿಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ಈ 5 ಮರಗಳು ನಿಮ್ಮ ಮನೆಯ ಬಳಿ ಇರದಂತೆ ನೋಡಿಕೊಳ್ಳಿ..

ಒಂದು ಚಂದದ ಮನೆ ಇರಬೇಕು. ಮನೆಯ ಸುತ್ತಮುತ್ತ ಗಿಡ ಮರಗಳಿರಬೇಕು. ಅದರಿಂದ ಬರುವ ಆಹ್ಲಾದಕರ ಗಾಳಿಯನ್ನ ಸೇವಿಸುತ್ತ, ಪ್ರಕೃತಿ ಸೌಂದರ್ಯ ಸವಿಯುತ್ತ ಜೀವನ ಕಳೆಯಬೇಕು ಅನ್ನೋದು ತುಂಬಾ ಜನರ ಆಸೆಯಾಗಿರತ್ತೆ. ಆದ್ರೆ ಹೀಗೆ ಪ್ರಕೃತಿ ಸೌಂದರ್ಯ ಕಾಣಲು ನೀವು ನಿಮ್ಮ ಮನೆಯ ಸುತ್ತಮುತ್ತ ಸಿಕ್ಕ ಸಿಕ್ಕ ಗಿಡಗಳನ್ನೆಲ್ಲ ಬೆಳೆಸುವಂತಿಲ್ಲ. ಯಾಕಂದ್ರೆ ಕೆಲವು ಗಿಡ ಮರಗಳು...

ಕಾಳುಮೆಣಸನ್ನ ಅಡುಗೆಯಲ್ಲಿ ಸೇರಿಸಬೇಕು ಅಂತಾ ಹೇಳೋದು ಇದಕ್ಕೆ ನೋಡಿ..

ನಾವು ಪ್ರತಿದಿನ ಅಡುಗೆ ಮಾಡುವಾಗ, ಎಣ್ಣೆ, ಉಪ್ಪು, ಹುಳಿ, ಖಾರವನ್ನ ಹೇಗೆ ಬಳಸುತ್ತೇವೋ, ಅದೇ ರೀತಿ ಕಾಳು ಮೆಣಸನ್ನು ಅಥವಾ ಕಾಳು ಮೆಣಸಿನ ಪುಡಿಯನ್ನು ಬಳಸಬೇಕು. ಯಾಕೆ ನಾವು ಪ್ರತಿದಿನ ಕಾಳು ಮೆಣಸನ್ನ ಆಹಾರದಲ್ಲಿ ಸೇರಿಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಹರಿವೆ ಸೊಪ್ಪನ್ನು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ.. ವಾರದಲ್ಲಿ ಮೂರು ದಿನವಾದ್ರೂ...

‘ಶಾಸಕರಾದ ಪ್ರೀತಂಗೌಡ್ರು ಆಡು ಭಾಷೇಲಿ ಮಾತಾಡಿದ್ರು ಅಷ್ಟೇ..’

ಹಾಸನ:​ ಇತ್ತಿಚಿಗೆ ಶ್ರೀನಗರದಲ್ಲಿ ಕ್ಷೇತ್ರದ ಶಾಸಕರಾದ ಪ್ರೀತಂ ಗೌಡ ಅವರು ಸ್ಥಳೀಯ ಆಡು ಭಾಷೆಯಲ್ಲಿ ಮಾತನಾಡಿದ್ದು, ಕೆಲಸ ಮಾಡಿ ಕೂಲಿ ಕೇಳಿದ್ದಾರೆ ಅಷ್ಟೆ. ಅದಬಿಟ್ಟು ಬೆದರಿಕೆ ಹಾಕಿದ್ದಾರೆ ಎನ್ನುವ ವಿರೋಧಿಗಳ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್ ಹೇಳಿಕೆ ನೀಡಿ ಸಮರ್ಥಿಸಿಕೊಂಡರು. ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ...

