Tuesday, September 1, 2026

karnataka tv updates

ನಿಮಗೆ ಇಂಥ ಕನಸು ಬಿದ್ದಲ್ಲಿ ಈ ಬಗ್ಗೆ ಯಾರಲ್ಲಿಯೂ ಹೇಳಬೇಡಿ..

ಕೆಲವೊಂದು ಕನಸು ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿ ಬಿಡುತ್ತೆ. ಅದು ಉತ್ತಮ ರೀತಿಯಿಂದಲೂ ಇರಬಹುದು, ಕೆಟ್ಟದಾಗಿಯೂ ಇರಬಹುದು. ಕೆಲವೊಂದು ಕನಸು ಅದೃಷ್ಟವನ್ನು ತರುವಂಥದ್ದಾಗಿರುತ್ತದೆ. ಆದ್ರೆ ಆ ಕನಸಿನ ಬಗ್ಗೆ ನೀವು ಯಾರಲ್ಲಾದರೂ ಹೇಳಿದ್ರೆ, ಆ ಅದೃಷ್ಟ ಬಂದ ದಾರಿಯಲ್ಲೇ ಹೋಗುತ್ತದೆ ಅಂತಾ ಹೇಳಲಾಗತ್ತೆ. ಹಾಗಾದ್ರೆ ಎಂಥ ಕನಸು ಬಿದ್ರೆ ಅದನ್ನು ನೀವು ಬೇರೆಯವರಿಗೆ ಹೇಳಬಾರದು...

ಈ ದೇವರಿಗೆ ಮದ್ಯಪಾನವನ್ನು ನೈವೇದ್ಯವಾಗಿ ನೀಡಲಾಗುತ್ತದೆ..

ಹಿಂದೂ ಧರ್ಮದಲ್ಲಿ ದೇವರಿಗೆ ಹಣ್ಣು ಹಂಪಲು, ಅನ್ನ, ಸಿಹಿ ತಿಂಡಿ, ಹೀಗೆ ಹಲವು ರೀತಿಯ ಅಡುಗೆಗಳನ್ನ ನೈವೇದ್ಯವನ್ನಾಗಿ ಇಡಲಾಗುತ್ತದೆ. ಕೆಲವೊಮ್ಮೆ ಸಕ್ಕರೆ, ಹಾಲು, ಜೇನುತುಪ್ಪ ಹೀಗೆ ಸಣ್ಣ ಸಣ್ಣ ಪದಾರ್ಥವನ್ನ ಸಹ ನೈವೇದ್ಯಕ್ಕಿಡಲಾಗುತ್ತದೆ. ಆದ್ರೆ ಭಾರತದ ಒಂದು ದೇವಸ್ಥಾನದಲ್ಲಿ ದೇವರಿಗೆ ಮದ್ಯವನ್ನು ನೈವೇದ್ಯವನ್ನಾಗಿ ಅರ್ಪಿಸಲಾಗುತ್ತದೆ. ಯಾವುದು ಆ ದೇವಸ್ಥಾನ, ಯಾಕೆ ಆ ದೇವಸ್ಥಾನದಲ್ಲಿ ದೇವರಿಗೆ...

ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

ದೇವರನ್ನ ಯಾರೂ ನೋಡಿಲ್ಲ. ಅದರಲ್ಲೂ ಇಂದಿನ ಕಾಲದವರಿಗೆ ದೇವರು ಕಾಣಲು ಸಾಧ್ಯವೇ ಇಲ್ಲ. ಆದ್ರೆ ತಂದೆ ತಾಯಿನೇ ದೇವರು ಅಂತಾ ಹಲವರು ಹೇಳ್ತಾರೆ. ಪುಟ್ಟ ಪುಟ್ಟ ಮಕ್ಕಳು ದೇವರಿದ್ದ ಹಾಗೆ ಅಂತಾ ಹೇಳ್ತಾರೆ. ಯಾಕಂದ್ರೆ ಅವರಿಗೆ ಕಪಟ, ಹೊಟ್ಟೆಕಿಟ್ಟು, ಮೋಸ, ವಂಚನೆ ಇದ್ಯಾವುದು ಗೊತ್ತಿರುವುದಿಲ್ಲ. ಅವರು ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಾರೆ. ಹಾಗಾಗಿ ಮಕ್ಕಳನ್ನು ದೇವರು...

ಪವನಪುತ್ರ ಹನುಮಾನ್ ಬಳಿ ಗಧೆ ಹೇಗೆ ಬಂತು..? ಅದನ್ನು ಕೊಟ್ಟಿದ್ದು ಯಾರು…?

ಪವನಪುತ್ರ ಹನುಮಾನ್ ಹಲವರ ಇಷ್ಟದೇವರು. ಹನುಮನನ್ನು ನೆನೆದರೆ, ಸಕಲ ಕಷ್ಟಗಳನ್ನು ಬಗೆಹರಸುತ್ತಾನೆ. ಶಕ್ತಿ ಕೊಡುತ್ತಾನೆಂಬ ನಂಬಿಕೆ ಇದೆ. ಹಾಗಾಗಿ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ. ಇನ್ನು ಹನುಮನ ಆಯುಧ ಯಾವುದು ಎಂದರೆ, ಗಧೆ. ಹಾಗಾದ್ರೆ ಹನುಮನಿಗೆ ಈ ಗಧೆ ಹೇಗೆ ಸಿಕ್ಕಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ಡಿಸೆಂಬರ್ 9 ರಂದು “ಕ್ಷೇಮಗಿರಿಯಲ್ಲಿ ಕರ್ ನಾಟಕ” ಚಿತ್ರ ಬಿಡುಗಡೆ.

