Tuesday, September 1, 2026

karnataka tv updates

ನೇಪಾಳದ ಪಶುಪತಿನಾಥ ದೇವಸ್ಥಾನದ ಸ್ವಾರಸ್ಯಕರ ಸಂಗತಿ..

ನೇಪಾಳದಲ್ಲಿ ಹಲವು ಬಾರಿ ಭೂಕಂಪನ ಸಂಭವಿಸಿದೆ. ಆದ್ರೆ ಪಶುಪತಿನಾಥನಿಗೆ ಮಾತ್ರ ಯಾವುದೇ ಹಾನಿಯಾಗಿಲ್ಲ. ಯಾಕಂದ್ರೆ ಆ ದೇವಸ್ಥಾನದಲ್ಲಿ ಅಂಥ ಶಕ್ತಿ ಇದೆ. ಹಾಗಾದ್ರೆ ಪಶುಪತಿನಾಥ ದೇವಸ್ಥಾನ ಹೇಗೆ ನಿರ್ಮಾಣವಾಯಿತು, ಅದರ ಇತಿಹಾಸವೇನು ಅಂತಾ ತಿಳಿಯೋಣ ಬನ್ನಿ.. ನೇಪಾಳದ ರಾಜಧಾನಿಯಾದ ಕಠ್ಮಂಡುವಿನಿಂದ ಕೊಂಚ ದೂರದ ದೇವಪಾಟನ ಊರಿನ, ಭಾಗ್ಮತಿ ನದಿ ತೀರದಲ್ಲಿ ಪಶುಪತಿನಾಥ ದೇವಸ್ಥಾನವಿದೆ. ಶಿವನ ಅವತಾರವಾದ...

ಪುಟ್ಟ ಮಗುವಿಗೆ ತುಪ್ಪದಿಂದ ಮಸಾಜ್ ಮಾಡಬಹುದಾ..? ಇದು ಒಳ್ಳೆಯದಾ..? ಕೆಟ್ಟದ್ದಾ..?

1 ವರ್ಷದ ಒಳಗಿನ ಮಕ್ಕಳಿಗೆ ಪ್ರತಿದಿನ ಮಸಾಜ್ ಮಾಡಿಯೇ ಸ್ನಾನ ಮಾಡಿಸಲಾಗತ್ತೆ. ಯಾಕಂದ್ರೆ ಈ ಬಾಡಿ ಮಸಾಜ್‌ನಿಂದ ಮಗುವಿನ ಕೈ ಕಾಲು ಗಟ್ಟಿಯಾಗುತ್ತದೆ. ಹಾಗಾಗಿ ಎಣ್ಣೆಯ ಮಸಾಜ್ ಮಗುವಿಗೆ ಅತ್ಯಗತ್ಯವಾಗಿದೆ. ಆದ್ರೆ ಕೆಲವರು ಮನೆಯಲ್ಲೇ ಹಸುವಿನ ಹಾಲಿನಿಂದ ಮಾಡಿದ, ತುಪ್ಪವನ್ನು ಮಗುವಿನ ದೇಹಕ್ಕೆ ಮಸಾಜ್ ಮಾಡುತ್ತಾರೆ. ಹಾಗಾದ್ರೆ ಮಗುವಿಗೆ ಹಸುವಿನ ತುಪ್ಪದಿಂದ ಮಸಾಜ್ ಮಾಡೋದು...

ಚಳಿಗಾಲದಲ್ಲಿ ಮಗುವಿನ ಆರೋಗ್ಯವನ್ನ ಈ ರೀತಿ ಕಾಪಾಡಿ..

ಚಳಿಗಾಲದಲ್ಲಿ ದೊಡ್ಡವರಿಗೂ ಶೀತ, ಕೆಮ್ಮು, ಜ್ವರ ಬರುವ ಸಂಭವವಿರುತ್ತದೆ. ಹಾಗಾಗಿ ನಮಗೆ ಬೇಕಾದ ಆರೋಗ್ಯಕರ ಆಹಾರ ಸೇವನೆಯನ್ನ ಮಾಡ್ತೇವೆ. ಸ್ವೇಟರ್ ಧರಿಸಿ, ಬೆಚ್ಚಗಿರ್ತೇವೆ. ಆದ್ರೆ ಮಕ್ಕಳಿಗೂ ಚಳಿಗಾಲದ ಎಫೆಕ್ಟ್ ಹೆಚ್ಚಾಗಿರತ್ತೆ. ಆದ್ರೆ ಅದನ್ನ ಹೇಳೋಕ್ಕೆ ಅವರಿಗೆ ಆಗಲ್ಲ. ಹಾಗಾಗಿ ಚಳಿಗಾಲದಲ್ಲಿ ಮಕ್ಕಳ ಬಗ್ಗೆಯೂ ಕೂಡ ನಾವು ಕೇರ್ ತೆಗೆದುಕೊಳ್ಳಬೇಕಾಗತ್ತೆ. ಹಾಗಾಗಿ ಇಂದು ನಾವು ಚಳಿಗಾಲದಲ್ಲಿ...

