ರಾಕ್ಷಸರೆಲ್ಲ ದೇವತೆಗಳಿಗೆ ತೊಂದರೆ ಕೊಡಲು ಬಂದಾಗ, ಲೋಕದ ನಾಶವಾಗುವಾಗ, ಶ್ರೀ ವಿಷ್ಣು ಎಲ್ಲರ ಒಳಿತಿಗಾಗಿ ರಾಕ್ಷಸರ ವಿರುದ್ಧ ಸಂಚು ರೂಪಿಸುತ್ತಿದ್ದ. ಹಾಗಾದ್ರೆ ಪುರಾತನ, ಪುರಾಣ ಕಥೆಗಳ ಪ್ರಕಾರ, ವಿಷ್ಣು ಲೋಕ ಕಲ್ಯಾಣಕ್ಕಾಗಿ ರೂಪಿಸಿದ ಸಂಚು ಎಂಥದ್ದು ಅಂತಾ ತಿಳಿಯೋಣ ಬನ್ನಿ..
ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ...
ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...
ಬೆಳಗಾವಿ, (ರಾಮದುರ್ಗ) ಡಿಸೆಂಬರ್ 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ...
ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಮೋಹನ್ ಅವರು ಬಂದು ೨೦ ತಿಂಗಳೆ ಕಳೆದಿದ್ದು, ಇದುವರೆಗೂ ಕೇವಲ ಎರಡು ಸಭೆ ನಡೆಸಲಾಗಿದೆ. ಮಾರ್ಚ್ ೩೦ ರಂದು ನಡೆದಂತಹ ಬಜೆಟ್ ಮೀಟಿಂಗ್ ನಲ್ಲಿ ನಾವು ಯಾವ ವಿಷಯ ಒಪ್ಪಿಕೊಂಡಿಲ್ಲ ಅದನ್ನೆಲ್ಲಾ ಸರ್ವಾನುಮತ ಎಂದು ಬರೆದುಕೊಂಡಿದ್ದಾರೆ. ಕಳೆದ ತಿಂಗಳು ೧೦ ರಂದು ನಡೆದ ಕಳೆದ ಸಭೆಯಲ್ಲಿ ವಿಷಯವಾರು ಚರ್ಚೆ...
ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯೊಂದರಲ್ಲಿ ಬಾಂಬ್ ಸ್ಪೋಟವಾಗಿದ್ದು, 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಮಂಗನ್ ರಾಜಧಾನಿ, ಐಬಕ್ನ ಅಲ್ ಜಿಹಾದ್ ಮದರಸಾದಲ್ಲಿ ಮಧ್ಯಾಹ್ನ ಪ್ರಾರ್ಥನೆ ನಡೆಯುವ ವೇಳೆ ಈ ಘಟನೆ ನಡೆದಿದೆ.
ನೀರು ಎಂದುಕೊಂಡು ಡಿಸೇಲ್ ಕುಡಿದು ಸಾವನ್ನಪ್ಪಿದ ಕಂದಮ್ಮ..
ಸ್ಥಳ ರಕ್ತ ಸಿಕ್ತವಾಗಿದ್ದು, ಅಲ್ಲಿರುವ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ, ಇನ್ನೂ ಹಲವು ಮಕ್ಕಳು ಗಾಯಗೊಂಡು,...
ಒಡಿಶಾ: ಪ್ಲಾಸ್ಟಿಕ್ ಬಾಟಲಿಯಲ್ಲಿದ್ದ ಡೀಸೆಲನ್ನು ನೀರೆಂದು ಕುಡಿದು, ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಗುವಿನ ತಂದೆ, ಪ್ಲಾಸ್ಟಿಕ್ ಬಾಟಲಿಯಲ್ಲಿ ಡಿಸೇಲ್ ತುಂಬಿಸಿ ತಂದಿದ್ದರು. ಗಾಡಿ ರಿಪೇರಿ ಮಾಡುವಾಗ, ಡಿಸೇಲ್ ಬಾಟಲಿಯನ್ನ ತನ್ನ ಬಳಿಯೇ ಇಟ್ಟುಕೊಂಡಿದ್ದ. ಆದ್ರೆ ಅಲ್ಲೇ ಆಟವಾಡುತ್ತಿದ್ದ ಮಗು, ಅಪ್ಪನ ಕಣ್ಣು ತಪ್ಪಿಸಿ, ಬಾಟಲಿಯಲ್ಲಿದ್ದ...
ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ.
ಈ ಬಗ್ಗೆ ಮಾತು...
ಹಾಸನ:ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಓಟರ್ ಲೀಸ್ಟ್ ಡಿಲೀಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ, ಕೆಲವು ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓಟರ್ ಲಿಸ್ಟ್ ಸರಿಯಾದ ರೀತಿ...
ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ, ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ...
ಹಾಸನ : ಮಾಜಿಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ನಾವು ಅವರು ಆಪ್ತರಲ್ಲ ಅಂತ ಹೇಳಲು ಆಗುತ್ತ..? ನನ್ನ ಅವರ ವಿಶ್ವಾಸ ಬೇರೆ, ರಾಜಕೀಯ ಬೇರೆ. ಇವತ್ತು, ಮುಂದೆನೂ ಹೀಗೂ ಇರ್ತಿವಿ. ನಾನು ಸಿದ್ದರಾಮಯ್ಯ ಅವರು ಹೊಡೆದಾಡಲು ಆಗಲ್ಲ ಎಂದು ಹೇಳಿದ್ದಾರೆ.
ಅಲ್ಲದೇ, ನನಗೆ ಅವರು ಹಿಂದಿನಿಂದಲೂ...