Wednesday, May 27, 2026

karnataka tv updates

ಮಾಡೆಲ್ಗಳ 8 ಹಿಡನ್ ಬ್ಯೂಟಿ ಸಿಕ್ರೇಟ್ಸ್ ಇದೇ ನೋಡಿ.. ಭಾಗ 1

ಬ್ಯೂಟಿ ಬಗ್ಗೆ ಮಾಡೆಲ್‌ಗಳಿಗಿಂತ ಹೆಚ್ಚು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಯಾಕಂದ್ರೆ ಅವರ ಕೆಲಸವೇ ಬ್ಯೂಟಿಫುಲ್ ಆಗಿ ಕಾಣೋದು. ಹಾಗಾಗಿ ಅವರು ಹಲವು ಬ್ಯೂಟಿ ಹ್ಯಾಕ್‌ಗಳನ್ನು ಬಳಸುತ್ತಾರೆ. ಹಾಗಾದ್ರೆ ಮಾಡೆಲ್‌ಗಳ 8 ಹಿಡೆನ್ ಬ್ಯೂಟಿ ಸಿಕ್ರೇಟ್ಸ್ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯ ಸಿಕ್ರೇಟ್ ವಾರಕ್ಕೊಮ್ಮೆ ತಪ್ಪದೇ, ಹೇರ್ ಮಾಸ್ಕ್ ಹಾಕೋದು. ಮಾಡೆಲ್‌ಗಳು ಬ್ಯೂಟಿ ಪಾರ್ಲರ್‌ಗಳಿಗೆ ಹೋಗಿ, ಅಥವಾ...

ಮಾಡೆಲ್ಗಳ 8 ಹಿಡನ್ ಬ್ಯೂಟಿ ಸಿಕ್ರೇಟ್ಸ್ ಇದೇ ನೋಡಿ..- ಭಾಗ 2

ಮೊದಲ ಭಾಗದಲ್ಲಿ ಮಾಡೆಲ್‌ಗಳು ಬಳಸುವ 4 ಬ್ಯೂಟಿ ಸಿಕ್ರೇಟ್ಸ್ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಮತ್ತಷ್ಟು ಮಾಹಿತಿಯನ್ನ ತಿಳಿಸಲಿದ್ದೇವೆ. ಐದನೇಯ ಸಿಕ್ರೇಟ್  ಮಾಡೆಲ್‌ಗಳು ತಮ್ಮ ದೇಹವನ್ನು ಹೈಡ್ರೇಟೆಡ್ ಆಗಿ ಇಟ್ಟಿರುತ್ತಾರೆ. ಅದಕ್ಕಾಗಿ ಹೆಚ್ಚು ನೀರು ಕುಡಿಯುತ್ತಾರೆ. ಹಣ್ಣು, ಜ್ಯೂಸ್‌ಗಳನ್ನು ಹೆಚ್ಚಾಗಿ ತಿನ್ನುತ್ತಾರೆ. ಅವರು ತಿನ್ನುವ ಆಹಾರ ಲೈಟ್ ಆಗಿರುತ್ತದೆ. ಹಾಗಾಗಿ ಕೊಂಚ ಕೊಂಚ...

ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡತ್ತೆ ಈ ಸೂಪ್ಗಳು.. – ಭಾಗ 2

ಚಳಿಗಾಲದಲ್ಲಿ ಬಿಸಿ ಬಿಸಿ ಆಹಾರವನ್ನು ಸೇವಿಸಬೇಕು. ಇದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ಇಂದು ನಾವು ಚಳಿಗಾಲದಲ್ಲಿ ಮಾಡಿ, ಸೇವಿಸಬಹುದಾದ ಸೂಪ್‌ಗಳ ರೆಸಿಪಿ ಹೇಳಲಿದ್ದೇವೆ. ಬೇಕಾಗಿರುವ ಸಾಮಗ್ರಿ: ಎರಡು ಸ್ಪೂನ್ ಎಣ್ಣೆ ಅಥವಾ ತುಪ್ಪ, ಒಂದು ಪಲಾವ್ ಎಲೆ, 4ರಿಂದ 5 ಕಾಳುಮೆಣಸು, ಚಿಕ್ಕ ತುಂಡು ಶುಂಠಿ...