ಕಾಡಾನೆ ಸಮಸ್ಯೆ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ವಿರುದ್ಧ ಪ್ರತಿಭಟನೆ…!

ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ. ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…! ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...

ಹಾಸನದಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ..

ಹಾಸನ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನಲೆ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಸಂಜೆ ಎಎಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಮುಖಂಡ ಅಗಿಲೆ ಯೋಗೇಶ್ ಮಾತನಾಡಿ, ದೇಶದ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರವಾಗಿದೆ.‌  ಇದನ್ನು ಅರಿತ ದೆಹಲಿಯ ಜನತೆ ಎಎಪಿ ಪಕ್ಷಕ್ಕೆ...

ಡಿಜಿಟಲ್ ಮಾರ್ಕೆಟಿಂಗ್ ಮತ್ತು ಉದ್ಯೋಗಾವಕಾಶಗಳು.. Free Webinar

ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ...

ಆಮೆಗತಿ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಮಧ್ಯರಾತ್ರಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..

ಸಕಲೇಶಪುರ : ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಮಧ್ಯರಾತ್ರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹಾಸನದಿಂದ ಮಾರನಹಳ್ಳಿವರೆಗೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ಗುಲಗಳಲೆ ಗ್ರಾಮದ ಸಮೀಪ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಡೆಸುತ್ತಿರುವ ಕಾಮಗಾರಿ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ. ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ...

ಗ್ರಾಮೀಣ ಪ್ರದೇಶದ ಜನರನ್ನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೊಡಗಿಸಿಕೊಳ್ಳಬೇಕು: ಡಾ.ಹೆಚ್.ಎಲ್.ನಾಗರಾಜ್

ಮಂಡ್ಯದ ನೆಲ ರೈತರ ನಾಡು, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಹೆಚ್ಚು ಬೆಳೆಸುವ ಸ್ಥಳವಾಗಿದೆ. ರೈತ ಸಂಸ್ಕೃತಿಯ ಸಮುದಾಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವುದರಿಂದ ಅದರ ವಿಶೇಷತೆಗಳೆ ಬೇರೆ ಇರುತ್ತದೆ. ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಹಮ್ಮಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ:ಡಾ.ಹೆಚ್.ಎಲ್.ನಾಗರಾಜ್ ಅವರು ತಿಳಿಸಿದರು. ಅವರು ಇಂದು...

ಚಳಿಗಾಲದಲ್ಲಿ ಈ ನೆಲ್ಲಿಕಾಯಿ ಪದಾರ್ಥ ತಿಂದ್ರೆ, ನೀವು ಹೆಲ್ದಿಯಾಗಿರ್ತೀರಿ..

ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನ ಸರಿಯಾಗಿ ಇರಿಸಿಕೊಳ್ಳೋದೇ ಒಂದು ಚಾಲೆಂಜಿಂಗ್ ಟಾಸ್ಕ್. ಅಷ್ಟೇ ಅಲ್ಲ, ನಮ್ಮ ತ್ವಚೆ ಆರೋಗ್ಯವಾಗಿ, ಚೆಂದವಾಗಿ ಇರಿಸಿಕೊಳ್ಳೋದೂ ಒಂದು ಚಾಲೆಂಜ್.  ಈ ಸೀಸನ್‌ನಲ್ಲಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚು. ಹಾಗಾಗಿ ಈ ಮೂರು ಸಮಸ್ಯೆಗಳನ್ನ ಎದುರಿಸೋಕ್ಕೆ ನಾವು ಹೆಲ್ದಿ ಆಹಾರದ ಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಇಂದು ನೆಲ್ಲಿಕಾಯಿಯ ಸಿಹಿ ಉಪ್ಪಿನಕಾಯಿ(ನೆಲ್ಲಿಕಾಯಿ ಮುರಬ್ಬಾ)...

ಚಳಿಗಾಲದಲ್ಲಿ ಖಂಡಿತ ಕುಡಿಯಿರಿ ಈ ಹೆಲ್ದಿ ಡ್ರಿಂಕ್..

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಬೇಕು ಅಂತಾ ವೈದ್ಯರು ಹೇಳ್ತಾರೆ. ಅಂದ್ರೆ ಬಿಸಿ ಬಿಸಿ ಪದಾರ್ಥಗಳನ್ನ ತಿನ್ನಬೇಕು. ಹೆಚ್ಚು ಉಷ್ಣವಲ್ಲದಿದ್ದರೂ, ಕೊಂಚ ಉಷ್ಣ ಪದಾರ್ಥ ತಿನ್ನಬೇಕು. ಇದರಿಂದ ದೇಹದಲ್ಲಿ ಉಷ್ಣ ಮತ್ತು ತಂಪಿನ ಪ್ರಮಾಣ ಸಮವಾಗಿದ್ದು, ಆರೋಗ್ಯ ಉತ್ತಮವಾಗಿರುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ನಾವಿಂದು ಹೆಲ್ದಿ ಡ್ರಿಂಕ್ ತಯಾರು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img