ವಿಭಿನ್ನ ಕಥೆಯ "ಕ್ಷೇಮಗಿರಿಯಲ್ಲಿ ಕರ್ ನಾಟಕ" ಚಿತ್ರ ಇದೇ ಶುಕ್ರವಾರ (ಡಿಸೆಂಬರ್ 9) ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಸೈಕಾಲಜಿಯಲ್ಲಿ ಮಾಸ್ಟರ್ಸ್ ಮಾಡಿರುವ ನಾನು, ಯೂರೋಪ್ ನಲ್ಲಿ ನಿರ್ದೇಶನದ ಕುರಿತು ತರಭೇತಿ ಪಡೆದಿದ್ದೇನೆ. ನನ್ನ ತಾಯಿ ಮೈಕಲ್ ರಾಣಿ ಈ ಚಿತ್ರವನ್ನು ನಿರ್ಮಾಣ...

ಸರ್ಪ ಕಚ್ಚಿದಾಗ ಶವವನ್ನು ಸುಡದಿರಲು ಕಾರಣವೇನು ಗೊತ್ತಾ..?

ಹಿಂದೂ ಧರ್ಮದಲ್ಲಿ ಕೆಲವರು ಶವವನ್ನು ಹೂಳುವ ಬದಲು ಸುಡುತ್ತಾರೆ. ಇನ್ನು ಕೆಲವರು ಶವವನ್ನು ಹೂಳುತ್ತಾರೆ. ಅಲ್ಲದೇ, ಶವ ಸಂಸ್ಕಾರದ ಪದ್ಧತಿ ಕೂಡ ಬೇರೆ ಬೇರೆ ಇದೆ. ಆದ್ರೆ ಸರ್ಪ ಕಚ್ಚಿ ಸಾವನ್ನಪ್ಪಿದಾಗ ಮಾತ್ರ, ಕೆಲವರು ಶವವನ್ನು ಸುಡುವುದಿಲ್ಲ. ಬದಲಾಗಿ ಹೂಳುತ್ತಾರೆ. ಅಥವಾ ನೀರಿನಲ್ಲಿ ತೇಲಿ ಬಿಡುತ್ತಾರೆ. ಹಾಗಾದ್ರೆ ಸರ್ಪ ಕಚ್ಚಿ ಸತ್ತಾಗ, ಶವವನ್ನ ಏಕೆ...

‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’

ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ...

ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!

03-12-2022 ಶನಿವಾರ ಸಂಜೆ 04:00 ಗಂಟೆಗೆ, ಜಯನಗರ, ಆರ್.ಎ. ಮುಂಡ್ಕುರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ಬನ್ನೇರುಘಟ್ಟ ರಸ್ತೆ, ಬೆಂಗಳೂರು, ದಿನಾಂಕ: 27/11/2022 ರಿಂದ 03/12/2022ರ ವರಗೆ ಎಳು ದಿನಗಳಿಂದ ನಡೆದ ರಾಜ್ಯ ಮಟ್ಟದ ವೃತ್ತಿ ಸ್ಪರ್ಧೆ ಹಾಗೂ ಕ್ರೀಡಾಕೂಟವು ಮುಕ್ತಾಯಗೊಂಡಿತು. ದಿನಾಂಕ: 01/12/2022 ರಂದು ಕರ್ನಾಟಕ ರಾಜ್ಯ ಗೃಹರಕ್ಷಕ ದಳ, ಪೌರ ರಕ್ಷಣೆ...

‘ಥಗ್ಸ್ ಆಫ್ ರಾಮಘಡ’ ಮೊದಲ ಸಾಂಗ್ ಬಿಡುಗಡೆ- ಮುಂದಿನ ವರ್ಷ ಸಿನಿಮಾ ತೆರೆಗೆ

ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ' ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ...

ಬಿಜೆಪಿಗೆ ಸೇರ್ಪಡೆಗೊಂಡ ಡಾ.ಧನಂಜಯ್ ಸರ್ಜಿ ಮತ್ತು ಕೆ.ಎಸ್.ಪ್ರಶಾಂತ್..

ಶಿವಮೊಗ್ಗದ ರಾಜಕೀಯ ಧೃವೀಕರಣಗೊಂಡಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ವೇಳೆ ಡಾ.ಧನಂಜಯ ಸರ್ಜಿ ಮತ್ತು ಕೆ.ಎಸ್.ಪ್ರಶಾಂತ್ ಬಿಜೆಪಿಗೆ ಸೇರ್ಪಡೆಗೊಂಡ ಕಾರಣ ಪಕ್ಷಕ್ಕೆ ಇನ್ನೂ ಬಲಬಂದಿದೆ. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಮತ್ತು ಸಾಗರದ ಕೆ.ಎಸ್.ಪ್ರಶಾಂತ್ ನಿರೀಕ್ಷೆಯಂತೆ ಬಿಜೆಪಿ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img