‘ನಾನ್ ಕೆಲ್ಸಾ ಮಾಡಿದೀನಿ ಅಂದ್ಮೇಲೆ ನೀವು ನನಗೆ ಕೂಲಿ ಕೊಡ್ಬೇಕು’

ಹಾಸನ: ಎಲೆಕ್ಷನ್ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳು ಪ್ರಚಾರ ಪ್ರಾರಂಭಿಸಿದ್ದಾರೆ. ಸಮಾವೇಶ, ಮೆರವಣಿಗೆ, ಹಲವು ಏರಿಯಾಗಳಿಗೆ ಭೇಟಿ ನೀಡುವ ಮೂಲಕ, ಈಗಿಂದಲೇ ಸಣ್ಣಗೆ ಪ್ರಚಾರ ಶುರು ಹಚ್ಚಿಕೊಂಡಿದ್ದಾರೆ. ಅದೇ ರೀತಿ ಶಾಸಕ ಪ್ರೀತಂಗೌಡ ಕೂಡ, ಹಾಸನದ ಕೆಲವು ಏರಿಯಾಗಳಿಗೆ ಹೋಗಿ, ಓಟ್ ಕೇಳುತ್ತಿದ್ದಾರೆ. ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ .. ಹಾಸನದ ಶ್ರೀನಗರದಲ್ಲಿ ಮತಬೇಟೆಯಾಡಿದ ಪ್ರೀತಂ, ನಾನು ಕೆಲಸ...

ಹರಿವೆ ಸೊಪ್ಪನ್ನು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ಮನುಷ್ಯನ ದೇಹಕ್ಕೆ ಬೇಕಾದ ಪೌಷ್ಟಿಕಾಂಶಗಳನ್ನು ಒದಗಿಸುವ ಆಹಾರಗಳಲ್ಲಿ ಸೊಪ್ಪು ಕೂಡಾ ಒಂದು. ಬಸಳೆ, ಪಾಲಕ್, ಮೆಂತ್ಯೆ, ಹರಿವೆ ಹೀಗೆ ಎಲ್ಲ ಸೊಪ್ಪುಗಳಲ್ಲೂ ಕೂಡ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳಿದೆ. ಹಾಗಾದ್ರೆ ಹರಿವೆ ಸೊಪ್ಪನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಹರಿವೆ ಸೊಪ್ಪನ್ನ ಸೂಪರ್ ಫುಡ್ ಎನ್ನಲಾಗುತ್ತದೆ. ತ್ವಚೆ, ಕೂದಲು, ಮೂಳೆ, ಹೃದಯ ಮತ್ತು ಜೀರ್ಣಕ್ರಿಯೆಯ...

ಪೈಲ್ಸ್ ಬರಬಾರದೆಂದರೆ ನಾವು ಎಂಥ ಆಹಾರವನ್ನು ಸೇವಿಸಬೇಕು ಗೊತ್ತಾ..?

ನಾವು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯದಿದ್ದಾಗ ಪೈಲ್ಸ್ ಕಾಣಿಸಿಕೊಳ್ಳುತ್ತದೆ. ಇದನ್ನೇ ಮಲಬದ್ಧತೆ ಎನ್ನುತ್ತಾರೆ. ಹಾಗಾಗಿ ಪ್ರತಿದಿನ ನಮಗೆ ಜೀರ್ಣವಾಗುವಷ್ಟು ನೀರನ್ನ ನಾವು ಕುಡಿಯಬೇಕು. ಇದರೊಂದಿಗೆ ಕೆಲವು ಆಹಾರಗಳನ್ನ ಕೂಡ ನಾವು ಸೇವಿಸಬೇಕು. ಹಾಗಾದ್ರೆ ಯಾವ ಆಹಾರಗಳನ್ನು ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ.. ಹಾಲು: ಪ್ರತಿದಿನ ಬೆಳಿಗ್ಗೆ ಎದ್ದ ಬಳಿಕ, ಅಥವಾ ರಾತ್ರಿ ಮಲಗುವ ಮುನ್ನ ಒಂದು...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img