Monday, August 31, 2026

karnataka tv updates

‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’

ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...

‘ಇತಿಹಾಸ ತಿರುವಿ ನೋಡಿ, ಯಾರು ಧರ್ಮರಾಜಕಾರಣ ಮಾಡಿದ್ದಾರೆಂದು ಗೊತ್ತಾಗುತ್ತದೆ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....

‘ಅಸಡ್ಡೆ ತೋರುವಂತಹ ಮಂತ್ರಿಗಳಿಗೆ ಯಾಕೆ ತೋಟಗಾರಿಕೆ ಖಾತೆ ಕೊಡ್ತಿರಾ..?’

ಹಾಸನ : ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಮಳೆ ಹಾನಿಗೆ ಇದುವರೆಗೂ ಒಂದು ರೂಪಾಯಿ ದುಡ್ಡು ಕೊಟ್ಟಿಲ್ಲ. ರಸ್ತೆ ಗುಂಡಿ ಬಿದ್ದಿವೆ, ಹೊಳೆನರಸೀಪುರ-ಚನ್ನರಾಪಟ್ಟಣ ಸಂಪೂರ್ಣ ಗುಂಡಿ ಬಿದ್ದಿದೆ. ವಾರದಲ್ಲಿ ನಾಲ್ಕು ಅಪಘಾತಗಳಾಗುತ್ತಿವೆ, ಬೈಕ್‌ನಿಂದ ಬಿದ್ದು ಕೈಕಾಲು ಮುರಿದುಕೊಳ್ಳುವವರು ಜಾಸ್ತಿಯಾಗಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...

ಸುಂದರಿಯ ಕೊಲೆಯಲ್ಲಿ ಅಂತ್ಯಗೊಂಡ ಪ್ರೇಮಕಥೆ..

ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ. ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದ ಸಾವು ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...

ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡನಿಂದ ಹಲ್ಲೆ ಆರೋಪ..?

ಹಾಸನ: ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಉದ್ದೂರು ಪುರುಷೋತ್ತಮ್ ವಿರುದ್ಧ ಆರೋಪ ಮಾಡಲಾಗಿದೆ. ಉದ್ದೂರು ಗ್ರಾಮದ ಶೇಖರ್ ಎಂಬುವವರಿಗೆ ಮನೆ ಕಟ್ಟಲು ಮಂಜೇಗೌಡ ಎಂಬುವವರು ಟೈಲ್ಸನ್ನು ಸಾಲ ಕೊಟ್ಟಿದ್ದರು. ಆರು ತಿಂಗಳ ಹಿಂದೆ ಶೇಖರ್, ಮಂಜೇಗೌಡರಿಂದ ಟೈಲ್ಸ್ ಸಾಲ ಪಡೆದಿದ್ದರು. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ...

‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’

ಹಾಸನ : ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧವಾಗಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಅವರು ಉಗ್ರಗಾಮಿ-ನಾಲಾಯಕ್ ಪದ ಬಳಕೆ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ವಾಪಸ್ ಪಡೆಯುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಆಗ್ರಹಿಸಿದರು. ​ ​ ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಚಿಕ್ಕಮಗಳೂರು...

‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’

ಹಾಸನ : ಪರಿಸರ ವಾದಿಗಳ ಬಗ್ಗೆ ಹಗುರವಾಗಿ ಮಾತನಾಡುವ ಜನಪ್ರತಿನಿಧಿಗಳು ಹಾಗೂ ಮುಖಂಡರು ತಾಕತ್ತಿದ್ದರೆ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲಿ ಎಂದು ಪರಿಸರವಾದಿ ಹಾಗೂ ಕಾಡಾನೆ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಗೌಡ  ಸವಾಲು ಹಾಕಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳ ವಾಸಸ್ಥಾನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಭಾರಿ ಶಬ್ದ...

ಹಾಸನದಲ್ಲಿ ಎಟಿಎಂಗೆ ಅಪರಿಚಿತರಿಂದ ಪೂಜೆ.. ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು..

ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ.. ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...

ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..

ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ.. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ...

ಇಂದಿನ ಯುವ ಪೀಳಿಗೆ ಈ 5 ವಿಷಯಗಳಿಂದ ದೂರವಿರಬೇಕು..

ಇಂದಿನ ಯುವ ಪೀಳಿಗೆಯವರು ಎಲ್ಲ ವಿಷಯಗಳಲ್ಲೂ ತುಂಬಾ ಮುಂದುವರೆದಿದ್ದಾರೆ. ಗ್ಯಾಜೆಟ್ಸ್ ಬಳಸುವ ವಿಷಯದಲ್ಲಿ, ತಿರುಗಾಡುವ ವಿಷಯದಲ್ಲಿ, ಹೀಗೆ ಹಲವಾರು ವಿಷಯಗಳನ್ನ ಪಟ್ ಅಂತಾ ಅರಿತುಕೊಳ್ತಾರೆ. ಇದಕ್ಕೆ ಕಾರಣ ಇಂಟರ್‌ನೆಟ್. ಸಾಮಾಜಿಕ ಜಾಲತಾಣದಲ್ಲಿ ನಮಗೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ಪಟ್ ಅಂತಾ ತಿಳಿಸಿ ಕೊಡುವ ಸಾಮರ್ಥ್ಯವಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ಎಲ್ಲದರಲ್ಲೂ ಮುಂದಿದೆ....
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img