ಚಳಿಗಾಲದಲ್ಲಿ ನಿಮ್ಮ ದೇಹವನ್ನು ಬೆಚ್ಚಗಿಡತ್ತೆ ಈ ಸೂಪ್ಗಳು.. – ಭಾಗ 1

ಚಳಿಗಾಲದಲ್ಲಿ ಬಿಸಿ ಬಿಸಿ ಆಹಾರವನ್ನು ಸೇವಿಸಬೇಕು. ಇದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿ ಇಂದು ನಾವು ಚಳಿಗಾಲದಲ್ಲಿ ಮಾಡಿ, ಸೇವಿಸಬಹುದಾದ ಸೂಪ್‌ಗಳ ರೆಸಿಪಿ ಹೇಳಲಿದ್ದೇವೆ. ಈ ಸೂಪ್‌ ಮಾಡುವ ಮುನ್ನ ನೀರು, ಬೇಯಿಸಿದ ತರಕಾರಿಗಳ ನೀರನ್ನ ಇಟ್ಟುಕೊಂಡರೆ ತುಂಬಾ ಉತ್ತಮ. ಯಾಕಂದ್ರೆ ನೀರಿನಿಂದ ಮಾಡುವ ಸೂಪ್‌ಗಿಂತ, ತರಕಾರಿ...

ಚಳಿಗಾಲಕ್ಕೆ ತಿನ್ನಬಹುದಾದ ಆರೋಗ್ಯಕರ ಸ್ವೀಟ್ ಶೇಂಗಾ ಚಿಕ್ಕಿ

ಶೇಂಗಾ ಚಿಕ್ಕಿ ಅಂದ್ರೆ ಸ್ವೀಟ್ ಪ್ರಿಯರಿಗೆ ಸಖತ್ ಇಷ್ಟವಾಗುವ ತಿಂಡಿ. ಇರು ಬರೀ ರುಚಿಕರ ಮಾತ್ರವಲ್ಲ, ಆರೋಗ್ಯಕರವೂ ಹೌದು. ಚಳಿಗಾಲದಲ್ಲಿ ನೀವು ಪ್ರತಿದಿನ ಒಂದು ಶೇಂಗಾ ಚಿಕ್ಕಿ ತಿಂದ್ರೂ ನಿಮ್ಮ ಆರೋಗ್ಯ ಸರಿಯಾಗಿರತ್ತೆ. ಹಾಗಾಗಿ ಇಂದು ನಾವು ಶೇಂಗಾ ಚಿಕ್ಕಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಪ್ಯಾನ್ ಬಿಸಿ ಮಾಡಿ, ಅದಕ್ಕೆ ಒಂದು ಕಪ್ ಶೇಂಗಾ...

ಚಳಿಗಾಲಕ್ಕಾಗಿ ಸಕ್ಕರೆ ಇಲ್ಲದೇ ಆರೋಗ್ಯಕರ, ರುಚಿಕರ ಲಾಡು ತಯಾರಿಸಿ..

ಚಳಿಗಾಲದಲ್ಲಿ ನಮ್ಮ ದೇಹವನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಬೇಕು ಅಂದ್ರೆ, ನಾವು ನಮ್ಮ ದೇಹಕ್ಕೆ ಶಕ್ತಿ ಕೊಡುವಂಥ ಆಹಾರವನ್ನು ಸೇವಿಸಬೇಕು. ಹಾಗಾಗಿ ಇಂದು ನಾವು ಶಕ್ತಿಯುತವಾದ, ಆರೋಗ್ಯಕರ, ರುಚಿಕರ ಲಾಡು ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ಮೆಂತ್ಯೆ, ಅರ್ಧ ಕಪ್ ಮಖಾನಾ, 20ರಿಂದ 25 ಬಾದಾಮಿ ಬೀಜ, 25...

ಅಪ್ಪನ ಹೊಟ್ಟೆಯಿಂದ ಜನ್ಮ ಪಡೆದಿದ್ದ ಈ ರಾಜ..

ಈ ಭೂಮಿಯ ಮೇಲೆ ಜನಿಸುವ ಪ್ರತೀ ಮಗುವೂ, ತಾಯಿಯ ಗರ್ಭದಿಂದ ಜನ್ಮ ಪಡೆಯುತ್ತದೆ. ಹಾಗಾಗಿಯೇ ತಾಯಿಗೆ ಉನ್ನತ ಸ್ಥಾನವನ್ನ ನೀಡಲಾಗಿದೆ. ಆದ್ರೆ ಇಂದಿನ ವಿಜ್ಞಾನ ಮುಂದುವರೆದಿದ್ದು, ಒಂದಿಬ್ಬರು ಪುರುಷರು ಮಗುವನ್ನು ಹೆತ್ತಿದ್ದು ನಿಜ. ಆದ್ರೆ ಹಿಂದಿನ ಕಾಲದಲ್ಲೇ ನಮ್ಮ ಪೂರ್ವಜರು ಇಂಥದ್ದೊಂದು ಕೆಲಸವನ್ನ ಆಗಲೇ ಮಾಡಿದ್ದರು. ಹೀಗೆ ರಘುವಂಶದ ರಾಜನೋರ್ವ ಪುತ್ರನಿಗೆ ಜನ್ಮ ಕೊಟ್ಟಿದ್ದನಂತೆ....

ಲೋಕದ ಒಳಿತಿಗಾಗಿ ಶ್ರೀವಿಷ್ಣು ಈ ಮೋಸ ಮಾಡಬೇಕಾಯಿತು.. ಭಾಗ 2

ಮೊದಲ ಭಾಗದಲ್ಲಿ ನಾವು ಶ್ರೀವಿಷ್ಣು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಪಟದಲ್ಲಿ ಎರಡು ಕಪಟಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಮೂರನೇಯ ಕಪಟ, ತುಳಸಿಯ ವಿರುದ್ಧ ಕಪಟ. ತುಳಸಿಯ ಮೊದಲ ಹೆಸರು ವೃಂದಾ ಆಗಿತ್ತು. ಆಕೆ ಶ್ರೀವಿಷ್ಣುವಿನ ಪರಮ ಭಕ್ತೆಯಾಗಿದ್ದಳು. ಆಕೆ ಗಣೇಶನನ್ನು ಇಷ್ಟ ಪಟ್ಟಿದ್ದು, ಉದ್ಧಟತನ ತೋರಿದ್ದಳು....

ಲೋಕದ ಒಳಿತಿಗಾಗಿ ಶ್ರೀವಿಷ್ಣು ಈ ಮೋಸ ಮಾಡಬೇಕಾಯಿತು.. ಭಾಗ 1

ರಾಕ್ಷಸರೆಲ್ಲ ದೇವತೆಗಳಿಗೆ ತೊಂದರೆ ಕೊಡಲು ಬಂದಾಗ, ಲೋಕದ ನಾಶವಾಗುವಾಗ, ಶ್ರೀ ವಿಷ್ಣು ಎಲ್ಲರ ಒಳಿತಿಗಾಗಿ ರಾಕ್ಷಸರ ವಿರುದ್ಧ ಸಂಚು ರೂಪಿಸುತ್ತಿದ್ದ. ಹಾಗಾದ್ರೆ ಪುರಾತನ, ಪುರಾಣ ಕಥೆಗಳ ಪ್ರಕಾರ, ವಿಷ್ಣು ಲೋಕ ಕಲ್ಯಾಣಕ್ಕಾಗಿ ರೂಪಿಸಿದ ಸಂಚು ಎಂಥದ್ದು ಅಂತಾ ತಿಳಿಯೋಣ ಬನ್ನಿ.. ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ...

‘ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಕೈಗೊಂಡಿದೆ ಕನ್ನಡ ರಥ’

ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img